Breaking News

Mallikarjun

ದೇವಸ್ಥಾನ ಅಭಿವೃದ್ಧಿಗೆ ೧ ಲಕ್ಷ ರೂಗಳ ದೇಣಿಗೆ

Donation of Rs 1 lakh for temple development ಗಂಗಾವತಿ.:ತಾಲೂಕಿನ ಮರಳಿ ಗ್ರಾಮದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿಗಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ೧ ಲಕ್ಷ ರೂಗಳನ್ನು ದೇಣಿಗೆಯಾಗಿ ಶುಕ್ರವಾರ ನೀಡಲಾಯಿತು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಕಾಂತೆಪ್ಪ ಮಾತನಾಡಿ, ರಾಜ್ಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ದೇವಸ್ಥಾನ, ಬಡವರಿಗೆ, ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಅಷ್ಟೇ ಅಲ್ಲದೆ ಸ್ವಸಹಾಯ ಗುಂಪುಗಳನ್ನು ನಿರ್ಮಾಣ ಮಾಡಿ, …

Read More »

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಾಹಾ ಡ್ರೀಮ್ ಸಂಸ್ಥೆಯಿಂದ ಡ್ರಮಸೆಟ್ ವಿತರಣೆ

Dream Institute to Govt Senior Primary SchoolDream Institute to Govt Senior Primary School ಗಂಗಾವತಿ.18 ಲಕ್ಷ್ಮೀ ಕ್ಯಾಂಪ್‌ ನಗರದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಹಾ ಡ್ರೀಮ ಸಂಸ್ಥೆಯಿಂದ ಡ್ರಮಸೆಟ್ ವಿತರಣೆ ಮಾಡಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕರಾದ ಪೇಜಾವರ ಲಕ್ಷ್ಮೀಶ ರಾವ್ ಅವರು ಸರ್ಕಾರಿ ಶಾಲೆಯಲ್ಲಿ ಓದುವ ವಿಧ್ಯಾರ್ಥಿಗಳು ಕಡು ಬಡವರು ಆಗಿರುತ್ತಾರಾ ಆದ್ರೇ ಸರ್ಕಾರಿ ಶಾಲೆಯಲ್ಲಿ ಓದಬೇಕಾದ್ರೇ ಬಹಳ ಪುಣ್ಯಿಇರಬೇಕು ಸರ್ಕಾರಿ ಶಾಲೆ …

Read More »

ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ

Nana Mudna Nana Desha” Program organized by Taluk Panchayat Koppal*Nana Mudna Nana Desha” Program organized by Taluk Panchayat Koppal* ಕೊಪ್ಪಳ ಆಗಸ್ಟ್ 17 (ಕರ್ನಾಟಕ ವಾರ್ತೆ): ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ “ನನ್ನ ಮಣ್ಣು, ನನ್ನ ದೇಶ” ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು. ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ …

Read More »

ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ಪ್ಯಾರಾಮೆಡಿಕಲ್ಕಾಲೇಜುವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ

Heart attack: A silent choreography by students of Spurti Nursing Paramedical College. ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು ಕಾರಣ?. ನಿಯಂತ್ರಣ ಹೇಗೆ ಎಂಬುದನ್ನು ನಗರದಲ್ಲಿ ವಿದ್ಯಾರ್ಥಿಗಳು ಮೂಕಾಭಿನಯದ ನೃತ್ಯ ರೂಪಕದಲ್ಲಿ ಪ್ರದರ್ಶಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರೋತ್ಸವ ಧ್ವಜಾರೋಹಣದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಗರದ ಸ್ಪೂರ್ತಿ …

Read More »

ಭೂತಾಯಿಯ ಋಣ ತೀರಿಸೋಣ-ಸಾಹಿತಿ ಎಸ್ ಬಿ ಕೂಚಬಾಳ

Let’s pay the debt of Bhutai-Sahiti SB Kuchabala . ಚಿಟಗುಪ್ಪ: ತಾಯಿ ಭಾರತಾಂಬೆಯ ಹೆಮ್ಮೆಯ ಪುಣ್ಯ ಭೂಮಿ ಭರತಭೂಮಿ, ಈ ಭೂತಾಯಿಯ ಋಣ ತೀರಿಸಲು ಕಟ್ಟಿಬದ್ದರಾಗಿ, ದೇಶದ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಇದೆ ಎಂದು ಸಾಹಿತಿ ಎಸ್ ಬಿ ಕೂಚಬಾಳ  ಹೇಳಿದರು. ಪಟ್ಟಣದ ಗೌರಿಬಾಯಿ ಅಗರವಾಲ್ ಕನ್ಯಾ ಪ್ರೌಢಶಾಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ಚಿಟಗುಪ್ಪ ತಾಲೂಕು ಘಟಕ ಹಾಗೂ  ದಕ್ಷಿಣ ಮಧ್ಯ ವಲಯ ಸಾಂಸ್ಕೃತಿ ಕೇಂದ್ರ …

Read More »

ನೆಚ್ಚಿನ ಗುರುಗಳಿಗೆ ಆತ್ಮೀಯ ಬೀಳ್ಕೊಡುಗೆ

A fond farewell to a favorite Guru ಸಾವಳಗಿ: ಸಮಾಜದಲ್ಲಿನ ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು. ಇಂತಹ ವೃತ್ತಿಯಲ್ಲಿ ಹೊಣೆಗಾರಿಕೆ ಮರೆತರೆ ವ್ಯವಸ್ಥೆ ಹಾಳಾಗುತ್ತದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷೇ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಹೇಳಿದರು. ಪಟ್ಟಣದ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಂಶುಪಾಲರಾದ ಡಾ|| ಮಂಜುನಾಥ ತ್ಯಾಳಗಡೆ, ವಾಣಿಜ್ಯ ವಿಭಾಗದ ಡಾ|| ಮಹೇಶ್ ಹಡಪದ, ಕನ್ನಡ ವಿಭಾಗದ ಪ್ರೊ …

Read More »

ಭಾರತೀಯ ಜನತಾ ಪಾರ್ಟಿಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಗಂಗಾವತಿ.15/08/2023 ರಂದು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿ ನಾಡಿನ ಜನತೆಗೆ 77 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಗ್ರಾಮೀಣ ಅಧ್ಯಕ್ಷರಾದ ಚೆನ್ನಪ್ಪ ಮಳಿಗೆಯವರು ನಗರ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ ಸ್ವಾಮಿˌ ವೀರಭದ್ರಪ್ಪ ನಾಯಕ್ ಹನುಮಂತಪ್ಪ ನಾಯಕ್ˌ ಸಾಗರ್ ಮುನವಳ್ಳಿˌ ಹನುಮಂತಪ್ಪ ಚೌಡಕಿ ˌನಗರ …

Read More »

ಗದ್ದೆಗೆ ಇಳಿದು ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ ಜಿಪಂ ಸಿಇಒ

GPM CEO went to the field and planted rice saplings with the farmers* ಲುಂಗಿ ತೊಟ್ಟು, ತಲೆಗೆ ಟವೆಲ್ ಸುತ್ತಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ದೇಸಿಯ ತೊಡುಗೆಯಲ್ಲಿ ಆಕರ್ಷಿಸಿದ ರಾಹುಲ್ ರತ್ನಂ ಪಾಂಡೆ ಗಂಗಾವತಿ : ಅಧಿಕಾರಿಗಳೆಂದರೆ ಅದರಲ್ಲೂ ಜಿಲ್ಲಾ ಮಟ್ಟದ ಅಧಿಕಾರಿಗಳೆಂದರೆ ಸದಾ ಕಾರ್ಯದ ಒತ್ತಡ, ಸರ್ಕಾರಿ ಆದೇಶಗಳ ಪಾಲನೆ, ವಿವಿಧ ಇಲಾಖೆಗಳ ಕಾರ್ಯ ವೈಖರಿಗಳ ಪರಿಶೀಲನೆ ಸೇರಿದಂತೆ ಅನೇಕ ಅನುಷ್ಠಾನಗಳಲ್ಲಿ ಇರುವುದೇ ಹೆಚ್ಚು. …

Read More »

ವಿದ್ಯಾರ್ಥಿಗಳಿಗೆಪ್ರೋತ್ಸಾಹಿಸಲು ಪ್ರತಿಭಾಪುರಸ್ಕಾರ :ರಾಜಶೇಖರಗೌಡ ಆಡೂರ

For students Talent to encourage Award: Rajasekhara Gowda Aadura ಕೊಪ್ಪಳ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಅನುಕೂಲವಾಗಲಿ ಎಂಬ ಸದುದ್ದೇಶದಿಂದ ಅವರನ್ನುಪ್ರೋತ್ಸಾಹಿಸಲು ಬ್ಯಾಂಕಿನ ಸದಸ್ಯರ ಮಕ್ಕಳಿಗೆಪ್ರತಿಭಾ ಪುರಸ್ಕಾರ ಹಮ್ಮೀಕೊಳ್ಳಲಾಗಿದೆ ಎಂದುಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರಾಜಶೇಖರಗೌಡ ಎಂ.ಆಡೂರ ಹೇಳಿದರು.ಅವರು ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪ್ ಬ್ಯಾಂಕಿನವತಿಯಿAದ ಹಮ್ಮೀಕೊಂಡಿದ್ದ ಬ್ಯಾಂಕಿನ ಸದಸ್ಯರಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಪ್ರತಿ ವರ್ಷ ಹೆಚ್ಚುಹೆಚ್ಚು ಸಾಧನೆ ಮಾಡಲಿ ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಉಪಾಧ್ಯಕ್ಷರಾದ ಬಸಯ್ಯ ಹಿರೇಮಠ, ನಿರ್ದೆಶಕರಾದಬಸವರಾಜ ಶಹಪೂರ, …

Read More »

ಶಾಲೆಗೆ ಮೂಲಭೂತ ಸೌಲಭ್ಯಕ್ಕೆ ಮನವಿ

Request for basic facility for schoo ನವಲಿ : ಇಲ್ಲಿನ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯದಿನಾಚರಣೆ ಆಚರಿಸಲಾಯಿತು ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಶಾಲೆಯ ಮುಖ್ಯೋಪಧ್ಯಾಯರಾದ ಪ್ರಶಾಂತ ಬಂಕಾಪೂರರವರು ನಮ್ಮ ಶಾಲೆಯಲ್ಲಿ ಸುಮಾರು 450ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತಿದ್ದು ಮಕ್ಕಳ ಬಳಕೆಗೆ ನೀರಿನ ವ್ಯವಸ್ಥೆಯನ್ನ ಮತ್ತು ಮಕ್ಕಳ ಕಲಿಕೆಗೆ ಪೂರಕವಾದ ಸೌಲಭ್ಯ ಸಹಕಾರವನ್ನು ನೀಡಬೇಕೆಂದು ವೇದಿಕೆಯ ಮೇಲಿರುವ ಮಹನೀಯರಲ್ಲಿ ಮನವಿ ಮಾಡಿದರು. …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.