Breaking News

ಮಾನವ ಧರ್ಮದ ಉದ್ದಾರಕ್ಕೆ ರೇಣುಕರ ಕೊಡುಗೆಅಪಾರ:ಕೆ.ರಾಜಶೇಖರ ಹಿಟ್ನಾಳ

Renuka’s contribution to the advancement of human religion is immense: K. Rajasekhara Hitna.


ಗಂಗಾವತಿ,28:ಮಾನವ ಧರ್ಮಕ್ಕೆ ರೇಣುಕಾಚಾರ್ಯರ ಕೊಡುಗೆ ಅಮೋಘವಾದದ್ದು ಮಾನವ ಧರ್ಮದ ಉದ್ಧಾರಕ್ಕಾಗಿ ರೇಣುಕರು ಜನ್ಮ ತಾಳಿದ್ದರು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ರಾಜಶೇಖರ ಹಿಟ್ನಾಳ್ ಹೇಳಿದರು.
ಅವರು ನಗರದ ಎಂ ಜಿ ರಸ್ತೆಯಲ್ಲಿ ಶ್ರೀ
ರೇಣುಕಾಚಾರ್ಯರ ಜಯಂತಿ ನಿಮಿತ್ತ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜಂಗಮ ಸಮಾಜ ಅತ್ಯಂತ ಕಷ್ಟಕರ ಸಮಾಜವಾಗಿದೆ. ಸಮಾಜದ ಉದ್ದಾರಕ್ಕಾಗಿ ಆಧ್ಯಾತ್ಮದ ಧಾರ್ಮಿಕ ಸೇವೆಗಳನ್ನು ಜಂಗಮ ಸಮಾಜದವರು ಮಾಡುತ್ತಾರೆ .ಜಂಗಮ ಸಮಾಜದ ಉದ್ದಾರಕ್ಕೆ ಸರ್ವರಿಗೂ ಕೈಜೋಡಿಸಬೇಕಾಗಿದೆ. ಶೈಕ್ಷಣಿಕ,ರಾಜಕೀಯ ಮತ್ತು ಆರ್ಥಿಕವಾಗಿ ಜಂಗಮ ಸಮಾಜದ ಅಭಿವೃದ್ಧಿಗೆ ಸರಕಾರಗಳು ಯೋಜನೆಗಳನ್ನ ರೂಪಿಸಬೇಕಾಗಿದೆ ಎಂದರು.
ಜಂಗಮ ಸಮಾಜದ ಮುಖಂಡರಾದ ಕಾಡಾ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಮಾಜಿ ಜಿ.ಪಂ.ಸದಸ್ಯ
ಎಚ್.ಎಮ್ .ಸಿದ್ದರಾಮಯ್ಯಸ್ವಾಮಿ, ಬಸವರಾಜ್ ಮಳೆಮಠ, ಶರಣಯ್ಯ ಸ್ವಾಮಿ ,ಶರಬಯ್ಯಸ್ವಾಮಿ,
ಎಸ್.ಬಿ.ಹಿರೇಮಠ,ಹುಚ್ಚಯ್ಯಸ್ವಾಮಿ,ವೀರಯ್ಯಸ್ವಾಮಿ,ಉಮೇಶ,ಆದಯ್ಯಸ್ವಾಮಿ ಹಿರೇಮಠ, ಸಂಗಯ್ಯಸ್ವಾಮಿ ಸಂಶಿಮಠ,ಹೆಚ್.ಎಂ.ವಿರೂಪಾಕ್ಷಸ್ವಾಮಿ, ಸೇರಿ ಜಂಗಮ ಸಮಾಜದವರಿದ್ದರು

About Mallikarjun

Check Also

ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ  ವಿಧಿಸುವಂತೆ ಗಂಗಾಮತ ಸಮಜದಿಂದ ಒತ್ತಾಯ

Gangamat Samaj insists that the accused of Anjali’s murder should be punished severely ಗಂಗಾವತಿ.ಮೇ.15: ಹುಬ್ಬಳ್ಳಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.