Senior journalist Khajavali Jarakunti of Yelaburga passes away ಯಲಬುರ್ಗಾ: ಹಿರಿಯ ಪತ್ರಕರ್ತ ಖಾಜಾವಲಿ ಜರಕುಂಟಿ ನಿದನ.ವಾಗಿರುವದು ಸುದ್ದಿ ಕೇಳಿ ನಂಬಲು ಅಸದ್ಯಾವದ ವಿಷಯವಾಗಿದೆ. ಅದರೆ ದೆವರ ತೀರ್ಮಾನ ಅಂತಿಮ. ಇವರು ಅನಾರೋಗ್ಯದಿಂದ ಇಂದು ಮಧ್ಯಾಹ್ನ 3 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ತಿಳಿಸಲು ವಿಷಾದ ವ್ಯಕ್ತಪಡಿಸುತ್ತಾ ಇವರ ಅಂತ್ಯಕ್ರಿಯೆಯೂ (ಮಯ್ಯತ್)ನಾಳೆ ದಿನಾಂಕ 14.10.25 ಮಂಗಳವಾರ ಮಧ್ಯಾಹ್ನ 1.00pm ಗಂಟೆಗೆ ಯಲಬುರ್ಗಾ ಪಟ್ಟಣದ ಖಬರ್ಸ್ತಾನ್ ದಲ್ಲಿ ನೆರವೇರಿಸಲಾಗುವುದು.ಕುಟುಂಬ ದವರು ತೀಳಿಸಿದ್ದರೆ. …
Read More »ಅ.17 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ
District level youth festival program on October 17th ಕೊಪ್ಪಳ ಅಕ್ಟೋಬರ್ 11 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷ ವಯೋಮಾನದೊಳಗಿನ ಯುವಜನರು ಭಾಗವಹಿಸಲು ಅವಕಾಶವಿರುತ್ತದೆ.ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ …
Read More »ಅಸಭ್ಯ ಪದ ಬಳಸಿ ಮಾತನಾಡಿದ ಕನ್ನೇರಿಯ ಕಾಡಸಿದ್ಧೇಶ್ವರ ಸ್ವಾಮಿ ಕ್ಷಮೇ ಯಾಚಿಸಲಿ
Kanneriya Kadasiddheshwara Swamy apologizes for using vulgar language ಕನ್ನೇರಿಯ ಕಾಡಸಿದ್ದೇಶ್ವರ ಸ್ವಾಮಿ ಬಸವತತ್ವ ಮತ್ತು ಬಸವ ತತ್ವನಿಷ್ಟರನ್ನು ಮನ ಬಂದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಿ ನಿಂದಿಸಿರುವುದು ಬಸವ ಪರ ಸಂಘಟನೆಗಳನ್ನ ಕೆರಳಿಸುವಂತಾಗಿದೆ. ಅಕ್ಟೊಬರ್ 9 ರಂದು ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಬಸವ ಸಂಸ್ಕೃತಿ ಅಭಿಯಾನ ನಡೆಸಿದ ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮಿಗಳನ್ನು ಸೂಳೆ ಮಕ್ಕಳೆಂದೂ, ಪದ …
Read More »ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿವೃತ್ತ ವಲಯ ಅರಣ್ಯ ಅಧಿಕಾರಿ ಶ್ರೀ ಇಮ್ಮಡಿ ರವೀಂದ್ರನಾಥ್ಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.
Retired Zonal Forest Officer Shri Immadi Ravindranath was felicitated and honored on the occasion of World Senior Citizens Day. ವಿಜಯನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತಾಲೂಕು ಕಾನೂನು ಸೇವ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಜಯನಗರ ಜಿಲ್ಲೆಯಲ್ಲಿ ವಿಶೇಷಚೇತನರಿಗಾಗಿ ಮತ್ತು ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ವಿವಿಧ ಸಂಘ, ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ನಡೆದ …
Read More »ತಿಪಟೂರು ಅಮಾನೀಕೆರೆ ಹಾಗೂ ಈಚನೂರು ಕೆರೆಗೆ ನೀರು ತುಂಬಿಸಲು ಒತ್ತಾಯಿಸಿ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಅಕ್ಟೋಬರ್ 27ರಂದು ಬೃಹತ್ ಪ್ರತಿಭಟನೆ.
A massive protest was held on October 27th under the leadership of JDS leader K.T. Shanthakumar, demanding the filling of water in Tiptur Amanikere and Itchanur lakes ತಿಪಟೂರು: ನಗರಕ್ಕೆ ಕುಡಿಯುವ ನೀರೊದಗಿಸುವ ಈಚನೂರು ಕೆರೆ ಯುಜಿಡಿ ಕೊಳಚೆ ನೀರು ತುಂಬಿ ಕಲೂಷಿತವಾಗಿದೆ ಅನುವ ಕಾರಣ ನೀಡಿ ಈಚನೂರು ಕೆರೆಗೆ ನೀರು ತುಂಬಿಸಲಾಗಿಲ್ಲ,ನಗರದ ಅಂತರ್ ಜಲದ ಮೂಲವಾದ ತಿಪಟೂರು ಕೆರೆ …
Read More »ಅಕ್ಟೋಬರ್. 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ,ಹೆಚ್ಚಿನ ಪ್ರಚಾರ ನೀಡಿ- ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ
Upa Lokayukta to visit Koppal district from Oct. 29 to 31, give more publicity - Upa Lokayukta Justice B. Veerappa ಕೊಪ್ಪಳ ಅಕ್ಟೋಬರ್ 10 (ಕರ್ನಾಟಕ ವಾರ್ತೆ): ಅಕ್ಟೋಬರ್ 29. ರಿಂದ 31 ರವರೆಗೆ ನಾವು ಕೊಪ್ಪಳ ಜಿಲ್ಲೆಗೆ ಭೇಟಿ ನೀಡುತ್ತಿರುವ ಮಾಹಿತಿಯನ್ನು ಸ್ಥಳೀಯವಾಗಿ ಆಯಾ ತಾಲ್ಲೂಕಿನ ತಹಶೀಲ್ದಾರರು ಮತ್ತು ಗ್ರಾಮ ಪಂಚಾಯತಿ ಹಂತದಲ್ಲಿ ಹೆಚ್ಚಿನ ಪ್ರಚಾರ ಮಾಡಿ ಈ ಮಾಹಿತಿ ಜನರಿಗೆ …
Read More »12ರಂದು ಜಿ ಹಂಪಣ್ಣ ಹೊಸಕೇರಾಲಯನ್ಸ್ ಕಣ್ಣಿನ ಆಸ್ಪತ್ರೆ ಲೋಕಾರ್ಪಣೆ
G Hampanna Hosakeralyans Eye Hospital to be inaugurated on 12th ಹಲವು ದಶಕಗಳ ಕನಸು ನನಸು…. ಎಂ ಜೆ ಎಫ್ ಲ. ಟಿ ರಾಮಕೃಷ್ಣ. ಗಂಗಾವತಿ.. ಸಾಮಾಜಿಕ ಸೇವಾ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಗಂಗಾವತಿ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಇದರ ಹಲವು ದಶಕಗಳ ಕನಸು ದಿನಾಂಕ 12 ರಂದು ನೆರವೇರಿಯಲ್ಲಿದ್ದು ಜಿ ಹಂಪಣ್ಣ ಹೊಸಕೆರ ಲಯನ್ಸ್ ಕಣ್ಣಿನ ಆಸ್ಪತ್ರೆ ಕಂಪ್ಲಿ ರಸ್ತೆಯಲ್ಲಿ ನಿರ್ಮಿಸಲಾದ ನೂತನ ಕಟ್ಟಡದ …
Read More »ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸಭೆ
Meeting of the Women and Child Welfare Committee of the Karnataka Legislative Assembly ಸರ್ಕಾರದ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು- ಎನ್.ಎಚ್. ಕೋನರಡ್ಡಿ ಕೊಪ್ಪಳ ಅಕ್ಟೋಬರ್ 09 (ಕರ್ನಾಟಕ ವಾರ್ತೆ): ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರೀಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ …
Read More »ಕೊಲ್ಲಿ ನಾಗೇಶ್ವರಾವ್ ಸರಕಾರಿ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯರಾಗಿ ಡಾ.ಜೆ.ಕೃಷ್ಣ ನಿಯೋಜನೆ
Dr. J. Krishna appointed as the in-charge principal of Kolli Nageshwar Rao Government College ಗಂಗಾವತಿ: ನಗರದ ಕೊಲ್ಲಿನಾಗೇಶ್ವರಾವ್ ಸರಕಾರಿ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯರಾಗಿ ಹಿರಿಯ ಪ್ರಾಧ್ಯಾಪಕ ಅರ್ಥಶಾಸ್ತ್ರದ ಮುಖ್ಯಸ್ಥರಾದ ಡಾ.ಜೆ.ಕೃಷ್ಣ ಉನ್ನತ ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ಅಧಿಕಾರ ಸ್ವೀಕರಿಸಿದ್ದಾರೆ.ಈ ಸಂದರ್ಭದಲ್ಲಿ ಅವರು ಮಾತನಾಡಿ, ನಮ್ಮ ಕಾಲೇಜಿನಲ್ಲಿ ಬಹುತೇಕ ಗ್ರಾಮೀಣ ಮತ್ತು ಬಡತನ ಹಿನ್ನೆಲೆಯ ವಿದ್ಯಾರ್ಥಿಗಳು ಓದುತ್ತಿದ್ದು ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಜ್ಞಾನ ತುಂಬುವ …
Read More »2005ರಪೂರ್ವಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಮುಖ್ಯಮಂತ್ರಿ ಸಿದ್ದರಾಮಯ್ಯ
Those who made a living in forest land before 2005 have the right to land: Chief Minister Siddaramaiah ಬೆಂಗಳೂರು: 2005 ರಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ ನಾಯ್ಕ ನೇತೃತ್ವದ ಹೋರಾಟ …
Read More »