Koppal District Level Dasara Games on September 6th and 7th ಕೊಪ್ಪಳ ಸೆಪ್ಟೆಂಬರ್ 02, (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ.ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಥ್ರೋಬಾಲ್, ಕಬಡ್ಡಿ, ಯೋಗಾಸನ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, …
Read More »ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ ಸಭೆ:ಜಲಮೂಲಗಳ ಸಂರಕ್ಷಣೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
District level apex committee meeting: Take action to protect water sources: Deputy Commissioner Dr. Suresh Itnal ಕೊಪ್ಪಳ ಸೆಪ್ಟೆಂಬರ್ 02 (ಕರ್ನಾಟಕ ವಾರ್ತೆ): ಜಿಲ್ಲೆಯ ಸಂಬAಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಮೂಲಗಳ ಗುರುತಿಸುವಿಕೆ ಮತ್ತು ರಕ್ಷಣೆ ಮಾಡಲು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ …
Read More »ಸ್ಥಳೀಯ ಕಲಾವಿದರ ಅಮೂಘ ನಟನೆಯ ಚಿತ್ರ ಗ್ರಾಮ ಪಂಚಾಯಿತಿ ಅತಿಶೀಘ್ರದಲ್ಲಿ ತೆರೆಗೆ
The film Gram Panchayat, featuring amazing performances by local artists, will be released soon. ಗಂಗಾವತಿ: ಇಂದು ಸೋಮವಾರ ನಗರದ ಸಾಯಿ ಹೋಟೆಲ್ ಸಭಾಂಗಣದಲ್ಲಿಗ್ರಾಮ ಪಂಚಾಯತಿ ಚಿತ್ರ ತಂಡದಿಂದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿನಾವು ಸ್ಥಳಿಯ ಅಂದರೆ ಕೊಪ್ಪಳ, ವಿಜಯ ನಗರ ಜಿಲ್ಲೆಯ ಕಲಾವಿದರ ತಂಡದಿಂದ ಅಭಿನಯಿಸಿದ್ದಾರೆಅತಿ ಶೀಘ್ರದಲ್ಲಿ ತೆರೆಕಾಣಲಿದೆ. ನಿರ್ದೇಶನ ಮತ್ತು ಸಂಭಾಷಣೆ ದುರ್ಗಸಿಂಹ,,ಚಿತ್ರಕಥೆ -ಛಾಯಗ್ರಾಹಕ & ಸಂಕಲನಕಾರ ಬಸುರಾಜ್ & ಟೀಮ್, ಕಂಠದಾನ …
Read More »ದೇಶದ ಐಕ್ಯತೆಗೆ ಬಸವಣ್ಣನವರ ತತ್ವಗಳೇ ಪೂರಕ ಅದರಿಂದ ಭಾರತ ದೇಶ ಇನ್ನು ಮುಂದೆ ಬಸವಭಾರತವಾಗಬೇಕು
Basavanna's principles are essential for the unity of the country, henceforth India should become Basavanna Bharat. –ಡಾ.ಗಂಗಾದೇವಿ ಮಾತಾಜಿ. ಪ್ರಪಂಚದ ಅತ್ಯಂತ ಪ್ರಾಚೀನ ನಗರ ಎಂದು ಕರೆಯಿಸಿಕೊಳ್ಳುವ ವಾರಣಾಸಿ ನಗರದ ಬನಾರಸ ಹಿಂದು ವಿಶ್ವವಿದ್ಯಾಲಯದ ಆವರಣದ ಕೆ ಎನ್ ಉಡುಪ ಆಡಿಟೋರಿಯಂ ನಲ್ಲಿ ದಿ.31.08.2025 ರಂದು ನಡೆಯುತ್ತಿರುವ ಐತಿಹಾಸಿಕ ಮೊಟ್ಟಮೊದಲನೆಯ ಬಸವಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಬೆಳಗ್ಗೆ 6 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಪ್ರಾರಂಭವಾಗಿ ಬೆ.9.30ಕ್ಕೆ …
Read More »ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿಗೆ ಸೆಪ್ಟೆಂಬರ್ 10ರವರೆಗೆ ಅವಧಿ ವಿಸ್ತರಣೆ
https://kalyanasiri.in/2025/09/01/postgraduate-admissions-deadline-extended-until-september-10/
Read More »ಕೊಪ್ಪಳದಲ್ಲಿ ದಿ,8 ಜರುಗುವ ಬಸವ ಸಂಸ್ಕ್ರತಿ ಅಭಿಯಾನದ ಆಮಂತ್ರಣ ಸಭೆ.
Invitation meeting for Basava Culture Campaign to be held in Koppal on the 8th. ಗಂಗಾವತಿ: ಇಂದು ನಗರದ ಶ್ರೀ ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ದಿ,8/9/2025 ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯುವ ಬಸವ ಸಂಸ್ಕ್ರತಿಯ ಅಭಿಯಾನಕ್ಕೆ ಗಂಗಾವತಿ ಸರ್ವ ಸಮಾಜದವರಿಗೆ ಆಮಂತ್ರಣ ನೀಡುವುದಕ್ಕಾಗಿ ಸಭೆಯನ್ನು ಕರೆಯಲಾಗಿತ್ತು . ಸಭೆಯ ಅಧ್ಯಕ್ಷತೆಯನ್ನು ಲಿಂಗಾಯತ ಸಮಾಜದ ಮುಖಂಡರಾದ ಹೊಸಳ್ಳಿ ಶಂಕ್ರಗೌಡರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕೊಪ್ಪಳದ ಬಸವರಾಜಪ್ಪ ಬೊಳ್ಳೊಳ್ಳಿ ಮತ್ತು …
Read More »ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿಗೆ ಸೆಪ್ಟೆಂಬರ್ 10ರವರೆಗೆ ಅವಧಿ ವಿಸ್ತರಣೆ
Postgraduate admissions deadline extended until September 10 ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿ ಅರ್ಜಿ ದಿನಾಂಕ ಸೆಪ್ಟೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿನ ಪ್ರಥಮ ವರ್ಷದ ಎಂ.ಎ. …
Read More »ವಾಣಿಜ್ಯ ಸಂಸ್ಥೆ, ಉದ್ದಿಮೆ & ಕಾರ್ಖಾನೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ
Formation of an internal grievance committee is mandatory in commercial establishments, industries & factories. ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕಿರುಗಳ ತಡೆ ಅಧಿನಿಯಮ-2013ರನ್ವಯ ಕೊಪ್ಪಳ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು & ಕಾರ್ಖಾನೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದೆ ಎಂದು ಕೊಪ್ಪಳ ಉಪವಿಭಾಗದ ಕಾರ್ಮಿಕ ಅಧಿಕಾರಿ ಸುಧಾ ಎಸ್. ಗರಗ ಅವರು ತಿಳಿಸಿದ್ದಾರೆ. ಮಾನ್ಯ ಸರ್ವೋಚ್ಛ …
Read More »ನೂತನ ಪೊಲೀಸ್ ವಾಹನಕ್ಕೆ ಸಂಸದ ರಾಜಶೇಖರ್ ಹಿಟ್ನಾಳ್ ಚಾಲನೆ
MP Rajasekhar Hitnal driving the new police vehicle ಕೊಪ್ಪಳ ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಸೋಮವಾರ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ನೂತನ ಪೊಲೀಸ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಬಸ್ಗೆ ಚಾಲನೆ ನೀಡಿದ ಬಳಿಕ ಸಂಸದರು ಸ್ವತಃ ತಾವೇ ಬಸ್ …
Read More »ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ: ಸೇವಾ ನ್ಯೂನ್ಯತೆ ಎಸಗಿದ ವಿಮಾ ಕಂಪನಿಗೆ ಪರಿಹಾರ ಮೊತ್ತ ಪಾವತಿಸುವಂತೆ ಆದೇಶ
District Consumer Disputes Redressal Commission: Order to pay compensation to insurance company for service deficiency ಕೊಪ್ಪಳ ಸೆಪ್ಟೆಂಬರ್ 01, (ಕರ್ನಾಟಕ ವಾರ್ತೆ): ಎಂಡೋಮೆಂಟ್ ಸೇವಿಂಗ್ಸ್ ಪ್ಲಾನ್ ಪ್ಲಸ್ ಪಾಲಿಸಿ ಪರಿಹಾರದ ಮೊತ್ತವನ್ನು ನೀಡುವಲ್ಲಿ ನಿರ್ಲಕ್ಷ್ಯ ಹಾಗೂ ಸೇವಾ ನ್ಯೂನ್ಯತೆ ಎಸಗಿದ ಪಿಎನ್ಬಿ ಮೆಟ್ ಲೈಫ್ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿ. ಮುಂಬೈ ಅವರಿಗೆ ದೂರುದಾರರಿಗೆ ಬಡ್ಡಿಸಹಿತ ವಿಮಾ ಮೊತ್ತವನ್ನು ಪಾವತಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ …
Read More »