Breaking News

Mallikarjun

ಗಂಗಾವತಿಯ ಕ್ರಾಂತಿಚಕ್ರ ಬಳಗದಿಂದ ನಡೆದ ಕಾಮ್ರೆಡ್ ಗದ್ದರ್‌ರವರ ನುಡಿನಮನ ಕಾರ್ಯಕ್ರಮ.

000001

Commemorative program of Comrade Gaddar held by Gangavati Krantichakra Balaga. ಗಂಗಾವತಿ: ಈ ಸಂಜೆ ಸಭೆ ಸೇರಿದ ಸಮಾನ ಮನಸ್ಕ ಗೆಳೆಯರ ಬಳಗ ಕಾಮ್ರೆಡ್ ಭಾರದ್ವಾಜ್‌ರವರ ನೇತೃತ್ವದಲ್ಲಿ ಕಾಮ್ರೇಡ್ ಗುಮ್ಮಡಿ ವಿಠ್ಠಲರಾವ್ ಗದ್ದರ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಡಾ. ಲಿಂಗಣ್ಣ ಜಂಗಮರಳ್ಳಿ ಅವರು ಮಾತಾಡುತ್ತಾ, ಕಾಮ್ರೆಡ್ ಗದ್ದರ್‌ರವರು ಭಾರತದ ಸಾಂಸ್ಕೃತಿಕ ಲೋಕದ ಬಹುದೊಡ್ಡ ದೃವತಾರೆಯಾಗಿ ನಮ್ಮೊಂದಿಗೆ ಇದ್ದರು. ಅವರಿಲ್ಲ ಎನ್ನುವ ಆಘಾತ ನಮ್ಮನ್ನು …

Read More »

ಅರಿಷಣಕೇರಿಗೆ ನಿಗಮ ಮಂಡಳಿ ನಿಡಲು ಒತ್ತಾಯಿಸಿ ಮನಿಯಾರ್ ನೇತೃತ್ವದಲ್ಲಿ ಬೃಹತ್ ಸಭೆ

07 Gvt 01

Massive meeting led by Maniyar demanding establishment of Corporation Board for Arishankeri ಗಂಗಾವತಿ: ಕಳೆದ ೨೦ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ದುಡಿದು ಪಕ್ಷಕ್ಕೆ ಅಪಾರ ಸೇವೆ ಸಲ್ಲಿಸಿರುವ ಒಳಬಳ್ಳಾರಿ ಹನುಮಂತಪ್ಪ ಅರಿಷಣಕೆರಿಯವರಿಗೆ ಕುರಿ ಮತ್ತು ಉಣ್ಣೆ ನಿಗಮ ಅಥವಾ ಯಾವುದಾದರು ನಿಗಮ ಮಂಡಳಿಗೆ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗೆ ಶಕ್ತಿ ತುಂಬಬೇಕೆAದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ …

Read More »

ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ

Mother's breast milk is equal to nectar ರೋಟರಿ ಯಿಂದ ವಿಶ್ವ ‌ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿ ಮಗುವಿಗೆ ಹಾಲುಣಿಸುವ ಕ್ರಿಯೆ ಶತಮಾನಗಳಿಂದ ನಡೆದುಕೊಂಡು ಬಂದಿದೆ ಆದರೆ ನಾಗರಿಕತೆ ಬೆಳೆದಂತೆ ಸ್ತ್ರೀಯರ ಕಾರ್ಯಕ್ಷೇತ್ರವು ಬದಲಾಗುತ್ತದೆ. ಹಾಗಾಗಿ ತಾಯಿ ಮತ್ತು ಮಗುವಿಗೆ ಹಾಲುಣಿಸುವ ಕ್ರಿಯೆ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ರೋಟರಿ ಡಿಸ್ಟ್ರಿಕ್ಟ್ ಸೆಕ್ರೆಟರಿ ಟಿ. ಆಂಜನೇಯ ರವರು ಇಂದು ಜಯನಗರದ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ …

Read More »

ಎಫ್‌ಕೆಸಿಸಿನಲ್ಲಿ ವರ್ತಕರ ರಾಷ್ಟ್ರೀಯ ಮಂಡಳಿ‌ ಸಭೆ; ಐದು ಟ್ರಿಲಿಯನ್ ಅರ್ಥ ವ್ಯವಸ್ಥೆ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡಿ – ಸುನೀಲ್ ಸಿಂಗ್

WhatsApp Image 2023 08 07 At 10.03.21 AM

National Council of Traders meeting at FKCC; Contribute to making the nation a five trillion economy - Sunil Singh ಬೆಂಗಳೂರು, ಆ,7;ರಾಷ್ಟ್ರೀಯ ವರ್ತಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದಿಂದ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ ವರ್ತಕರ ಬೈಹತ್ ಸಭೆ ಆಯೋಜಿಸಲಾಗಿತ್ತು. ರಾಷ್ಟ್ರೀಯ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುನೀಲ್ ಸಿಂಗ್ ಮಾತನಾಡಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ವ್ಯಾಪಾರಿಗಳು ಮಹತ್ವದ ಪಾತ್ರ …

Read More »

ಅಧಿಕ ಮಾಸದ ಪ್ರಯುಕ್ತ ಪುರುಷೋತ್ತಮ ಹೋಮ,

WhatsApp Image 2023 08 07 At 6.13.57 PM

Purushottama Homa due to leap month, ಗಂಗಾವತಿ ನಗರದ ಶ್ರೀ ಯೋಗೀಶ್ವರ ಯಜ್ಞವಲ್ಕ ಮಂದಿರದಲ್ಲಿ ರವಿವಾರದ ಅಧಿಕ ಶ್ರಾವಣ ಮಾಸದ ಪ್ರಯುಕ್ತ ಪುರುಷೋತ್ತಮ ಯಾಗ ಸಂಪನ್ನಗೊಂಡಿದೆ, ವೇದಮೂರ್ತಿ ಪ್ರದೀಪ್ಆಚಾರ್ ನೇತೃತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ ಅಷ್ಟೋತ್ತರ ಪಾರಾಯಣ ಸೇರಿದಂತೆ ಶ್ರೀ ಪುರುಷೋತ್ತಮ ಹೋಮದ ದಾರ್ಮಿಕ ವಿಧಿ ವಿಧಾನಗಳನ್ನು ಮಹಾಗಣಪತಿ ಪೂಜೆಯೊಂದಿಗೆ ಪ್ರಾರ್ಥಿಸಲಾಯಿತು, ತಿರಮುಲ್ ರಾವ್ ಆಲಂಪಲ್ಲಿ ದಂಪತಿಗಳು ಪುರುಷೋತ್ತಮ ಬಹುಮತ ಸಂಕಲ್ಪವನ್ನು ನೆರವೇರಿಸಿದ ರು, ಹೋಮದ ಪೂರ್ಣಾವಧಿ ಬಳಿಕ …

Read More »

ಐಎಎಸ್ ಕನಸು ಭಗ್ನ: ಜೀವನದಲ್ಲಿ ಜಿಗುಪ್ಸೆ: ಬ್ಯಾಂಕ್ ಮ್ಯಾನೇಜರ್ ಶೃತಿ ನೇಣಿಗೆ ಶರಣು.

WhatsApp Image 2023 08 07 At 6.15.13 PM

IAS Dream Shattered: Jeopardy In Life: Bank Manager Shruti Neni Surrenders. ವರದಿ : ಬಂಗಾರಪ್ಪ ಸಿ ಹನೂರು ಮಂಡ್ಯ: ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಪೆ ಗೊಂಡ ಕೊಳ್ಳೇಗಾಲ ಮೂಲದ ಬ್ಯಾಂಕ್ ಮ್ಯಾನೇಜರ್ ಮಂಡ್ಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾವೇರಿ ಗ್ರಾಮೀಣ ಬ್ಯಾಂಕ್ ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಡ್ಯದ ವಿನಾಯಕ …

Read More »

ಗಂಗಾವತಿ ನಗರ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆತ ಸಿಲ್ದಾರರಿಂದ ಸರ್ಕಾರದ ಮಹತ್ವಕಾಂಶ ಯೋಜನೆಗಳ ಬಗ್ಗೆ ಮಾಹಿತಿ

WhatsApp Image 2023 08 07 At 3.46.20 PM

Information about the important projects of the government from the Sildar to the owners and secretaries of fair price shops in Gangavati city and rural areas. ಗಂಗಾವತಿ :ಇಂದು ನಡೆದ ಸಭೆಯಲ್ಲಿ ಗಂಗಾವತಿ ನಗರ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆ ಸರ್ಕಾರದ ಮಹತ್ವಕಾಂಶ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗಳ ವಂಚಿತರಾದಂತಹ ಫಲಾನುಭವಿಗಳ ಪಡಿತರ …

Read More »

ಕೊಪ್ಪಳ : ಮುಸ್ಲಿಂ ಯುನಿಟಿಗೆ ಜಿಲಾನ್ ಅಧ್ಯಕ್ಷ

WhatsApp Image 2023 08 07 At 3.42.38 PM 1

Koppala: Jilan President for Muslim Unity ಕೊಪ್ಪಳ: ನಗರದ ಮುಸ್ಲಿಂ ಯುವ ಮುಖಂಡ ಮಹಮದ್ ಜೀಲಾನ್ ಕಿಲ್ಲೇದಾರ್ ಅವರನ್ನು ಬಾಗಲಕೋಟ ಕೇಂದ್ರ ಕಚೇರಿ ಹೊಂದಿರುವ ರಾಜ್ಯಮಟ್ಟದ ಕರ್ನಾಟಕ ಮುಸ್ಲಿಂ ಯೂನಿಟಿಯ ಕೊಪ್ಪಳ‌ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಮಹಮದ್ ಜೀಲಾನ್ ಕಿಲ್ಲೇದಾರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಅವರು ಸನ್ಮಾನಿಸಿದರು. ಈ ವೇಳೆ ಬಾಗಲಕೋಟ ಜಿಲ್ಲಾ ಅಧ್ಯಕ್ಷ ಅಬ್ದುಲ್ ರಜಾಕ್ ತಟಗಾರ್, ಕಿತ್ತೂರು ಕರ್ನಾಟಕ …

Read More »

 ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ  ಬೇಬಿ ಕ್ಲಾಸ್, ಎಲ್ ಕೆ ಜಿ,ಯು ಕೆ ಜಿ, ಮಕ್ಕಳು ಸಡಗರ ಸಂಭ್ರಮದಿಂದ ಫ್ರೆಂಡ್ ಶಿಪ್ ಡೇ 

20230805 105235 Scaled

Baby Class, LKG, UKG, Friendship Day at Reddy Veeranna Sanjeevappa Residential School ನವನಗರ್ ಮರ್ಲನಹಳ್ಳಿ  : ಕಮ್ಮವಾರಿಶಿಕ್ಷಣ ಸಂಸ್ಥೆ ರಿ. ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ  ಬೇಬಿ ಕ್ಲಾಸ್, ಎಲ್ ಕೆ ಜಿ, ಯು ಕೆ ಜಿ, ಮಕ್ಕಳು ಸಡಗರ ಸಂಭ್ರಮದಿಂದ ಫ್ರೆಂಡ್ ಶಿಪ್ ಡೇ  ಆಚರಿಸಿದರು. ಈ ವೇಳೆ ಬಾಲ ಗುರುಕುಲ ಮುಖ್ಯಸ್ಥರಾದ ಶ್ರೀದೇವಿ ಕೊಲ್ಲಾ ಮಾತನಾಡಿ  ಆಗಸ್ಟ್ ಮೊದಲ ಭಾನುವಾರ ಸ್ನೇಹಿತರ ದಿನಾಚರಣೆ ಎಂದು ಆಚರಣೆ ಮಾಡಲಾಗುತ್ತದೆ. ಫ್ರೆಂಡ್‌ಶಿಪ್‌ …

Read More »

ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ:ಡಾ:ಅಮರೇಶ ಪಾಟೀಲ್*ಮಾದಿಗದಂಡೋರ ಸಮಿತಿಯಿಂದ ಅಹಿಂದ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

WhatsApp Image 2023 08 06 At 5.34.58 PM

Equality can be built through education: Dr. Amaresh Patil *Honored by Madigadandora Committee to talented students of Ahinda category ಗಂಗಾವತಿ: ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಮತ್ತು ಶೋಷಿತ ವರ್ಗಗಳ ಕಲ್ಯಾಣ ಸಾಧ್ಯವಾಗುತ್ತದೆ ಎಂದು ಮಕ್ಕಳ ತಜ್ಞವೈದ್ಯ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಅಮರೇಶ ಪಾಟೀಲ್ ಹೇಳಿದರು.ಅವರು ನಗರದ ಶ್ರೀಕೃಷ್ಣ ಹೊಟೇಲ್ ಸಭಾಂಗಣದಲ್ಲಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಿದ್ದ …

Read More »