It is not possible to have much development in the income of Madappa who owns crores in Hundi money. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು..1,56,38,122 ಕೋಟಿ ರೂ..ಚಿನ್ನ – 30 ಗ್ರಾಂಬೆಳ್ಳಿ – 1 ಕೆಜಿ, 26 ಗ್ರಾಂ ..07/07/2023ರ ರಿಂದ 26/07/2023 …
Read More »ಪಟ್ಟಣಪಂಚಾಯಿತಿಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಪಟ್ಟಣ ಪಂಚಾಯಿತಿಯ ಸದಸ್ಯರ ಸೂಚನೆ
ಹನೂರು : ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ದಲ್ಲಾಳಿಗಳ ಹಾವಳಿಯನ್ನು ತಡೆಗಟ್ಟಲು ಸಾಕಷ್ಟು ಪ್ರಮಾಣದಲ್ಲಿ ಪ್ರಯತ್ನ ಮಾಡಲಾಗಿದೆ ಆದರೆ ಸಾರ್ವಜನಿಕರಿಗಿಂತ ಹೆಚ್ಚಾಗಿ ದಲ್ಲಾಳಿಗಳೆ ತಮ್ಮ ಕೆಲಸ ಕಾರ್ಯಮಾಡಿಸಿಕೊಂಡು ನೌಕರ ವರ್ಗದವರ ಮೇಲೆ ಮೇಲಾಧಿಕಾರಿಗಳಿಗೆ ದೂರುತ್ತಾರೆ .ಯಾವುದೇ ಕಛೇರಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ಮಾಡಲು ನೈಜ ದಾಖಲೆಗಳು ಬಹು ಮುಖ್ಯವಾಗಿದೆ ಆದರೆ ಹನೂರು ಪಟ್ಟಣದಲ್ಲಿ ದಲ್ಲಾಳಿಗಳು ತರುವ ಕಡತಗಳಲ್ಲಿ ಮೂಲ ಕಡತಗಳೆ ಇರುವುದಿಲ್ಲ ಅಧಿಕಾರಿಗಳಾಗಿ ಕಾನೂನು ರೀತಿಯಲ್ಲಿ ಕೆಲಸ …
Read More »ಸೋಮಶೇಖರಗೌಡ ಕರಡೋಣಿ ಇವರ ತಾಯಿ ಶಿವಮ್ಮ ನಿಧನ
ಕೊಪ್ಪಳ : ಗಂಗಾವತಿಯ ಜಯನಗರ ನಿವಾಸಿಯಾದ ಇವರು ಇವರಿಗೆ 75 ವರ್ಷ ವಯಸ್ಸಾಗಿತ್ತು. ಪತಿ ಭೀಮನಗೌಡ ಪಾಟೀಲ, ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ: ಶಿವಮ್ಮ ಪಾಟೀಲ ಇವರ ನಿಧನಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜಶೇಖರ ಪಾಟೀಲ, ಪ್ರಾಚಾರ್ಯರಾದ ಶಾಂತಪ್ಪ ತೋಟದ, ಬಸಪ್ಪ ನಾಗೋಲಿ, ಡಾ.ರವಿ ಚವಾಣ್, ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷರಾದ ರಮೇಶ ಹೇಮರೆಡ್ಡಿ, ಪ್ರಾಚಾರ್ಯರಾದ …
Read More »ಹನುಮಂತಪ್ಪ ಅಂಡಗಿ ಅವರಿಗೆ ಅಂಜನಾದ್ರಿ ಸದ್ಭಾವನಾ ಪ್ರಶಸ್ತಿ
Anjanadri Goodwill Award to Hanumanthappa Andagi ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರಿಗೆ ಗಂಗಾವತಿಯ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಅಂಜನಾದ್ರಿ ಸಾಂಸ್ಕೃತಿಕ ಉತ್ಸವ ಸಮಿತಿ ಹಮ್ಮಿಕೊಂಡ ಅಂಜನಾದ್ರಿ ಸಾಂಸ್ಕೃತಿಕ ಉತ್ಸವದಲ್ಲಿ “ಅಂಜನಾದ್ರಿ ಸದ್ಭಾವನ ಪ್ರಶಸ್ತಿ “ನೀಡಿ ಗೌರವಿಸಲಾಯಿತು. ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಇಲ್ಲಿಯವರೆಗೆ ಗವಿಸಿರಿ, ಗವಿಬೆಳಕು, ವಿಶ್ವಗಿರಿ, ಬಂಡಾಯಗಾರ ಬರಗೂರು, ಕುಂಬಾರರಿಗೆ ಜ್ಞಾನಪೀಠ ಅಭಿನಂದನೆ, …
Read More »ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ
Awareness Program on Child Protection Act ಗಂಗಾವತಿ.27 ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಾಲೂಕು ಆಡಳಿತ ತಾಲೂಕು ಪಂಚಾಯತ್ ಜಿಲ್ಲಾ ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮತ್ತು ಭ್ರೈಟ್ ಇಂಡಿಯಾ ಸೋಸೈಟಿ ಇವರ ಸಂಯೋಗದೊಂದಿಗೆ ಇಂದು ಶ್ರೀ ಚನ್ನಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಕ್ಕಳ ಸಂರಾಕ್ಷಣಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತುನಂತರ …
Read More »ಶ್ರೀರಾಮನಗರದ. ರೈತರು ಸ್ವಂತ ಖ ರ್ಚಿನಲ್ಲಿ ಕಾಲುವೆ ಹೂಳು ತೆಗೆಯುತಿದ್ದಾರೆ.
of Sri Ramanagara. Farmers are desilting the canal at their own expense. ಗಂಗಾವತಿ: ಶ್ರೀರಾಮನಗರದ ರೈತರು ಸ್ವಂತ ಖ ರ್ಚಿನಲ್ಲಿ ಕಾಲುವೆ ಹೂಳು ತೆಗೆಸುತ್ತಿರುವದು ಒಂದೆಡೆ ಬಿತ್ತನೆ ವಿಳಂಬ, ಮತ್ತೊಂದೆಡೆ ರಾಸಾಯನಿಕ ಗೊಬ್ಬರಗಳ ಏರಿಕೆ ಮತ್ತೊಂದೆ ಕಾಲುವೆಯಲ್ಲಿ ತುಂಬಿದ ಹೂಳಿನಿಂದಾಗಿ, ಶ್ರೀ ರಾಮನಗರ ಗ್ರಾಮ ಪಂಚಾಯಿತಿ, ಹಾಗೂ ಮುಸ್ಟೂರು ಮರಳಿ ದಣಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭಾಗದ ರೈತರ ಸ್ಥಿತಿ ಗಾಯದ ಮೇಲೆ ಬರೆ …
Read More »ಶೌಚಾಲಯ ಬಳಕೆ, ನೈರ್ಮಲ್ಯ, ಶುಚಿತ್ವ ಜಾಗೃತಿ: ನೀತಿ ಕಥೆ-ಕವನ ರಚನೆಗೆ ಅವಕಾಶ.
Toilet use, hygiene, cleanliness awareness: an opportunity for policy story-poetry creation ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಶೌಚಾಲಯ ಬಳಕೆ, ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ನೀತಿ ಕಥೆ ಮತ್ತು ಕವನಗಳನ್ನು ರಚಿಸಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಿದ ವೈಯಕ್ತಿಕ ಶೌಚಾಲಯ ಬಳಕೆ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವ ದೃಷ್ಠಿಯಿಂದ ಶಾಲಾ ಹಾಗೂ ಅಂಗನವಾಡಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ನೀತಿ …
Read More »ಯುಜಿಸಿ ಪದವಿ ನೀಡಲು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಅಧಿಕೃತ ಮಾನ್ಯತೆ
Official recognition of Koppal University for awarding UGC degree ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಯುಜಿಸಿ ಪದವಿಗಳನ್ನು ನೀಡಲು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದಿಂದ ಅಧಿಕೃತ ಮಾನ್ಯತೆ ದೊರೆತಿದೆ.ಕರ್ನಾಟಕ ಸರ್ಕಾರವು 2022-23ನೇ ಸಾಲಿನಲ್ಲಿ ಕೊಪ್ಪಳದಲ್ಲಿ ನೂತನವಾಗಿ ಕೊಪ್ಪಳ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದು, ಪ್ರಥಮ ಕುಲಪತಿಗಳಾಗಿ ಪ್ರೊ. ಬಿ.ಕೆ.ರವಿ ಅವರು 2023ರ ಮಾರ್ಚ್ 20ರಂದು ಹಾಗೂ ಪ್ರೋ. ಕೆ.ವಿ ಪ್ರಸಾದ್ ಅವರು ಮಾರ್ಚ್ 29ರಂದು ಕುಲಸಚಿವರಾಗಿ …
Read More »ನಿರಂತರ ಮಳೆ: ಜುಲೈ 27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ
Incessant rain: District Collector orders holiday for schools and colleges on July 27 ಕೊಪ್ಪಳ ಜುಲೈ 26 (ಕ.ವಾ.):ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸತತವಾಗಿ ಮಳೆಯಾಗುತ್ತಿದೆ ಮತ್ತು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳಹಿತದೃಷ್ಟಿಯಿಂದಾಗಿ ಜುಲೈ 27ರಂದು ಕೊಪ್ಪಳ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ …
Read More »ಜಿಲ್ಲಾಮಟ್ಟದಲ್ಲಿ ಪ್ರತಿ ತಿಂಗಳು ಜನಸಂಪರ್ಕ ಸಭೆ: ಶಿವರಾಜ ತಂಗಡಗಿ
Public relations meeting at district level every month: Shivraj Thangadagi ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗಾಗಿ ಪ್ರತಿ ಮಾಹೆ ಜಿಲ್ಲಾಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು. ಮುಂಗಾರು ಮಳೆಯಿಂದಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಜುಲೈ …
Read More »