Breaking News

ಚುನಾವಣಾ ಅಧಿಕಾರಗಳು ಮನೆಗೆ ಬಂದಾಗ ಪ್ರಾಣಬಿಟ್ಟ ಅಜ್ಜಿ…

ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಪಾರ್ವತಮ್ಮ ದೊಡ್ಡಬಸಪ್ಪ ಸಜ್ಜನ (95) ನಿಧನರಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ಹಿರಿಯ ಮತದಾರರ ಮತದಾನ ಮಾಡಿಕೊಳ್ಳಲು ಮನೆಯ ಬಾಗಿಲಿಗೆ ಬಂದಾಗ ಅಜ್ಜಿ ನಿಧನರಾದ ಘಟನೆ ಜರಗಿದೆ.

ಸಹಾಯಕ ಚುನಾವಣಾ ಅಧಿಕಾರಿ ತಾಪಂ ಇಒ ದುಂಡಪ್ಪ ತುರಾದಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಶೋಕ ರಾಂಪೂರ ಹಾಗೂ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಅಜ್ಜಿಯ ಮನೆಗೆ ಬಂದಾಗ ನಿಧನರಾಗಿದ್ದಾರೆ.

About Mallikarjun

Check Also

ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ  ವಿಧಿಸುವಂತೆ ಗಂಗಾಮತ ಸಮಜದಿಂದ ಒತ್ತಾಯ

Gangamat Samaj insists that the accused of Anjali’s murder should be punished severely ಗಂಗಾವತಿ.ಮೇ.15: ಹುಬ್ಬಳ್ಳಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.