Breaking News

Mallikarjun

ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ : ಎಸ್ಎಫ್ಐ ಒತ್ತಾಯ

To meet the demands of students: SFI insists ವರದಿ :ಪಂಚಯ್ಯ ಹಿರೇಮಠ,,,ಕೊಪ್ಪಳ :(ಕನಕಗಿರಿ) ಮೂಲ ಸೌಲಭ್ಯಗಳ ಕೊರತೆಯಿಂದ ಶಾಲಾ ಕಾಲೇಜುಗಳಲ್ಲಿ ದಿನ ನಿತ್ಯ ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ ಹೇಳಿದರು. ಪಟ್ಟಣದ ಹನುಮಪ್ಫ ದೇವಸ್ಥಾನದಿಂದ ವಾಲ್ಮೀಕಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಮಾತನಾಡಿ ಪಿಯುಸಿ ಹೖಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುವ ನೂರಾರು ವಿದ್ಯಾರ್ಥಿಗಳು ಹಾಸ್ಟೇಲ್ ಗೆ …

Read More »

ಗಂಗಾವತಿ- ಕಂಪ್ಲಿ ಸೇತುವೆ ಮುಳುಗಡೆ::ಕಂಪ್ಲಿ- ಗಂಗಾವತಿ ಸಂಪರ್ಕ ಬಂದ್

Gangavati-Kampli bridge collapse::Kampli-Gangavati link closed ಗಂಗಾವತಿ- ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಗಂಗಾವತಿ: ಜಿಲ್ಲಾಡಳಿತದಿಂದ ನದಿಪಾತ್ರದ ಜನತೆಗೆ ಸೂಚನೆ: ನವಿಪಾತ್ರಕ್ಕೆ 1 ಲಕ್ಷ ಕ್ಯೂಸೆಕ್ ನಷ್ಟು ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ನರಿಪಾತ್ರದ ಎಲ್ಲ ಹಳ್ಳಿಗಳಿಗೂ ಕೊಪ್ಪಳ ಚೆಲ್ಲಾಡಳಿತ ತುಂಗಭದ್ರಾ ನೀರಾವರಿ ಮುನಿರಾಬಾದ್‌ ವೃತ್ತದ ಅಧಿಕಾರಿಗಳಿಂದ ಕಟ್ಟೆಚ್ಚರ ನೀಡಿದ್ದಾರೆ. ನದಿಪಾತ್ರಕ್ಕೆ ಆಪಾರ ಪ್ರಮಾಣದ ನೀರು ಹರಿಬಿಡಲಾಗುತ್ತಿದ್ದು ಜನ, ಜಾನುವಾರು ನದಿಯ ತಟದತ್ತ ತೆರಳದಂತೆ ಡೆಂಗೂರ 24 ಗ್ರಾಮಗಳಲ್ಲಿಯೂ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. …

Read More »

ಕಡಲೆಕಾಯಿಯನ್ನು ದೀರ್ಘಕಾಲ ಸಂಗ್ರಹಿಸಲು ಬಯಸಿದ್ದರೆ ಹೇಗೆ ಹುರಿಯಬೇಕು! ?

How to roast peanuts if you want to store them for a long time! ? ಪ್ರವಾಸದ ಸಮಯದಲ್ಲಿ ಕಡಲೆಕಾಯಿಯನ್ನು ಸೇವಿಸಲಾಗುತ್ತದೆ. ಕೆಲವರು ಕಡಲೆಕಾಯಿಯನ್ನು ಹುರಿದು ಇಡುತ್ತಾರೆ. ಆದರೆ ಅದು ಗಾಳಿಯ ಸಂಪರ್ಕಕ್ಕೆ ಬಂದಾಗ ಮೃದುವಾಗುತ್ತದೆ. ಹಾಗಾಗಿ ನೀವು ಕಡಲೆಕಾಯಿಯನ್ನು ದೀರ್ಘಕಾಲ ಸಂಗ್ರಹಿಸಲು ಬಯಸಿದ್ದರೆ ಮತ್ತು ಗರಿಗರಿಯಾಗಿಡಲು ಬಯಸಿದರೆ ಅದನ್ನು ಸಂಗ್ರಹಿಸುವಾಗ ಮತ್ತು ಹುರಿಯುವಾಗ ಈ ಸಲಹೆ ಪಾಲಿಸಿ.ಕಡಲೆಕಾಯಿಯನ್ನು ಸಂಗ್ರಹಿಸುವಾಗ ಅದರ ಪೊರೆಯನ್ನು ತೆಗೆದುಹಾಕಿ. ಇದರಿಂದ …

Read More »

ಸಾವಳಗಿ ಗ್ರಾಮದಲ್ಲಿ ಕೂಸಿನ ಮನೆ ಯೋಜನೆ ಆಟಕ್ಕುಂಟು ಲೇಕ್ಕಕಿಲ್ಲ !?

In Savalgi village, the milking house project will be played!? ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಸಾವಳಗಿ ಗ್ರಾಮದಲ್ಲಿ ಕೂಸಿನ ಮನೆ ಯೋಜನೆ ಆಟಕ್ಕುಂಟು ಲೇಕ್ಕಕಿಲ್ಲ !? ಸೌಲಭ್ಯಗಳನ್ನು ಗ್ರಾಮೀಣ ಭಾಗದ ಜನರಿಗೆ ತಂದು ಕೊಟ್ಟರೂ ಅದು ನಿಜವಾದ ಫಲಾನುಭವಿಗಳಿಗೆ ಮುಟ್ಟುತ್ತಿಲ್ಲ ಎಂಬುವುದಕ್ಕೆ ತಾಜಾ ಉದಾಹರಣೆ ಜಮಖಂಡಿ ತಾಲ್ಲೂಕಿನ ಸಾವಳಗಿ ಪಂಚಾಯತಿ ಸರ್ಕಾರ ಕೂಸಿನ ಮನೆ ಎಂಬ ಹೆಸುನಲ್ಲಿ ೪೦೦೦ ಅತ್ಯುತ್ತಮ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು …

Read More »

ಕೆ ಆರ್ ಎಸ್ ನಿಂದ ಹೆಚ್ವುವರಿ ನೀರು ಬಿಡುಗಡೆ ನದಿಯಂಚಿನ ಜನರಿಗೆ ಮುನ್ನೆಚ್ಚರಿಕೆಗೆ ಕ್ರಮ , ಉಪವಿಭಾಗ ಅಧಿಕಾರಿ ಮಹೇಶ್ ಸೂಚನೆ

Release of excess water from KRS, take precautionary measures for people along the river, sub-divisional officer Mahesh informed. ವರದಿ : ಬಂಗಾರಪ್ಪ .ಸಿಚಾಮರಾಜನಗರ /ಹನೂರು : ಕೆ ಆರ್ ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ತಾಲೂಕಿನ ಹಲವು ಗ್ರಾಮಗಳು ಮುಳುಗಡೆಯಾಗಲಿದ್ದು ಪ್ರವಾಹ ಭೀತಿ ಎದುರಾಗಿದೆ. ಕೆಆರ್‌ಎಸ್‌ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ಹಾಗೂ ಕಬಿನಿ ಜಲಾಶಯದಿಂದಲೂ …

Read More »

ಕ್ರೀಡಾಕೂಟದಲ್ಲಿ ಕ್ರಿಸ್ತರಾಜ ವಿದ್ಯಾರ್ಥಿಗಳ ಸಾಧನೆಗೆ ಫಾದರ್ ರೋಷನ್ ಬಾಬು ಪ್ರಶಂಸೆ

Father Roshan Babu praised the performance of Kristaraja students in the sports event. ವರದಿ : ಬಂಗಾರಪ್ಪ ,ಸಿ .ಹನೂರು : ಹನೂರಿನ ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹನೂರು ಪಟ್ಟಣದ ಕ್ರಿಸ್ತರಾಜ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಪಾಲು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿರುವುದು ಸಂತೋಷದ ವಿಷಯ ಎಂದು ವ್ಯವಸ್ಥಾಪಕರಾದ ಫಾದರ್ ರೋಷನ್ ಬಾಬು ತಿಳಿಸಿದರು . …

Read More »

ಪ್ರಾಥಮಿಕ ಹಾಗೂ ಪ್ರೌಡ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮುಖ್ಯ : ಮಾಲಗಿತ್ತಿ,,

Legal awareness is important for students at primary and advanced level: Malagitthi ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ( ಯಲಬುರ್ಗಾ) ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಜ್ಞಾನ ಹೊಂದಿರಬೇಕು ಎಂದು ಯಲಬುರ್ಗಾ ಆರಕ್ಷಕ ಠಾಣೆಯ ಎಎಸ್ಐ ಪಿಎಸ್ ಬಸವರಾಜ ಮಾಲಗಿತ್ತಿ ವಿದ್ಯಾರ್ಥಿಗಳಿಗೆ ಹೇಳಿದರು. ಪಟ್ಟಣದ ಜ್ಞಾನ ಸಾಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಲಬುರ್ಗಾ ಆರಕ್ಷಕ ಠಾಣೆ ವತಿಯಿಂದ ಠಾಣಾ ಪಿಎಸ್ …

Read More »

ಯಲಬುರ್ಗಾ ಪಟ್ಟಣದಲ್ಲಿ25ನೇಕಾರ್ಗಿಲ್ ವಿಜಯೋತ್ಸವ

25th Kargil Victory Day in Yalaburga town ಕೊಪ್ಷಳ : ಯಲಬುರ್ಗಾ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ, ರಜತ ಮಹೋತ್ಸವ ಹಾಗೂ ಹುತಾತ್ಮ ಯೋಧರಿಗೆ ಗೌರವ ನಮನ ಹಾಗೂ ಮಾಜಿ ಯೋಧರ ಸಂಘದ 10ನೇ ವರ್ಷದ ಸಂಘದ ವಾರ್ಷಿಕೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಯೋಧರು ಹಾಗೂ ಪಟ್ಟಣ ಪಂಚಾಯತಿಯವರು, ಪದವಿ ಪೂರ್ವ ಕಾಲೇಜಿನ ಸಿಬ್ಬಂದಿಯವರು ಭಾಗವಹಿಸಿದ್ದರು. ನಂತರದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ …

Read More »

ದಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾದ ಎರಡು ದಿನಗಳ ದಕ್ಷಿಣ ವಲಯದ ಪ್ರಾದೇಶಿಕ ಸಮ್ಮೇಳನಕ್ಕೆ ಚಾಲನೆ

Launch of the two-day South Zone Regional Conference of The Institute of Company Secretaries of India ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಯಶಸ್ಸು ದೊರೆಯಲಿದೆ – ಹ್ಯಾಪಿಯಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಸಿ.ಎ ವೆಂಕಟರಮಣ್ ನಾರಾಯಣನ್ ಬೆಂಗಳೂರು, ಜು, 26; ಯಾವುದೇ ವಲಯದ ವೃತ್ತಿ ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಜ್ಞಾನದ ಮಟ್ಟವನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಂಡಲ್ಲಿ ಮಾತ್ರ ಯಶಸ್ಸು …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

District in-charge minister visit to flood affected areas ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕೆ ಸಚಿವ ಸತೀಶ ಜಾರಕಿಹೊಳಿ ಸೂಚನೆ ಬೆಳಗಾವಿ, ಜು.26: ಜಿಲ್ಲೆಯಲ್ಲಿ ಅತಿವೃಷ್ಠಿ/ಪ್ರವಾಹ ಸಂಭವನೀಯ ಹಿನ್ನಲೆಯಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ (ಜು.26) ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ, ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಾಂಬೋಟಿ ರಸ್ತೆಯ ಕುಸುಮಳ್ಳಿ‌ ಸೇತುವೆ, ವೀಕ್ಷಿಸಿ, …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.