Breaking News

Mallikarjun

ಫೆ. ೨೧ ರಂದು ಕಿತ್ತೂರಲ್ಲಿ “ನಾನು ಚನ್ನಮ್ಮ” ರಾಷ್ಟ್ರೀಯ ಅಭಿಯಾನ

Feb. “Nanu Channamma” national campaign at Kittoor on 21st ಕೊಪ್ಪಳ : ಇದೇ ಫೆ. ೨೧ ಕ್ಕೆ ಚನ್ನಮ್ಮನ ಸ್ವಾತಂತ್ರö್ಯದ ಕಿಚ್ಚು ಮೊಳಗಿ ಎರಡು ಶತಮಾನ ಕಳೆಯುವದರಿಂದ ದೇಶದ ಪ್ರಗತಿಪರ ಜನರೆಲ್ಲ ಸೇರಿ ಮಹಿಳಾ ಧೌರ್ಜನ್ಯ ಒಕ್ಕೂಟದ ನೇತೃತ್ವದಲ್ಲಿ ರಾಷ್ಟçಮಟ್ಟದ “ನಾನು ಚನ್ನಮ್ಮ” ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಮಹಿಳೆಯರು ಮಾಧ್ಯಮಗೋಷ್ಠಿಯಲ್ಲಿ ತಿಳಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಒಂದೇ ದಿನ ಮಾಧ್ಯಮದವರ ಮೂಲಕ ಜನರಿಗೆ …

Read More »

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

A teacher has a lot to learn from students: Magalada ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು.ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ …

Read More »

ರಾಜ್ಯದಲ್ಲೇ ಮೊದಲ ಬಾಹ್ಯ ಸೌಂದರ್ಯ ವೃದ್ಧಿಗೆ ಸವಿತಾ ಸಮಾಜದ ಕೊಡುಗೆ ಮಹತ್ವದ್ದು – ಎಂ.ಎಸ್. ರಕ್ಷಾ ರಾಮಯ್ಯ

Savita Samaj’s contribution to the first external beauty improvement in the state is significant – M.S. Raksha Ramaiah ಸವಿತಾ ಸಮಾಜದ ಕುಲದವೈವ ಭಗವಾನ್ “ಸವಿತಾ ಮಹರ್ಷಿ” ದೇವಾಲಯಕ್ಕೆ ಶಿಲಾನ್ಯಾಸ : ಮನುಷ್ಯನ ಗೌರಿ ಬಿದನೂರು, ಫೆ, 13; ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸವಿತಾ ಸಮಾಜದ ಶಕ್ತಿ ಮತ್ತು ಕುಲದೈವವಾದ ಭಗವಾನ್ “ಸವಿತಾ ಮಹರ್ಷಿ’ಯ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …

Read More »

ರಾಜ್ಯಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಾಗ ಆಯ್ಕೆ ಮಾಡಿಕೊಳ್ಳುವಂತಿಲ್ಲ, ಅದು ತುಷ್ಟೀಕರಣಕ್ಕೆ ಕಾರಣವಾಗುತ್ತದೆ: ಸುಪ್ರೀಂ ಕೋರ್ಟ್

States cannot be selective while granting reservations to backward classes, which leads to appeasement: Supreme Court ಹೊಸದಿಲ್ಲಿ: ರಾಜ್ಯಗಳು ಒಳಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಉಪವರ್ಗೀಕರಿಸಬಹುದೇ ಎನ್ನುವುದನ್ನು ಪರಿಶೀಲಿಸುತ್ತಿರುವ ಸರ್ವೋಚ್ಚ ನ್ಯಾಯಾಲಯವು, ರಾಜ್ಯ ಸರಕಾರಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಾಗ ಆಯ್ಕೆ ಮಾಡಿಕೊಳ್ಳುವಂತಿಲ್ಲ, ಅದು ತುಷ್ಟೀಕರಣದ ಅಪಾಯಕಾರಿ ಪ್ರವೃತ್ತಿಗೆ ಕಾರಣವಾಗುತ್ತದೆ ಎಂದು ಹೇಳಿದೆ. ಇ.ವಿ.ಚಿನ್ನಯ್ಯ ವಿರುದ್ಧ ಆಂಧ್ರಪ್ರದೇಶ ಪ್ರಕರಣದಲ್ಲಿ ಐವರು ನ್ಯಾಯಾಧೀಶರ …

Read More »

ರಾಜ್ಯ ಬಜೆಟ್ – ವಿದ್ಯಾರ್ಥಿಗಳ ಅಪೇಕ್ಷೆ!

State budget – students demand! ಕೊಪ್ಪಳ :ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಅದರಲ್ಲೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ನಿವಾರಣೆಯ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸಬೇಕೆಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ರಾಜ್ಯದ ವಿದ್ಯಾರ್ಥಿಗಳ ಪರವಾಗಿ ಮನವಿ ಮಾಡುತ್ತದೆ. ರಾಜ್ಯದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದು, ಅವರ …

Read More »

ಸರ್ಕಾರಿ ಕಚೇರಿಗಳಲ್ಲಿ ಫೆ.17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸೂಚನೆ

CM instructed to put Basavanna’s portrait on February 17 in government offices ಫೆ.17ರಂದು ಬಸವಣ್ಣನವರ ಭಾವಚಿತ್ರ ಹಾಕುವಂತೆ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸುವಂತೆ ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು …

Read More »

“ವಿಶ್ವ ರೈತ ಚೇತನ ಪ್ರೊ. ಎಂಡಿಎನ್”

“Vishwa Raitha Chetana Prof. mdn” ‘ಪ್ರೊಫೆಸರ್’ ಅಂದ್ರೆ ‘ಎಂಡಿಎನ್’ ಅನ್ನುವಷ್ಟರ ಮಟ್ಟಿಗೆ “ಶ್ರೀ ಮಹಾಂತ ದೇವರು ನಂಜುಂಡಸ್ವಾಮಿ” ಯವರು ಜನಾನುರಾಗಿಯಾಗಿದ್ದರು.ಪ್ರೊಫೆಸರ್ ಎಂಡಿಎನ್ ೧೯೩೬ ಫೆಬ್ರವರಿ ೧೩ ರಂದು ಮೈಸೂರಿನ ತಿರುಮಕೂಡಲು ನರಸೀಪುರದ ಮಾಡ್ರಳ್ಳಿಯಲ್ಲಿ ಜನಿಸಿದರು. ತಂದೆ ಶ್ರೀ ಮಹಾಂತ ದೇವರು ಆಗಿನ ವಿಧಾನಸಭೆ ಮತ್ತು ಪರಿಷತ್ತಿನ ಸದಸ್ಯರಾಗಿದ್ದರು. ತಾಯಿ ಶ್ರೀಮತಿ ರಾಜಮ್ಮಣ್ಣಿ. ಮೈಸೂರಿನ ಹಾರ್ಡ್ವಿಕ್ ಶಾಲೆಯಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ. ಯುವರಾಜ ಕಾಲೇಜಿನಲ್ಲಿ ಇಂಟರ್ ಮೀಡಿಯಟ್. ೧೯೫೪ ರಲ್ಲಿ ಮೈಸೂರು …

Read More »

ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ

Dharani in front of Chikkodi Zilla Panchayat office ಚಿಕ್ಕೋಡಿ: ರಕಾರದ ಅನುದಾನದಲ್ಲಿ ನಿರ್ಮಿಸಿದ ಕಾಮಗಾರಿಗಳ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವ ಚಿತ್ರಗಳನ್ನು ಹಾಕಬಾರದು ಎಂಬ ನ್ಯಾಯಾಲಯದ ಆದೇಶವಿದೆ, ಚಿಕ್ಕೋಡಿ ಉಪವಿಭಾಗದಲ್ಲಿಯ ಬಸ್ ಸೆಲ್ಟರಗಳ ಮೇಲೆ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಹಾಕಿರುವ ಕುರಿತು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬಾಳಾಸಾಹೇಬ ರಾವ್ ವಕೀಲರು, ದೂರು ಸಲ್ಲಿಸಿದ್ದು, ಚಿಕ್ಕೋಡಿಯ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮೂರು ದಿವಸಗಳಲ್ಲಿ ತೆರುವುಗೊಳಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು …

Read More »

ಕೊಪ್ಪಳಜಿಲ್ಲಾವಿಶ್ವಕರ್ಮ ಸಮಾಜದಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ : ರುದ್ರಪ್ಪ ಬಡಿಗೇರ ಬಣಕ್ಕೆ ಭರ್ಜರಿ ಜಯ

Koppal District Vishwakarma Samaj Board of Directors Election: Rudrappa Badigera faction wins big ಕೊಪ್ಪಳ : ತೀವ್ರ ಕುತೂಹಲ ಕೆರಳಿಸಿದ್ದಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ರುದ್ರಪ್ಪ ಬಡಿಗೇರ ಅವರ ಬಣಕ್ಕೆ ಭರ್ಜರಿ ಜಯವಾಗಿದೆ. ಇಲ್ಲಿನ ಶಾಸಕರ ಮಾದರಿ ಶಾಲಾ ಆವರಣದಲ್ಲಿ ರವಿವಾರ ನಡೆದ ಜಿಲ್ಲಾ ವಿಶ್ವಕರ್ಮ ಸಮಾಜದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆದು ರುದ್ರಪ್ಪ ಬಡಿಗೇರ ಅವರ ಬಣಕ್ಕೆ …

Read More »

ಮಾಹಿತಿ ಹಕ್ಕು ಕಾಯ್ದೆ ಉಪಯೋಗಮಾಡಿಕೊಳ್ಳಿ, ದುರುಪಯೋಗ ಮಾಡಿಕೊಳ್ಳಬೇಡಿಮಾಹಿತಿಹಕ್ಕುಬಳಕೆದಾರರಿಗೆ: ಸಿ.ಹೆಚ್ ನಾರಿನಾಳ್ ಸಲಹೆ

Use the RTI Act, don’t misuse it Right to Information Users: Advice by CH Narinal ಗಂಗಾವತಿ: ನಗರದ ಸರ್ಕಿಟ್ ಹೌಸ್‌ನಲ್ಲಿ ಮಾಹಿತಿ ಹಕ್ಕು ಸಂಘಟನೆಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮವನ್ನು ಮಾಹಿತಿ ಹಕ್ಕು ಸಂಘಟನೆಯ ರಾಜ್ಯಾಧ್ಯಕ್ಷರಾದ ಹೇಮಂತ್ ನಾಗರಾಜು ಉದ್ಘಾಟಿಸಿ ಮಾತನಾಡಿ ಇವತ್ತಿನ ದಿನಮಾನಗಳಲ್ಲಿ ಸಂವಿಧಾನದ ಆಡಳಿತ ಯಂತ್ರದಲ್ಲಿ ಪಾರದರ್ಶಕತೆ ತರಲು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾರ್ವಜನಿಕರ ಸೇವೆಗೆ ಮುಕ್ತವಾಗಿಸಲು ಕೇಂದ್ರ ಸರಕಾರ ಮಾಹಿತಿ ಹಕ್ಕು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.