ಗೃಹಲಕ್ಷ್ಮೀ ಯೋಜನೆಗೆ ಚಾಲನೆ A government that is committed to empowering women: b. Rudresha ಕಾರಟಗಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಚಾಲನೆ ನೀಡಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ನುಡಿದಂತೆ ನಡೆದಿದೆ ಎಂದು ಗ್ರಾಮ ಪಂಚಾಯಿತಿ …
Read More »ಗೃಹಲಕ್ಷ್ಮಿಯೋಜನೆ ಅನುಷ್ಠಾನ: ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
Implementation of Grilahakshmi Yojana: Chief Minister Siddaramaiah did as promised ಗಂಗಾವತಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆ ಗ್ರಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ೨೦೦೦ ರೂ. ಹಣ ಅವರ ಖಾತೆಗೆ ಜಮಾ ಮಾಡುವ ಮೂಲಕ ನುಡಿದಂತೆ ನಡೆದಿದ್ದಾರೆಂದು ಕಾಂಗ್ರೆಸ್ ಮಹಿಳಾ ಮುಖಂಡರಾದ ಗೀತ ವಿಕ್ರಂ ಹೇಳಿದರು.ಅವರು ನಗರದ ೨೫ನೇ ವಾರ್ಡ್ ಪಾಂಡುರಂಗ ಗುಡಿಯಲ್ಲಿ ನಗರಸಭೆ …
Read More »ಬೆಂಗಳೂರಿನ ಜಿತೋ ನಾರ್ತ್ ಚಾಪ್ಟರ್ ನಿಂದ “ರಂಗ್ ದೇ ಬಸಂತಿ” ಕಾರ್ಯಕ್ರಮ – ಕಾರ್ಗಿಲ್ ವೀರ ಯೋಧರು ಭಾಗಿ
“Rang De Basanti” program by Jito North Chapter, Bangalore – Kargil veterans participate ಬೆಂಗಳೂರು; ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ದೇಶದ ಗುರಿಗಳನ್ನು ತಲುಪುವ ಉದ್ದೇಶದಿಂದ ಅಂತರರಾಷ್ಟ್ರೀಯ ಜೈನ್ ವ್ಯಾಪಾರ ಸಂಘಟನೆಯ ಬೆಂಗಳೂರು ಉತ್ತರ ವಿಭಾಗದಿಂದ “ರಂಗ್ ದೇ ಬಸಂತಿ” ವೈಭವದ ದೇಶ ಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್, ಕಾರ್ಗಿಲ್ ವೀರರಾದ ನವೀನ್ ನಾಗಪ್ಪ, …
Read More »ಕುಳುವ ನುಲಿಯ ಚಂದ್ರಯ್ಯ ಅವರ 916 ನೇ ಜಯಂತಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
916th birth anniversary of Chandraya of Kuluva Nuli; Inauguration by Chief Minister Siddaramaiah ಬೆಂಗಳೂರು: ಕಾಯಕಯೋಗಿ ಶರಣ ಶ್ರೀ ಕುಳುವ ನುಲಿಯ ಚಂದಯ್ಯನವರ ರಾಜ್ಯಮಟ್ಟದ916ನೇ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಉದ್ಘಾಟಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಮುಖಂಡರು ಹಾಗೂ ನುಲಿಯ ಚಂದಯ್ಯ ಜಯಂತಿ ಆಚರಣೆ ಸಮಿತಿ ರಾಜ್ಯ ಸಂಚಾಲಕರಾದ ಜಿ. ಪಲ್ಲವಿ ಮನವಿ ಮಾಡಿದ್ದಾರೆ. ರಾಜ್ಯಾದ್ಯಾಂತ ಜಿಲ್ಲಾ, ತಾಲ್ಲೂಕು ಆಡಳಿತದ ಜೊತೆಗೂಡಿ ಜಯಂತಿ ಆಚರಿಸುತ್ತಿದ್ದು, ಇದನ್ನು …
Read More »ಸಾರ್ವಜನಿಕರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು -ಪ್ರಶಾಂತ್ ಬಾಣಾಪುರ್
Public should take advantage of government facilities – Prashant Banapur ಗಂಗಾವತಿ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಇಂದು ಕೇಸರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಯಿತು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನೇತ್ರಾವತಿ, ಮಾಜಿ ಅಧ್ಯಕ್ಷರಾದ ಬಸವರಾಜ ಹಳ್ಳಿ, ಸದಸ್ಯರಾದ ನಿರುಪಾದಿಗೌಡ, ಬಸವರಾಜ್ ಜೇಕಿನ್, ಯಮನೂರಪ್ಪ, ಗಂಗಮ್ಮ,C.D.P. O. ಲಕ್ಷ್ಮಿ ದೇವಿ, ಕಾರ್ಯದರ್ಶಿ ಪ್ರಶಾಂತ್ ಬಾನಾಪುರ್, ಸಿಬ್ಬಂದಿಗಳಾದ ಬಸಮ್ಮ,ಶರಣಪ್ಪ, ಈರಣ್ಣ, ಅಂಗನವಾಡಿ ಮತ್ತು ಆಶಾ …
Read More »ಸರಕಾರಿ ಯೋಜನೆಗಳ ಸದುಪಯೋಗ ಪಡೆಯಿರಿಮಹಿಳೆಯರಿಗೆ ಶಾಸಕ ಜನಾರ್ಧನ ರೆಡ್ಡಿಸಲಹೆ
MLA Janardhana Reddy’s advice to women ಗಂಗಾವತಿ : ಎಲ್ಲ ಕುಟುಂಬಗಳ ಯಜಮಾನಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಜನಾರ್ಧನ ರೆಡ್ಡಿ ಅವರು ಹೇಳಿದರು. ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ, ಶಿಶು ಅಭಿವೃದ್ಧಿ ಇಲಾಖೆ, ತಾ.ಪಂ., ಗ್ರಾ.ಪಂ.ನಿಂದ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರದ …
Read More »ಉನ್ನತ ವ್ಯಾಸಂಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ಪೂರಕ—ಸರಸ್ವತಿ ಅಬ್ಬಿಗೇರಿ.
Competitive Examination Supplement for Higher Education—Saraswati Abbigeri. ಯಲಬುರ್ಗಾ— ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡು ಉನ್ನತ ವ್ಯಾಸಂಗ ಮಾಡಲು ಸಂಕಲ್ಪ ಮಾಡಬೇಕೆಂದು ತಾಲೂಕಿನ ತರಲಕಟ್ಟಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ಸರಸ್ವತಿ ಅಬ್ಬಿಗೇರಿ ವಿದ್ಯಾರ್ಥಿಗಳಿಗೆ ಕರೆನೀಡಿದರು. ತಾಲೂಕಿನ ತರಲಕಟ್ಟಿ ಸರಕಾರಿಪ್ರೌಢ ಶಾಲೆಯಲ್ಲಿ ಕನಕಗಿರಿ ತಾಲೂಕಿನ ತಿಪ್ಪನಾಳದ ಶ್ರೀಮತಿ ಪಾರ್ವತಮ್ಮಬಸನಗೌಡ ಎಜುಕೇಷನಲ್ ಮತ್ತು ರೂರಲ್ ಡೆವಲಪ್ಮೆಂಟ್ ಟ್ರಸ್ಟ ವತಿಯಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಯೋಜಿಸಿದಕೇಂದ್ರ …
Read More »ಸಾಮೊಹಿಕ ವಿವಾಹ ಮುಂದೂಡಿಕೆ ಹಿನ್ನಲೆ ನಿಗದಿತ ದಿನಾಂಕದಂದೆ ಸಾಲೂರು ಮಠದಲ್ಲಿ ವಿವಾಹವಾದ ಜೋಡಿಗಳು.
Background to Mass Marriage Postponement Couples married at Salur Math on scheduled dates. ವರದಿ :ಬಂಗಾರಪ್ಪ ಸಿ .ಹನೂರು: ಕ್ಷೇತ್ರ ವ್ಯಾಪ್ತಿಯ ಪ್ರಸಿದ್ದ ಯಾತ್ರ ಸ್ಥಳವಾದ ಮಲೆಮಹದೇಶ್ವರ ಕ್ಷೇತ್ರದ ಶ್ರೀ ಸಾಲೂರು ಮಠದಲ್ಲಿ ಸೋಮವಾರದಂದು ನವ ವಧು ವರರು ಮಠದಲ್ಲಿ ಮತ್ತು ಬೊಮ್ಮೇಶ್ವರ ದೇವಸ್ಥಾನದಲ್ಲಿ ಒಂದು ಜೋಡಿ ಸೇರಿ ಆರೇಳು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಅವರ ಜೀವನ ಸುಖಕರವಾಗಿರಲಿ ಎಂದು ಸಾಲೂರು ಶ್ರೀಗಳು ಆರ್ಶೀವಾದ …
Read More »ಶಾಸಕರ ಮನವಿಗೆ ಸ್ಪಂದಿಸಿ ಪ್ರತಿಭಟನೆ ಹಿಂಪಡೆದ ರೈತ ಸಂಘಟನೆ
The farmers’ organization withdrew the protest in response to the request of the MLA ವರದಿ :ಬಂಗಾರಪ್ಪ ಸಿ .ಹನೂರು: ನಮ್ಮ ಕ್ಷೇತ್ರವು ಸುಮಾರು ಒಂಬೈನೂರ ಅರವತ್ತು ಚದುರ ಕಿಲೊಮಿಟರ್ ,ವಿಸ್ತಿರ್ಣವಿದ್ದು,ಮೂರು ಅರಣ್ಯ ಇಲಾಖೆಯ ವಿಭಾಗಗಳ ವ್ಯಾಪ್ತಿಗೆ ಬರುತ್ತದೆ, ಸರ್ಕಾರವು ರಾತ್ರಿ ಕೊಡುವ ವಿದ್ಯುತ್ ಗಳನ್ನು ಹಗಲಿನಲ್ಲಿ ಕೊಡಬೆಕು ಅಕ್ರಮ ಸಕ್ರಮದಲ್ಲಿ ಹಣ ಕಟ್ಟಿದರು ಯಾವುದೇ ಪ್ರಯೋಜನವಿಲ್ಲ ರೈತರಿಗೆ ದಿನ ನೀತ್ಯ ತೊಂದರೆಯಾಗುತ್ತಿದೆ ಎಂದು ಕರ್ನಾಟಕ …
Read More »ಋಗ್ವೇದಿಗಳಿಗಾಗಿ ಉತ್ಸರ್ಜನೋಪಾಕರ್ಮ (ಯಜ್ಞೋಪವೀತ-ಧಾರಣ) ಹಾಗೂ ನೂತನೋಪಾಕರ್ಮ
Utsarjanopakarma (Yajnopaveeta-dharana) and Nutanopakarma for Rig Vedas ಗಂಗಾವತಿ: ನಗರದ ಶಂಕರಮಠದ ಶ್ರೀ ಭಾರತಿತೀರ್ಥ ಕಲ್ಯಾಣ ಮಂಟಪದಲ್ಲಿ ಋಗ್ವೇದಿಗಳಿಗಾಗಿ, ದಿನಾಂಕ ೨೯.೦೮.೨೦೨೩ ಮಂಗಳವಾರದAದು ಯಜ್ಞೋಪವಿತ್ರಧಾರಣ ಹಾಗೂ ನೂತನೋಪಕರ್ಮ ಮುಂಜಾನೆ: ೧೦.೦೦ ರಿಂದ ವೇದಮೂರ್ತಿ ಮಹೇಶ ಭಟ್ ಜೋಷಿ ಅವರ ನೇತೃತ್ವದಲ್ಲಿ ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪನಯನಗೊಂಡಿದ್ದ ನಾಲ್ಕು ವಿಪ್ರ ಸಮಾಜದ ಮಕ್ಕಳಿಗೆ ನೂತನ ಉಪಕರ್ಮವನ್ನು, ವೇದಮೂರ್ತಿ ಮಹೇಶ್ ಭಟ್ ತಂಡದವರು ನೆರೆವೇರಿಸಿದರು. ಬಳಿಕ ಋಗ್ವೇದಿ, ವಿಪ್ರರು, …
Read More »