Muharram background: Ban on sale of liquor from July 28 to July 29 ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಮೋಹರಂ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಪಾಲನೆಗಾಗಿ ಜುಲೈ 28ರ ಬೆಳಗ್ಗೆ 6 ಗಂಟೆಯಿಂದ ಜುಲೈ 29ರ ರಾತ್ರಿ 11.30ರವರೆಗೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.ಮೋಹರಂ ಹಿನ್ನೆಲೆಯಲ್ಲಿ ಜುಲೈ 28ರಂದು ಕತಲ್ರಾತ್ ಹಾಗೂ ಜುಲೈ 29ರಂದು …
Read More »ಬಂಡಳ್ಳಿ ಗ್ರಾಮ ಪಂಚಾಯಿತಿ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ ಜಾವದ್ ಅಹ್ಮದ್ .
Bandalli Gram Panchayat is a stronghold of Congress Party Javad Ahmed. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡಳ್ಳಿ ಗ್ರಾಮ ಪಂಚಾಯಿತಿಯು ಪ್ರತಿ ಭಾರಿಯು ಕಾಂಗ್ರೇಸ್ ಭದ್ರಕೊಟೆಯಾಗಿದೆ ಅಲ್ಲದೆ ನಮ್ಮ ಪಂಚಾಯಿತಿಯಲ್ಲಿ ಕಾಂಗ್ರೇಸ್ ಪಕ್ಷದ ಬೆಂಬಲಿತರಾಗಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಶೋಧಾ ಅಧ್ಯಕ್ಷೆಯಾಗಿ ಹಾಗೂ ಹಬೀಬ ಖಾನಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದವರು ಗ್ರಾಮಗಳ ಅಭಿವೃದ್ದಿಯೆ ಹೆಚ್ಚು ಒತ್ತು ಕೊಡಲಿ ಮುಂದಿನ …
Read More »ಪೊನ್ನಾಚಿ ಗ್ರಾಮ ಪಂಚಾಯಿತಿ ಅದ್ಯಕ್ಷೆಯಾಗಿ ನೀಲಾಂಬಿಕ ಉಪಾಧ್ಯಕ್ಷರಾಗಿ ಭದ್ರಾ ಆಯ್ಕೆ
Bhadra was selected as Ponnachi Gram Panchayat President and Nilambika as Vice President. ವರದಿ:ಬಂಗಾರಪ್ಪ ಸಿ ಹನೂರು .ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೊನ್ನಾಚಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೀಲಾಂಬಿಕ ಅಧ್ಯಕ್ಷೆಯಾಗಿ ಹಾಗೂ ಭದ್ರಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷೆ ಮಾತನಾಡಿ ಗ್ರಾಮಗಳ ಅಭಿವೃದ್ದಿಯೆ ನನ್ನ ಮೂಲ ಗುರಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ …
Read More »ಗೃಹಲಕ್ಷ್ಮಿ ಯೋಜನೆ ಪ್ರಚಾರ ಕೈಗೊಳ್ಳಿಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಸೂಚನೆ
Krishnamurthy, the director of the project and the taluk administrative officers of the BJP, will carry out the campaign for the Grilahakshmi Yojana. ತಾಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ಗಂಗಾವತಿ : ಗೃಹಲಕ್ಷ್ಮಿ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಮೂಡಿಸಬೇಕು, ಯಾವ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯಬಾರದು ಎಂದು ಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಅವರು ಹೇಳಿದರು. …
Read More »ಮಣಿಪುರ ಮಹಿಳಾ ದೌರ್ಜನ್ಯ ಅತ್ಯಾಚಾರ ಘಟನೆ ಖಂಡಿಸಿ ಪ್ರತಿಭಟನೆ
Manipur women violence protest against rape incident ಕೊಪ್ಪಳ: ಮಣಿಪುರ ಮಹಿಳಾ ದೌರ್ಜನ್ಯ ಅತ್ಯಾಚಾರ ಘಟನೆ ಖಂಡಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಮುಖಂಡರು ಸೇರಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.ಘಟನೆ ಖಂಡಸಿ ಬುದುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಪದಾಧಿಕಾರಿಗಳು ಜಿಲ್ಲಾಡಳಿತ ಕಚೇರಿಗೆ ಆಗಮಿಸಿ ಕೆಲ ಕಾಲ ಪ್ರತಿಭಟಿಸಿದರು. ಪಾತಕಿಗಳ ವಿರುದ್ಧ ಘೋಷಣೆ ಕೂಗಿದರು, ಬಳಿಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಪರವಾಗಿ ನಗರಾಭಿವೃದ್ಧಿ …
Read More »ಕಾರ್ಗಿಲ್ನಲ್ಲಿ ಹಿಮಕರಗಿಸಿ ನೀರು ಕುಡಿಯುವ ಪರಿಸ್ಥಿತಿ-ರಾಯಪ್ಪ.
The situation of drinking snowmelt water in Kargil-Rayappa. ಕೊಪ್ಪಳ : ಭಾಗ್ಯನಗರದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನರ್ವೀಲ್ ಕ್ಲಬ್ ಹಾಗೂ ಜೆ.ಸಿ.ಐ ಕ್ಲಬ್ಗಳ ಸಹಯೋಗದಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ.ಸಿ.ಐ ಹಾಗೂ ಇನ್ನರ್ವೀಲ್ ಕ್ಲಬ್ಗಳು ಅಧ್ಯಕ್ಷರಾದ ಶಾರದಾ ಪಾನಘಂಟಿಯವರು ವಹಿಸಿದ್ದರು. ಪ್ರ್ರಾಸ್ತಾವಿಕವಾಗಿ ಮಾತನಾಡಿದ ಅವರು, ನಮ್ಮ ದೇಶದ ಹೆಮ್ಮೆಯ ಸೈನಿಕರ ಚಾರಿತ್ರಿಕ ಗೆಲುವಿಗೆ ೨೪ …
Read More »ತುಂಗಭದ್ರಾ ಉಳಿಸಿ ಆಂದೋಲನಾ ಸಮಿತಿ ಅಧ್ಯಕ್ಷರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಒತ್ತಾಯ.
Demand to appoint Tungabhadra Save Movement Committee President as KADA President. ಗಂಗಾವತಿ: ತುಂಗಭದ್ರಾ ಜಲಾಶಯದ ಬಗ್ಗೆ ಸಂಪೂರ್ಣ ಮಾಹಿತಿ ಇರುವ ತುಂಗಭದ್ರಾ ಉಳಿಸಿ ಆಂದೋಲನ ಸಮಿತಿಯ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ ಇವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ತಂಗಡಗಿಯವರಿಗೆ ಮನವಿ ಸಲ್ಲಿಸಲಾಯಿತು ಎಂದು ಸಮಿತಿಯ ಗೌರವಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಪ್ಪತ್ತು ವರ್ಷಗಳಿಂದ ತುಂಗಭಧ್ರಾ ಜಲಾಶಯದ …
Read More »ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮಕ್ಕೆ ವಿರುಪಣ್ಣ ಕಲ್ಲೂರ ನವಲಿ ನೆಮಕ ಮಾಡುವಂತೆ ಕುರಿ/ಮೆಕೆ ಸಾಕಾಣಿಕೆದಾರರ ಮನವಿ
Petition of Sheep/Mc breeders to appoint Virupanna Kallur Navali to Karnataka State Sheep and Wool Development Corporation ನವಲಿ: ಉತ್ತರ ಕರ್ನಾಟಕ ಭಾಗದ ಕುರಿಗಾಯಿಗಳ ಮತ್ತು ಸಾಕಾಣಿಕೆದಾರರ ಸಮಗ್ರ ಅಭಿವೃದ್ಧಿಯ ಹಿತ ದೃಷ್ಠಿಯಿಂದ ಮತ್ತು ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮೂಲ ಸಮಸ್ಯಗಳು ಹಾಗೂ ಅವುಗಳನ್ನು ಸಮಗ್ರವಾಗಿ ನಿರ್ವಹಿಸಬಲ್ಲ ಸೂಕ್ತ ವ್ಯಕ್ತಿಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೆಮಕಮಾಡಲು ಚೆರ್ಚೆಗಳು …
Read More »ಬೇಗನೆ ಕಾಲುವೆಗಳಿಗೆ ನೀರು ಹರಿಸಿದರೆ ನೀರಿನ ಪೋಲು ತಡೆಯಲು ಸಾಧ್ಯ,ಕೃಷಿಚಟುವಟಿಕೆ ಅನೂಕುಲ ಆಗುತ್ತದೆ
ನೀರಿನ ಪೋಲು ತಡೆಯಲು ಕೂಡಲೇ ಕಾಲುವೆಗಳಿಗೆ ನೀರು ಹರಿಸುವಂತೆ ರೈತರ ಒತ್ತಾಯ*ತುಂಗಭದ್ರಾ ಡ್ಯಾಂ ಒಳಹರಿವು ಹೆಚ್ಚಳ ಭತ್ತ ನಾಟಿ ಕೃಷಿಚಟುವಟಿಕೆ ನಿರತ ರೈತರು.*ಮುಂಗಾರು ಮಳೆ ಅಧಿಕ ಐಸಿಸಿಗಾಗಿ ಕಾಯದೇ ನೀರು ಬಿಡಲು ಆಗ್ರಹ*ಇತಿಹಾಸದ ಪ್ರಕಾರ ಡ್ಯಾಂ ನಿರ್ಮಾಣ ಆದಾಗಿನಿಂದಲೂ ಮುಂಗಾರು ಬೆಳೆ ಸಮೃದ್ಧ*ನೀರಿನ ಕೊರತೆಯ ಸಂದರ್ಭದಲ್ಲಿ ಮಾತ್ರ ಐಸಿಸಿ ಸಭೆ ಕರೆಯುವ ಪದ್ಧತಿ*ನಾಟಿ ಮಾಡಲು ಸಿದ್ಧಗೊಂಡಿರುವ ಭತ್ತದ ಸಸಿ ಮಡಿಗಳುಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯ ಕಾರಣಕ್ಕೆ ಈಗಾಗಲೇ …
Read More »ಮಣಿಪುರ ಹಿಂಸಾಚಾರ ಹಿನ್ನೆಲೆಯಲ್ಲಿ ಅಲ್ಲಿಯ ಸರಕಾರವನ್ನು ವಜಾ ಮಾಡಲು ಒತ್ತಾಯಿಸಿ ಮನವಿ
ಕೊಪ್ಪಳ: ದೇಶದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳು ಗಾಬರಿ ಹುಟ್ಟುಸುತ್ತಿವೆ. ನಾವು ನಾಗರಿಕರೇ ಎಂದು ಪ್ರಶ್ನೆ ಮಾಡುವಂತಿವೆ, ಸಹಿಷ್ಣು ಭಾವಕ್ಕೆ ಧಕ್ಕೆಯಾದಂತಾಗಿದೆ.ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಎಂಬ ಬುಡಕಟ್ಟು ಜನಾಂಗದವರಿದ್ದು ಅವರಿಬ್ಬರ ಮೀಸಲಾತಿ ಹಿನ್ನೆಲೆಯಲ್ಲಿ ಘರ್ಷಣೆ ಪ್ರಾರಂಭವಾಗಿ ಈಗ ತೀವ್ರ ಹಂತಕ್ಕೆ ಮುಟ್ಟಿದೆ. ಅಲ್ಲಿಯ ರಾಜ್ಯ ಸರಕಾರವಾಗಲಿ ಕೇಂದ್ರ ಸರಕಾರವಾಗಲಿ ಕ್ರಮಗಳನ್ನು ಕೈಕೊಳ್ಳುತ್ತಿಲ್ಲ. ಘರ್ಷಣೆಯಲ್ಲಿ ಅನೇಕರು ಸತ್ತಿದ್ದಾರೆ ಬಹಳಷ್ಟು ಸ್ವತ್ತು ಹಾಳಾಗಿದೆ.ಮಾನವ ಮಾನವರಲ್ಲಿ ಸಹಜವಾಗಿರಬೇಕಾಗಿದ್ದ ಗೌರವಕ್ಕೆ ದಕ್ಕೆಯಾದಂತಾಗಿದೆ. ಕುಕಿ ಬುಡಕಟ್ಟಿನ ಹೆಣ್ಣು …
Read More »