Breaking News

Mallikarjun

ನಾಲ್ಕನೇ ವರ್ಷದ ಭತ್ತದ ನಾಡು ರೈತ ಉತ್ಪಾದಕರ ಕಂಪನಿಯ ಸಭೆ,

screenshot 2025 09 03 22 03 53 27 439a3fec0400f8974d35eed09a31f914.jpg

Fourth Annual Paddy Country Farmers Producers Company Meeting, ಗಂಗಾವತಿ: ತಾಲೂಕಿನ ಕೋಟಯ್ಯಕ್ಯಾಂಪಿನಲ್ಲಿ, ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶ್ರೀ ಎನ್ ಸತ್ಯನಾರಾಯಣ, ಕಾರ್ಯ ನಿರ್ವಾಹಕ ನಿರ್ದೇಶಕರು ಇವರ ಅಧ್ಯಕ್ಷತೆಯಲ್ಲಿ, 2024-25 ನೇ ಸಾಲಿನ ಕಂಪನಿ ವಾರ್ಷಿಕ ಸಭೆಯನ್ನು ಆಯೋಜಿಸಲಾಯಿತು. ದೇಶ, ಸಮಾಜ ಮತ್ತು ಪರಿಸರವನ್ನು ಸುಧಾರಿಸುವ ಅನ್ನದಾತ ಎಂದು ಹೆಮ್ಮೆಯ ರೈತರಿಗೆ ಗೌರವ ನಮನ ಎಂದು ಹೇಳುತ್ತಾ ಸತ್ಯನಾರಾಯಣ ಮಾತನಾಡಿ, ರೈತ ಹಿತವಾಗಿದ್ದರೆ ನಾಡು ಹಿತ …

Read More »

ದಂತ ತಪಾಸಣಾ ಶಿಬಿರ ಮತ್ತು ಆರೋಗ್ಯ ಅರಿವು ಆಂದೋಲನ

whatsapp image 2025 09 03 at 10.49.40 am

Dental check-up camp and health awareness campaign ಬಾಯಿಯ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡಿಕೊಳ್ಳಿ: ಡಾ. ಶ್ರೀವಿದ್ಯಾ ಕೊಪ್ಪಳ ಸೆಪ್ಟೆಂಬರ್ 03 (ಕರ್ನಾಟಕ ವಾರ್ತೆ): ಮನುಷ್ಯನ ಜೀವನದಲ್ಲಿ ಬಾಯಿಯ ಆರೋಗ್ಯ ಪ್ರಮುಖ ಪಾತ್ರವಹಿಸುತ್ತದೆ. ಬಾಯಿಯ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯರಾದ ಡಾ. ಶ್ರೀವಿದ್ಯಾ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

Read More »

ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ- ಡಾ. ಸುರೇಶ ಬಿ. ಇಟ್ನಾಳ

img 8639

Conduct survey work in the district neatly – Dr. Suresh B. Itnal ಕೊಪ್ಪಳ ಸೆಪ್ಟೆಂಬರ್ 03 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥತಿಗತಿಗಳ ಬಗ್ಗೆ ಕೈಗೊಳ್ಳಲಿರುವ ಈ ಸಮೀಕ್ಷಾ ಕಾರ್ಯವನ್ನು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ …

Read More »

ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ,ಮಾರಾಟ ಮೇಳಕ್ಕೆ ತೆರೆ: ರೂ. 1.50 ಕೋಟಿ ವಹಿವಾಟ

1000184549

State-level Khadi Village Industries Exhibition, Sale Fair opens: Rs. 1.50 crore turnover ಕೊಪ್ಪಳ ಸೆಪ್ಟೆಂಬರ್ 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಹತ್ತು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮಂಗಳವಾರ ತೆರೆ ದೊರೆತಿದ್ದು, ರೂ. 1.50 ಕೋಟಿ ವಹಿವಾಟು ಮೂಲಕ ಖಾದಿ ಉತ್ಸವವು ಯಶಸ್ವಿಯಾಗಿ ಮುಕ್ತಾಯಗೊಂಡಿರುತ್ತದೆ. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೊದ್ಯೋಗ ಮಂಡಳಿ, …

Read More »

ಡೆಂಗ್ಯೂ ಜ್ವರದ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ಇರಲಿ

0326bec8 a121 4d15 ac53 495e909794b3

Don’t worry about dengue fever, be careful (ವಿಶೇಷ ಲೇಖನ) ಮನುಷ್ಯನ ಆರೋಗ್ಯವು ಸಂಪೂರ್ಣವಾಗಿ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಸ್ಥಿತಿಯಾಗಿದೆ. ಅದು ಕೇವಲ ರೋಗ ಅಥವಾ ದೌರ್ಬಲ್ಯದ ಅನುಪಸ್ಥಿತಿಯಲ್ಲ, ದೈನಂದಿನ ಜೀವನಕ್ಕೆ ಸಂಪನ್ಮೂಲವಾಗಿದೆ. ಆರೋಗ್ಯವಂತ ವ್ಯಕ್ತಿ ಆರೋಗ್ಯವಂತ ಸಮಾಜ ನಿರ್ಮಿಸಬಲ್ಲ ಎನ್ನುವಂತೆ ನಾವು ಆರೋಗ್ಯದಿಂದ ಇದ್ದಾಗ ಮಾತ್ರ ನಮ್ಮ ಕುಟುಂಬ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬಹುದು. ಇಂದಿನ ಜನರ ಜೀವನ ಶೈಲಿ ಅವರ ಆಹಾರ ಪದ್ದತಿ ಸೇರಿದಂತೆ …

Read More »

ಕೊಪ್ಪಳದಲ್ಲಿ ಜಿಲ್ಲಾ ಪಂಚ ಸೇನಾ ಸಂಘಟನಾತ್ಮಕ ಸಭೆ

screenshot 2025 09 03 08 24 17 90 6012fa4d4ddec268fc5c7112cbb265e7.jpg

Zilla Pancha Sena organizational meeting in Koppal ಕೊಪ್ಪಳ-02 ನಗರದ ಪ್ರವಾಸಿ ಮಂದಿರದಲ್ಲಿ ಇಂದು ಕೊಪ್ಪಳ ಜಿಲ್ಲಾ ಪಂಚ ಸೇನಾ ನೂತನ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ ಇವರ ಅಧ್ಯಕ್ಷತೆಯಲ್ಲಿ ಸಂಘಟನಾತ್ಮಕ ಸಭೆಯನ್ನು ಆಯೋಜನೆ ಮಾಡಲಾಗಿತ್ತು ನಂತರ ವಿಶ್ವನಾಥ ಮರಿಬಸಪ್ಪನವರ ಮಾತನಾಡಿ ನಮ್ಮ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರುಗಳು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ಸಲಹೆಯಂತೆ ನಮ್ಮ ಜಿಲ್ಲೆಯಲ್ಲಿ ಪಂಚ ಸೇನಾ ಸಂಘಟನೆಯನ್ನು ಎಲ್ಲಾ ಏಳು ತಾಲೂಕ ಅಧ್ಯಕ್ಷರು, …

Read More »

ನಿವೃತ್ತಿ ಹೊಂದಿರುವ ವೀರುಪಾಕ್ಷಪ್ಪ ಹೊರಪೇಟೆ ಗ್ರೇಡ್ – 2 ತಹಶೀಲ್ದಾರ್ ಅವರಿಗೆ ಸನ್ಮಾನ

screenshot 2025 09 02 21 27 30 11 6012fa4d4ddec268fc5c7112cbb265e7.jpg

Tribute to retired Veerupakshappa Horapete Grade-2 Tahsildar ಕನಕಗಿರಿ ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಕೆಲಸವನ್ನು ಮಾಡುತ್ತಾ ಪಟ್ಟಣದಲ್ಲಿ ಹಲವಾರು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳತ ವಯೋ ನಿವೃತ್ತಿ ಹೊಂದಿರುವ ವೀರುಪಾಕ್ಷಪ್ಪ ಹೂರಪೇಟೆ ಗ್ರೇಡ್ – 2 ತಹಶೀಲ್ದಾರರಿಗೆ ತಾಲೂಕಿನ ಆಡಳಿತ ಅಧಿಕಾರಿ ವಿಶ್ವನಾಥ್ ಮುರುಡಿ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಗೌರವದಿಂದ ಸನ್ಮಾನಿಸಲಾಯಿತು . ನಂತರ ಮಾತನಾಡಿದ ವಿರುಪಾಕ್ಷಪ್ಪ ಹೊರಪೇಟೆ ಗ್ರಿಡ್ 2 ತಸಿಲ್ದಾರ್ ಸ್ಥಳೀಯ ಸಿಬ್ಬಂದಿಯವರಿಗೆ ಹಾಗೂ …

Read More »

ಚಾ ನಗರ ಸಂಸದ ಸುನಿಲ್ ಬೋಸ್ ಹುಟ್ಟು ಹಬ್ಬವನ್ಬು ಮಾಧರಿಯಾಗಿ ಆಚರಿಸಿದ ಅಭಿಮಾನಿಗಳು

screenshot 2025 09 02 19 11 28 44 6012fa4d4ddec268fc5c7112cbb265e7.jpg

Fans celebrated the birthday of Cha Nagar MP Sunil Bose in a grand manner. ವರದಿ: ಬಂಗಾರಪ್ಪ .ಸಿ.ಹನೂರು :ಉತ್ತಮ ಸಮಾಜ ಸೇವೆಯನ್ನು ಮಾಡುವ ಉದ್ದೇಶದಿಂದ ನಮ್ಮ ಪ್ರೀತಿಯ ನಾಯಕರು ಸಂಸದರಾಗಿ ಆಯ್ಕೆಯಾಗಿದ್ದಾರೆ, ಅವರ ಹುಟ್ಟು ಹಬ್ಬವನ್ನು ಇಂದು ಆಚರಿಸುತ್ತಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯ ಹಾಗೂ ನಮ್ಮ ಸಂಸದರು ದೇಶದ ನಂ 1 ಸಂಸದರಾಗಿ ಕಾರ್ಯನಿರ್ವಹಿಸಲಿ, ಅಲ್ಲದೆ ಮಾಜಿ ಶಾಸಕರಾದ ಆರ್ ನರೇಂದ್ರ ರವರ ಸಹಕಾರದೊಂದಿಗೆ …

Read More »

ಗಿಣಿಗೇರಾ ಜಾನುವಾರು ಸಂತೆಯಲ್ಲಿ ವ್ಯಾಪಾವಿಲ್ಲದೆ ದನಕರುಗಳಿಗೆ ನೀರು ಮೇವಿಲ್ಲದೆ ಪರದಾಟ

1001883611

Cattle are stranded without water or fodder at the Ginigera cattle fair due to lack of traffic ಗಿಣಿಗೆರೆ ಗ್ರಾಮದಲ್ಲಿ ಪ್ರತಿ ಶುಕ್ರವಾರದಂದು ರೈತರಿಗೆ ಅನುಕೂಲವಾಗಲೆಂದು ಜಾನುವಾರಗಳ ಸಂತೆ ನಡೆಯುತ್ತದೆ. ನೂರಾರು ಕಿಲೋ ಮೀಟರ್ ಗಟ್ಟಲೆ ದೂರದಿಂದ ಪ್ರತಿ ಶುಕ್ರವಾರ ನಡೆದಂತಹ ಜಾನುವಾರು ಸಂತೆಯಲ್ಲಿ ಸಾವಿರಾರು ಧನ, ಹಸು, ಎಮ್ಮೆ ಎತ್ತುಗಳು ಶುಕ್ರವಾರ ಮಾರಾಟವಾಗುತ್ತವೆ. ಮಾರಾಟವಾದಂತಹ ಜಾನುವಾರುಗಳನ್ನು ಎರಡು ಮೂರು ದಿವಸವಾದರೂ ಎಪಿಎಂಸಿ ಮಾರ್ಕೆಟ್ …

Read More »

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

02 koppal news.photo

Mohammad Asif selected for the prestigious Mathrubhumi State Award ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್ ಆಸೀಫ್ ಹುಸೇನ್ ಅವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿಯನ್ನು ಸಮಾಜ ಸೇವಾ ಕ್ಷೇತ್ರದ ವಿಭಾಗದಿಂದ ಆಯ್ಕೆ …

Read More »