International Day against Drug Abuse and Illicit Trafficking ಗಂಗಾವತಿ: ವಿಶ್ವ ಮಾದಕ ವಸ್ತುಗಳ ದುರುಪಯೋಗ ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆಯನ್ನು ನಗರದಲ್ಲಿ ಗುರುವಾರ ಜಾಥಾ ಮೂಲಕ ಆಚರಿಸಲಾಯಿತು. ನಗರದ ಸೇ೦ಟ್ ಫಾಲ್ಸ್ ಫ಼ಾರ್ಮಸಿ ಕಾಲೇಜು ವಿಧ್ಯಾರ್ಥಿಗಳು ಹಾಗೂ ಗಂಗಾವತಿ-ಕನಕಗಿರಿ-ಕಾರಟಗಿ ಸಂಯುಕ್ತ ತಾಲೂಕು ಔಷಧ ವ್ಯಾಪಾರಿಗಳುಜಂಟಿಯಾಗಿ ಈ ಜಾಥಾವನ್ನು ಹಮ್ಮಿಕೊಂಡಿದ್ದವು. ನಗರದ ಬಸ್ ನಿಲ್ದಾಣದಿಂದ ಗಾಂಧೀ ಚೌಕವರೆಗೂ ನಡೆದ ಜಾಥಾ ಘೋಷಣೆಗಳೊಂದಿಗೆ ನಡೆಯಿತು. ಕರ್ನಾಟಕ ರಾಜ್ಯ ಔಷಧ …
Read More »ಜಿಲ್ಲಾ ಕಾರಾಗೃಹದ ಬಂಧಿಗಳಿಗೆಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್
District Jail inmates urged to transform their minds through meditation: Lalita Kandagal ಗಂಗಾವತಿ: ಧ್ಯಾನ, ಜ್ಞಾನ, ಸತ್ಸಂಗ, ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕರಾದ ಲಲಿತ ನಾರಾಯಣ ಕಂದಗಲ್ ರವರು ನುಡಿದರು.ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಮುಂದುವರೆದು ಜೈಲುವಾಸ ಶಿಕ್ಷೆಯಲ್ಲ, ಅದೊಂದು …
Read More »ಜೂನ್ ೨೭ರಿಂದ ೨೯ರವರಗೆ ಪೋಟೋ ಟುಡೇ ಅರಮನೆ ಮೈದಾನದಲ್ಲಿ ವಸ್ತು ಪ್ರರ್ಶನ
Exhibition at Photo Today Palace Grounds from 27th to 29th June ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ರ್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಬೈಸೇಲ್ ಇನ್ ಟ್ರಾಕ್ಟನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ರ್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಂಘದ ಸಹಯೋಗದಲ್ಲಿ ಜೂನ್ ೨೭ರಿಂದ ೨೯ರವರಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪೋಟೋ ಟುಡೇ ವಸ್ತು ಪ್ರರ್ಶನ ರ್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗೋಷ್ಟಿ. ರ್ನಾಟಕ ವಿಡಿಯೊ ಮತ್ತು …
Read More »ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಸಂಘದನೋಂದಣಿಪೂರ್ವ ಸಭೆಭಾರಧ್ವಾಜ್
Koppal District Building and Other Construction Workers Association Pre-registration meeting Bhardwaj ಗಂಗಾವತಿ: ನಗರದ ಬಸ್ ನಿಲ್ದಾಣದ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಇಂದು ಜೂನ್-೨೫ ಬುಧವಾರ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾನೂನು ಸಲಹೆಗಾರರಾದ ಶೇಖರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ನೋಂದಣಿ ಪೂರ್ವ ಸಭೆ ಜರುಗಿತು.ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಸಂಘದ ಮೂಲ ಧ್ಯೇಯೋದ್ಧೇಶಗಳ ಕುರಿತು …
Read More »ಇ.ಎಸ್.ಐ ಆಸ್ಪತ್ರೆ ಆವರಣದಲ್ಲಿ ವಿಶ್ವ ತೊನ್ನುರೋಗ ದಿನದ ಅಂಗವಾಗಿಜನ ಜಾಗೃತಿ
Public awareness campaign on World Tuberculosis Day at ESI Hospital premises ಬೆಂಗಳೂರು,ಜೂ.25: ವಿಶ್ವ ತೊನ್ನು ರೋಗ ದಿನದ ಅಂಗವಾಗಿ ರಾಜಾಜಿನಗರ ಇ ಎಸ್ ಐ ಸಿ ಆಸ್ಪತ್ರೆಯ ಆವರಣದಲ್ಲಿ ಜನ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ವೇಳೆ ವೈದ್ಯಕೀಯ ವಿದ್ಯಾರ್ಥಿಗಳಿಂದ ತೊನ್ನು ರೋಗದ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ರೋಗಿಗಳು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.ಇ.ಎಸ್.ಐ.ಸಿ ಆಸ್ಪತ್ರೆಯ ಡಾ ಡೀನ್ ಸಂಧ್ಯಾ ಆರ್, ವೈದ್ಯಕೀಯ ಅಧೀಕ್ಷಕರಾದ …
Read More »ನಂ.೫ ಡಿಸ್ಟಿçಬ್ಯೂಟರ್ ಉಪ ಕಾಲುವೆ ದುರಸ್ತಿಗೆ ರೈತರ ಆಗ್ರಹ
Farmers demand repair of No. 5 distributor sub-canal ಕೊಪ್ಪಳ: ಜಿಲ್ಲೆಯ ಅಗಳಕೇರಿ ಮತ್ತು ಹಿಟ್ನಾಳ ಸೀಮೆಯಲ್ಲಿ ಹಾದು ಹೋಗುವ ತುಂಗಭದ್ರಾ ಎಡದಂಡೆ ನಾಲೆಯ ೫ನೇ ವಿತರಣಾ ಕಾಲುವೆಯ ೧ನೇ ಪಿ.ಓ. ಕಾಲುವೆ ತ್ಯಾಜ್ಯದಿಂದ ತುಂಬಿಕೊAಡಿದ್ದು ದುರಸ್ತಿಗೊಳಿಸುವಂತೆ ಕೃಷಿಕರು ತುಂಗಭದ್ರಾ ಜಲಮಂಡಳಿಗೆ ಮನವಿ ಮಾಡಿದ್ದಾರೆ. ನಾಲೆಯ ೫ನೇ ವಿತರಣಾ ಕಾಲುವೆಯಿಂದ ಕೋಳೂರಮ್ಮ ದೇವಿಯ ದೇವಾಲಯ ಹಿಂಭಾಗ ಮತ್ತು ಅಗಳಕೇರಿ ಹಳ್ಳದವರೆಗೆ ಹಾದು ಹೋಗಿರುವ ಉಪ ಕಾಲುವೆ ನೀರು ಪಕ್ಕದ …
Read More »ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯಕೈಕಾಲು ಕಟ್ಟಿ ಚಿನ್ನಾಭರಣ ಕಳವುಗೈದ ಖದೀಮ!
A thief broke into a woman’s house in broad daylight, tied her hands and feet, and stole her jewelry ವರದಿ : ಬಂಗಾರಪ್ಪ .ಸಿ .ಹನೂರು : ತಾಲೂಕಿನ ವ್ಯಾಪ್ತಿಯಲ್ಲಿನ ರಾಮಾಪುರ ಹೋಬಳಿ ಕೇಂದ್ರದಲ್ಲಿ ಅಪರೊಚಿತ ವ್ಯಕ್ತಿ ಮನೆಗೆ ನುಗ್ಗಿ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ಮಾರಿಗುಡಿ ಬೀದಿಯ …
Read More »ಗುರುಗದಹಳ್ಳಿಗ್ರಾಮದಲ್ಲಿ ಅಪರೂಪಕೊಂದು ಎರಡು ಕರುವಿಗೆ ಜನ್ಮ ನೀಡಿದ ಹಸು.
A cow in Gurugadahalli village has given birth to a rare twin calf. ತಿಪಟೂರು. ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮದಲ್ಲಿ ಮಂಗಳವಾರ ಹಸು ಎರಡು ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಸಂಗತಿ ನಡೆದಿದೆ. ಗ್ರಾಮದ ಸಿದ್ದಗಂಗಮ್ಮ ಎಂಬವರಿಗೆ ಸೇರಿದ ಹಸು ಇದಾಗಿದ್ದು ಎರಡು ಕರುಗಳೂ ಆರೋಗ್ಯವಾಗಿವೆ. ಎರಡು ಕರು ಹಾಕಿದೆ ಎಂಬ ವಿಷಯ ಹರಡುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಬಂದು ಕರುಗಳನ್ನ ನೋಡಿಹೋಗುತ್ತಿದ್ದಾರೆ.ವರದಿ ಮಂಜು ಗುರುಗದಹಳ್ಳಿ
Read More »ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣದಆರೋಪಿಗಳನ್ನುಬಂಧಿಸದಪೊಲೀಸರು….???
Police not arresting accused in sexual assault and caste abuse cases….??? ಮಹಿಳಿಯ ಸ್ಥಿತಿ ಚಿಂತಾಜನಕ…!!! ಹೈಕೋರ್ಟ್ ಮೆಟ್ಟಿಲೇರುವುದಾಗಿ ಮತ್ತು ಹೋರಾಟ ಮಾಡುವುದಾಗಿ ಭೋವಿ ಸಮಾಜ ಎಚ್ಚರಿಕೆ. ಕೊಪ್ಪಳ, ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣದ ಒಂದರ ಆರೋಪಿಗಳನ್ನು ಬಂಧಿಸದ ಕಾರಟಗಿ ಠಾಣೆ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಭೋವಿ ಸಮಾಜ, ಹೈಕೋರ್ಟ್ ಮೆಟ್ಟಿಲೇರುವುದಾಗಿ ಮತ್ತು ಹೋರಾಟ ಮಾಡುವುದಾಗಿ ಭೋವಿ ಸಮಾಜ ಎಚ್ಚರಿಕೆ ನೀಡಿದೆ. ತಾಲೂಕಿನ …
Read More »ಡೆಂಟಾ ವಾಟರ್ ಸಿಎಸ್ಆರ್ಫಂಡ್ನಿಂದ ನಿರ್ಮಿತ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವಚಲುವರಾಯಸ್ವಾಮಿ
Minister Chaluvarayaswamy inaugurates school building constructed with Denta Waters CSR Fund ಕೃಷ್ಣರಾಜಪೇಟೆ , ಜೂನ್ 24 : ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಡೆಂಟಾ ವಾಟರ್ ಇನ್ಫ್ರಾ ಸೆಲ್ಯೂಷನ್ ಲಿಮಿಟೆಡ್ ಕಂಪನಿಯು ತನ್ನ ಸಿಎಸ್ ಆರ್ ಫಂಡ್ ಮೂಲಕ1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ ವನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು …
Read More »