ಮಾದಿಗ ಸಮಾಜದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಆಗ್ರಹಿಸಿ ದಂಡೋರ ಸಂಘದಿಂದ ಒತ್ತಾಯ

Dandora Sangha demands acquisition of Madiga community's land ಮಾದಿಗ ಸಮಾಜದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಆಗ್ರಹಿಸಿ ದಂಡೋರ ಸಂಘದಿಂದ ಒತ್ತಾಯ ಗಂಗಾವತಿ,.. ಜೂನ್ 29:… ಸಮೀಪದ ಚಿಕ್ಕ ಬೆಣ ಕಲ್ ಗ್ರಾಮದಲ್ಲಿ ಮಾದಿಗ ಸಮಾಜಕ್ಕೆ ಮೀಸಲು ನಿವೇಶನದಲ್ಲಿ ಸ್ವಚ್ಛಗೊಳಿಸಲಾದ ಜಾಗದಲ್ಲಿ ಸರ್ಕಾರದ ಸ್ವಾಮ್ಯದ ಗುಡಿಸಲುಗಳನ್ನು ಅನಧಿಕೃತವಾಗಿ ಹಂಚಿಕೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಿ, ಜಾಗವನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳುವಂತೆ ಆಗ್ರಹಿಸಿ ದಂಡೋರ (ಮಾದಿಗ ಮೀಸಲಾತಿ ಹೋರಾಟ ಸಮಿತಿ) ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಹುಸೇನಪ್ಪ ಸ್ವಾಮಿ ಮಾದಿಗ. ತಿಳಿಸಿದರು . ಅವರ ಸೋಮವಾರದಂದು ಪತ್ರಿಕೆ ಯೊಂದಿಗೆ…

H.Mallikarjun

ವಿಜ್ಞಾನ & ತಂತ್ರಜ್ಞಾನ ಅಕಾಡೆಮಿ: ಜುಲೈ 16 ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

Science & Technology Academy: Three-day national conference from July 16 ವಿಜ್ಞಾನ & ತಂತ್ರಜ್ಞಾನ ಅಕಾಡೆಮಿ: ಜುಲೈ 16 ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ಕೊಪ್ಪಳ ಜೂನ್ 29 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ``ಪ್ರಕೃತಿಯ ಔಷಧಾಲಯವನ್ನು ಅನ್ವೇಷಿಸುವುದು: ಆರೋಗ್ಯ, ಜೀವನೋಪಾಯ, ಜೈವಿಕ ಆರ್ಥಿಕತೆ ಮತ್ತು ಸಂರಕ್ಷಣೆಗಾಗಿ ಔಷಧೀಯ ಮತ್ತು ಸುಗಂಧಭರಿತ ಸಸ್ಯಗಳ ಸಾಮರ್ಥ್ಯಗಳು (Exploring Nature's Pharmacy: Potentials of Medicinal and Aromatic Plants for Health, Livelihoods, Bio-economy and Conservation)''…

H.Mallikarjun

ಗಂಗಾವತಿ ಲಯನ್ಸ್ ಕ್ಲಬ್ನ 57ನೇ ವರ್ಷದ ಅಧ್ಯಕ್ಷರಾಗಿ ಡಾ. ದೇವರಾಜ್ ಚಂದ್ರಪ್ಪ ಅಧಿಕಾರ ಸ್ವೀಕಾರ

Dr. Devaraj Chandrappa assumes office as the 57th President of Gangavathi Lions Club ಗಂಗಾವತಿ ಲಯನ್ಸ್ ಕ್ಲಬ್ನ 57ನೇ ವರ್ಷದ ಅಧ್ಯಕ್ಷರಾಗಿ ಡಾ. ದೇವರಾಜ್ ಚಂದ್ರಪ್ಪ ಅಧಿಕಾರ ಸ್ವೀಕಾರ ನೂತನ ಪದಾಧಿಕಾರಿಗಳಿಗೆ ಜ್ಯೋತಿ ಪಿ. ಕುಲಕರ್ಣಿ, ಪ್ರದೀಪ ಕುಲಕರ್ಣಿ ರಿಂದ ಅನುಮೋದನೆ. ಗಂಗಾವತಿ,: ಗಂಗಾವತಿ ಲಯನ್ಸ್ ಕ್ಲಬ್ನ 57ನೇ ವರ್ಷದ (2026-27) ಅಧಿಕಾರ ಸ್ವೀಕಾರ ಸಮಾರಂಭವು ಭಾನುವಾರ ನೆರವೇರಿತು. ನೂತನ ಅಧ್ಯಕ್ಷರಾಗಿ ಡಾ. ದೇವರಾಜ್ ಚಂದ್ರಪ್ಪ, ಕಾರ್ಯದರ್ಶಿಯಾಗಿ ಹೊಸಳ್ಳಿ ಶಂಕರ ಪಾಟೀಲ್, ಖಜಾಂಚಿಯಾಗಿ ಹರೀಶ್ ಎನ್. ಆಯ್ಕೆಯಾಗಿದ್ದು, ಈ ತಂಡಕ್ಕೆ…

H.Mallikarjun
- Sponsored -
Ad imageAd image

Editor's Pick

Weather
21°C
London
overcast clouds
22° _ 21°
52%
Tue
26 °C
Wed
26 °C
Thu
29 °C
Fri
28 °C
Sat
22 °C

Follow US

Discover Categories

ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ?

Is eating sprouted potatoes good for health? ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ?…

H.Mallikarjun

“ಏನಾಯಿತು” ಮುಹೂರ್ತದೊಂದಿಗೆ ಚಿತ್ರೀಕರಣ ಆರಂಭ

Filming begins with the "What Happened" muhurat "ಏನಾಯಿತು" ಮುಹೂರ್ತದೊಂದಿಗೆ ಚಿತ್ರೀಕರಣ ಆರಂಭ ಹುಬ್ಬಳ್ಳಿ…

H.Mallikarjun
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

0

Death

0

More Information: Covid-19 Statistics

ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ?

Is eating sprouted potatoes good for health? ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ದೀರ್ಘಕಾಲದವರೆಗೆ ಶೇಖರಣೆಯಲ್ಲಿಟ್ಟಾಗ, ಆಲೂಗಡ್ಡೆ ಮೊಳಕೆಯೊಡೆಯಲು ಪ್ರಾರಂಭಿಸಬಹುದು, ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಚರ್ಚೆಯನ್ನು ಉಂಟುಮಾಡುತ್ತದೆ.ಒಂದೆಡೆ, ಕೆಲವರು ಮೊಳಕೆಯೊಡೆದ ಆಲೂಗಡ್ಡೆಗಳನ್ನು ತಿನ್ನಲು ಸಂಪೂರ್ಣವಾಗಿ ಸುರಕ್ಷಿತವೆಂದು ಪರಿಗಣಿಸುತ್ತಾರೆ,…

H.Mallikarjun
- Sponsored -
Ad image