Celebrate festivals with peace and harmony – District Collector Dr. Suresh Itnal ಕೊಪ್ಪಳ ಆಗಸ್ಟ್ 22 (ಕರ್ನಾಟಕ ವಾರ್ತೆ): ಆಗಸ್ಟ್ 27 ಮತ್ತು ಸೆಪ್ಟೆಂಬರ್ 5 ರಂದು ನಡೆಯಲಿರುವ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ …
Read More »ಗಂಗಾವತಿ-ದರೋಜಿ ರೇಲ್ವೆ ಲೈನ್ ರಚನೆಗೆ ಮನವಿ.
Appeal for construction of Gangavathi-Daroji railway line. ಗಂಗಾವತಿ: ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನವಿಯ ಮೇರೆಗೆ ಕರ್ನಾಟಕ ರಾಜ್ಯ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಮಹಾ ಮಂಡಳಿಯ ನಿಯೋಗ ಗುರುವಾರ ಸಾಯಂಕಾಲ ಗಂಗಾವತಿ-ದರೋಜಿ ನೂತನ ರೇಲ್ವೆ ಲೈನ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ದೆಹಲಿಯಲ್ಲಿ …
Read More »ನವಜೀವನ ವೃದ್ದಾಶ್ರಮಕ್ಕೆ40 ಬೆಡ್ ಶೀಟುಗಳು, ,80 ಸೀರೆ ಹಾಗೂ 50 ಬ್ರೇಡ್ ಬನ್ ವಿತರಣೆ
40 bed sheets, 80 sarees and 50 bread buns distributed to Navajeevan Old Age Home ಗಂಗಾವತಿ: ನಗರದ ಲಯನ್ಸ್ ಕ್ಲಬ್ ಹಾಗೂ ವಸುಧಾ ಫೌಂಡೇಷನ್ ಹೈದರಾಬಾದ್ ಅವರ ಸಹಯೋಗದೊಂದಿಗೆ ನವಜೀವನ ವೃದ್ದಾಶ್ರಮಕ್ಕೆ40 ಬೆಡ್ ಶೀಟುಗಳು, ,80 ಸೀರೆ ಹಾಗೂ 50 ಬ್ರೇಡ್ ಬನ್ ಗಳನ್ನುವಿತರಿಸಲಾಯಿತು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ಶಿವಕುಮಾರ್ ಮಾಲಿಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈ ಪುಣ್ಯ ಕಾರ್ಯದಲ್ಲಿ ಲಯನ್ಸ್ ಕ್ಲಬ್ …
Read More »ಮೈಸೂರು ವಿವಿ: ವಿರುಪಾಕ್ಷಿ ವಿ. ಬೆಟಗೇರಿ ಅವರಿಗೆ ಪಿಎಚ್.ಡಿ ಪ್ರದಾನ
University of Mysore: Virupakshi V. Betageri awarded Ph.D. ಮೈಸೂರು: ಅ.21: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಪಟ್ಟಣದ ನಿವಾಸಿಯಾದ ಶ್ರೀಮತಿ ಶಾಂತ ಬೆಟಗೇರಿ ಮತ್ತು ಶ್ರೀ ವೀರಪ್ಪ ಬೆಟಗೇರಿ ಅವರ ಪುತ್ರ ಮೈಸೂರು ವಿಶ್ವವಿದ್ಯಾಲಯದ ನಿರ್ವಹಣೆ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿ ವಿರುಪಾಕ್ಷಿ ವಿ. ಬೆಟಗೇರಿ ಅವರು ನಿರ್ವಹಣೆ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್. ಕಿರಣ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ“ಎ ಸ್ಟಡಿ ಆನ್ …
Read More »ಚಾಮರಾಜನಗರ ಜಿಲ್ಲೆಯಾದ್ಯಂತ ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ತಾಲ್ಲೂಕು ಘಟಕಗಳ ಉದ್ಘಾಟನೆ
Inauguration of Taluk units of Karnataka Media Journalists Association across Chamarajanagar district ವರದಿ : ಬಂಗಾರಪ್ಪ .ಸಿ .ಹನೂರು : ರಾಜ್ಯಾದ್ಯಂತ ಪತ್ರಕರ್ತರ ಸಂಘಟನೆಯನ್ನು ಹೊಂದಿರುವ ಕರ್ನಾಟಕ ಮಾದ್ಯಮ ಪತ್ರಕರ್ತರ ಸಂಘದ ಅಧ್ಯಕ್ಷರಾದಿಯಾಗಿ ಇಂದು ರಾಜ್ಯ ಸಮಿತಿಯ ಪದಾಧಿಕಾರಿಗಳು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಛೇರಿಯನ್ನು ಉದ್ಘಾಟನೆ ಮಾಡಿ ನಂತರ ಪಧಾದಿಕಾರಿಗಳನ್ನು ಸಹ ನೇಮಕಮಾಡಲಾಯಿತು ನಂತರ ಹನೂರು ತಾಲ್ಲೂಕು ಘಟಕವನ್ನು ಉದ್ಘಾಟನೆಯನ್ನು ರಾಜ್ಯಾದ್ಯಕ್ಷರ ಜೊತೆಯಲ್ಲಿ ಮಾಡಿದ್ದು …
Read More »ತಿಪಟೂರು -ತಿಮ್ಮ ರೋಡ್ಡಿ ಬಂಧನ ಸ್ವಾಗತಾರ್ಹ -ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್.
Tiptur-Thimma Roaddi's arrest is welcome - JDS leader KT Shanthakumar. ತಿಪಟೂರು: ನಗರದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ತಹಾಗೂ ಧರ್ಮಾಧಿಕಾರಿಗಳ ವಿರುದ್ದ ಅಪಪ್ರಚಾರದ ಹಿಂದೆ ಧರ್ಮವಿರೋದಿ ಶಕ್ತಿಗಳ ಕೈವಾಡವಿದೆ.ಧರ್ಮಸ್ಥಳ ಕರ್ನಾಟಕದ ಜನರ ಧಾರ್ಮಿಕ ಶ್ರದ್ದೆ ಕೇಂದ್ರ.ಶ್ರೀಕ್ಷೇತ್ರ ಹಲವಾರು ಸಮಾಜ ಸೇವಾ ಕಾರ್ಯಗಳ ಮೂಲಕ ಧರ್ಮಪರಂಪರೆ ರಕ್ಷಣೆ ಮಾಡುತ್ತಾ ಬಂದಿದ್ದು,ಅಪಪ್ರಚಾರದಿಂದ ಕ್ಷೇತ್ರದ ಭಕ್ತರು ದೃತಿಗೆಡಬಾರದು.ಸರ್ಕಾರ ಷಡ್ಯಂತ್ರದ ಹಿಂದೆ …
Read More »ಕೊಟ್ಟೂರು ಠಾಣೆಯ ನೂತನ ಸಿಪಿಐ ದುರುಗಪ್ಪ ಕರ್ತವ್ಯಕ್ಕೆ ಹಾಜರ್
New CPI of Kottur police station Durugappa reports for duty ಕೊಟ್ಟೂರು: ಪಟ್ಟಣದ ಪೊಲೀಸ್ ಠಾಣೆಯ ನೂತನ ಸಿಪಿಐ ದುರುಗಪ್ಪ ಕರ್ತವ್ಯಕ್ಕೆ ಬುಧವಾರ ಹಾಜರಾದರು. ಈ ಹಿಂದೆ ಸಿಪಿಐ ಆಗಿ ವೆಂಕಟ ಸ್ವಾಮಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ನಂತರ ವಿಕಾಸ್ ಲಂಮಣಿ ಹಾಗೂ ನಾರಾಯಣ ಅವರು ಪ್ರಭಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳು ಗ್ರಾಮದವರಾದ ಇವರು 2003 ನೇ ಬ್ಯಾಚ್ ಆಯ್ಕೆಯಾಗಿ, 2012 ರಲ್ಲಿ సిపిఐ …
Read More »ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ
Make Rajiv Gandhi’s birthday a Technology Day: Jyoti ಕೊಪ್ಪಳ: ಅಂದಿನ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ದೇಶದ ಅಪ್ಪಟ ಪ್ರತಿಭಾವಂತ ಮತ್ತು ಸಮಾಜಮುಖಿ ಚಿಂತಕರಾಗಿದ್ದರು ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು.ಅವರು ನಗರದ ಜಿಲ್ಲಾ ಕಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ನಡೆದ ಅಂದಿನ ಪ್ರಧಾನಿ ದಿವಂಗತ ರಾಜೀವ ಗಾಂಧಿ ಮತ್ತು ಮಾಜಿ …
Read More »ಮಹಿಳೆಯರು ಉಚಿತ ಕಾನೂನು ಸೇವೆ ಪಡೆಯಿರಿ- ನ್ಯಾ. ಮಹಾಂತೇಶ ದರಗದ್
Women should get free legal services – Justice Mahantesh Dargad ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಮಹಿಳೆಯರು ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ಉಚಿತವಾದ ಕಾನೂನು ಸೇವೆ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ್ ಹೇಳಿದರು. ಅವರು ಬುಧವಾರ ಕೊಪ್ಪಳದ ಕೃಷಿ ವಿಸ್ತರಣಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ …
Read More »ಸರ್ಕಾರಿದೃಶ್ಯಕಲಾಕಾಲೇಜು: ಎಂವಿಎಸ್ನಾತಕೋತ್ತರಪದವಿಪ್ರವೇಶಾತಿಗೆಅರ್ಜಿಆಹ್ವಾನ
Government College of Visual Arts: Applications invited for MVA postgraduate degree admissions ಕೊಪ್ಪಳ ಜುಲೈ 30 (ಕರ್ನಾಟಕ ವಾರ್ತೆ): ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ …
Read More »