Minority Development Corporation: Applications invited from those interested in starting a new business ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ “Elevate (Minorities) 2025” ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಜಿದಾರರು …
Read More »ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
Publication of provisional selection list for various posts: Objections invited ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಎನ್.ಹೆಚ್.ಎಂ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ ಮತ್ತು ತಿರಸ್ಕೃತ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿನ ಎನ್.ಟಿ.ಸಿ.ಪಿ. ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಜಿಲ್ಲಾ ಸಲಹೆಗಾರರ ಹುದ್ದೆ ಮತ್ತು ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಜಿಲ್ಲಾ ಎಪಿಡೆಮಿಯೋಲಾಜಿಸ್ಟ್ ಹುದ್ದೆ ಹಾಗೂ ತಾಲ್ಲೂಕು …
Read More »ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಸದೃಢರಾಗಿ: ನ್ಯಾ.ಮಹಾಂತೇಶ ದರಗದ
Stay strong with nutritious food and a healthy lifestyle: Justice Mahantesh Dargada ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಹೇಳಿದರು.ಮಂಗಳವಾರದAದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ …
Read More »ಜಿಲ್ಲೆಯಲ್ಲಿ ಈವರೆಗೆ 92 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ
Digitization of 92 lakh pages has been completed in the district so far. ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೂ ಒಟ್ಟು 92,50,801 ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.ಕೊಪ್ಪಳ ತಾಲ್ಲೂಕಿನಲ್ಲಿ ಒಟ್ಟು 37,994 ಕಡತಗಳಲ್ಲಿ(ಫೈಲ್) …
Read More »ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
Koppal District Level Dasara Games on September 6th and 7th ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ.ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಥ್ರೋಬಾಲ್, ಕಬಡ್ಡಿ, ಯೋಗಾಸನ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, …
Read More »ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ ಸಭೆ:ಜಲಮೂಲಗಳ ಸಂರಕ್ಷಣೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
District level apex committee meeting: Take action to protect water sources: Deputy Commissioner Dr. Suresh Itnal ಕೊಪ್ಪಳ ಸೆಪ್ಟೆಂಬರ್ 02 (ಕರ್ನಾಟಕ ವಾರ್ತೆ): ಜಿಲ್ಲೆಯ ಸಂಬAಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಮೂಲಗಳ ಗುರುತಿಸುವಿಕೆ ಮತ್ತು ರಕ್ಷಣೆ ಮಾಡಲು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ …
Read More »ಸ್ಥಳೀಯ ಕಲಾವಿದರ ಅಮೂಘ ನಟನೆಯ ಚಿತ್ರ ಗ್ರಾಮ ಪಂಚಾಯಿತಿ ಅತಿಶೀಘ್ರದಲ್ಲಿ ತೆರೆಗೆ
The film Gram Panchayat, featuring amazing performances by local artists, will be released soon. ಗಂಗಾವತಿ: ಇಂದು ಸೋಮವಾರ ನಗರದ ಸಾಯಿ ಹೋಟೆಲ್ ಸಭಾಂಗಣದಲ್ಲಿಗ್ರಾಮ ಪಂಚಾಯತಿ ಚಿತ್ರ ತಂಡದಿಂದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿನಾವು ಸ್ಥಳಿಯ ಅಂದರೆ ಕೊಪ್ಪಳ, ವಿಜಯ ನಗರ ಜಿಲ್ಲೆಯ ಕಲಾವಿದರ ತಂಡದಿಂದ ಅಭಿನಯಿಸಿದ್ದಾರೆಅತಿ ಶೀಘ್ರದಲ್ಲಿ ತೆರೆಕಾಣಲಿದೆ. ನಿರ್ದೇಶನ ಮತ್ತು ಸಂಭಾಷಣೆ ದುರ್ಗಸಿಂಹ,,ಚಿತ್ರಕಥೆ -ಛಾಯಗ್ರಾಹಕ & ಸಂಕಲನಕಾರ ಬಸುರಾಜ್ & ಟೀಮ್, ಕಂಠದಾನ …
Read More »ದೇಶದ ಐಕ್ಯತೆಗೆ ಬಸವಣ್ಣನವರ ತತ್ವಗಳೇ ಪೂರಕ ಅದರಿಂದ ಭಾರತ ದೇಶ ಇನ್ನು ಮುಂದೆ ಬಸವಭಾರತವಾಗಬೇಕು
Basavanna's principles are essential for the unity of the country, henceforth India should become Basavanna Bharat. –ಡಾ.ಗಂಗಾದೇವಿ ಮಾತಾಜಿ. ಪ್ರಪಂಚದ ಅತ್ಯಂತ ಪ್ರಾಚೀನ ನಗರ ಎಂದು ಕರೆಯಿಸಿಕೊಳ್ಳುವ ವಾರಣಾಸಿ ನಗರದ ಬನಾರಸ ಹಿಂದು ವಿಶ್ವವಿದ್ಯಾಲಯದ ಆವರಣದ ಕೆ ಎನ್ ಉಡುಪ ಆಡಿಟೋರಿಯಂ ನಲ್ಲಿ ದಿ.31.08.2025 ರಂದು ನಡೆಯುತ್ತಿರುವ ಐತಿಹಾಸಿಕ ಮೊಟ್ಟಮೊದಲನೆಯ ಬಸವಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಬೆಳಗ್ಗೆ 6 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಪ್ರಾರಂಭವಾಗಿ ಬೆ.9.30ಕ್ಕೆ …
Read More »ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿಗೆ ಸೆಪ್ಟೆಂಬರ್ 10ರವರೆಗೆ ಅವಧಿ ವಿಸ್ತರಣೆ
https://kalyanasiri.in/2025/09/01/postgraduate-admissions-deadline-extended-until-september-10/
Read More »ಕೊಪ್ಪಳದಲ್ಲಿ ದಿ,8 ಜರುಗುವ ಬಸವ ಸಂಸ್ಕ್ರತಿ ಅಭಿಯಾನದ ಆಮಂತ್ರಣ ಸಭೆ.
Invitation meeting for Basava Culture Campaign to be held in Koppal on the 8th. ಗಂಗಾವತಿ: ಇಂದು ನಗರದ ಶ್ರೀ ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ದಿ,8/9/2025 ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಬಸವ ಸಂಸ್ಕ್ರತಿಯ ಅಭಿಯಾನಕ್ಕೆ ಗಂಗಾವತಿ ಸರ್ವ ಸಮಾಜದವರಿಗೆ ಆಮಂತ್ರಣ ನೀಡುವುದಕ್ಕಾಗಿ ಸಭೆಯನ್ನು ಕರೆಯಲಾಗಿತ್ತು . ಸಭೆಯ ಅಧ್ಯಕ್ಷತೆಯನ್ನು ಲಿಂಗಾಯತ ಸಮಾಜದ ಮುಖಂಡರಾದ ಹೊಸಳ್ಳಿ ಶಂಕ್ರಗೌಡರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕೊಪ್ಪಳದ ಬಸವರಾಜಪ್ಪ ಬೊಳ್ಳೊಳ್ಳಿ ಮತ್ತು …
Read More »