Breaking News

Mallikarjun

ದ್ರಾವಿಡ ರಕ್ಷಣಾ ವೇದಿಕೆ”ಶೀಘ್ರದಲ್ಲಿಪ್ರಾರಂಭ.- ಭಾರಧ್ವಾಜ್‌

Dravida Defense Forum” to be launched soon.- Bhardwaj ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ದ್ರಾವಿಡ ರಕ್ಷಣಾ ವೇದಿಕೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಅದರಪೂರ್ವಭಾವಿ ಸಭೆಯನ್ನು ದಿನಾಂಕ: ೧೭.೦೭.೨೦೨೩ ಸೋಮವಾರಕರೆಯಲಾಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈಗಿನ ಪೀಳಿಗೆ ಜನರಿಗೆ ನಾವು ಮೂಲ ದ್ರಾವಿಡರು ಎಂಬುವುದುಗೊತ್ತಿಲ್ಲ. ಅದರಿಂದಾಗಿ ಅವರುಗಳು ಸನಾತನ ಆರ್ಯಸಂಘಟನೆಗಳ ಜೊತೆಗೆ ಹೋಗಿ ದ್ರಾವಿಡರ ಮೇಲೆಯೇ ದಾಳಿಮಾಡುತ್ತಿದ್ದಾರೆ. ದ್ರಾವಿಡರ ಬಗ್ಗೆ ಮೂಲ ದ್ರಾವಿಡರಿಗೆ ತಿಳಿಸಿ,ದ್ರಾವಿಡ ರಕ್ಷಣಾ ಸಂಘಟನೆಯನ್ನು ಗಟ್ಟಿಗೊಳಿಸುವುದುನಮ್ಮ ಉದ್ದೇಶವಾಗಿದೆ. ಇದರ …

Read More »

ಸಾವಳಗಿ ಗ್ರಾಂ ಪಂ: ಅಧ್ಯಕ್ಷರಾಗಿ ಜಿನ್ನುಮತಿ, ಉಪಾಧ್ಯಕ್ಷರಾಗಿ ಕವಿತಾ ಆಯ್ಕೆ

Savalagi Gram Panchayat: Jinnumati elected as President, Kavita as Vice President ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತಿಯು ಮತ್ತೆ ಬಿಜೆಪಿ ಮಡಿಲಿಗೆ. ಜಾನಪದ ಪರಿಷತ್ ತಾಲೂಕ ಮಟ್ಟದ ಅಧ್ಯಕ್ಷರಾದ ಪಾರ್ಶ್ವನಾಥ ಉಪಾಧ್ಯ ಅವರ ಧರ್ಮಪತ್ನಿಯಾದ ಶ್ರೀಮತಿ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾ ಸುನೀಲ್ ಪಾಟೋಳ್ಳಿ ಅವರು ಆಯ್ಕೆಯಾಗಿದ್ದಾರೆ. ಸುದ್ದಿಗಾರರೊಂದಿಗೆ …

Read More »

ಜೀವಸಂಕುಲದ ರಕ್ಷಣೆಗೆ ಪರಿಸರ ಸಂರಕ್ಷಣೆ ಅವಶ್ಯ- ನಿವೃತ್ತ ಶಿಕ್ಷಣ ಅಧಿಕಾರಿಚಂದ್ರಶೇಖರ್

Environment protection is necessary to protect the living environment - Chandrasekhar, a retired education officer. ಗಂಗಾವತಿ: ಸಕಲ ಜೀವರಾಶಿಗಳ ಅಳಿವು ಉಳಿವು ನಮ್ಮ ಸುತ್ತಲಿನ ಪರಿಸರದ ಮೇಲೆ ಅವಲಂಬಿತವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ನಿವೃತ್ತ ಶಿಕ್ಷಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಹೇಳಿದರು ಅವರು ರವಿವಾರದಂದು ತಇಟಾ ಶಿಕ್ಷಣ ಸಂಸ್ಥೆ ಹಾಗೂ ಜನಶಕ್ತಿ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ ಪರಿಸರ ದಿನಾಚರಣೆ …

Read More »