Breaking News

Mallikarjun

ಸುನೀಲ್ ಬೋಸ್ ನಿಮ್ಮ ಸೇವಕ ಒಂದು ಅವಕಾಶ ನೀಡಿ:ಸಚೀವ ಹೆಚ್ ಸಿ ಮಹಾದೇವಪ್ಪ

ವರದಿ :ಬಂಗಾರಪ್ಪ ಸಿ . ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಚುನಾವಣೆ ಬಳಿಕ ಸಚಿವರು ಹಿರಿಯ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹಾದೇವಪ್ಪ ತಿಳಿಸಿದರು. ಹನೂರು ಕ್ಷೇತ್ರ ವ್ಯಾಪ್ತಿಯ ಮಲೆಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ರಾಮಾಪುರ, ಕೌದಳ್ಳಿ, ಲೊಕ್ಕನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ಚುನಾವಣಾ ಪ್ರಚಾರ ನಡೆಸಿ …

Read More »

Lok Sabha Elections 2024: ಗೆಲುವಿನ ಖಾತೆಯನ್ನು ತೆರೆದ ಬಿಜೆಪಿ

Lok Sabha Elections 2024: BJP opens account of victory ಸೂರತ್ ಏಪ್ರಿಲ್ 22: ಭಾರತದಲ್ಲಿ ಲೋಕಸಭಾ ಚುನಾವಣೆಗೆ ಮೊದಲನೇ ಹಂತದ ಮತದಾನ ಪೂರ್ಣಗೊಂಡಿದೆ. ಇನ್ನೂ ಆರು ಹಂತದ ಮತದಾನ ನಡೆಯಬೇಕಿದೆ. ಅದಾಗಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಹೌದು… ಚುನಾವಣೆಗೂ ಮುನ್ನ ಬಿಜೆಪಿ ಗೆಲುವು ಕಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಕೇಸರಿ ಬಾವುಟವನ್ನು ಆರಿಸಿದೆ. ಲೋಕಸಭೆ ಚುನಾವಣೆಗೂ ಮುನ್ನ ಸೂರತ್‌ನಲ್ಲಿ ಬಿಜೆಪಿ ಭರ್ಜರಿ ಜಯ ಕಂಡಿದ್ದು ಗೆಲುವಿನ ಬಾವುಟ …

Read More »

ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯ ಬೆಂಬಲ.

Ginigeri Civil Struggle Committee support for SUCI Communist Party candidate. ಕೊಪ್ಪಳ:ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿ ಶರಣು ಗಡ್ಡಿಯವರು ಗಿಣಿಗೇರಿ ಗ್ರಾಮದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿಗಿಣಿಗೇರಾ ಗ್ರಾಮ ಕೈಗಾರಿಕಾ ಕೇಂದ್ರದ ಸ್ಥಾನವಾಗಿದೆ.ನೂರಾರು ಜನ ವಲಸೆ ಕರ‍್ಮಿಕರು ಇಲ್ಲಿ ಜೀವ ನಡೆಸಲು ಒಂದು ಕಡೆ ಬರುತ್ತಿದ್ದರೆ?ಇಲ್ಲಿರುವ ನಿರುದ್ಯೋಗಿ ಯುವಕರಿಗೆ ಕೆಲಸದ ಅಭದ್ರತೆ ಹೆಚ್ಚಾಗುತ್ತಿದೆ.ಎರಡು ನೂರಕ್ಕೂ ಹೆಚ್ಚು ಕಂಪನಿಗಳು ಈ ಭಾಗದಲ್ಲಿದ್ದು ಕಂಪನಿಗೆ ಜಮೀನಿ …

Read More »

ಚುನಾವಣಾ ಪ್ರಚಾರಕ್ಕಾಗಿ ಮೇ.೦೨ಕ್ಕೆ ಗಂಗಾವತಿಗೆ ಸಿದ್ದರಾಮಯ್ಯ: ಸಂಗಣ್ಣ ಕರಡಿ

Siddaramaiah to Gangavati on May 02 for election campaign: Sanganna Karadi ಗಂಗಾವತಿ: ೧೯೭೮ರಲ್ಲಿ ತಾಲೂಕಾ ಬೋರ್ಡ್ ಚುನಾವಣೆಗಾಗಿ ಟಿಕೆಟ್ ನೀಡಿ ನನ್ನ ರಾಜಕೀಯ ಜೀವನ ಆರಂಭಕ್ಕೆ ಮುನ್ನುಡಿ ಬರೆದ ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರುವಾಗಿದ್ದು, ಮೂಲ ಪಕ್ಷಕ್ಕೆ ನಾನು ಮರಳಿರುವುದು ಸಂತಸ ತಂದಿದೆ. ಕಾಂಗ್ರೆಸ್ ಪಕ್ಷದಲ್ಲಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಕೆಲವೆ ದಿನಗಲ್ಲಿ ಮರೆಯಾಗಲಿವೆ, ಚುನಾವಣಾ ಪ್ರಚಾರಕ್ಕಾಗಿ ಮೇ.೦೨ ರಂದು ಗಂಗಾವತಿಗೆ ಸಿಎಂ …

Read More »

ಸುಲಲಿತ ಆಡಳಿತಕ್ಕೆ ಅಧಿಕಾರಿ ವಿಕೇಂದ್ರೀಕರಣ ಅಗತ್ಯ: ಹಿಟ್ನಾಳ್

Decentralization of officers necessary for smooth governance: Hitnal‘ ಗಂಗಾವತಿ:ಸುಲಲಿತಾ ಆಡಳಿತ, ತ್ವರಿತ ನಿರ್ವಹಣೆಗೆ ಅಧಿಕಾರ ವಿಕೇಂದ್ರೀಕರಣ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಹೇಳಿದರು.ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿದ್ದ …

Read More »

ನೊಂದವರ ದನಿ ಡಾ.ಚನ್ನಬಸವ ಪಟ್ಟದ್ದೇವರು.

Dr. Channabasava is the voice of the afflicted. ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ,ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾ ಪ್ರೇಮಿ,ವಚನ ಸಾಹಿತ್ಯ ತತ್ವಗಳನ್ನು ಸಾಗರದಾಚೆಗೂ ಕೊಂಡೊಯ್ದ ಮೇಧಾವಿ ಸಂತರ ಸಂತ, ಸರಳತೆಯನ್ನು ಮೈಗೂಡಿಸಿಕೊಂಡ ಸ್ನೇಹ ಜೀವಿ, ಸರ್ವರನ್ನೂ ಸಮಾನತೆಯಿಂದ ಕಂಡ ಸಮತಾವಾದಿ, ನುಡಿದಂತೆ ನಡೆದು, ಜಗತ್ತಿಗೆ …

Read More »

ಮೇ 12ರಂದು ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದವಾರ್ಷಿಕೋತ್ಸವ ಹಾಗೂ ಶಂಕರ ಜಯಂತಿ.

ಗಂಗಾವತಿ, ನಗರದ ಹಿರೇ ಜಂತಕಲ್ ಹಾಗೂ ವಿರುಪಾಪುರ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ನ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ 19ನೆಯ ವಾರ್ಷಿಕೋತ್ಸವ ಹಾಗೂ ಶಂಕರ ಜಯಂತಿ ಆಚರಣೆಯನ್ನು ಮೇ 12ರಂದು ಆಯೋಜಿಸಲಾಗಿದ್ದು ಈ ಬಾರಿ ವಾರ್ಷಿಕೋತ್ಸವದ ಆಚರಣೆಯ ಅಂಗವಾಗಿ ಆರ್ಯವೈಶ್ಯ ಸಮಾಜದ ಬಾಂಧವರಿಗಾಗಿ ಉಪನಯದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಗೂ ಸಮಾಜದ ಅಧ್ಯಕ್ಷ ನಾಗರಾಜ್ ದರೋಜಿ ಶೆಟ್ಟಿ ಹೇಳಿದರು ಅವರು ಶನಿವಾರದಂದು ದೇವಸ್ಥಾನದ ಆವರಣದಲ್ಲಿ ಸಮಾಜ …

Read More »

ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು

ಸಾವಳಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗ್ರಾಮದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ಹೇಳಿದರು. ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಮಟ್ಟದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವು ಶನಿವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳಗಳೊಂದಿಗೆ ವಿವಿಧ ಇಲಾಖೆಯ ಸರ್ಕಾರಿ ನೌಕರರು …

Read More »

ಸ್ಪೂರ್ತಿ ಇನ್‌ಸ್ಕೂಟ್ ಆಫ್ ನರ್ಸಿಂಗ್ ಸಂಸ್ಥೆ ಉಚಿತ ಮೆಡಿಕಲ್ ಕೋರ್ಸ್ ಶಿಕ್ಷಣಕ್ಕಾಗಿ ಪರೀಕ್ಷೆ

ಗಂಗಾವತಿ ಏ.20:ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿರುವ ವೃತ್ತಿಪರ ಮೆಡಿಕಲ್ ಕೋರ್ಸ್‌ಗಳಿಗೆ ಉಚಿತ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿಆಹ್ವಾನಿಸಲಾಗಿದೆ.ನಗರದ ಪ್ರತಿಷ್ಠಿತ ಸ್ಪೂರ್ತಿ ಇನ್‌ಸ್ಕೂಟ್ ಆಫ್ ನರ್ಸಿಂಗ್ ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಈ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಎ.,25 ರಂದು ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ವ್ಯವಸ್ಥಾಪಕರು ಕೋರಿದ್ದಾರೆ. ಪಿಯುಸಿ ದ್ವಿತೀಯ ವರ್ಷದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ …

Read More »

ಭಾವಿಯಲ್ಲಿ ಕಾಲು ಜಾರಿ ಬಿದ್ದಿರುವ ಅಡವಿ ನರಿ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳಿಂದ ರಕ್ಷಣೆ

ಭಾವಿಯಲ್ಲಿ ಕಾಲು ಜಾರಿ ಬಿದ್ದಿರುವ ಅಡವಿ ನರಿ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಯವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಅಡವಿ ನರಿಯು ಕಾಲು ಜಾರಿ ಸುಭಾಸ.ನಿಂಗಪ್ಪ.ಹನಗoಡಿ ಎಂಬುವರ ಬಾವಿಯಲ್ಲಿ ಬಿದ್ದಿರುವ ಘಟನೆ ದಿನಾಂಕ 19/04/2024 ರಂದು ಬೆಳಗಿನ ಜಾವ ಸಮಯ 09:00ಕ್ಕೆ ಶುಕ್ರವಾರ ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಧಾಕ್ಷಣ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.