Breaking News

ಹನೂರಿನಲ್ಲಿಯೋಗಿನಾರಯೆಣ ಜಯಂತಿಯನ್ನು ಸರಳವಾಗಿ ಆಚರಿಸಿದ ತಾಲ್ಲೂಕು ಆಡಳಿತ ಮಂಡಳಿ

The taluk administration celebrated Yoginarayan Jayanti simply in Hanur

ಜಾಹೀರಾತು
Screenshot 2024 03 25 16 55 21 84 6012fa4d4ddec268fc5c7112cbb265e7 300x124


ವರದಿ : ಬಂಗಾರಪ್ಪ ಸಿ
ಹನೂರು :ಬಣಿಜಿಗ ಕುಲಗುರುಗಳಾದ ಯೋಗಿನಾರಯಣೆಯವರ ಜಯಂತಿಯನ್ನು ಚುನಾವಣಾ ನಿಮಿತ್ತವಾಗಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ಆಡಳಿತ ಮಂಡಳಿಯು ಸರಳವಾಗಿ ಇಂದು ಆಚರಿಸಲಾಗಿದೆ ಎಂದು ಹನೂರು ತಾಲ್ಲೂಕು ಬಲಿಜ ಸಂಘದ ಅಧ್ಯಕ್ಷರಾದ ಎಸ್ ಆರ್ ರಂಗಸ್ವಾಮಿ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಮಾತನಾಡಿದ ಅವರು ಇಂದು ಯೋಗಿನಾರಯಣ್ ಜಯಂತಿಯನ್ನು ಆಚರಿಸುತ್ತಿರುವುದು ನಮ್ಮೇಲ್ಲರ ಸೌಭಾಗ್ಯ ಅವರು ನುಡಿದ ವಚನಗಳು ಇಂದಿಗೂ ಪ್ರಸ್ತುತವಾಗಿವೆ .
ಶ್ರೀ ಯೋಗಿನಾರೇಯಣ ಬಣಜಿಗ (ಬಲಿಜ ) ಸಂಘದ. ಹನೂರು ತಾಲ್ಲೂಕು ಪ್ರತಿನಿಧಿಗಳು ಸೇರಿದಂತೆ ಇತರರು ಭಾಗವಹಿಸಿದ್ದಾರೆ ಮುಂದಿನ ದಿನಗಳಲ್ಲಿ ತಾಲ್ಲೂಕಿನಾದ್ಯಂತ ಅವರ ವಚನಗಳು ಮತ್ತು ಸಾದನೆಯನ್ನು ಪ್ರಚಾರಪಡಿಸುತ್ತ ಅದ್ದೂರಿಯಾಗಿ ಮಾಡಲು ತಿರ್ಮಾನಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ಕಛೇರಿಯಲ್ಲಿನ ಸಿಬ್ಬಂದಿಗಳು ,ಬಲಿಜ ಸಂಘದ ಉಪಾಧ್ಯಕ್ಷರಾದ ಜಯರಾಮ್ ,ಕಾರ್ಯದರ್ಶಿ ಬಸವರಾಜು .ಹಾಗೂ ರಂಗಶೇಟ್ಟಿ .ಖಜಾಂಚಿ ಶ್ರೀ ರಂಗಶೇಟ್ಟಿ .ಸಂಘಟನೆ ಕಾರ್ಯದರ್ಶಿ ಪ್ರಕಾಶ ಮತ್ತು ಚಂದ್ರು,ಶಿವಕುಮಾರ್ ಎಮ್ ಎಸ್ ದೊಡ್ಡಿ . ಎಲ್ಲೆಮಾಳ ಮುಖಂಡರುಗಳಾದ ಮಾದೇಶ್ .ನಾಗೇಶ್ .ಗೋವಿಂದ್ .ಇನ್ನಿತರರು ಹಾಜರಿದ್ದರು .

About Mallikarjun

Check Also

screenshot 2025 10 09 18 49 33 65 e307a3f9df9f380ebaf106e1dc980bb6.jpg

2005ರಪೂರ್ವಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

Those who made a living in forest land before 2005 have the right to land: …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.