March 1, 2026

Mallikarjun

Save the environment in Koppal, “Paint Campaign” against factories continues ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಬಿಎಸ್‌ಪಿಎಲ್ ಹಾಗೂ...
ಬಡ ಜನತೆ ಇಂದಿರಾ ಕ್ಯಾಂಟಿನ್ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ,,! ಲಲಿತಮ್ಮ ಯಡಿಯಾಪೂರ,, Indira Canteen to be opened soon ಕುಕನೂರು :...
Tomorrow (Mass Lingayat religious initiation program in Hubli) ಸಾಂದರ್ಭಿಕ ಚಿತ್ರ. ಹುಬ್ಬಳ್ಳಿ: ಶರಣ ಸಾಹಿತಿಗಳಾದ ಶರಣ ಸಚ್ಚಿದಾನಂದ ಚಟ್ನಳ್ಳಿಯವರು ತಮ್ಮ...
ಪ್ರಭಾವಿಗಳ ಕುಮ್ಮಕ್ಕಿನಿಂದ ನಿವೇಶನ ಹಂಚಿಕೆಯಲ್ಲಿ ತಾರತಮ್ಯ,,! ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವಂತೆ ಆಗ್ರಹ, Oppression with the help of Congress leader...
Jain Mahila Mandal installs benches and water coolers at railway station ಬೆಂಗಳೂರು; ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ಮಾರ್ಗದರ್ಶನದಲ್ಲಿ ವಿಜಯನಗರ ಶ್ರೀ ಜೈನ ಶ್ವೇತಾಂಬರ ತೇರಾಪಂಥ್ ಮಹಿಳಾ ಮಂಡಳದಿಂದ ನಗರ ರೈಲು ನಿಲ್ದಾಣದಲ್ಲಿ ಕುಳಿತುಕೊಳ್ಳಲು ಬೆಂಚುಗಳು ಮತ್ತು ವಾಟರ್ ಕೂಲರ್‌ಗಳನ್ನು ಅನಾವರಣಗೊಳಿಸಲಾಯಿತು. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ರಾಷ್ಟ್ರೀಯ ಅಧ್ಯಕ್ಷರಾದ ಸರಿತಾ ಡಾಗಾ ಮತ್ತು ಪ್ರಧಾನ ಕಾರ್ಯದರ್ಶಿ ನೀತು ಓಸ್ಟ್ವಾಲ್ ಸಾರಥ್ಯದಲ್ಲಿ ಈ ಜನೋಪಯೋಗಿ ಸೇವೆ ಕೈಗೊಳ್ಳಲಾಗಿತ್ತು. ಬೆಂಗಳೂರು ವಿಭಾಗದ ನೈಋತ್ಯ ರೈಲ್ವೆ ವಿಭಾಗೀಯ ರೈಲ್ವೆ ಕಮರ್ಷಿಯಲ್ ವಿಭಾಗದ ವ್ಯವಸ್ಥಾಪಕರಾದ...