Breaking News

Mallikarjun

19ನೇ ವಾರ್ಡ : ಅಪಾಯಕ್ಕೆ ಆಹ್ವಾನಿಸುತ್ತಿರುವ ಚರಂಡಿಗಳು,,

20250822 194455 collage.jpg

19th Ward: Dangerous drains ಮಲೇರಿಯಾ, ಡೆಂಗ್ಯೂ ರೋಗದ ಭೀತಿಯಲ್ಲಿ ನಿವಾಸಿಗಳ ವಾಸ,, ಗಂಗಾವತಿ : ನಗರದ 19ನೇ ವಾರ್ಡ್ ಗುಂಡಮ್ಮ ಕ್ಯಾಂಪನಲ್ಲಿ ಸುಮಾರು ವರ್ಷಗಳಿಂದ ಚರಂಡಿಗಳು ಸ್ವಚ್ಚತೆ ಕಾಣದೇ ನೆನೆಗುದಿಗೆ ಬಿದ್ದಿದ್ದರಿಂದ ವಾರ್ಡಿನ ನಿವಾಸಿಗಳು, ಮಕ್ಕಳು, ಜೀವನ ನಡೆಸಲು ಭಯ ಭೀತರಾಗಿ ವಾಸಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಗಂಗಾವತಿ ನಗರದ ಗುಂಡಮ್ಮ ಕ್ಯಾಂಪ್ 19ನೇ ವಾರ್ಡ ನಲ್ಲಿ ಚರಂಡಿಗಳು ನಿರ್ವಹಣೆ ಕೊರತೆಯಿಂದಾಗಿ ತುಂಬಿ ತುಳುಕುತ್ತಾ ಅಪಾಯಕ್ಕೆ ಆಹ್ವಾನ ನೀಡುವುದಲ್ಲದೇ …

Read More »

ಅಗಸ್ಟ್ 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

screenshot 2025 08 22 19 32 42 20 6012fa4d4ddec268fc5c7112cbb265e7.jpg

Social and educational survey of backward classes from August 23 ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ – ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ ಬೆಂಗಳೂರು (ಕರ್ನಾಟಕ ವಾರ್ತೆ) ಆಗಸ್ಟ್ ,22: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರುಗಳು ಎಲ್ಲ …

Read More »

ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಪ್ರೀತಿ ಪುರೋಹಿತ ಡಿಸ್ಟಿಂಕ್ಷನ್

screenshot 2025 08 22 19 12 39 06 6012fa4d4ddec268fc5c7112cbb265e7.jpg

Preeti Purohita achieves distinction in Bharatanatyam senior exam      ಗಂಗಾವತಿ:ಇತ್ತೀಚಿಗೆ ಬಳ್ಳಾರಿಯಲ್ಲಿ ಜರುಗಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಪ್ರೀತಿ ವೆಂಕಟೇಶ ಪುರೋಹಿತ ಕಿನ್ನಾಳ ಇವರು ಡಿಸ್ಟಿಂಕ್ಷನ್ (ಶೇ.88) ನಲ್ಲಿ ತೇರ್ಗಡೆಯಾಗಿದ್ದಾರೆ. ಗಂಗಾವತಿ ನಗರದ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷ( ವಿಜ್ಞಾನ)ದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೀತಿ ಪುರೋಹಿತ ಅವರು ಭರತ ನಾಟ್ಯ ಹೊಸಪೇಟೆಯ ನಾಟ್ಯನಾಧ ಕಲಾ ಕೇಂದ್ರದ ಮುಖ್ಯಸ್ಥೆ ಶಾಲಿನಿ ಹೆಬ್ಬಾರ ಬಳಿ ತರಬೇತಿ ಶಿಕ್ಷಣ ಪಡೆದಿದ್ದರು. …

Read More »

ಆಗಷ್ಟ ೨೯ಕ್ಕೆ “ಸಿಂಹ ರೂಪಿಣಿ” ಬಿಡುಗಡೆ

simharoopini cinema bidugade suddi

“Simha Rupini” to release on August 29 ಬೆಂಗಳೂರು : ಕೆ ಜಿ ಎಫ್. ಸಲಾರ್. ಕಬ್ಜ. ಭೈರತಿ ರಣಗಲ್ ಮೊದಲಾದ ಚಿತ್ರಗಳಿಗೆ ಹಾಡು ಬರೆದ ಖ್ಯಾತ ಸಾಹಿತಿ, ಕಿನ್ನಾಳ ರಾಜ್ ನಿರ್ದೇಶನದ “ಸಿಂಹರೂಪಿಣಿ” ಚಿತ್ರವು ಆಗಸ್ಟ್ ೨೯ಕ್ಕೆ ತೆರೆಕಾಣಲಿದ್ದು ಪ್ರೇಕ್ಷಕರು ಚಿತ್ರವನ್ನು ನೋಡುವಂತೆ ಜನಪ್ರಿಯ ಬರಹಗಾರ, ನಿರ್ದೇಶಕ , ನಿರ್ಮಾಪಕ ಆರ್.ಚಂದ್ರು ಹೇಳಿದರು.ಚಿತ್ರವು ಮಾರಮ್ಮದೇವಿಯ ಕುರಿತಾಗಿದ್ದು.ಕಾಂತಾರ ಚಿತ್ರದಂತೆ ಇಲ್ಲೂ ಕೂಡ ದೈವ ಶಕ್ತಿಯಿದೆ. ಈ ಚಿತ್ರವು ಸಹ …

Read More »

ಇಟಗಿ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಭಾದ್ರಪದ ಅಮಾವಾಸ್ಯೆ 27ನೇ ಪೂಜೆ

poster 2025 aug

Bhadrapada Amavasya 27th Puja at Nagachowdeshwari Kshetra, Itag ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ (ಕೂಕನೂರು) ತಾರೀಖು 23ನೇ ಆಗಸ್ಟ್ 2025ರ ಶನಿವಾರ ಬೆಳಿಗ್ಗೆ 11 ರಿಂದ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ, ಶ್ರೀ ವಿಶ್ವಾವಸು ನಾಮ ಸಂವತ್ಸರ, ಶ್ರಾವಣ ಮಾಸೆ ವರ್ಷ ಋತು, ದಕ್ಷಿಣಾಯಣ ಕೃಷ್ಣ ಪಕ್ಷದ “27ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ …

Read More »

ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ (ವಿಶೇಷ ಲೇಖನ)

815c24df 7ec5 43ff 839c e1a41831de82

Let’s celebrate Ganesh festival in an eco-friendly manner (Special Article) ಪ್ರತಿವರ್ಷದಂತೆ ಈ ವರ್ಷವು ಶ್ರದ್ಧೆ ಮತ್ತು ಭಕ್ತಿಯಿಂದ ಭಾದ್ರಪದ ಮಾಸಾ ಶುಕ್ಲಪಕ್ಷ ಚತುರ್ಥಿ ಎಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ವಿದ್ಯೆ ಮತ್ತು ಜ್ಞಾನದ ಅಧಿಪತಿ ಸಂಪತ್ತು ಮತ್ತು ಅದೃಷ್ಠದ ಅಧಿನಾಯಕನಾದ ಮೋದಕ ಪ್ರಿಯ ಗಣೇಶನ ಜನನವನ್ನು ಸಾರುವ ಈ ಹಬ್ಬ ಹಿಂದುಗಳು ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಿ, ಪೂಜಿಸುತ್ತಾ ವಿನಾಯಕನ ಆರಾಧನೆ ಮಾಡುತ್ತಾರೆ. ಮಹಾರಾಷ್ಟ್ರದಲ್ಲಿ ಇದನ್ನು ವಿಶೇಷ …

Read More »

ಬೆಳೆ ನಷ್ಟವಾದರೆ ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ

c33e3d16 7167 4073 a447 459e082ab852

If there is crop loss, call the insurance company’s toll-free number and file a complaint. ಸಾಂದರ್ಭಿಕ ಚಿತ್ರ ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಹಾಗೂ ಸ್ಥಳ ನಿರ್ದಿಷ್ಟ ವಿಕೋಪಗಳಿಂದ ಬೆಳೆ ನಷ್ಟ ಪರಿಹಾರಕ್ಕೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ …

Read More »

ತುಂಗಭದ್ರ ಆರತಿ ಮಹೋತ್ಸವ ಬಾಗಿನ ಸಮರ್ಪಣೆ ಕಾರ್ಯಕ್ರಮ ಆ. 26ಕ್ಕೆ

download (1)

Dedication program of the Tungabhadra Aarti Mahotsav Bagina on August 26th ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ತುಂಗಭದ್ರ ಆರತಿ ಮಹೋತ್ಸವ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಆ. 26 ರಂದು ಸಂಜೆ 6.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಶ್ರೀ ಹುಲಿಗೆಮ್ಮ …

Read More »

ನಾಳೆ ಗಂಗಾವತಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ

download

Gangavathi Taluka Level Dasara Games tomorrow ಗಂಗಾವತಿ: ಆಗಸ್ಟ್-೨೪ ರವಿವಾರದಂದು (ನಾಳೆ) ಶ್ರೀ ಚನ್ನಬಸವಸ್ವಾಮಿ ತಾಲ್ಲೂಕು ಕ್ರೀಡಾಂಗಣ ಗಂಗಾವತಿಯಲ್ಲಿ ಪುರುಷ ಮತ್ತು ಮಹಿಳೆಯರಿಗೆ ಗಂಗಾವತಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟ-೨೦೨೫ ನಡೆಯಲಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾದ ಯಂಕಪ್ಪ ತಳವಾರ ಪ್ರಕಟಣೆಯಲ್ಲಿ ತಿಳಿಸಿದರು.ಈ ಕ್ರೀಡಾಕೂಟವು ವಿರೋಧ ಪಕ್ಷದ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಹಾಗೂ ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ …

Read More »

ರಾಘವೇಂದ್ರಸ್ವಾಮಿಗಳ ೩೫೪ ನೇ ಆರಾಧನಾ ಮಹೋತ್ಸವ ನಿಮಿತ್ತಸಂಗೀತ ಸುರಭಿ ಕಾರ್ಯಕ್ರಮ

sangeeta surabhi karyakrama photo

Music program on the occasion of the 354th Aradhana Mahotsav of Raghavendra Swamy ಧಾರವಾಡ : ರಾಘವೇಂದ್ರಸ್ವಾಮಿಗಳ ೩೫೪ ನೇ ಆರಾಧನಾ ಮಹೋತ್ಸವ ನಿಮಿತ್ತ ಧಾರವಾಡದ ಶ್ರೀನಗರದಲ್ಲಿ ಚಲನಚಿತ್ರ ನಿರ್ಮಾಪಕ ಕಿಶನರಾವ್ ಕುಲಕರ್ಣಿ ಅವರ ನಿವಾಸದಲ್ಲಿ ‘ಸಂಗೀತ ಸುರಭಿ’ ಕಾರ್ಯಕ್ರಮ ಜರುಗಿತು,ಹುಬ್ಬಳ್ಳಿಯ ಸಾವಿರ ಹಾಡುಗಳ ಸರದಾರ ಡಾ, ಆರ್ ,ಪಿ ,ಕುಲಕರ್ಣಿ ಅವರು ದಾಸಶ್ರೇಷ್ಠರ ಹಾಡುಗಳನ್ನು ಹಾಡಿ ಅದರ ಅರ್ಥವನ್ನು ಸವಿಸ್ತಾರವಾಗಿ ಹೇಳಿದರು. ಮಸ್ಕಿಯ ಆಕಾಶವಾಣಿ …

Read More »