Breaking News

Mallikarjun

ಮದ್ರಾಸ್ ಐ ಕಣ್ಣಿನ ಸೋಂಕು ಭಯ ಬೇಡ ಮುಂಜಾಗ್ರತೆ ವಹಿಸಿದರೆ ಸಾಕು ಶರಣಪ್ಪ ಚಕ್ಕೋತಿ

WhatsApp Image 2023 08 06 At 2.28.50 PM

Madras Eye Infection Don't be afraid, if you take precautions, it's enough Sharanappa Chakkoti ಗಂಗಾವತಿ.06 ಮದ್ರಾಸ್ ಐ ಸಂಬಂಧಿತ ಈ ಕಣ್ಣನಿ ರೋಗದ ಕುರಿತು ಯಾವುದೇ ಭಯ ಬೇಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಸಾಕು ಎಂದು ಗಂಗಾವತಿ ತಾಲೂಕು ವೈದ್ಯಾಧಿಕಾರಿಗಳಾದ ಶರಣಪ್ಪ ಚಕ್ಕೋತಿ ಎಂದು ತಿಳಿಸಿದರು. ಈ ವೈರಸ್ ಸಾಂಕ್ರಾಮಿಕ ಲಕ್ಷಣಗಳು ಕಂಡು ಬಂದಲ್ಲಿ ಸಾಮಾನ್ಯ ಕಣ್ಣಿನ ಡ್ರಾಪ್ಸ್ ಗಳನ್ನು ಬಳಸುವ ಮೂಲಕ ಕಣ್ಣುಗಳ …

Read More »

ತಾಯಿಯ ಹಾಲು ಅಮೃತಕ್ಕೆ ಸಮಾನ ಮಂಜುಳಾ

IMG 20230806 WA0015

Manjula is equal to mother's milk nectar ಗಂಗಾವತಿ.06 :ತಾಯಿಯ ಹಾಲು ಅಮೃತಕ್ಕೆ ಸಮಾನ ತಾಯಿ ಹಾಲಿನಿಂದ ಮಗುವಿನ ತಾಯಿ ಬಾಂಧವ್ಯ ಹೆಚ್ಚುತ್ತದೆ ಎಂದು ತಾಲೂಕು ಆಶಾ ಕಾರ್ಯಕರ್ತೆ ಮೇಲ್ವಿಚಾರಕರಾದ ಮಂಜುಳಾ ಹೇಳಿದರು.ನಗರದ ವಾರ್ಡ್ 31 ನೇ ವಿರುಪಾಪೂರ ತಾಂಡ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಸ್ತನಪಾನಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ ತಾಯಿಯ ಹಾಲು ಅಮೃತಕ್ಕೆ ಸಮಾನ ಮಗು ಹುಟ್ಟಿದ ತಕ್ಷಣ ಮಗುವಿಗೆ ಅರ್ಧ ಗಂಟೆ ಒಳಗೆ ಹಾಲುಣಿಸಬೇಕುಹುಟ್ಟಿದ ಮಗುವುಗೆ ಮೊದಲ …

Read More »

ಕೊಪ್ಪಳದ ಜ್ಯೋತಿ ಗೊಂಡಬಾಳ ಸೇರಿ ೨೫ ಜನರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ

IMG 20230806 WA0012

25 people including Jyoti Gondaba of Koppal have won Matrubhumi National Award ಕೊಪ್ಪಳ: ಜಿಲ್ಲೆಯ ಮಹಿಳಾ ಸಂಘಟಕಿ, ಹೋರಾಟಗಾರ್ತಿ, ಸಾಮಾಜಿಕ ಚಿಂತಕಿ, ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಸೇರಿ ಬೆಂಗಳೂರಿನ ಪ್ರತಿಷ್ಠಿತ ಮಾತೃಭೂಮಿ ಯುವಕರ ಸಂಘದ ಬೆಳ್ಳಿ ಮಹೋತ್ಸವ ನಿಮಿತ್ಯ ೨೫ ಜನರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ ಘೋಷಣೆ ಮಾಡಿದೆ.ಈ ಕುರಿತು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಎಸ್. ಬಾಲಾಜಿ …

Read More »

ವರ್ಗಾವಣೆಗೊಂಡ ಶಿಕ್ಷಕರಿಗೆ ಅದ್ದೂರಿ ಬೀಳ್ಕೊಡುಗೆ

IMG 20230803 WA0208

A grand farewell to the transferred teachers ಯಲಬುರ್ಗಾ : ತಾಲೂಕಿನ ಹಿರೇವಂಕಲಕುಂಟಾ ಹೊಬಳಿಯ ಬೋದೂರು ಗ್ರಾಮದ ಸಹಿಪ್ರಾ ಶಾಲೆಯ ಸಹ ಶಿಕ್ಷಕರಾದ ಗವಿಸಿದ್ದಪ್ಪ ಅವರಿಗೆ ಶಾಲಾ ಸಿಬ್ಬಂದಿ ವರ್ಗದಿಂದ, ಗ್ರಾಮಸ್ಥರಿಂದ ಹಾಗೂ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೋಡುಗೆ ಸಮಾರಂಭ ಮಾಡಲಾಯಿತು. ಗವಿಸಿದ್ದಪ್ಪ ಸಹ ಶಿಕ್ಷಕರು ಮಾತೃ ಶಾಲೆಯಿಂದ ಮ್ಯಾದನೇರಿ ಶಾಲೆಗೆ ವರ್ಗಾವಣೆ ಹೊಂದಿದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಸಿದ್ದಪ್ಪ ಸಜ್ಜಗಾರ. ಅವರು …

Read More »

ಗಂಗಾವತಿ ನಿರ್ಮಾಪಕರಿಂದ ಸಿದ್ದು ಜೀವನಾಧಾರಿತ್ರ ಚಿತ್ರ ಶೀಘ್ರ ತೆರೆಗೆಮುಖ್ಯ ಪಾತ್ರದಲ್ಲಿ ವಿಜಯ ಸೇತುಪತಿ ನಟನೆ

05 Gvt 01

Produced by Gangavati, the biopic Siddhu will hit the screens soon Starring Vijay Sethupathi in the lead role ಗಂಗಾವತಿ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರ ನಿರ್ಮಿಸಲು ಗಂಗಾವತಿಯ ನಿರ್ಮಾಪಕರು ತಯಾರಿಸಿ ನಡೆಸಿದ್ದು ಸದ್ಯ ಸಿದ್ದರಾಮಯ್ಯ ಅವರ ಪಾತ್ರದಲ್ಲಿ ತಮಿಳು ನಟ ವಿಜಯ ಸೇತುಪತಿ ನಟನೆ ಮಾಡುವುದು ಖಚಿತವಾಗಿದೆಗಂಗಾವತಿ ಮೂಲದ ನಿರ್ಮಾಪಕ ಹಯಾದ್ ಪೀರ್ ಹಾಗೂ ಗೌರಿಬಿದನೂರಿನ ಸತ್ಯರತ್ನಂ ನಿರ್ದೇಶನದಲ್ಲಿ ಮುಖ್ಯಮಂತ್ರಿ …

Read More »

ಚಿಕ್ಕಜಂತಗಲ್ ಗ್ರಾ.ಪಂ.ಎರಡನೇ ಅವದಿ ಗ್ರಾಮದ ಅಧ್ಯಕ್ಷರಾಗಿ ಆಯ್ಕೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಬೇಟಿ

WhatsApp Image 2023 08 05 At 2.49.15 PM

Former MLA Paranna Munavalli Beti was elected as the President of Chikkajantagal Gram. ಗಂಗಾವತಿ.05, ಗಂಗಾವತಿ ತಾಲೂಕು ಕನಕಗಿರಿ ವಿಧಾನ ಸಭಾ ಕ್ಷೇತ್ರದ ಚಿಕ್ಕಜಂತಗಲ್ ಗ್ರಾ.ಪಂ.ಎರಡನೇ ಅವದಿ ಗಂಗಾವತಿ ವಿಧಾನ ಸಭ ಕ್ಷೇದ ಹೊಸಳ್ಳಿ ಗ್ರಾಮದ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಗಂಗಾವತಿ ಜನಪ್ರಿಯ ಮಾಜಿ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು ನೂತನವಾಗಿ ಆಯ್ಕೆಯಾದ ಗ್ರಾ.ಪಂ.ಅಧ್ಯಕ್ಷರಾದ ನೇತ್ರಾವತಿ ಅವರು ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರ …

Read More »

ತಿಪಟೂರು ಪರಿಸರ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮ

Plantation Program for Tipatur Environment Conservation ಇಂದು ತಿಪಟೂರು ನಗರದ ರೈಲ್ವೆ ಸ್ಟೇಷನ್ ಮತ್ತು ರೈಲ್ವೆ ಕಾಲೋನಿಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ರೈಲ್ವೆ ಕಾರ್ಮಿಕ ಸಂಘಟನೆ AIRTU ಮತ್ತು ರೈಲ್ವೆ ಕಾರ್ಮಿಕರ ಸಹಯೋಗದಲ್ಲಿ ಯಶಸ್ವಿಯಾಗಿ ಗಿಡಗಳ ನೆಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು……….ಈ ಸಂದರ್ಭದಲ್ಲಿ ತಿಪಟೂರು ಲೈಫ್ ಸಂಸ್ಥೆ ಮತ್ತು ತಿಪಟೂರು ಹಿರಿಯ ನಾಗರಿಕಾ ಮತ್ತು ಪರಿಸರ ರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ನಿವೃತ್ತ ಸ್ಟೇಷನ್ ಮಾಸ್ಟರ್ ಶ್ರೀ ರೇಣುಕಾ ರಾಧ್ಯ ಮತ್ತು …

Read More »

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್

WhatsApp Image 2023 08 05 At 5.32.35 PM

MLA M R Manjunath held a preliminary meeting on the occasion of Independence Day ವರದಿ :ಬಂಗಾರಪ್ಪ ಸಿ ಹನೂರು .ಹನೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಅಧಿಕಾರಿಗಳಿಂದ ಮಾಹಿತಿ ಪಡೆದ ಅವರುದ್ವಜಾರೋಹಣ, ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಮಿಯಾನ ವ್ಯವಸ್ಥೆ, ಉಪಹಾರ, ಕುಡಿಯುವ ನೀರು …

Read More »

ಶಿಕ್ಷಕಿಗೆ ಅದ್ದೂರಿಯಾಗಿ ಬೀಳ್ಕೊಡೆಗೆ ಮಾಡಿದ ಶಾಲಾ ಸಿಬ್ಬಂದಿ

WhatsApp Image 2023 08 05 At 5.08.18 PM

The school staff gave a grand farewell to the teacher ವರದಿ : ಬಂಗಾರಪ್ಪ ಸಿ ಹನೂರು.ಹನೂರು :ನಮ್ಮ ಶಾಲೆಯಲ್ಲಿ ಶಿಕ್ಷಕಿಯವರು ವೃತ್ತಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇದೀಗ ಬೇರೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಮೋಚರಾಕಿಣಿ ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶಿಕ್ಷಕರಾದ ವೆಂಕಟರಾಜು ತಿಳಿಸಿದರು . ತಾಲೂಕಿನ ಅಜ್ಜೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿ ಬೇರೆಡೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ …

Read More »

ಅರೋಗ್ಯದ ಬಗ್ಗೆ ನಿಷ್ಕಾಳಜಿ ಬೇಡ ತಾಪಂ ಇಓ ಲಕ್ಷ್ಮೀದೇವಿ ಸಲಹೆ

IMG 20230805 WA0032

Don't worry about health, advice from Tamam EO Lakshmidevi ಜಂಗಮರ್ ಕಲ್ಗುಡಿಯಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಗಂಗಾವತಿ : ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಶಿಬಿರ ಶನಿವಾರ ನಡೆಯಿತು. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬ ಆರೋಗ್ಯವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರುತ್ತಾರೆ. ಹೀಗಾಗಿ ಆರೋಗ್ಯ ಜಾಗೃತಿ ಮೂಡಿಸಲು …

Read More »