Breaking News

Mallikarjun

ನಾರಾಯಣ್‌ ಸೇವಾ ಸಂಸ್ಥಾನ್‌ ನಿಂದ ದಕ್ಷಿಣ ಭಾರತದ ರಾಜ್ಯಗಳ ದಿವ್ಯಾಂಗರಿಗೆ ಉಚಿತ ಅಂಗಾಂಗಜೋಡಣೆಗಾಗಿ ಶಿಬಿರ; ನಾರಾಯಣ್‌ ಸೇವಾ ಸಂಸ್ಥಾನಕ್ಕೆ ನಿವೇಶನ, ಸಾಧ್ಯತೆಯ ಎಲ್ಲಾ ನೆರವು – ಸಚಿವ ಬಿ. ನಾಗೇಂದ್ರ

A camp for free organ transplantation for disabled people from South Indian states by Narayan Seva Sansthan; Location for Narayan Seva Sansthan, all possible assistance - Minister B. Nagendra ಬೆಂಗಳೂರು, ಜು, ೧೬; ಉದಯ್‌ ಪುರದ ದಿವ್ಯಾಂಗರ ರಾಷ್ಟ್ರಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನ್‌ ನಿಂದ ಬೆಂಗಳೂರಿನಲ್ಲಿ ದಕ್ಷಿಣ ರಾಜ್ಯಗಳಿಂದ ಆಗಮಿಸಿದ್ದ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ …

Read More »

ರಾಮನ ಹೆಸರಲ್ಲಿ ರಾಜ್ಯಗಳ ಸಂಚಾರ ಆನಂದ ತಂದಿದೆ

In the name of Rama, the movement of states is blissful ಕೊಪ್ಪಳ : ಅಯೋಧ್ಯೆಯಿಂದ ರಾಮೇಶ್ವರವರಿಗೂ ಸೈಕಲ್ ಯಾತ್ರೆಯ ಮೂಲಕ ಹೊರಟಿರುವುದು ಅತ್ಯಂತ ಸಂತೋಷ ತಂದಿದೆ, ಜನರ ಸಹಕಾರ ಕಂಡು ರಾಮನ ಬಗ್ಗೆ ದೇಶದಲ್ಲಿ ಇರುವ ಪ್ರೀತಿ ಬೆರಗಾಗುವಂತೆ ಮಾಡುತ್ತದೆ ಎಂದು ಸೈಕಲ್ ಮೂಲಕ ರಾಮನ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅಯೋಧ್ಯೆಯ ಅಭಿಷೇಕ್ ಸಾವಂತ್ ಹೇಳಿದರು.ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾ ಯುವ ಸಂಘಗಳ …

Read More »

ಸಂಗೀತದಿಂದ ಮಾನಸಿಕ ನೆಮ್ಮದಿ, ಒತ್ತಡ ನಿಗ್ರಹ ಸಾಧ್ಯ

Music can help you relax and reduce stress ಗಂಗಾವತಿ: ವೇಗದ ಮತ್ತು ಒತ್ತಡದ ಜೀವನದಲ್ಲಿ ಮನುಷ್ಯನಿಗೆ ನೆಮ್ಮದಿ ಇಲ್ಲದಂತಾಗಿದೆ. ಸಂಗೀತದಿAದ ಮನುಷ್ಯನು ಆ ನೆಮ್ಮದಿಯನ್ನು ಪಡೆಯಲು ಸಾಧ್ಯವಾಗಿದೆಎಂದು ನ್ಯಾಯವಾದಿ ದೊಡ್ಡಬಸಪ್ಪ ಹಾಲಸಮುದ್ರ ಹೇಳಿದರು.ಅವರು ನಗರದ ಆನೆಗೊಂದಿ ರಸ್ತೆಯ ಗದಿಗೆಪ್ಪ ಕಾಲೋನಿಯ ಗಣೇಶ ಸಮುದಾಯಭವನದಲ್ಲಿ .ಶ್ರೀ ಗುರು ಕುಮಾರೇಶ್ವರ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆ ಹಾಗೂ ಕೇಂದ್ರ ಸಂಸ್ಕೃತಿ ಸಚಿವಾಲಯದ ಆಶ್ರಯದಲ್ಲಿ ನಡೆದ “ಕಲಾ ಕುಸುಮ” ಕಾರ್ಯಕ್ರಮಕ್ಕೆ …

Read More »

ಕ.ರಾ.ಮು 0 ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

Admissions for various courses of KRMU University have started ಕೊಪ್ಪಳ ಜುಲೈ 15 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನ ಶೈಕ್ಷಣಿಕ ವರ್ಷ 2023-24ನೇ (ಜುಲೈ ಆವೃತ್ತಿಯ) ಸಾಲಿನ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ ಎಂದು ಕ.ರಾ.ಮು.ವಿ.ವಿ ಕಲಬುರಗಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.ಪ್ರಥಮ ಬಿಎ, ಬಿಕಾಂ, ಬಿಎಲ್‌ಐಎಸ್ಸಿ, ಬಿಎಸ್ಸಿ, ಬಿಬಿಎ, ಬಿಸಿಎ, ಬಿ.ಎಸ್.ಡಬ್ಲ್ಯೂ ಹಾಗೂ ಪ್ರಥಮ ಎಂಎ (ಕನ್ನಡ, ಇಂಗ್ಲೀಷ್, ಹಿಂದಿ, …

Read More »

ಪಸು ವೈದ್ಯಕೀಯ ಚಿಕಿತ್ಸ ಕೆಂದ್ರ ಉಧ್ಘಾಟನೆ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್

MLA MR Manjunath inaugurated the Veterinary Medical Center. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಕ್ಷೇತ್ರದ ಹಲವೆಡೆ ವೈದ್ಯರಿಲ್ಲದ ಕಾರಣ ನಾನು ಈಗಾಗಲೆ ಉನ್ನತ ಮಟ್ಟದ ಅಧಿಕಾರಿಗಳು ಚೆರ್ಚಿಸಿ ಅವರ ಗಮನ ಸೆಳದಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಸ್ಥಳಕ್ಕೂ ವೈದ್ಯರನ್ನು ನೇಮಿಸಲು ಸೂಚಿಸಲಾಗುವುದು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .ಕೊಳ್ಳೇಗಾಲ ತಾಲ್ಲೋಕಿನ ತೆಳ್ಳನೂರು ಗ್ರಾಮದಲ್ಲಿ ಸುಮಾರು ಅಂದಾಜು ವೆಚ್ಚ ಮೂವತೈದು …

Read More »

16 ರಂದು ಭರತ ನಾಟ್ಯ, ಕಥಕ್, ಬಾಲ ಕಲಾವಿದ ಜೆ.ಮನು ಕೂಚಿಪುಡಿ ನೃತ್ಯ ರಂಗಪ್ರವೇಶ.

On 16th Bharat Natya, Kathak, child artist J. Manu Kuchipudi dance stage entry. ಬೆಂಗಳೂರು: ಇದೇ 16ರ ಭಾನುವಾರ ಭರತ ನಾಟ್ಯ, ಕೂಚಿಪುಡಿ, ಕಥಕ್, ನೃತ್ಯದಲ್ಲಿ ಪ್ರಾವೀಣ್ಯತೆ ಹೊಂದಿರುವ ಬಾಲಕ ಜೆ. ಮನು ಅವರ ಕೂಚಿಪುಡಿ ತೊಲಿ ವಿನಿಕಿ ರಂಗಪ್ರವೇಶ ಕಾರ್ಯಕ್ರಮ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯಲಿದೆ. ಶ್ರೀಮತಿ ರೇಖಾ, ಜಗದೀಶ್ ಪುತ್ರರಾಗಿರುವ ಜೆ.ಮನು ಖ್ಯಾತ ನೃತ್ಯ ಕಲಾವಿದೆ ವೀಣಾ ಮೂರ್ತಿ ಅವರ ಗುರು …

Read More »

ನಿವೃತ್ತಸೈನಿಕರಮಗ,ಕನ್ನಡಮಾಧ್ಯಮದಮಂಜುನಾಥ ಸಿ.ಎ.ಪರೀಕ್ಷೆಯಲ್ಲಿ ಉತ್ತೀರ್ಣ.

Son of a retired soldier, Manjunath of Kannada medium passed the CA exam. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ನಿವಾಸಿಗಳಾದ ನಿವೃತ್ತ ಸೈನಿಕರು ಮತ್ತು ನಿವೃತ್ತ ಶಿಕ್ಷಕರಾದ ಚಂದ್ರಶೇಖರ್.ಎಂ.ಮಠದ ಮತ್ತು ನಿವೃತ್ತ ಶಿರಸ್ತೆದಾರರಾದ ಕೊಟ್ರಮ್ಮ ಕೆ.ಎಮ್.ಇವರ ಪುತ್ರ ಮಂಜುನಾಥ ಸಿ.ಮಠದ, ಸಿ.ಎ.ಪರೀಕ್ಷೆಯಲ್ಲಿ ಉತ್ತೀರಣರಾಗಿದ್ದಾರೆ. ಅಭಿನಂದನಾರ್ಹರಾದ ಮಂಜುನಾಥ ತಮ್ಮ ಪ್ರಾಥಮಿಕ ಮತ್ತು ಪ್ರೌಡ ಶಾಲಾ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಮುಗಿಸಿದ್ದಾರೆಂಬುದು ವಿಷೇಶ. 1 ರಿಂದ 7 ನೇ …

Read More »

ಕೃಷಿ ಕೂಲಿಕಾರರ ಸಮಸ್ಯೆ ಪರಿಹಾರಕ್ಕೆ ಒತ್ತಾಯ-ಯು ಬಸವರಾಜ್

Urge to solve the problem of agricultural laborers-U Basavaraj ಗಂಗಾವತಿ, ಪಿ ಪಿ ಎಂ ಪಕ್ಷ ವತಿಯಿಂದ ತಾಲೂಕಿನ ಹೇಮಗುಡ್ಡ ದಲ್ಲಿ ಹಮ್ಮಿಕೊಂಡಿದ್ದ ವಿಭಾಗೀಯ ಮಟ್ಟದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಮಾತನಾಡಿದರು ಬಾಗ್ಯ ಜ್ಯೋತಿ ಹೊಂದಿದ ರೈತರಿಗೆ 75% ರಷ್ಟು ಯುನಿಟ್ ಕೊಡಲು ಸರಕಾರ ಮುಂದಾಗಿದ್ದು. ಇದು ಸರಿಯಾದ ಬೆಳವಣಿಗೆ ಅಲ್ಲ.ಎಲ್ಲಾರಿಗೂ 200 ಯುನಿಟ್ ವಿದ್ಯುತ್ ಕೊಡಬೇಕೆಂದರು. ಬಡ ಜನರಿಗೆ ಕಾಂಗ್ರೆಸ್ …

Read More »

ಸರ್ಕಾರಿ ಶಾಲೆಗಳಿಗೆ ಅನ್ಯಾಯ ಮಾಡಿ, ಖಾಸಗಿ ಕಂಪನಿಗಳಿಗೆ ಮಾತ್ರನ್ಯಾಯಕೊಟ್ಟಿರುವುದು ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆ ಸರಿಯಿಲ್ಲ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜುಆರೋಪ !

Dandeli forest department officials have done injustice to government schools and given justice only to private companies: Journalist and activist Basavaraju alleges...! ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಭರ್ಚಿ ಅರಣ್ಯ ಪ್ರದೇಶದ ವಲಯದ ವ್ಯಾಪ್ತಿಯಲ್ಲಿ ಬರುವ ನಾಗರಗೊಳ, ಗೋಬ್ರಾಳ ಸೇರಿದಂತೆ ಬಹುತೇಕ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳು ಕಾಂಪೌಂಡ್ ನಿರ್ಮಿಸಿಕೊಳ್ಳಲು ಪ್ರಯತ್ನ ಪಟ್ಟರೇ ಸಾಕು ಅರಣ್ಯ …

Read More »

ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

Application Invitation for the post of Guest Lecturer ಕೊಪ್ಪಳ ಜುಲೈ 15 (ಕ.ವಾ.):ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕನಕಗಿರಿಯಲ್ಲಿ ನಡೆಯುತ್ತಿರುವ ಎಲೆಕ್ಟಿçಸಿಯನ್ ಮತ್ತು ಫಿಟ್ಟರ್ ಟ್ರೇಡಗಳಿಗೆ 2023-24ನೇ ಸಾಲಿನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದ್ದು, ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಲೆಕ್ಟ್ರಿಷಿಯನ್ 1 ಹುದ್ದೆಗೆ ಐಟಿಐ ಅಥವಾ ಎಟಿಎಸ್ ಅಥವಾ ಡಿಇಇ ಅಥವಾ ಬಿಇ ಎಲೆಕ್ಟ್ರಿಕಲ್ ವಿದ್ಯಾರ್ಹತೆ ಇರಬೇಕು. ಎರಡು ವರ್ಷಗಳ ಸೇವಾನುಭವ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.