International Migraine Action Day: New surgical procedure for headache launched for the first time in the country ಬೆಂಗಳೂರು: ಮೈಗ್ರೇನ್ ತೀವ್ರವಾದ ತಲೆನೋವಾಗಿದ್ದು ರೋಗಿಗಳನ್ನು ಅತಿಯಾಗಿ ಬಳಲುಸುತ್ತದೆ. ಈ ಸಮಸ್ಯೆಗೆ ಕ್ರಾಂತಿಕಾರಕ ಚಿಕಿತ್ಸಾ ಪದ್ಧತಿ ಜಾರಿಗೊಳ್ಳುತ್ತಿದ್ದು, ವೆಂಕಟ್ ಸೆಂಟರ್ ಫಾರ್ ಅಸೈಟಿಕ್ ಹೆಲ್ತ್ ನಿಂದ ದೇಶದಲ್ಲೇ ಮೊದಲ ಬಾರಿಗೆ ಶಸ್ತ್ರ ಚಿಕಿತ್ಸೆಯನ್ನು ಪರಿಚಯಿಸಲಾಗುತ್ತಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವೆಂಕಟ್ ಸೆಂಟರ್ ನ …
Read More »ಯಾರು ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
Who should be ensured not to be left out of the survey – District Collector Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು …
Read More »ಹಿರಿಯ ನಾಗರಿಕರ ಕಾಯ್ದೆಯಡಿ 10,000 ರೂ ಮಿತಿ ಪರಿಷ್ಕರಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು
High Court recommends Centre to revise Rs 10,000 limit under Senior Citizens Act ಬೆಂಗಳೂರು: ದೇಶಾದ್ಯಂತ ವೃದ್ಧರಿಗೆ ಪ್ರಯೋಜನಕಾರಿಯಾದ ಕ್ರಮದಲ್ಲಿ, ಜೀವನ ವೆಚ್ಚದಲ್ಲಿನ ಹೆಚ್ಚಳವನ್ನು ಪರಿಗಣಿಸಿ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007ರ ಸೆಕ್ಷನ್ 9 ಅನ್ನು ಮರುಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರಕ್ಕೆ ಶಿಫಾರಸು ಮಾಡಿದೆ. “ಇಷ್ಟು ಕಡಿಮೆ ನಿರ್ವಹಣೆಯು ಕಾಯ್ದೆಯ ಉದ್ದೇಶಗಳನ್ನು ಈಡೇರಿಸಬಹುದೇ? ಸೆಕ್ಷನ್ 9 ರ ಮಿತಿಯೊಳಗೆ …
Read More »ಪಟ್ಟಣ ಪಂಚಾಯಿತಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ: ಹನುಮಂತ ಬಸರಿಗಿಡದ್
The menace of middlemen has increased in the town panchayat: Hanuman Basarigid ಕನಕಗಿರಿ ಪಟ್ಟಣ ಪಂಚಾಯತ ಸದಸ್ಯರಿಗೆ ದೌರ್ಜನ್ಯ ಎಸಗುತ್ತಿರುವ ಪಟ್ಟಣ ಪಂಚಾಯತಿ ಉಪಾಧ್ಯಕ್ಷರು ಹಾಗೂ ನಮೂನೆ 3 ನೀಡಲು ಲಂಚ ಪಡೆಯುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಬೇಕದಲ್ಲದೇ, ಮಧ್ಯವರ್ತಿಗಳ ಹಾವಳಿ ತಡೆಯುವ ಕುರಿತು 17ನೇ ವಾರ್ಡಿನ ಪಟ್ಟಣ ಪಂಚಾಯಿತಿಯ ಸದಸ್ಯ ಹನುಮಂತಪ್ಪ ತಂದೆ ಶಾಮಣ್ಣ ಬಸರಿ ಗಿಡ ಬೇಸರ ವ್ಯಕ್ತಪಡಿಸಿ ಈ …
Read More »ಮರೆಯಲಾಗದ ಮಹಾನುಭಾವರು : ಸರ್ ಸಿದ್ದಪ್ಪ ಕಂಬಳಿಯವರು
Unforgettable greats: Sir Siddappa Kambali ‘ಜಸ್ಟೀಸ್ ಆಫ್ ಪೀಸ್’ ಪುರಸ್ಕೃತ ಪ್ರಥಮ ಹೆಮ್ಮೆಯ ಕನ್ನಡಿಗ, *’ಸರ್ ಸಿದ್ದಪ್ಪ ತೋಟದಪ್ಪ ಕಂಬಳಿ”* (೧೧-೦೯-೧೮೮೨ ~ ೨೬-೦೪-೧೯೫೯) ನೊಂದವರು, ಬೆಂದವರಿಗೆ, ಸಾಮಾನ್ಯರ ಧ್ವನಿಯಾಗಿ ಅವಿಶ್ರಾಂತವಾಗಿ ಹೋರಾಡಿದ ಧೀಮಂತರು, ಕರ್ನಾಟಕದ ಏಕೀಕರಣ ರೂವಾರಿಗಳು, ಸಹೃದಯರು, ಪ್ರಾಮಾಣಿಕ-ನ್ಯಾಯನಿಷ್ಠುರಿ, ನಾಡು-ನುಡಿಗೆ ಶ್ರೀಗಂಧದ ಕೊರಡಿನಂತೆ ಜೀವ ತೇಯ್ದ ಪ್ರಾತಃಸ್ಮರಣೀಯ ಹಿರಿಯ ಚೇತನಗಳಲ್ಲಿ ಸರ್ ಸಿದ್ದಪ್ಪ ಕಂಬಳಿಯವರಿಗೆ ಅಗ್ರಸ್ಥಾನ.. ಕಂಬಳಿ ಸಿದ್ದಪ್ಪನವರು ಹುಬ್ಬಳ್ಳಿಯಲ್ಲಿ ಜನಿಸಿ ತಮ್ಮ ಬಾಳಿನುದ್ದಕ್ಕೂ ದಿವ್ಯ …
Read More »ಗಂಗಾವತಿ ನಗರದಲ್ಲಿ ಎರಡು ಶಾಸನಗಳು ಪತ್ತೆ
Two inscriptions found in Gangavathi city ಗಂಗಾವತಿ ನಗರದ ಪಂಪಾನಗರ ಮತ್ತು ವಿರೂಪಾಪುರಗಳಲ್ಲಿ ಎರಡು ಶಾಸನಗಳು ಪತ್ತೆಯಾಗಿದೆ. ಈ ಶಾಸನಗಳನ್ನು ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಪತ್ತೆ ಹಚ್ಚಿದ್ದಾರೆ .ಮೊದಲ ಶಾಸನ ಪಂಪಾನಗರದ ಬೆಟ್ಟಕ್ಕೆ ಹೊಂದಿಕೊಂಡಿರುವ ಪಠಾಣರ ಖಬರಸ್ಥಾನದ ವ್ಯಾಪ್ತಿಯಲ್ಲಿರುವ ಹುಟ್ಟು ಬಂಡೆಯ ಮೇಲೆ ಮೂರು ಸಾಲುಗಳಲ್ಲಿ ಬರೆಯಲಾಗಿದೆ .ಮೇಲ್ಭಾಗದಲ್ಲಿ ಸೂರ್ಯ ,ಚಂದ್ರ ಮತ್ತು ಶಿವಲಿಂಗದ ಚಿತ್ರಗಳಿವೆ .ಶಾಸನದ ಪಾಠ ಶುದ್ಧವಾಗಿಲ್ಲ. ಶಾಸನ ಪಾಠವನ್ನು “ಶ್ರೀ ಗೊಂಗಡಯ್ಯನ …
Read More »ಸೆ.20 ರಂದು ವಿದ್ಯಾರ್ಥಿಗಳಿಗಾಗಿ ಮ್ಯಾರಥಾನ್ ಸ್ಪರ್ಧೆ
Marathon competition for students on September 20 ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ನ್ಯಾಕೋ ಅವರ ಮಾರ್ಗಸೂಚಿಯಂತೆ ಹೆಚ್.ಐ.ವಿ./ಏಡ್ಸ್ ,ಕುರಿತು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ. ಮತ್ತು ಏಡ್ಸ್ (ತಡೆ) ಕಾಯ್ದೆ 2017, NACO AIDS APP, , ಉಚಿತ ರಾಷ್ಟಿçÃಯ ಸಹಾಯವಾಣಿ 1097, ಎಸ್ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಅದರ ಅಂಗವಾಗಿ ಜಿಲ್ಲಾ, ರಾಜ್ಯ, …
Read More »ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ: ಪರಿಹಾರ ಮೊತ್ತ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶ
District Consumer Disputes Redressal Commission: Order to insurance company to pay compensation amount ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ದೂರುದಾರರ ಅಪಘಾತಕ್ಕೀಡಾದ ವಾಹನದ ನಷ್ಟ ಪರಿಹಾರವನ್ನು ನೀಡಲು ನಿರಾಕರಿಸಿ, ಸೇವಾ ನ್ಯೂನ್ಯತೆ ಎಸಗಿದ ಹುಬ್ಬಳ್ಳಿಯ ನ್ಯೂ ಇಂಡಿಯಾ ಅಶ್ಯೂರನ್ಸ್ ಕಂಪನಿ ಲಿ. ಗೆ ನಷ್ಟ ಪರಿಹಾರ ಮೊತ್ತವನ್ನು ಬಡ್ಡಿ ಸಮೇತ ಪಾವತಿಸುವಂತೆ ಆದೇಶಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತೀರ್ಪು ಪ್ರಕಟಿಸಿದೆ. ದೂರುದಾರರಾದ …
Read More »ಭತ್ತದಲ್ಲಿ ದುಂಡಾಣು ಎಲೆಮಚ್ಚೆ ರೋಗ ನಿರ್ವಹಣೆಗೆ ಸಲಹೆ
Tips for managing roundworm leaf spot disease in rice ಕೊಪ್ಪಳ ಸೆಪ್ಟೆಂಬರ್ 11 (ಕರ್ನಾಟಕ ವಾರ್ತೆ): ಭತ್ತದಲ್ಲಿ ದುಂಡಾಣು ಎಲೆಮಚ್ಚೆ ರೋಗ ನಿರ್ವಹಣೆಗಾಗಿ ಕೃಷಿ ಇಲಾಖೆಯಿಂದ ರೈತರಿಗೆ ಕೆಲವು ಸಲಹೆಗಳನ್ನು ನೀಡಲಾಗಿದೆ. ನಿರಂತರ ಮಳೆ ಜತೆಗೆ ಹವಾಮಾನ ವೈಪರೀತ್ಯದಿಂದ ಮುಂಗಾರು ಭತ್ತದ ಬೆಳೆಗೆ ದುಂಡಾಣು ಅಂಗಮಾರಿ ಮಚ್ಚೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈತರಿಗೆ ‘ಪ್ರಸ್ತುತ ರೋಗದ ಚಿಹ್ನೆ ಪ್ರಾರಂಭಿಕ ಹಂತದಲ್ಲಿ ಭತ್ತದ ಎಲೆಗಳ ಮೇಲೆ ತೇವಯುಕ್ತ ಕಂದುಬಣ್ಣದ …
Read More »ಮಾಜಿ ದೇವದಾಸಿ ಮಹಿಳೆಯರ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಅಚ್ಚುಕಟ್ಟಾಗಿ ನಿರ್ವಹಿಸಿ- ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ
Conduct a survey of former Devadasi women and gender minorities in a proper manner - District Collector Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 11 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿರುವ ಮಾಜಿ ದೇವದಾಸಿ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ಹೊರ ಉಳಿಯದಂತೆ ಸರಿಯಾಗಿ ಹಾಗೂ ನಿಖರವಾದ ಮಾಹಿತಿ ಸಂಗ್ರಹಿಸಿ, ಮಾಜಿ ದೇವದಾಸಿ ಮಹಿಳೆಯರ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಅಚ್ಚುಕಟ್ಟಾಗಿ …
Read More »