Breaking News

Mallikarjun

ತಿರುಪತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ವಿನಯ್ ಗುರೂಜಿ ಹಾಗೂ ಡಾ. ಟಿ.ಎ. ಶರವಣ

Vinay Guruji and Dr. celebrated their birthday in Tirupati. T.A. Saravan ಬೆಂಗಳೂರು, ಆ, 24; ಅವಧೂತ ವಿನಯ್ ಗುರೂಜಿ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಟಿ.ಎ. ಶರವಣ ಅವರು ಹುಟ್ಟು ಹಬ್ಬವನ್ನು ತಿರುಪತಿಯ ವೆಂಕಟೇಶ್ವರ ಸನ್ನಿದಾನದಲ್ಲಿ ಆಚರಿಸಿಕೊಂಡರು. ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕರಾದ ನಾರಾಯಣ, ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಂ.ಬಿ.ಉಮೇಶ್ ಕುಮಾರ್, ಕರ್ನಾಟಕ …

Read More »

ಉಪವಿಭಾಗಾಧಿಕಾರಿಗಳು ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಉಸ್ತುವಾರಿ ಸಮಿತಿ ಸಭೆ

Taluk In-charge Committee meeting under the chairmanship of Sub Divisional Officer Koppala today ಗಂಗಾವತಿ: ಉಪವಿಭಾಗಾಧಿಕಾರಿಗಳು ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಉಸ್ತುವಾರಿ ಸಮಿತಿ ಸಭೆ ಹಮ್ಮಿಕೊಂಢಿದ್ದುಸಭೆಯಲ್ಲಿ ಚರ್ಚಿಸಿದ ವಿವರ1)ದಾಸನಾಳ್ ಹಾಗೂ ತಹಸೀಲ್ದಾರ್ ಕಚೇರಿ ಹತ್ತಿರ ಚೆಕ್ ಪೋಸ್ಟ್ ನಿರ್ಮಾಣ ಮಾಡುವ ಕುರಿತು ಪುನರ್ ಪ್ರಸ್ತಾವನೇ ಜಿಲ್ಲಾ ಸಮಿತಿಗೆ ಕಳಿಸುವಂತೆ ಭೂ ವಿಜ್ಯಾನನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು2)ಶ್ರೇಣಿ 1,2, ಹಾಗೂ 3 ಪಾಯಿಂಟ್ ಗಳನ್ನು …

Read More »

ಶೃಂಗೇರಿ ಶಾರದಾ ಪೀಠದ ಪೀಠಾಧಿಕಾರಿಗಳಾದ, ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಕಾಲಘಟ್ಟ, ಸುವರ್ಣ ಯುಗ,,, ವೇದ ಬಾಯಿ ಬಾಲಕೃಷ್ಣ ದೇಸಾಯಿ

The era of Jagadguru Sri Bharati Tirtha Mahaswami, the presiding officers of Sringeri Sharada Peetha, the Golden Age,,, Veda Bai Balakrishna Desai. ಗಂಗಾವತಿ,22, ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಪ್ರಥಮವಾಗಿ ಸ್ಥಾಪಿಸಲ್ಪಟ್ಟ ಶೃಂಗೇರಿಯ ಶಾರದಾ ಪೀಠವು 33ನೇ ಪೀಠಾಧಿಕಾರಿಗಳಾದ, ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಕಾಲಘಟ್ಟದಲ್ಲಿ ಸುವರ್ಣ ಯುಗವಾಗಿ ಕಂಗೊಳಿಸುತ್ತದೆ ಎಂದು ವೇದಾ ಬಾಯಿ ಬಾಲಕೃಷ್ಣ ದೇಸಾಯಿಹೇಳಿದರು, ಅವರು ಸೋಮವಾರದಂದು ಗಂಗಾವತಿಯ ಶಂಕರ …

Read More »

ಸೆಪ್ಟೆಂಬರ್ 09ರಂದು ರಾಷ್ಟ್ರೀಯ ಲೋಕ್ ಅದಾಲತ್: ನ್ಯಾ. ಬನ್ನಿಕಟ್ಟಿ ಹನುಮಂತಪ್ಪ

Rashtriya Lok Adalat on September 09: Hon. Bunnykatti Hanumanthappa ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವಂತೆ ಸೆಪ್ಟೆಂಬರ್ 09ರಂದು ಕೊಪ್ಪಳ ಜಿಲ್ಲೆಯಲ್ಲಿ ಸಹ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬನ್ನಿಕಟ್ಟಿ ಹನುಮಂತಪ್ಪ ಅವರು ಹೇಳಿದರು.ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ …

Read More »

ವಾಹನದಲ್ಲಿ ಸ್ತಬ್ದ‌ಚಿತ್ರ ಪ್ರದರ್ಶನ, ಜಾಗೃತಿ ಗೀತೆಗಳು ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ

DHO Dr. Lingaraju T drives for Dengue Rath Yatra with awareness song, still film show in vehicle. ಕೊಪ್ಪಳ ಜಿಲ್ಲಾದ್ಯಂತ ಎರಡು ತಿಂಗಳ ಸಂಚಾರ ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಸೊಳ್ಳೆಗಳಿಂದ ಹರಡುವ ಡೆಂಗೆ ಜ್ವರದ ಲಕ್ಷಣಗಳು, ಜ್ವರ ಹರಡುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೊಪ್ಪಳ ಜಿಲ್ಲೆಯಾದ್ಯಂತ ಜನಸಮುದಾಯದಲ್ಲಿ …

Read More »

ಆಗಸ್ಟ್ 26ರಂದು ಗಂಗಾವತಿಯಲ್ಲಿ ಜಿಲ್ಲಾ ಮಟ್ಟದ ಚರ್ಚಾ, ಪ್ರಬಂಧ ಸ್ಪರ್ಧೆ

District level debate and essay competition at Gangavati on 26th August ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಇಲಾಖೆ ಹಾಗೂ ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಗಂಗಾವತಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಆಗಸ್ಟ್ 26ರಂದು ಬೆಳಿಗ್ಗೆ 11 …

Read More »

ಜಿಲ್ಲಾ ಮಟ್ಟದ ಯುವ ಉತ್ಸವ, ವಿವಿಧ ಸ್ಪರ್ಧೆ: ಭಾಗವಹಿಸಲು ಹೆಸರು ನೋಂದಾಯಿಸಿ

District Level Youth Festival, Various Competition: Register to participate ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಆದೇಶದ ಮೇರೆಗೆ, ಕೊಪ್ಪಳ ನೆಹರು ಯುವ ಕೇಂದ್ರದಿಂದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸಲಿಚ್ಛಿಸುವ ಯುವಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ: ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮವನ್ನು …

Read More »

ಆಗಸ್ಟ್ 29ರಂದು ಕೊಪ್ಪಳದಲ್ಲಿ ರಸಪ್ರಶ್ನೆ ಸ್ಪರ್ಧೆ: ಹೆಸರು ನೋಂದಾಯಿಸಿ

Quiz competition at Koppal on 29th August: Register name ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ ಜಿಲ್ಲಾ ಮಟ್ಟದ “ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಸ್ಪರ್ಧೆ ಆಗಸ್ಟ್ 29ರಂದು ಬೆಳಗ್ಗೆ 9ಕ್ಕೆ ನಗರದ ಹಳೆಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ ಮಟ್ಟದಲ್ಲಿ “ಯುವಜನೋತ್ಸವ” ವನ್ನು ನ್ಯಾಕೋ …

Read More »

ಚಂದ್ರಯಾನ-೩ ಯಶಸ್ವೀಗೆ ಪ್ರಾರ್ಥಿಸಿದ ಶಾಲಾ ವಿದ್ಯಾರ್ಥಿಗಳು

School students prayed for Chandrayaan-3 success ಕೊಪ್ಪಳ : ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೈಗೊಂಡಿರುವ ಚಂದ್ರಯಾನ-೩ ಯಶಸ್ವೀಯಾಗಲಿ ಎಂದು ನಗರದ ಶ್ರೀಶಿವಮೂರ್ತಯ್ಯ ಮಹಾಂತಯ್ಯನಮಠ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಸಂಸ್ಥೆಯ ಅಧ್ಯಕ್ಷ ವಿರೇಶ ಮಹಾಂಯ್ಯನಮಠ ಮಾತನಾಡಿ ಭಾರತದ ಹೆಮ್ಮೆ ಸಂಸ್ಥೆ ಇಸ್ರೋ ಪ್ರತಿಭಾವಂತ ವಿಜ್ಞಾನಿಗಳು ಕೈಗೊಂಡ ಚಂದ್ರಯಾನ-೩ ಯಶಸ್ವೀಗೊಂಡು ಭಾರತ ವಿಶ್ವದಲ್ಲಿ ಮಹತ್ವದ ಸ್ಥಾನ ಗಳಿಸಲಿ ಎಂಬುದು ಎಲ್ಲಾರ ಆಶಯ ಚಂದ್ರಯಾನ-೩ ಯಶಸ್ವೀಗೆ ಶುಭಾವಾಗಲಿ ಎಂದರು.ನAತರ ಸಮಾಜ ಸೇವಕರು ಹಾಗೂ …

Read More »

ಮಾಜಿ ಸಚಿವ ಶ್ರೀರಂಗದೇವರಾಯಲುಗೆ ಶ್ರದ್ಧಾಂಜಲಿ ನುಡಿನಮನ

Tribute to former minister Srirangadevarayalu ಗಂಗಾವತಿ: ಮಾಜಿ ಸಚಿವ ಹಾಗೂ ಆನೆಗೊಂದಿ ರಾಜವಂಶಸ್ಥರಾದ ಶ್ರೀರಂಗದೇವರಾಯಲು ನಿಧನಕ್ಕೆ ಹಾಲುಮತ ಕುರುಬ ಸಮಾಜದ ವತಿಯಿಂದ ನಗರದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಶ್ರದ್ಧಾಂಜಲಿ ನುಡಿನಮನ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಬೀರಲಿಂಗೇಶ್ವರ ಕುರುಬರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ನಾಗೇಶಪ್ಪ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಕೆ.ವೆಂಕಟೇಶ ಮಾತನಾಡಿ, ಶ್ರೀರಂಗದೇವರಾಯಲು ಸರಳ ವ್ಯಕ್ತಿತ್ವದಿಂದ ಕನಕಗಿರಿ ಗಂಗಾವತಿ ಕ್ಷೇತ್ರದಲ್ಲಿ ಐದು ಭಾರಿ ಶಾಸಕರಾಗಿ ಜನಸಾಮಾನ್ಯರ ಕೆಲಸ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.