Breaking News

Mallikarjun

ಗುರು ಬಸವಣ್ಣನವರ ಲಿಂಗಾಯತ ಧರ್ಮ ಮತ್ತು ಮಠಗಳ ಲಿಂಗಾಯತ ಧರ್ಮ

screenshot 2025 10 15 07 07 35 76 680d03679600f7af0b4c700c6b270fe7.jpg

Lingayat religion of Guru Basavanna and Lingayat religion of the monasteries ಪೂಜ್ಯ ಶ್ರೀ ಮಾತೆ ಮಹಾದೇವಿಯವರು ಒಮ್ಮೆ ತಮ್ಮ ಪ್ರವಚನದಲ್ಲಿ ಹೀಗೆ ಹೇಳಿದ್ದರು: “ಗಂಗಾನದಿ ಹುಟ್ಟುವ ಜಾಗವಾದ ಗಂಗೋತ್ರಿಯಲ್ಲಿ ಅದು ಅತ್ಯಂತ ಪರಿಶುದ್ಧವಾಗಿರುತ್ತದೆ. ಹರಿಯುತ್ತ ಹರಿಯುತ್ತ ಹೋದಂತೆ ಅನೇಕರು ತಮ್ಮ ಸ್ವಾರ್ಥಕ್ಕಾಗಿ ಅದನ್ನು ಕಲುಷಿತಗೊಳಿಸುತ್ತಾರೆ. ಆ ನದಿ ಬಂಗಾಳ ಕೊಲ್ಲಿ ಸೇರುವ ವರೆಗೆ ಅತ್ಯಂತ ಮಲೀನವಾಗಿ ಬಿಡುತ್ತದೆ. ಅದೇ ರೀತಿ 12ನೇ ಶತನಮಾನದಲ್ಲಿ ಗುರು ಬಸವಣ್ಣನವರು …

Read More »

ಕೊಳವೆಬಾವಿ ಜಲಮರುಪೂರ್ಣಕ್ಕೆ ವಿಶೇಷ ಅನುದಾನ ಕಲ್ಪಿಸುವ ಭರವಸೆ :ಶಾಸಕ ನೇಮಿರಾಜ್ ನಾಯ್ಕ

screenshot 2025 10 14 21 06 13 72 6012fa4d4ddec268fc5c7112cbb265e7.jpg

“ರಾಜ್ಯದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುವುದಾಗಿ ಶಾಸಕ ನೇಮಿರಾಜ್ ನಾಯ್ಕ ಭರವಸೆ ನೀಡಿದರು.” Promise of special funding for borewell water recharge: MLA Nemiraj Naik ಕೊಟ್ಟೂರು : ತಾಲೂಕಿನ ತಿಮ್ಮಲಾಪುರ ಗ್ರಾಮದಲ್ಲಿ ಬಣಕಾರ ಚಂದ್ರಪ್ಪ ಹೊಲದಲ್ಲಿ ಸೋಮವಾರ ಸಾವಯವ ರೈತರ ವಿಶೇಷ ಪ್ರಯೋಗ ಪರಿವಾರದ ಸಭೆ ಮತ್ತು ಇಕ್ರಾ ಸಂಸ್ಥೆ ಹಾಗೂ ಭೂಮಿ ಮಿತ್ರ ಸಾವಯವ ರೈತರ ಒಕ್ಕೂಟ ಸಂಯೋಗದಲ್ಲಿ ಹಮ್ಮಿಕೊಂಡಿದ್ದರು ರೈತರು ಕೊಳವೆ …

Read More »

ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ: ಎಚ್‌.ಕೆ. ಪಾಟೀಲ

screenshot 2025 10 14 20 47 31 73 6012fa4d4ddec268fc5c7112cbb265e7.jpg

UNESCO status for Lakkundi: H.K. Patil    ಉದಯಪುರ – ರಾಜಸ್ಥಾನ:ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ರವರು ಇಂದು ಪ್ರಕಟಿಸಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಇಂದು ಮತ್ತು …

Read More »

ಯಲಬುರ್ಗಾ: ಹಿರಿಯ ಪತ್ರಕರ್ತ ಖಾಜಾವಲಿ ಜರಕುಂಟಿ ಗೆ ನುಡಿ ನಮನದಲ್ಲಿ ಹೆಚ್ ಮಲ್ಲೀಕಾರ್ಜುನ ಹೊಸಕೇರಾ

screenshot 2025 10 14 19 53 23 45 6012fa4d4ddec268fc5c7112cbb265e7.jpg

Yelaburga: H Mallikarjuna Hosakera participated in the tribute to senior journalist Khajavali Jarakunti ಯಲಬುರ್ಗಾ:  ಪತ್ರಕರ್ತರ  ವತಿಯಿಂದ ಮಂಗಳವಾರ ಪ್ರವಾಸಿ ಮಂದಿರದಲ್ಲಿ ಅಗಲಿದ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಹಿರಿಯ ಪತ್ರಕರ್ತರಾದ ಖಾಜಾವಲಿ ಜರಕುಂಟಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು.   ಗಂಗಾವತಿಯ ಹಿರಿಯ ಪತ್ರಕರ್ತರಾದ ಹೆಚ್ ಮಲ್ಲೀಕಾರ್ಜುನ ಹೊಸಕೇರಾ ನುಡಿನಮನ ಸಲ್ಲಿಸಿ, ಮಾತನಾಡಿ ಖಾಜಾವಲಿ ಕಷ್ಟದಿಂದ ಬೆಳೆದು ಬಂದವರು ಅತ್ಯುತ್ತಮ ಸುದ್ದಿಯನ್ನು ತಯಾರಿಸುವುದು …

Read More »

ಅ.16 ರಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಬಳ್ಳಾರಿಗೆ ಆಗಮನ

screenshot 2025 10 14 18 38 53 79 6012fa4d4ddec268fc5c7112cbb265e7.jpg

Union Minister of Finance and Corporate Affairs Nirmala Sitharaman to arrive in Ballari on October 16 ಬಳ್ಳಾರಿ,ಅ.14(ಕರ್ನಾಟಕ ವಾರ್ತೆ):ಭಾರತ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ.ಅಂದು ಮಧ್ಯಾಹ್ನ 01.45 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್ ನ ಗ್ರಂಥಾಲಯಕ್ಕೆ ಭೇಟಿ ನೀಡುವರು.ಬಳಿಕ ಮಧ್ಯಾಹ್ನ 03 ಗಂಟೆಗೆ …

Read More »

ಶಿ ಇಜ್ ಮೈ ಲವ್ ”- ಚಿತ್ರೀಕರಣ ಆರಂಭ

screenshot 2025 10 14 17 49 35 93 e307a3f9df9f380ebaf106e1dc980bb6.jpg

She Is My Love" - Filming begins ಮೈಸೂರು : ಕ್ರಿಯೇಟಿವ್ ಕಾನ್ಸೆಪ್ಟ್÷್ಸ ಬೆಂಗಳೂರು ಬ್ಯಾನರಡಿ ಮೈಸೂರಿನ ಅಗ್ರಹಾರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ s “ ಶಿ ಇಜ್(ಈಸ್) ಮೈ ಲವ್ ” ಚಲನಚಿತ್ರದ ಚಿತ್ರೀಕರಣ ಮುಹೂರ್ತ ನೆರವೇರಿತು.ಅತಿಥಿಗಳಾಗಿ ಆಗಮಿಸಿದ್ದ ಕೃಷ್ಣರಾಜ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ.ಎಸ್ ವತ್ಸ ಅವರು ಕ್ಯಾಮರಾ ಗುಂಡಿ ಒತ್ತುವ ಮೂಲಕ ಚಾಲನೆ ನೀಡಿ ಚಿತ್ರ ಅದ್ದೂರಿಯ ಯಶಸ್ಸು ಕಾಣಲೆಂದು ಶುಭ ಹಾÀರೈಸಿದರು. ಚಲನಚಿತ್ರ …

Read More »

ಅ. 16ರಂದು ಝಡ್.ಇಡಿ-ಲೀನ್ ಯೋಜನೆ ಹಾಗೂ ರಫ್ತು ಕುರಿತು ಅರಿವು ಕಾರ್ಯಕ್ರಮ

Awareness program on Z.ED-Lean project and exports on October 16 ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಉದ್ದೇಶದಿಂದ ರ‍್ಯಾಂಪ್ ಯೋಜನೆಯಡಿಯಲ್ಲಿ ಝಡ್.ಇಡಿ-ಲೀನ್ ಯೋಜನೆ ಹಾಗೂ ರಫ್ತು ಕುರಿತು ಅರಿವು …

Read More »

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

screenshot 2025 10 14 17 35 40 34 e307a3f9df9f380ebaf106e1dc980bb6.jpg

Make necessary preparations for Kittur Rani Chennamma Jayanthyutsava: Additional District Collector Sidrameshwara ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ವರ್ಷ ಆಚರಿಸಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ …

Read More »

ಇಂದು ಮೆತ್ತಗಲ್ಲ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನೆ

Training and General Facility Centre for Mettagalla Agro Processing Unit inaugurated today ಕೊಪ್ಪಳ ಅಕ್ಟೋಬರ್ 14 (ಕರ್ನಾಟಕ ವಾರ್ತೆ): ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಬೆಂಗಳೂರು, ಇವರ ವತಿಯಿಂದ ಇರಕಲ್ಲಗಡದ ಗವಿಸಿದ್ದೇಶ್ವರ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಇವರ ಸಹಯೋಗದಲ್ಲಿ ಅಕ್ಟೋಬರ್ 15ರ ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ಮೆತ್ತಗಲ್ಲ ಗ್ರಾಮದ ಆದಿಬಸವೇಶ್ವರ ದೇವಸ್ಥಾನದ ಹತ್ತಿರ ನಿರ್ಮಾಣವಾದ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ …

Read More »

ಕನ್ನೇರಿ ಸ್ವಾಮಿಗಳು ನಿಂದಿಸಿರುವುದುಲಿಂಗಾಯತ ಮುಖವಾಡದ ವೀರಶೈವರಿಗೆ ಹೊರತು ಗುರು ಬಸವಣ್ಣನವರ ಲಿಂಗಾಯತ ಧರ್ಮ ಅನುಯಾಯಿಗಳಿಗಲ್ಲ- ಶರಣ ಚಟ್ನಳ್ಳಿ

screenshot 2025 10 13 18 34 27 81 965bbf4d18d205f782c6b8409c5773a4.jpg

Kanneri Swamiji has insulted the Veerashaivas in the guise of Lingayats, not the followers of Guru Basavanna's Lingayat religion - Sharana Chatnalli ಕನ್ನೇರಿ ಸ್ವಾಮಿಗಳು ನಿಂದಿಸಿರುವುದು ಲಿಂಗಾಯತ ಮುಖವಾಡದ ವೀರಶೈವರಿಗೆ ಹೊರತು ಗುರು ಬಸವಣ್ಣನವರ ಲಿಂಗಾಯತ ಧರ್ಮ ಅನುಯಾಯಿಗಳಿಗಲ್ಲ ಕೆಲವರು ಲಿಂಗಾಯತರೆನಿಸಿಕೊಂಡವರು ಹಿಂದುತ್ವದ ವಿಚಾರ – ಆಚಾರಗಳನ್ನು ಮತ್ತು ವೀರಶೈವದ ವಿಚಾರ ಆಚಾರಗಳನ್ನು ಮೈಗೂಡಿಸಿಕೊಂಡಿರುವುದರಿಂದ ಅಂಥವರು ಕನ್ನೇರಿ ಸ್ವಾಮಿಗಳಿಗೆ ಅವರ ಕಡೆಯವರು …

Read More »