Breaking News

Mallikarjun

ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಧೂಳಿನಿಂದ ರೈತರಿಗೆ ಅನ್ಯಾಯ ಜಗದೀಶ್ ಆರೋಪ.

raitarige an’yāya jagadīś ārōpa.Jagdish accuses farmers of injustice due to ultratech cement factory dust near Ginigeri village. ಗಿಣಿಗೇರಿ ಗ್ರಾಮದ ಪಕ್ಕದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಫ್ಯಾಕ್ಟರಿ ಧೂಳಿನಿಂದ ರೈತರಿಗೆ ಅನ್ಯಾಯ. ಗಿಣಿಗೇರಿ ಗ್ರಾಮದಲ್ಲಿ ಇತ್ತೀಚಿಗೆ ಧೂಳು, ಕಲುಷಿತ ವಾತಾವರಣ, ರೈತರ ಬೆಳೆದ ಕೃಷಿ ನಾಶ, ಗ್ರಾಮದ ಜನರಿಗೆ ಅನಾರೋಗ್ಯ ತೊಂದರೆಗಳು ಕಾಣಿಸುತ್ತಿವೆ ಎಂದು ಜಗದೀಶ್ ಆರಂಭಿಸಿದ್ದಾರೆ. ಜಗದೀಶ್ ಹೊಲದ ಪಕ್ಕದಲ್ಲಿ ಸಿಮೆಂಟ್ ಕಾರ್ಖಾನೆ ಇತ್ತು …

Read More »

ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ

Why is Hanur Assembly Constituency Usabari for Mysore In-charge Minister? District Promotion Committee President Sivakumar’s response ವರದಿ : ಬಂಗಾರಪ್ಪ ಸಿ .ಹನೂರು :ನಮ್ಮ ಕಾಂಗ್ರೆಸ್ ಸರ್ಕಾರವು ಬಂದ ಮೇಲೆ ಬಡವರಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಅದರ ಸದುಪಯೋಗದಿಂದ ರಾಜ್ಯದ ಜನರು ನೆಮ್ಮದಿಯ ಜೀವನ ನಡೆಸುತ್ತಾರೆ ಯಾರೆ ವ್ಯಕ್ತಿ ಸೋತ ಕ್ಷಣ ಕ್ಷೇತ್ರವನ್ನು ಮತ್ತೊಬ್ಬರ ಸುಪರ್ದಿಗೆ ಬಿಟ್ಟುಕೊಡುವ ಅಗತ್ಯವಿಲ್ಲ ಹಾಗೆ ನೋಡಿದರೆ ಕಳೆದ ಸಲ …

Read More »

ಕಾಡು ಪ್ರಾಣಿಗಳ ಹಾವಳಿಗೆ ಪಸಲು ನಾಶ ನಷ್ಟದ ಹಾದಿಯಲ್ಲಿ ರೈತ ಗೋವಿಂದೆಗೌಡ

Farmer Govindegowda is on the path of crop destruction due to wild animals. ವರದಿ : ಬಂಗಾರಪ್ಪ ಸಿ .ಹನೂರು :ಇತ್ತಿಚಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆಗಳು ನಾಸವಾಗುತ್ತದೆ ಇದರ ಮುಂದುವರೆದ ಭಾಗವಾಗಿ ನಮ್ಮಪಚ್ಚೆದೊಡ್ಡಿ ಗ್ರಾಮದ ಗೋವಿಂದೇಗೌಡರ ಮಗನಾದ ನಾರಾಯಣಗೌಡರ ಜಮೀನಿನಲ್ಲಿ ರಾಗಿ ಮತ್ತೆ ಬಾಳೆಹಣ್ಣು ಗಳು ಸೇರಿದಂತೆ ಹಲವು ಬೇಳೆಗಳು ನಾಶವಾಗಿದೆ ಎಂದು ರೈತ ಮುಖಂಡ ಕಾಂಚಳ್ಳಿ …

Read More »

ಪರಮ ಪೂಜ್ಯ ಮಹಾ ಜಗದ್ಗುರು ಮಾತೆ ಮಹಾದೇವಿ ತಾಯಿಯವರ ಜನನ ಮತ್ತು ಲಿಂಗೈಕ್ಯ ತಿಂಗಳು ಈ ಮಾರ್ಚ್. ಪ್ರಯುಕ್ತ ಈ ಲೇಖನ

This March is the birth of the Most Reverend Maha Jagadguru Mata Mahadevi and the month of Lingaikya. Use this article. ಬಸವ ಗುರುವಿನ ಹೆಸರು ಬಲ್ಲವರಾರಿಲ್ಲಹುಸಿಮಾತನಾಡಿ ಕೆಡದಿರಿ।ಲಿಂಗಾಯತಕೆಬಸವಣ್ಣನೆ ಕರ್ತೃ ಸರ್ವಜ್ಞ। ಹನ್ನೆರಡನೆ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಮೂರುನೂರು ವರ್ಷಗಳ ಪರ್ಯಂತ ವಚನ ಸಾಹಿತ್ಯ ಗುಪ್ತ ಗಾಮಿನಿಯಾಗಿ ಪ್ರವಹಿಸಿ “ಬಸವಪುರಾಣ” ಗಳ ಮೂಲಕ ಪ್ರಕಟಗೊಂಡರೂ ಜನಸಾಮಾನ್ಯರನ್ನು ತಲುಪುವಲ್ಲಿ ನಿಧಾನಗತಿಯಲ್ಲಿತ್ತು. ಹದಿನೈದನೆ ಶತಮಾನದಲ್ಲಿ …

Read More »

ಎ.ಪಿ.ಎಮ್.ಸಿ ಕೌಂಪಡ ಭೂವಿ ಪೂಜೆ: ಕಾರ್ಯಕರ್ತರಿಗಾಗಿ ಕಾಯ್ದು ಕುಳಿತಶಾಸಕರು

APMC Koumpada Bhuvi Puja: MLAs waiting for activists ಸಾವಳಗಿ: ಭೂಮಿ ಪೂಜಾ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹೈಡ್ರಾಮ ಸ್ಥಳೀಯ ಗ್ರಾಮ ಪಂಚಾಯತ ಸದಸ್ಯರಿಗೆ ಹಾಗೂ ಕಾರ್ಯಕರ್ತರು ಮತ್ತು ಪತ್ರಕರ್ತರಿಗೆ ಹೇಳದೆ ಏಕಾಏಕಿ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಲು ಮುಂದಾದರು. ಹೌದು ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಜಮಖಂಡಿ 2023-24ನೇ ಸಾಲಿನ ಆರ್ ಐ ಡಿ ಎಫ್-29 ಯೋಜನೆ ಅಡಿಯಲ್ಲಿ ಮಂಜೂರಾದ ಕೃಷಿ …

Read More »

ಪ್ರಥಮ ಮಹಿಳಾ ಜಗದ್ಗುರು ಲಿಂ. ಡಾ, ಮಾತೆ ಮಹಾದೇವಿ ಮಾತಾಜಿಯವರ 77ನೇ ಜಯಂತಿ ಅಂಗವಾಗಿ ಅವರ ನೆನಪು

First female Jagadguru Lim. Remembering Dr. Mathe Mahadevi Mataji on the occasion of her 77th Jayanti ಡಾ ಪೂಜ್ಯ ಮಾತೆ ಮಹಾದೇವಿ ಎಂಎ , ಬಿ.ಎಸ್ಸಿ. (13 ಮಾರ್ಚ್ 1946 – 14 ಮಾರ್ಚ್ 2019 ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ವಿದ್ವಾಂಸ, ಅತೀಂದ್ರಿಯ, ಬರಹಗಾರ ಮತ್ತು ಮೊದಲ ಮಹಿಳಾ ಜಗದ್ಗುರು , ಭಾರತೀಯ ಲಿಂಗಾಯತ ಸಮುದಾಯದ ಆಧ್ಯಾತ್ಮಿಕ ಮುಖ್ಯಸ್ಥ. ಮಾತೆ ಮಹಾದೇವಿಹುಟ್ಟು13 ಮಾರ್ಚ್ …

Read More »

ಗಾಣಿಗ ಸಮಾಜಕ್ಕೆ ಪದಾಧಿಕಾರಿಗಳ ಆಯ್ಕೆ

Election of Officers for Mining Society ಗಂಗಾವತಿ : ಯಾವುದೇ ಒಂದು ಸಮುದಾಯ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂಘಟನೆ ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಮಾಜ ಸಂಘಟಿತವಾಗಬೇಕಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶರಣಪ್ಪ ನಾಗೋಜಿ ಅವರು ಹೇಳಿದರು. ನಗರದ ಹಿರೇ ಜಂತಕಲ್ ನ ಬಸವ ಭವನದಲ್ಲಿ ಸೋಮವಾರ ಆಯೋಜಿಸಿದ ತಾಲೂಕ ಗಾಣಿಗ ಸಮಾಜದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸದೃಢ ಸಮಾಜ ನಿರ್ಮಾಣಕ್ಕೆ ಸಂಘಟನೆ ಅಗತ್ಯವಾಗಿದ್ದು, ಅನ್ಯ ಸಮುದಾಯವನ್ನು ಗೌರವಿಸುತ್ತಾ ಸಂಘಟಿತರಾಗಬೇಕು. ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಗಾಣಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಂಘಟನೆ ಇಲ್ಲವಾದ್ದರಿಂದ ಸಮಾಜ ಅಭಿವೃದ್ಧಿ ಹೊಂದುತ್ತಿಲ್ಲ. ಸಂಘಟನೆ ಅಭಾವದಿಂದ ಯುವ ಸಮೂಹ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷ ಣಿಕವಾಗಿ ಮುಂದುವರಿಯುತ್ತಿಲ್ಲ.  ಸಮಾಜದ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು. ಗಾಣಿಗ ಸಮಾಜದ ಜಿಲ್ಲಾ ಅಧ್ಯಕ್ಷ ತೋಟಪ್ಪ ಕಾಮನೂರು ಅವರು ಮಾತನಾಡಿ, ಸಮಾಜದ ಮುಖಂಡರು ಸಂಘಟನೆಯಲ್ಲಿ ತೊಡಗಬೇಕು. ಆಯ್ಕೆ ಆದ ಪದಾಧಿಕಾರಿಗಳು ಸಮಾಜ ಅಭಿವೃದ್ಧಿ ಪೂರಕ ಕಾರ್ಯಗಳನ್ನು ಮಾಡಬೇಕು. ಸರಕಾರದಿಂದ ಸಮಾಜಕ್ಕೆ ಸಿಗುವ ಸೌಲಭ್ಯಗಳನ್ನು ಸಮುದಾಯದ ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು. ಈ ವೇಳೆ ಜಿಲ್ಲಾ ಘಟಕದ ಗಾಣಿಗ ಸಮಾಜದ ಗೌರವಾಧ್ಯಕ್ಷ ರುದ್ರಮುನಿ ಗಾಳಿ, ಅಖಿಲ ಭಾರತ ಗಾಣಿಗ ಸಮಾಜದ ಉಪಾಧ್ಯಕ್ಷ ಸಂಗನಗೌಡ ಪಾಟೀಲ್, ಅಖಿಲ ಭಾರತ ಗಾಣಿಗ ಸಮಾಜದ ಕಾರ್ಯದರ್ಶಿ ವೀರಣ್ಣ ಗಾಣಿಗೇರ್, ಜಿಲ್ಲಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ಉಮೇಶ ಸಜ್ಜನ, ಸಮಾಜದ ಹಿರಿಯರು ಹಿರೇಬಸಪ್ಪ ಸಜ್ಜನ, ಜಿ.ಶಿವಲಿಂಗಪ್ಪ, ವೈ.ಸೋಮಪ್ಪ, ಸಂಗಪ್ಪ ಸಜ್ಜನ, ಮಹಾಂತೇಶ ಸಜ್ಜನ ಕನಕಗಿರಿ, ಅಶೋಕ ಸಜ್ಜನ ಖಾಧಿ ಭಂಡಾರ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರ, ಶ್ರೀದೇವಿ ನಾಗರಾಜ, ಶರಣಪ್ಪ ಕಲ್ಗುಡಿ ಸಿ.ಬಿ.ಎಸ್. ಶಿವಪುತ್ರಪ್ಪ ಗುಡ್ಡದ ಕ್ಯಾಂಪ್, ಹಾಗೂ ಗಾಣಿಗ ಸಮಾಜದ ನಗರ ಘಟಕದ ಪದಾಧಿಕಾರಿಗಳು ಇದ್ದರು.  ತಾಲೂಕು ಅಧ್ಯಕ್ಷರಾಗಿ ಶಿವಪುತ್ರಪ್ಪ ನೇಮಕ ಪದಾಧಿಕಾರಿಗಳ ನೇಮಕ: ಗಂಗಾವತಿ ತಾಲೂಕಾ ಗಾಣಿಗ ಸಮಾಜದ ನೂತನ ಗೌರವಾಧ್ಯಕ್ಷರಾಗಿ ಶ್ರೀದೇವಿ ನಾಗರಾಜ, ತಾಲೂಕಾಧ್ಯಕ್ಷರಾಗಿ ಶಿವಪುತ್ರಪ್ಪ ಗುಡ್ಡದಕ್ಯಾಂಪ್ ವಡ್ಡರಹಟ್ಟಿ, ಉಪಾಧ್ಯಕ್ಷರಾಗಿ ಶರಣಪ್ಪ ಕಲ್ಗುಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ ಮಾಲಿಪಾಟೀಲ್ ಜಂಗಮರ ಕಲ್ಗಡಿ, ಖಜಾಂಚಿ ಚಂದ್ರಪ್ಪ ಸೊಕ್ಕೆ, ಸದಸ್ಯರಾಗಿ ಮಲ್ಲಿಕಾರ್ಜುನ ಜೋಗಿನ ಜ.ಕಲ್ಗುಡಿ, ಶರಣಬಸವ ಹುನಗುಂದ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರು, ಶರಣಪ್ಪ ಕುದುರಕೊಟಗಿ ಬಸಾಪಟ್ಟಣ, ನಾಗೇಶ ಹುಣಿಸಿಹಾಳ ಹಣವಾಳ, ಬಸಪ್ಪ ಬಚ್ಚಿನಾಳ ಅಯೋದ್ಯ, ಶಂಕ್ರಪ್ಪ ಕುರಹಟ್ಟಿ ಶರಣಬಸವೆಶ್ವರ ನಗರ, ಭುವನೇಶಪ್ಪ ಹಿರೆಜಂತಕಲ್, ವಿಜಯಕುಮಾರ ಕುಷ್ಟಗಿ, ಎಂ.ನಾಗರಾಜ ಹಿರೇಜಂತಕಲ್, ಶಶಿಕುಮಾರ ಗಡ್ಡಿ, ಮುದಿಯಪ್ಪ ಬಾಬುರೆಡ್ಡಿಕ್ಯಾಂಪ್, ನಾಗರಾಜ ಗಡ್ಡಿ ಹಿರೇಜಂತಕಲ್, ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ರತ್ನಮ್ಮ ಚೆನ್ನಬಸಪ್ಪ ಹಿರೇಜಂತಕ್ ಇವರನ್ನು ಆಯ್ಕೆ ಮಾಡಲಾಯಿತು.

Read More »

ವೈದ್ಯರಿಲ್ಲದೆ ತೆರೆಯುವ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡುವಗ್ರಾಮಸ್ಥರು

Villagers struggle for treatment in the hospital that opens without a doctor. ವರದಿ : ಬಂಗಾರಪ್ಪ ಸಿ.ಹನೂರು :ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಅನಾರೋಗ್ಯಕ್ಕೀಡಾದರೆ ಸಮಸ್ತೆಗಳಾಗಬಾರದೆಂದು ಸರ್ಕಾರವು ಲಕ್ಷಾಂತರ ಹಣ ವ್ಯಯಿಸುವಾಗ ಕೂಡ್ಲೂರಿನ ಗ್ರಾಮದ ವ್ಯಕ್ತಿಯು ಅನಾರೋಗ್ಯದ ನಿಮಿತ್ತವಾಗಿ ಆಸ್ಪತ್ರೆಗೆ ದಾಖಲಾಗಲು ಬಂದಾಗ ರಾತ್ರಿ ವೇಳೆ ಬಾಗಿಲು ಮುಚ್ಚಿದ ಪರಿಣಾಮದಿಂದ ಹೊಟ್ಟೆ ನೋವಿನಿಂದ ನರಳಿ ಚಿಕಿತ್ಸೆ ಸಿಗದೇ ಪರದಾಡಿದ ಘಟನೆ ತಾಲೂಕಿನ ಕೂಡ್ಲೂರಿನಲ್ಲಿ ನಡೆದಿದೆ ಎಂದು ಕರ್ನಾಟಕ …

Read More »

ಅಭಿವೃದ್ಧಿಗೆಮತ್ತೋಂದು ಹೆಸರೆಆರ್ ದೃ ವನಾರಯಣ್ ಮೊದಲನೆ ವರ್ಷದ ಪುಣ್ಯಸ್ಮರಣೆಯಲ್ಲಿ ಆರ್ ನರೇಂದ್ರಾಭಿಮತ

Another name for development is Dru Vanarayan, who is first in the commemoration of the year, Narendra Abhima. ವರದಿ : ಬಂಗಾರಪ್ಪ ಸಿ .ಹನೂರು:ರಾಜ್ಯದ ಕೆಲಸ ಕಾರ್ಯಗಳಿಗೆ ಕೆಂದ್ರದಲ್ಲಿ ಸದಾ ಮುಂದಿದ್ದ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರ ಕೊಡುಗೆ ಅಪಾರವಾಗಿದೆ ಅವರ ನಿಧನದಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. …

Read More »

ಮಕ್ಕಳ ಮನದಲ್ಲಿ ಮಾನವೀಯಮೌಲ್ಯಗಳನ್ನುತುಂಬುವಅವಶ್ಯಕತೆಇದೆ-ನೇತ್ರಾಜಗುರುವಿನ ಮಠ

There is a need to inculcate humane values ​​in the minds of children – Netrajaguru’s Math ಗಂಗಾವತಿ:ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಮತ್ತು ಭವಿಷ್ಯದಲ್ಲಿ ಉತ್ತಮ ಜೀವನ ಸರಿಪಡಿಸುವುದರ ಬಗ್ಗೆ ಬಾಲ್ಯದಲ್ಲಿಯೇ ಅವರ ಮನ ಪರಿವರ್ತನೆಗಾಗಿ ನಮ್ಮ ಸಂಸ್ಥೆ ಶ್ರಮಿಸುತ್ತಿದೆ ಎಂದು ನೇತ್ರಾಜ್ ಗುರುವಿನ ಮಠ ರವರು ಇಂದು ಮಹಾನ್ ಕಿಡ್ಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಯನಗರ ಸತ್ಯನಾರಾಯಣಪೇಟೆ ವಾಕಿಂಗ್ ಗ್ರೂಪ್ ನವರಿಂದ ಸನ್ಮಾನ ಸ್ವೀಕರಿಸಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.