Great read: Kammat ಗಂಗಾವತಿ: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ಭಾಷಾ ಭಾರತಿ ಬೆಂಗಳೂರು ಮತ್ತುಸರಕಾರಿ ಪದವಿ ಪೂರ್ವ ಕಾಲೇಜು ಗಂಗಾವತಿ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ ೧೨ ಮತ್ತು ೧೩ ರಂದು ನಡೆಯುವ ಎರಡು ದಿನಗಳ ಕಮ್ಮಟವನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಚೆನ್ನಪ್ಪ ಕಟ್ಟಿ ಅವರು ಜಂಬೆ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಭಾಷಾ ಭಾರತಿ ಮೂಲಕ ವಿಶ್ವಮಾನವ ಕವಿಯನ್ನು ನಾಡಿನ ಪ್ರತಿ ಕಾಲೇಜಿನ …
Read More »ಡಾ. ಸಿದ್ದಯ್ಯ ಪುರಾಣಿಕ್ ಟ್ರಸ್ಟ್ನ ಕಾರ್ಯ ಚಟುವಟಿಕೆಗಳನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸಲಾಗುವುದು- ಅಜ್ಮೀರ ನಂದಾಪುರ
Dr. Siddaiah Puranik Trust’s activities will be expanded to the national level – Ajmer Nandapur ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಡಾ. ಸಿದ್ದಯ್ಯ ಪುರಾಣಿಕ್ ಟ್ರಸ್ಟ್ನ ಕಾರ್ಯ ಚಟುವಟಿಕೆಗಳನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ನ ನೂತನ ಅಧ್ಯಕ್ಷರಾದ ಅಜ್ಮೀರ ನಂದಾಪುರ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ ಡಾ. ಸಿದ್ದಯ್ಯ …
Read More »ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Missing person: Request for assistance in finding him/her ಕೊಪ್ಪಳ ಸೆಪ್ಟೆಂಬರ್ 12, (ಕರ್ನಾಟಕ ವಾರ್ತೆ): ವೈಯಕ್ತಿಕ ಕೆಲಸದ ಮೇಲೆ ಕೊಪ್ಪಳಕ್ಕೆ ಹೋಗಿ ಬರುವುದಾಗಿ ತೆರಳಿದ ಕಿನ್ನಾಳ ಗ್ರಾಮದ ರಾಜಭಕ್ಷಿ ಬುಡ್ನೆಸಾಬ ಹಿರೇಮನಿ ಎಂಬ 31 ವರ್ಷದ ವ್ಯಕ್ತಿಯು ಜೂನ್ 06 ರಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 157/2025 ಕಲಂ, ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.ಕಾಣೆಯಾದ ವ್ಯಕ್ತಿಯ ಚಹರೆ:ವ್ಯಕ್ತಿಯು …
Read More »ಪೋಷಣ್ ಮಾಸಾಚರಣೆ ಅಂಗವಾಗಿ ತಾಯಿ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ
Planting program in the name of mother as part of Poshan month celebrations ಕೊಪ್ಪಳ ಸೆಪ್ಟೆಂಬರ್ 12, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಶುಕ್ರವಾರದಂದು ಕೊಪ್ಪಳ ಯೋಜನೆಯ ವದಗನಾಳ 1ನೇ ಅಂಗನವಾಡಿ ಕೇಂದ್ರದಲ್ಲಿ 8 …
Read More »ಅಂತರರಾಷ್ಟ್ರೀಯ ಮೈಗ್ರೇನ್ ಆಕ್ಷನ್ ದಿನ: ದೇಶದಲ್ಲೇ ಮೊದಲ ಬಾರಿಗೆ ತಲೆ ನೋವಿಗೆ ನೂತನ ಶಸ್ತ್ರ ಚಿಕಿತ್ಸಾ ವಿಧಾನ ಪ್ರಾರಂಭ
International Migraine Action Day: New surgical procedure for headache launched for the first time in the country ಬೆಂಗಳೂರು: ಮೈಗ್ರೇನ್ ತೀವ್ರವಾದ ತಲೆನೋವಾಗಿದ್ದು ರೋಗಿಗಳನ್ನು ಅತಿಯಾಗಿ ಬಳಲುಸುತ್ತದೆ. ಈ ಸಮಸ್ಯೆಗೆ ಕ್ರಾಂತಿಕಾರಕ ಚಿಕಿತ್ಸಾ ಪದ್ಧತಿ ಜಾರಿಗೊಳ್ಳುತ್ತಿದ್ದು, ವೆಂಕಟ್ ಸೆಂಟರ್ ಫಾರ್ ಅಸೈಟಿಕ್ ಹೆಲ್ತ್ ನಿಂದ ದೇಶದಲ್ಲೇ ಮೊದಲ ಬಾರಿಗೆ ಶಸ್ತ್ರ ಚಿಕಿತ್ಸೆಯನ್ನು ಪರಿಚಯಿಸಲಾಗುತ್ತಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವೆಂಕಟ್ ಸೆಂಟರ್ ನ …
Read More »ಯಾರು ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
Who should be ensured not to be left out of the survey – District Collector Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು …
Read More »ಹಿರಿಯ ನಾಗರಿಕರ ಕಾಯ್ದೆಯಡಿ 10,000 ರೂ ಮಿತಿ ಪರಿಷ್ಕರಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು
High Court recommends Centre to revise Rs 10,000 limit under Senior Citizens Act ಬೆಂಗಳೂರು: ದೇಶಾದ್ಯಂತ ವೃದ್ಧರಿಗೆ ಪ್ರಯೋಜನಕಾರಿಯಾದ ಕ್ರಮದಲ್ಲಿ, ಜೀವನ ವೆಚ್ಚದಲ್ಲಿನ ಹೆಚ್ಚಳವನ್ನು ಪರಿಗಣಿಸಿ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007ರ ಸೆಕ್ಷನ್ 9 ಅನ್ನು ಮರುಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರಕ್ಕೆ ಶಿಫಾರಸು ಮಾಡಿದೆ. “ಇಷ್ಟು ಕಡಿಮೆ ನಿರ್ವಹಣೆಯು ಕಾಯ್ದೆಯ ಉದ್ದೇಶಗಳನ್ನು ಈಡೇರಿಸಬಹುದೇ? ಸೆಕ್ಷನ್ 9 ರ ಮಿತಿಯೊಳಗೆ …
Read More »ಪಟ್ಟಣ ಪಂಚಾಯಿತಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ: ಹನುಮಂತ ಬಸರಿಗಿಡದ್
The menace of middlemen has increased in the town panchayat: Hanuman Basarigid ಕನಕಗಿರಿ ಪಟ್ಟಣ ಪಂಚಾಯತ ಸದಸ್ಯರಿಗೆ ದೌರ್ಜನ್ಯ ಎಸಗುತ್ತಿರುವ ಪಟ್ಟಣ ಪಂಚಾಯತಿ ಉಪಾಧ್ಯಕ್ಷರು ಹಾಗೂ ನಮೂನೆ 3 ನೀಡಲು ಲಂಚ ಪಡೆಯುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಬೇಕದಲ್ಲದೇ, ಮಧ್ಯವರ್ತಿಗಳ ಹಾವಳಿ ತಡೆಯುವ ಕುರಿತು 17ನೇ ವಾರ್ಡಿನ ಪಟ್ಟಣ ಪಂಚಾಯಿತಿಯ ಸದಸ್ಯ ಹನುಮಂತಪ್ಪ ತಂದೆ ಶಾಮಣ್ಣ ಬಸರಿ ಗಿಡ ಬೇಸರ ವ್ಯಕ್ತಪಡಿಸಿ ಈ …
Read More »ಮರೆಯಲಾಗದ ಮಹಾನುಭಾವರು : ಸರ್ ಸಿದ್ದಪ್ಪ ಕಂಬಳಿಯವರು
Unforgettable greats: Sir Siddappa Kambali ‘ಜಸ್ಟೀಸ್ ಆಫ್ ಪೀಸ್’ ಪುರಸ್ಕೃತ ಪ್ರಥಮ ಹೆಮ್ಮೆಯ ಕನ್ನಡಿಗ, *’ಸರ್ ಸಿದ್ದಪ್ಪ ತೋಟದಪ್ಪ ಕಂಬಳಿ”* (೧೧-೦೯-೧೮೮೨ ~ ೨೬-೦೪-೧೯೫೯) ನೊಂದವರು, ಬೆಂದವರಿಗೆ, ಸಾಮಾನ್ಯರ ಧ್ವನಿಯಾಗಿ ಅವಿಶ್ರಾಂತವಾಗಿ ಹೋರಾಡಿದ ಧೀಮಂತರು, ಕರ್ನಾಟಕದ ಏಕೀಕರಣ ರೂವಾರಿಗಳು, ಸಹೃದಯರು, ಪ್ರಾಮಾಣಿಕ-ನ್ಯಾಯನಿಷ್ಠುರಿ, ನಾಡು-ನುಡಿಗೆ ಶ್ರೀಗಂಧದ ಕೊರಡಿನಂತೆ ಜೀವ ತೇಯ್ದ ಪ್ರಾತಃಸ್ಮರಣೀಯ ಹಿರಿಯ ಚೇತನಗಳಲ್ಲಿ ಸರ್ ಸಿದ್ದಪ್ಪ ಕಂಬಳಿಯವರಿಗೆ ಅಗ್ರಸ್ಥಾನ.. ಕಂಬಳಿ ಸಿದ್ದಪ್ಪನವರು ಹುಬ್ಬಳ್ಳಿಯಲ್ಲಿ ಜನಿಸಿ ತಮ್ಮ ಬಾಳಿನುದ್ದಕ್ಕೂ ದಿವ್ಯ …
Read More »ಗಂಗಾವತಿ ನಗರದಲ್ಲಿ ಎರಡು ಶಾಸನಗಳು ಪತ್ತೆ
Two inscriptions found in Gangavathi city ಗಂಗಾವತಿ ನಗರದ ಪಂಪಾನಗರ ಮತ್ತು ವಿರೂಪಾಪುರಗಳಲ್ಲಿ ಎರಡು ಶಾಸನಗಳು ಪತ್ತೆಯಾಗಿದೆ. ಈ ಶಾಸನಗಳನ್ನು ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಪತ್ತೆ ಹಚ್ಚಿದ್ದಾರೆ .ಮೊದಲ ಶಾಸನ ಪಂಪಾನಗರದ ಬೆಟ್ಟಕ್ಕೆ ಹೊಂದಿಕೊಂಡಿರುವ ಪಠಾಣರ ಖಬರಸ್ಥಾನದ ವ್ಯಾಪ್ತಿಯಲ್ಲಿರುವ ಹುಟ್ಟು ಬಂಡೆಯ ಮೇಲೆ ಮೂರು ಸಾಲುಗಳಲ್ಲಿ ಬರೆಯಲಾಗಿದೆ .ಮೇಲ್ಭಾಗದಲ್ಲಿ ಸೂರ್ಯ ,ಚಂದ್ರ ಮತ್ತು ಶಿವಲಿಂಗದ ಚಿತ್ರಗಳಿವೆ .ಶಾಸನದ ಪಾಠ ಶುದ್ಧವಾಗಿಲ್ಲ. ಶಾಸನ ಪಾಠವನ್ನು “ಶ್ರೀ ಗೊಂಗಡಯ್ಯನ …
Read More »