Breaking News

Mallikarjun

ಶಿಕ್ಷಕಿ ಅಕ್ಕಮ್ಮ ಹಿರೇಮಠಗೆ ಶಿಕ್ಷಣರತ್ನ ರಾಜ್ಯ ಪ್ರಶಸ್ತಿ ಪ್ರದಾನ

Teacher Akkamma Hiremath was awarded the State Award for Education ಕೊಪ್ಪಳ:ತಾಲೂಕಿನ ಶಿವಪುರ ಗ್ರಾಮದ ಶಿಕ್ಷಕಿ,ಪ್ರತಿಷ್ಠಿತ ಬೋರುಕಾ ಪ್ರೌಢ ಶಾಲೆಯಲ್ಲಿ ಎರಡುದಶಕ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಉಚಿತವಾಗಿ ಬಡಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಪ್ರವೇಶಕ್ಕೆ ಶಿಬಿರ, ಮನೆ ಪಾಠ,ಅಂಜನಾದ್ರಿ ಕೋಚಿಂಗ್ಸೆAಟರ್ ನಡೆಸುತ್ತಿರುವ ಅಕ್ಕಮ್ಮ ಸಿದ್ದಲಿಂಗಯ್ಯಹಿರೇಮಠ ಅವರ ಶಿಕ್ಷಣ ಕ್ಷೇತ್ರದ ಸಾಧನೆ ಪರಿಗಣಿಸಿರಾಜ್ಯ ಮಟ್ಟದ ನಿಸರ್ಗ ಶಿಕ್ಷಣ ರತ್ನ ಪ್ರಶಸ್ತಿ ನೀಡಿಗೌರವಿಸಲಾಯಿತು.ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮಸಾಗರದನಿಸರ್ಗ ಸಂಗೀತ ವಿದ್ಯಾಲಯ …

Read More »

18 ಗ್ರಾಪಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ನೇರಪ್ರಸಾರ ಕಾರ್ಯಕ್ರಮ

Grilahakshmi Yojana launch live program in 18 villages ಇಓ ಶ್ರೀಮತಿ ಲಕ್ಷ್ಮೀದೇವಿ ಮಾಹಿತಿ ಗಂಗಾವತಿ : ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಗೆ ಆ.30 ರಂದು ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ತಾಲೂಕಿನ 18 ಗ್ರಾಮ ಪಂಚಾಯತ್ ಗಳಲ್ಲಿ ಸಾರ್ವಜನಿಕರು, ಫಲಾನುಭವಿಗಳ ವೀಕ್ಷಣೆಗೆ ನೆರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ತಿಳಿಸಿದರು. ತಾಲೂಕು ಪಂಚಾಯತ್ ಕಚೇರಿಯಲ್ಲಿ ಮಂಗಳವಾರ …

Read More »

ಪತ್ರಕರ್ತರು ನಿಷ್ಠೆಯಿಂದ ಸಮಾಜ ತಿದ್ದುವ ಕಾರ್ಯದಲ್ಲಿ ಮಗ್ನ:ಗೌವಸಿದ್ದಪ್ಪ

Journalists faithfully engaged in reforming society: Gauvasiddappa ಯಲಬುರ್ಗ.ಅ.29.:ಪತ್ರಕರ್ತರು ಮತ್ತು ಟಿವಿ ಮಾಧ್ಯಮ ಪ್ರತಿನಿಧಿಗಳು ತಮ್ಮ ಕಾಯಕದಲ್ಲಿ ನಿಷ್ಠೆಯಿಂದ ವರದಿ ಮಾಡುವ ಮೂಲಕ ಜನಪ್ರತಿನಿಧಿಗಳ ಭ್ರಷ್ಟ ಅಧಿಕಾರಿಗಳ ಎಚ್ಚರಿಸುವ ಮೂಲಕ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗುತ್ತಾರೆ ಎಂದು ಕೊಪ್ಪಳ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಾದ ಗೌವಸಿದ್ದಪ್ಪ ಹೊಸಮನಿ ಹೇಳಿದರು.ತಾಲೂಕಿನ ಹೊಸಳ್ಳಿ ಗ್ರಾಮ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಸೋಮವಾರ ಕರ್ನಾಟಕ ಪತ್ರಕರ್ತರ ಸಂಘ …

Read More »

ಅಕ್ಷರ  ಪಬ್ಲಿಕ್ ಸ್ಕೂಲ್ ಶಿಕ್ಷಣದ ನಡಿಗೆ ಹಳ್ಳಿಯ ಕಡೆಗೆ ವಿನೂತನ ಕಾರ್ಯಕ್ರಮ

Akshara Public School is an innovative program of education walking towards the village ಗಂಗಾವತಿ:ತಂತ್ರಜ್ಞಾನದ ಯುಗಕ್ಕೆ ಅಂಟಿಕೊಂಡಿರುವ ಮಕ್ಕಳು, ಇಂಟರ್‌ನೆಟ್‌, ಫೇಸ್‌ಬುಕ್‌ಗಳಲ್ಲಿ ಮುಳುಗಿ ನಮ್ಮ ಸಂಸ್ಕೃತಿ ಹಾಗೂ ಜೀವನ ಕ್ರಮವನ್ನು ಮರೆಯುತ್ತಿದ್ದಾರೆ’ ಎಂದು ಅಕ್ಷರ  ಪಬ್ಲಿಕ್ ಸ್ಕೂಲ್ ಮುಖ್ಯ ಉಪಾಧ್ಯಾಯನಿ ಹಿಮಾರೆಡ್ಡಿ  ಹೇಳಿದರು.” ಸೋಮವಾರ  ಅಕ್ಷರ ಪಬ್ಲಿಕ್ ಶಾಲೆ ಮಕ್ಕಳಿಗೆ  ಶಿಕ್ಷಣದ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ವೇಳೆ  ಹಿಮಾರೆಡ್ಡಿ ಮಾತನಾಡಿದ ಅವರು, ‘ಇಂದಿನ ಮಕ್ಕಳಿಗೆ …

Read More »

ಫಕ್ರುಸಾಬ ನದಾಫ್ ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರಾಗಿ ನೇಮಕ

Fakhrusaba Nadaf appointed as President of Karnataka Muslim Unity Koppal Taluka ಕೊಪ್ಪಳ : ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರನ್ನಾಗಿ ಫಕ್ರುಸಾಬ ತಂದೆ ಖಾಸೀಮ್‌ಸಾಬ ನದಾಫ್, ಸಾ: ಕೊಪ್ಪಳ ಇವರನ್ನು ನೇಮಕ ಎಂದು ಕರ್ನಾಟಕ ಮುಸ್ಲಿಂ ಯೂನಿಟಿ ಜಿಲ್ಲಾಧ್ಯಕ್ಷ ಮಹ್ಮದ್ ಜಿಲಾನ್ ಕಿಲ್ಲೇದಾರ (ಮೈಲೈಕ್) ತಿಳಿಸಿದ್ದಾರೆ.ಕರ್ನಾಟಕ ಮುಸ್ಲಿಂ ಯೂನಿಟಿ ಸಂಘವು ಕರ್ನಾಟಕ ರಾಜ್ಯಾದ್ಯಂತ ಮುಸ್ಲಿಂ ಸಮಾಜವನ್ನು ಸಂಘಟಿಸಿ, ಸಮಾಜದ ಹಕ್ಕುಗಳಿಗಾಗಿ ಹೋರಾಟ ಮಾಡುವ ಒಂದು …

Read More »

ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದಪದಾಧಿಕಾರಿಗಳ ಆಯ್ಕೆ

Election of office bearers of Private Unaided School Union Association ತಿಪಟೂರು ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ತಿಪಟೂರಿನಲ್ಲಿ ನಡೆಯಿತು. ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದ ಅಧ್ಯಕ್ಷರಾಗಿ ಶ್ರೀ ಆದಿತ್ಯ, ಉಪಾಧ್ಯಕ್ಷರಾಗಿ ಜಿಎಸ್ ರಮೇಶ್ ಹಾಗೂ ಪರ್ವೇಜ್ ಉಲ್ಲ ಶಫಿ ಖಜಾಂಚಿಯಾಗಿ ಶ್ರೀ ರವಿಕುಮಾರ್ ಕಾರ್ಯದರ್ಶಿಯಾಗಿ ಮುರಳಿ ಕೃಷ್ಣ ನಿರ್ದೇಶಕರಾಗಿ ಉಮಾಶಂಕರ್, ಕೃಷ್ಣಮೂರ್ತಿ, ತನ್ವಿರುಲ್ಲಾ ಶಫಿ, …

Read More »

ಆರ್.ಬಿ.ಐನಿಂದ ಅತ್ಯುತ್ತಮ ಬ್ಯಾಂಕ್‌ ಸ್ಥಾನಮಾನ : ವೃತ್ತಿ ಶಿಕ್ಷಣ ಕೋರ್ಸ್‌ ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ

Best Bank Status by RBI: Pratibha Award for Talented Students of Vocational Education Courses ಬೆಂಗಳೂರು, ಆ, 28; ಸೌಹಾರ್ದ ಸಹಕಾರಿ ಕ್ಷೇತ್ರದ ಪ್ರಮುಖ ಬ್ಯಾಂಕ್‌ ಆಗಿರುವ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್‌ ಗೆ ಆರ್.ಬಿ.ಐ ಅತ್ಯುತ್ತಮ ಸ್ಥಾನ ಮಾನ ನೀಡಿದ್ದು, ಕಳೆದ ಹಣಕಾಸು ವರ್ಷದಲ್ಲಿ 2.85 ಕೋಟಿ ರೂ ಲಾಭ ಗಳಿಸಿದೆ. ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಬ್ಯಾಂಕ್‌ ಗಳು ಸಾಕಷ್ಟು …

Read More »

ಚೆಸ್ಕಾಂ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಚಳುವಳಿ ಸತ್ಯಾಗ್ರಹ ಮಾಡಿದ ರಾಜ್ಯ ರೈತ ಸಂಘ.

The State Farmers’ Association held a massive protest and an indefinite satyagraha against the Chescom department. ವರದಿ : ಬಂಗಾರಪ್ಪ ಸಿಹನೂರು :ವಿಧಾನ ಸಭಾ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯು ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡದ ಚೆಸ್ಕಾಂ ಇಲಾಖೆಯ ವಿರುದ್ದು ಇಂದು ಹನೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು .ಚಳುವಳಿಯು ಪಟ್ಟಣದ ಹೊರವಲಯ ಎಲ್ಲೆಮಾಳ ಸರ್ಕಲ್ ನಿಂದ ಪ್ರಾರಂಬಿಸಿ ರೈತರ …

Read More »

ರೇಲ್ವೆ: ಕೇಳಿದ್ದು ಗಂಗಾವತಿಗೆ,ಹೋಗಿದ್ದು ಹೊಸಪೇಟೆಗೆ ಗೋವಾ-ಗಂಗಾವತಿ ರೇಲ್ವೆ ಬೇಡಿಕೆಯೂ ಹೀಗಾಗದಿರಲಿ

Railway: Goa-Gangavati Railway demand should not be like this when asked for Gangavati, went to Hospet ಗಂಗಾವತಿ: ಮುಂಬೈ-ಗದಗ ಮತ್ತು ಸೊಲ್ಲಾಪುರ-ಗದಗ ರೇಲ್ವೆಗಳ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆವತಿಯಿಂದ ಕೇಂದ್ರ ಸರಕಾರಕ್ಕೆ ಮತ್ತು ಸಂಸದರಿಗೆ ವರ್ಷಾನುಗಟ್ಟಲೇ ಪತ್ರ ಬರೆದು,ಬೇಡಿಕೆ ಸಲ್ಲಿಸಲಾಗಿತ್ತು. ಆದರೆ ಅವುಗಳನ್ನು ಹೊಸಪೇಟೆ ನಗರದವರೆಗೂ ವಿಸ್ತರಿಸಲಾಯಿತು ಎಂದು ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ತಮ್ಮ …

Read More »

ನಗರಕ್ಕೆ ಇಂದು ವಾಲ್ಮೀಕಿ ಶ್ರೀಗಳು

Mr. Valmiki to the city today ಕೊಪ್ಪಳ : ನಗರ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಕಾರ್ಯಕ್ರಮಗಳಿಗೆ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಆಗಮಿಸಲಿದ್ದಾರೆ ಎಂದು ಟ್ರಸ್ಟಿನ ಕೊಪ್ಪಳ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್ ಮತ್ತು ಎಸ್. ಟಿ. ಒಳ ಮೀಸಲಾತಿ ಹೋರಾಟ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸ್ವಾಮೀಜಿ ಅವರು ರವಿವಾರ ರಾತ್ರಿ ಯಲಬುರ್ಗಾ ತಾಲೂಕಿನ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.