Demonstration by fire station staff on fire accidents and emergency services ಗಂಗಾವತಿ: ಸಮೀಪದ ವಡ್ಡರಹಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಯಲ್ಲಿ ಅಗ್ನಿ ಅವಘಡಗಳು ಮತ್ತು ತುರ್ತು ಸೇವೆಗಳ ಕುರಿತು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಗಳಿಂದ ಪ್ರಾತ್ಯಕ್ಷಿಕೆ ಜರುಗಿತು.ಇದಕ್ಕೂ ಮುನ್ನ ಅಗ್ನಿಶಾಮಕ ಠಾಣೆಯ ಅಧಿಕಾರಿ ರಮೇಶ ಈಡಿಗೇರ ಅವರು ಅಗ್ನಿ, ವಿದ್ಯುತ್, ಸಿಲೆಂಡರ್, ನೀರಿನಿಂದಾಗುವ ಅವಘಡಗಳು ಮತ್ತು ಅದರಿಂದ ಪಾರಾಗುವ ಬಗ್ಗೆ ಮತ್ತು ಆಕಸ್ಮಿಕವಾಗಿ ಆಸ್ಪತ್ರೆಯಲ್ಲಿ ಅಥವಾ ಸಾರ್ವಜನಿಕ …
Read More »ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ಅಧ್ಯಕ್ಷರನ್ನು ಪತಿಕಾ ದಿನಾಚರಣೆಗೆಆಹ್ವಾನಿಸಿದ ಮಾದ್ಯಮಅಕಾಡೆಮಿ ಅದ್ಯಕ್ಷರು
Madhyamakademie President invites Karnataka Media Journalists Association President to Patika Day celebrations ಬೆಂಗಳೂರು : ಪ್ರತಿವರ್ಷದಂತೆ ಈ ವರ್ಷವು ಸರ್ಕಾರದಿಂದ ಪತ್ರಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ ಎಮ್ ರಾಜಶೇಖರ್ ರವರ ಮುಖಾಂತರ ಸಂಘದ ಸದಸ್ಯರು ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ಪತ್ರಿಕೆಯನ್ನು ಕರ್ನಾಟಕ ಮಾದ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀ ಯುತ ಆಯುಷ್ಯ ಖಾನಂ ರವರು ನೀಡಿದರು .ಬೆಂಗಳೂರಿನ ವಿಶ್ವೇಶ್ವರಯ್ಯ ಗೋಪುರದದಲ್ಲಿರುವ …
Read More »ರೇಖಾ ಜಗದೀಶ್ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ
Rekha Jagadish to be conferred with Kempegowda Award ಬೆಂಗಳೂರು; ಬೆಂಗಳೂರು ಮಹಾನಗರ ಪಾಲಿಕೆ ಕೊಡಮಾಡುವ 516ನೇ ಕೆಂಪೇಗೌಡ ಪ್ರಶಸ್ತಿಯನ್ನುಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶ್ರೀ ಲಲಿತ ಕಲಾ ನಿಕೇತನದ ದೀಕ್ಷಿತ ಕಲಾ ನಿರ್ದೇಶಕಿಯಾದ ರೇಖಾ ಜಗದೀಶ್ ಅವರಿಗೆ ಪ್ರಧಾನ ಮಾಡಿದರು. ಬಾಬು ಜಗಜೀವನ ರಾಮ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ, ಎಚ್. ಎಂ ರೇವಣ್ಣ, ವಿಧಾನ ಪರಿಷತ್ ಸದಸ್ಯರಾದ ಶರವಣ ಡಿಸೆಂಬರ ಮದಲ್ಲಿ …
Read More »ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ಕೀರ್ತನಾ ಚಿಕಿತ್ಸೆಗೆ 2.5 ಕೋಟಿ ರೂ ಸಂಗ್ರಹ: ಜಮೀರ್ ಅಹಮದ್ ಖಾನ್
Rs 2.5 crore collected for treatment of Mysore’s Kirtana suffering from hereditary disease: Zameer Ahmed Khan ಬೆಂಗಳೂರು, ಜೂ.27: ವಿಶೇಷ ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ ಮತ್ತು ಕಿಶೋರ್ ದಂಪತಿಯ ಪುತ್ರಿ ಕೀರ್ತನಾ ಚಿಕಿತ್ಸೆಗೆ 2.5 ಕೋಟಿ ರೂ ಸಂಗ್ರಹಿಸಿದ್ದು, ತಜ್ಞ ವೈದ್ಯರ ಮೂಲಕ ಸೂಕ್ತ ಚಿಕಿತ್ಸೆ ದೊರಕಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ ಎಂದು ವಸತಿ,ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ …
Read More »ಶ್ರೀ ಶ್ರೀ ರುದ್ರಮುನಿ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.
Free health check-up camp in the divine presence of Sri Sri Rudramuni Swamiji. ತಿಪಟೂರು. ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋಟನಾಯಕನಹಳ್ಳಿಶ್ರೀ ರುದ್ರಮುನಿ ಸ್ವಾಮೀಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿಶೇಖರ್ ಆಸ್ಪತ್ರೆ ಸಹೋದ್ಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ವನ್ನು ಶ್ರೀ ಶ್ರೀ ರುದ್ರಮುನಿ ಸ್ವಾಮೀಜಿ ಅವರು ಉದ್ಘಾಟಿಸಿದರು ನಂತರ ಮಾತನಾಡಿದ ಸ್ವಾಮೀಜಿಯವರು. ದೇಶದ ಪ್ರಗತಿಗೆ ಅಡಿಪಾಯವಾಗಿರುವ …
Read More »ಮಾದಕ ವಸ್ತುಗಳು, ದುಶ್ಚಟಗಳಿಂದ ದೂರವಿರಿ: ಪಿಎಸ್ಐ ಐಗಳಿ
Stay away from drugs and vices: PSI Igali ಸಾವಳಗಿ: ಮಾದಕ ವಸ್ತುಗಳು ಹಾಗೂ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಯುವಜನರು ಜೀವಕ್ಕೆ ಮಾರಕವಾಗುವ ವ್ಯಸನಗಳನ್ನು ಬೆಳೆಸಿಕೊಳ್ಳಬಾರದು. ಮಾದಕ ವಸ್ತುಗಳನ್ನು ಮಾರುವುದು ಅಥವಾ ಬಳಸುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣದ ಹೊಣೆ ಎಲ್ಲರ ಮೇಲೂ ಇದೆ ಎನ್ನುವುದನ್ನು ಮರೆಯಬಾರದು ಎಂದು ಸಾವಳಗಿ ಪಿಎಸ್ಐ ಅಪ್ಪಣ್ಣ ಐಗಳಿ ಹೇಳಿದರು. ಜಮಖಂಡಿ ತಾಲೂಕಿನ ಸಾವಳಗಿ …
Read More »ತಿಪಟೂರಿನಲ್ಲಿ 516 ನೇ ನಾಡಪ್ರಭುಕೆಂಪೇಗೌಡರ ಜಯಂತಿ ಆಚರಣೆ.
516th birth anniversary of Nadaprabhu Kempegowda celebrated in Tiptur. ತಿಪಟೂರು. ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯನ್ನುಶಾಸಕರಾದ ಕೆ ಷಡಕ್ಷರಿ ಅವರು ಜ್ಯೋತಿ ಬೆಳಗಿ ಪುಷ್ಪಚನೆ ಮಾಡುವ ಮುಖಾಂತರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು ಶಾಸಕರಾದ ಕೆ ಷಡಕ್ಷರಿ ಮಾತನಾಡಿ ನಾಡಪ್ರಭು ಕೆಂಪೇಗೌಡರು ನಾಡಿನ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಯ ಏಳಿಗೆಗಾಗಿ ಶ್ರಮಿಸಿದವರುಈಗಾಗಲೇ ಕೆಂಪೇಗೌಡರ ಅಂತರಾಷ್ಟ್ರೀಯ …
Read More »ಇ-ಆಸ್ತಿ ತಂತ್ರಾಂಶದ ಮೂಲಕಸಾರ್ವಜನಿಕರ ಆಸ್ತಿಯ ಅರ್ಜಿಗಳ ಸಲ್ಲಿಕೆಗೆ ಅವಕಾಶ
Permission to submit applications for public property through e-Aasti software ಗಂಗಾವತಿ: ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ೩೧ ವಾರ್ಡುಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಇನ್ನುಮುಂದೆ ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಅರ್ಜಿಗಳನ್ನು ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮ ಆಸ್ತಿಯ ಖಾತೆಯ ಅರ್ಜಿಗಳನ್ನು ಇನ್ನುಮುಂದೆ ಕರ್ನಾಟಕ ಒನ್ ನಾಲ್ಕು ಕೇಂದ್ರಗಳ ಮೂಲಕ ನಾಗರಿಕರಿಂದ ನೇರವಾಗಿ ಮಾಡ್ಯೂಲ್ ಮೂಲಕ ಹಾಗೂ ಹೆಲ್ಪ್ಡೆಸ್ಕ್ ಲಾಗಿನ್ ಮೂಲಕ ಸಲ್ಲಿಸಲು ಮಾನ್ಯ …
Read More »ವಿಷಪ್ರಾಶನದಿಂದ ಅಸುನೀಗಿದ ಹುಲಿಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಸಚಿವರಾದ ಈಶ್ವರ್ ಖಂಡ್ರೆ .
Minister Ishwar Khandre attended the funeral of the tigers that died of poisoning ವರದಿ : ಬಂಗಾರಪ್ಪ .ಸಿ .ಹನೂರು:ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಅಸಹಜವಾಗಿ ಸಾವಿಗೀಡಾಗಿರುವ ಸ್ಥಳಕ್ಕೆ ಅರಣ್ಯ ಇಲಾಖೆಯ ಸಚಿವರಾದ ಈಶ್ವರ್ ಕಂಡ್ರೆ ಜೊತೆಯಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಸ್ಥಳ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು ತಾಲೂಕಿನ …
Read More »ಐಐಎಚ್ಎಂಆರ್ ಬೆಂಗಳೂರು: 2025-27-28 ಶೈಕ್ಷಣಿಕ ಕಾರ್ಯಕ್ರಮಗಳ ಉದ್ಘಾಟನೆ
IIHMR Bangalore: Inauguration of 2025-27-28 academic programs ಬೆಂಗಳೂರು:2025ರ ಜೂನ್ 25ರಂದು ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಮ್ಯಾನೇಜ್ಮೆಂಟ್ ರಿಸರ್ಚ್ ಬೆಂಗಳೂರು ತನ್ನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಿತು. ಈ ಸಂದರ್ಭದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ನಿರ್ವಹಣೆಯ ಸ್ನಾತಕೋತ್ತರ ಡಿಪ್ಲೊಮಾ ಪಠ್ಯಕ್ರಮ (PGDM) 16ನೇ ಬ್ಯಾಚ್, ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ PGDM ಕಾರ್ಯಕ್ರಮದ 2ನೇ ಬ್ಯಾಚ್ ಹಾಗೂ ಮ್ಯಾನೇಜ್ಮೆಂಟ್ ಫೆಲೋಶಿಪ್ ಪ್ರೋಗ್ರಾಂನ 3ನೇ …
Read More »