Breaking News

Mallikarjun

ಮುಕ್ತಿದಾಮದ ಮಹಾಮಾತೆಯಾದ ಶ್ರೀಮತಿ ಆಶಾ ವೆಂಕಟಸ್ವಾಮಿ ಸನ್ಮಾನ

Honorable Mrs. Asha Venkataswamy, the great mother of Muktidam ಮುಕ್ತಿದಾಮದ ಮಹಾಮಾತೆಯಾದ ಶ್ರೀಮತಿ ಆಶಾ ವೆಂಕಟಸ್ವಾಮಿ ಇವರು ವಿಶೇಷವಾಗಿ ಅನಾಥ ಹಾಗೂ ಬಡ ಸುಮಾರು 5000 ಶವಗಳಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ ಅಂತ್ಯ ಸಂಸ್ಕಾರಕ್ಕೆ ಬಹಳಷ್ಟು ಸಹಾಯ ನೀಡಿದ್ದಾರೆ ಇವರು ಆಂಬುಲೆನ್ಸ್ ಡ್ರೈವರ್ ಆಗಿ ಸಹ ಕೆಲಸ ನಿರ್ವಹಿಸಿದ್ದಾರೆ ಇಂತಹ ಕೆಲಸ ಮಾಡುವುದಕ್ಕೆ ಅವರ ಗಂಡ ಹಾಗೂ ಅತ್ತೆ ಮಾವ ಮನೆಯವರು ಸಹ ಅವರನ್ನು ಹೊರಹಾಕಿ ಕೈಬಿಟ್ಟಿದ್ದರು ತಮ್ಮ …

Read More »

ಸರ್ಕಾರದ ಸೌಲಭ್ಯ ಸದುಪಯೋಗಕ್ಕೆ ಸಲಹೆ-ಪಿಐ ಎಂ.‌ಡಿ. ಫೈಜುಲ್ಲಾ

Advice for efficient use of government facilities-PI M.D. Faizullah ಕನಕಗಿರಿಯ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಿಐ ಎಂ.‌ಡಿ. ನಮನ ಫೈಜುಲಾ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯ ಸೆಟ್‌ವಿತರಿಸಿದರು ಕನಕಗಿರಿ: ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಹಾಗೂ ಶಿಕ್ಷಕರು ಸಾಕಷ್ಟು ಶ್ರಮ ವಹಿಸುತ್ತಾರೆ, ಅವರ‌ ನಿರೀಕ್ಷೆಗಳನ್ನು ಹುಸಿಗೊಳಿಸದೆ ಉತ್ತಮ ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಬೇಕೆಂದು ಪಿಐ ಎಂ.‌ಡಿ. ಫೈಜುಲ್ಲಾ ತಿಳಿಸಿದರು.ಇಲ್ಲಿನ …

Read More »

ಮದಭಾವಿ ಗ್ರಾಮದಲ್ಲಿ ಸಂತ ಶಿರೋಮಣಿ ರೋಹಿದಾಸ ಜಯಂತಿ ಆಚರಣೆ

Celebration of Saint Shiromani Rohidasa Jayanti in Madabavi village ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕೋಕಟನೂರ (ಮಾಂಜರಿ)ಕಾಡಸಿದ್ದೇಶ್ವರ ಮಠದ ಪರಮ ಪೂಜ್ಯ ಗುರುಶಾಂತ ದೇಶಿ ಕೇಂದ್ರ ಶಿವಾಚಾರ್ಯ ಇವರು ರೋಹಿದಾಸ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಸಂತ ಶಿರೋಮಣಿ ರೋಹಿದಾಸ ಮಹಾರಾಜರ ಆಚಾರ ವಿಚಾರ ಹಾಗೂ ಆದರ್ಶಗಳನ್ನು ಎಲ್ಲರು ರೂಡಿಸಿಕೊಳ್ಳಬೇಕು. ಇಂದಿನ ಯುವಕರು ವಿದ್ಯಾರ್ಥಿಗಳು ಒಳ್ಳೆಯ ಸಂಸ್ಕಾರ ಸಂಸ್ಕೃತಿ ಬೆಳೆಸಿ ಕೊಂಡು ಯಾವದೆ ಕೆಟ್ಟ ಚಟಕ್ಕೆ …

Read More »

ಬುಡಕಟ್ಟು ಜನಾಂಗ ಮಕ್ಕಳಿಗಾಗಿ ವಸತಿ ಶಾಲಾ ಕಟ್ಟಡ ಕಾಮಗಾರಿ ಗುದ್ದಲಿ ಪೂಜೆ ನೆರವೆರಿಸಿದ ಶಾಸಕ ಎಮ್ ಆರ್ ಮಂಜುನಾಥ್.

MLA M R Manjunath performed Guddali Puja for residential school building work for tribal children. ವರದಿ:ಬಂಗಾರಪ್ಪ ಸಿಹನೂರು :ತಾಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಂಆರ್ ಮಂಜುನಾಥ್ ರಿಂದ ಭೂಮಿ ಪೂಜೆ ಮಾಡಲಾಯಿತು.ಹನೂರು ತಾಲ್ಲೂಕಿನಕಾಡಂಚಿನ ಗ್ರಾಮವಾದ ಗಾಣಿಗಮಂಗಲದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ನಿರ್ಮಾಣಕ್ಕೆ ಗುದ್ದಲಿ ಪೂಜೆ …

Read More »

ರೈತರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ರೈತ ಸಂಘದಿಂದ ಪ್ರತಿಭಟನೆ ಎಚ್ಚರಿಕೆ :ರಾಜ್ಯದ್ಯಕ್ಷ ಬಡಗಲುಪುರದ ನಾಗೇಂದ್ರ

Alleging that there has been an attack on the farmers, protest has been warned by the farmers’ association: Nagendra, the state president of Badagalupur. ವರದಿ :ಬಂಗಾರಪ್ಪ ಸಿ.ಹನೂರು : ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಗುರುವಾರ ರೈತರು ಹಾಗೂ ಗ್ರಾಮದ ಮಹಿಳೆಯ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯು, ಹೂಗ್ಯಂ ಗ್ರಾಮ …

Read More »

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Constitution Awareness Jatha Programme ತಿಪಟೂರು : ಕುಪ್ಪಾಳು ಗ್ರಾಮ ಪಂಚಾಯಿತಿ ವತಿಯಿಂದ ಕರಡಿ ಶೆಟ್ಟಿಹಳ್ಳಿಮಾರ್ಗವಾಗಿ ಮಧ್ಯಾನ್ಹ ಆಗಮಿಸಿದ ಸಂವಿಧಾನ ಜಾಗೃತಿ ಜಾಥ ರಥವನ್ನು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಅನಿತಾ ಷಡಾಕ್ಷರಿ ಅವರು ಹಾಗೂ ಸರ್ವಸದಸ್ಯರು ಮತ್ತು ದಲಿತ ಮುಖಂಡರುಗಳು ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ವಿವಿಧ ಶಾಲಾ-ಕಾಲೇಜುಗಳ ಮಕ್ಕಳು ವಿವಿಧ ವೇಷ ಭೂಷಣದೊಂದಿಗೆ ಹಾಗೂ ಮಹಿಳಾ ಸಂಘಟನೆಗಳು ಪೂರ್ಣ ಕುಂಭದೊಂದಿಗೆ ಸ್ವಾಗತಿಸುತ್ತಾ ಕುಪ್ಪಾಳಿನ ಮುಖ್ಯ ರಸ್ತೆಗಳಲ್ಲಿ ಬ್ಯಾಂಡ್ …

Read More »

ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಉದ್ಯೋಗ ಮೇಳ ಉದ್ಘಾಟನೆ: ಹತ್ತು ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ ಗುರಿ

Inauguration of Job Fair at Presidency College: Aim to provide employment to 10,000 people ಬೆಂಗಳೂರು; ಶಿಕ್ಷಣ ಮತ್ತು ಸಬಲೀಕರಣದ ದಾರಿದೀಪವಾದ ಅಸೆಟ್‌ ಸೊಸೈಟಿ, ಪ್ರತಿಭಾವಂತರಿಗೆ ಮಿತಿಯಿಲ್ಲದ ಅವಕಾಶಗಳನ್ನು ಕಲ್ಪಿಸಿದ್ದು, ಈ ನಿಟ್ಟಿನಲ್ಲಿ ನಗರದ ಹೆಬ್ಬಾಳದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಲಿವೇಟ್ 2ಕೆ24 ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಹತ್ತು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ ಮತ್ತು ಒಂದು ಸಾವಿರಕ್ಕೂ ಮೀರಿದ ದೂರದೃಷ್ಟಿಯುಳ್ಳವರನ್ನು ಉದ್ಯಮ ಶೀಲರನ್ನಾಗಿ ಮಾಡಲು ಸೂಕ್ತ …

Read More »

ಪಬ್ಲಿಕ್ ಶಾಲೆಯಲ್ಲಿ ಮನಸುರೆಗೊಂಡ ಟ್ಯಾಲೆಂಟ್ ಫೆಸ್ಟ್ ವಸ್ತುಪ್ರದರ್ಶನ

Enthusiastic talent fest exhibition at a public school ಬೆಂಗಳೂರು: ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ವರ್ಷವೂ ವಿಶೇಷ ಚಟುವಟಿಕೆಯನ್ನು ನೀಡಲಾಗುತ್ತದೆ, ಅದೇ ರೀತಿ ಈ ಭಾರಿಯೂ ಟ್ಯಾಲೆಂಟ್ ಫೆಸ್ಟ್ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಮಕ್ಕಳಲ್ಲಿ ಸುಪ್ತ ಪ್ರತಿಭೆಯನ್ನು ಗುರುತಿಸಲಾಗುತಿದೆ ಎಂದು ಸೇಂಟ್ ಲಾರ್ಡ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀಹರ್ಷ ತಿಳಿಸಿದರು. ಬೆಂಗಳೂರಿನ ಮಾಗಡಿ ರಸ್ತೆಯ ಕೆಪಿ ಅಗ್ರಹಾರದಲ್ಲಿ ಕಲಾ …

Read More »

ಗಂಗಾವತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾಹನುಮಂತ ಮೂಳೆ

Constitution Awareness Jatha successfully held in Gangavati Hanuman bone ಗಂಗಾವತಿ: ನಗರದಲ್ಲಿ ಫೆಬ್ರವರಿ-೨೩ ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಹನುಮಂತ ಮೂಳೆ ಪ್ರಕಟಣೆಯಲ್ಲಿ ತಿಳಿಸಿದರು.ಸಂವಿಧಾನ ಸಮರ್ಪಣೆ ನಿಮಿತ್ತ ರಾಜ್ಯ ಸರ್ಕಾರ ಆಯೋಜಿಸಿರುವ ಸಂವಿಧಾನ ಜಾಗೃತಿ ರಥಕ್ಕೆ ನಗರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಜಾಗೃತಿ ರಥಕ್ಕೂ ಮೊದಲು ನಗರದ …

Read More »

ಯೂಥ್ ೪ ಜಾಬ್ಸ್ ಫೌಂಡೇಷನ್, ಗ್ರಾಸ್ ರೂಟ್ಸ್ಅಕಾಡೆಮಿಯವರಿಂದವಿಕಲಚೇತನ ತರಬೇತಿದಾರರಿಗೆ ಪ್ರಮಾಣ ಪತ್ರಗಳ ಜೊತೆಗೆ ಬುಕ್ಸ್, ಬ್ಯಾಗ್‌ಗಳ ವಿತರಣೆ

By Youth 4 Jobs Foundation, Grass Roots Academy Distribution of books, bags along with certificates to differently abled trainees ಗಂಗಾವತಿ: ಯೂಥ್ ೪ ಜಾಬ್ಸ್ ಫೌಂಡೇಶನ್, ಗ್ರಾಸ್ ರೂಟ್ಸ್ ಅಕಾಡೆಮಿ ಸಂಸ್ಥೆಯ ವತಿಯಿಂದ ಜನೇವರಿ-೨೨ ರಂದು ಬೆಳಗ್ಗೆ ೧೧:೩೦ ಗಂಟೆಗೆ ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿರುವ ಅರಮನೆ ಫ್ಯಾಮಿಲಿ ರೆಸ್ಟೋರೆಂಟ್ ಫಂಕ್ಷನ್ ಹಾಲ್‌ನಲ್ಲಿ ೧೧೭ ವಿಕಲಚೇತನ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರದ ಜೊತೆಗೆ ಬುಕ್ಸ್ ಮತ್ತು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.