Breaking News

Mallikarjun

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷಸ್ಥಾನಕ್ಕೆತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡಲು ಒತ್ತಾಯಿಸಿ ಮನವಿ

IMG 20230725 WA0551

Request to recommend the name of Rudrappa Basapatna of Singanala village of the taluk for the chairmanship of the State Sheep and Wool Development Corporation. ಕಾರಟಗಿ : ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ …

Read More »

ಸೌಹಾರ್ದಸಮಾವೇಶ,ಕರಪತ್ರ ಬಿಡುಗಡೆ.

IMG 20230725 WA0524

Friendly conference, pamphlet release. ಚಿಟಗುಪ್ಪ: ನಾಡಿನಾದ್ಯಂತ ಸೌಹಾರ್ದತೆ, ಸಹೋದರತೆಯು ಸರ್ವರ ಹೃದಯ ಮಂದಿರದಲ್ಲಿ ಬಿತ್ತುವ ನಿಟ್ಟಿನಲ್ಲಿ ಶರಣ ಸೂಫಿ ಸಂತರ, ಸೌಹಾರ್ದ ಸಮಾವೇಶ ಅಗಸ್ಟ್ 07,2023 ರಂದು ನಾಂದೆಢಿ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಸಾಹಿತಿ, ಪತ್ರಕರ್ತರು, ಸಮಾವೇಶದ ಸಂಯೋಜಕರಾದಸಂಗಮೇಶ ಎನ್ ಜವಾದಿ ಯವರು ತಿಳಿಸಿದರು. ನಗರದಲ್ಲಿ ಸಮಾವೇಶದ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು ರಾಜಕೀಯ ವಿರೋಧ ಅಥವಾ ತಾತ್ವಿಕ ವಿರೋಧಗಳ ನಡುವೆಯೇ ಕರ್ನಾಟಕ …

Read More »

ಕ್ರೀಡಾ ಇಲಾಖೆ ಸಹಾಯಕನಿರ್ದೇಶಕರಾಗಿ ನಾಗರಾಜ ಅಧಿಕಾರ ಸ್ವೀಕಾರ

IMG 20230725 WA0481

Nagaraja assumed office as Assistant Director of Sports Department ಕೊಪ್ಪಳ: ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆಯ ತೆರವಾದ ಸಹಾಯಕ ನಿರ್ದೇಶಕರ ಹುದ್ದೆಗೆ ಚಿಇ ಇಲಾಖೆಯ ಹಿರಿಯ ಸುಪರಿಂಟೆಂಡೆಂಟ್ ಆಗಿರುವ ನಾಗರಾಜ ಹೆಚ್. ಅವರು ಅಧಿಕಾರ ಸ್ವೀಕರಿಸಿದ್ದಾರೆ.ಇಲಾಖೆಯ ನಿರ್ದೇಶನದ ಮೇರೆಗೆ ಅಧಿಕಾರ ಸ್ವೀಕರಿಸಿದ ನಾಗರಾಜ ಅವರು ಬೆಂಗಳೂರು ಸೇರಿದಂತೆ ಹಲವೆಡೆ ಉತ್ತಮ ಕೆಲಸ ಮಾಡಿದ್ದು, ಅಪಾರ ಜ್ಞಾನ ಹೊಂದಿದ್ದಾರೆ. ಸ್ನಾತಕೋತ್ತರ ಪದವೀಧರರಾಗಿರುವ ಕಾರಣ ಕ್ರೀಡಾ ಹಾಸ್ಟೆಲ್ ವಿದ್ಯಾರ್ಥಿಗಳು …

Read More »

ನಕಲಿಎಸ್.ಟಿ.ಪ್ರಮಾಣ ಪತ್ರ ರದ್ದುಗೊಳಿಸಿ ಕ್ರಮಿನಲ್ ಕೇಸ್ ದಾಖಲಿಸಲು ಒತ್ತಾಯ

IMG 20230725 WA0486

Fake ST Affidavit canceled and forced to file a criminal case ಕೊಪ್ಪಳ: ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರಗಳು ವಿಪರೀತವಾಗಿದ್ದು, ಸಮುದಾಯಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಜಾತಿ ಪ್ರಮಾಣ ಪತ್ರಗಳ ಪುನರ್ ಪರಿಶೀಲನಾ ಕಾರ್ಯಕ್ಕೆ ವಿಶೇಷ ಸಮಿತಿ ರಚಿಸುವ ಮೂಲಕ ಅವುಗಳನ್ನು ತಡೆಯುವ ಕೆಲಸ ಆಗಬೇಕಿದೆ. ಶಾಶ್ವತ ಜಾತಿ ಪ್ರಮಾಣ ಪತ್ರ ಕೊಡಲು ಯೋಜನೆ ರೂಪಿಸಲು ಒತ್ತಾಯಿಸಿ ಎಸ್. ಟಿ. ಒಳಮೀಸಲಾತಿ …

Read More »

ಸಮಾಜದ ಏಳಿಗೆ ಶಿಕ್ಷಣದಿಂದ ಮಾತ್ರ ಸಾಧ್ಯ. ಕೆಎಎಸ್ ಅಧಿಕಾರಿ ಮಣಗಳ್ಳಿ ಶಿವು.

IMG 20230725 WA0419

Prosperity of society is possible only through education. KAS Officer Mangalli Shiva ವರದಿ : ಬಂಗಾರಪ್ಪ ಸಿ ಹನೂರು .ಹನೂರು :- ಉನ್ನತ ಶಿಕ್ಷಣದಲ್ಲಿ ಮುಂದುವರಿದಾಗ ಮಾತ್ರ ಪ್ರತಿಯೊಂದು ಸಮಾಜವು ಏಳಿಗೆಯಾಗಲು ಸಾಧ್ಯ. ಎಂದು ಕೆಎಎಸ್ ಅಧಿಕಾರಿ ಮಣಗಳ್ಳಿ ಶಿವು ತಿಳಿಸಿದರು. ತಾಲ್ಲೂಕಿನ ಮಣಗಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಮಾಜಮುಖಿ ನೌಕರರ ಒಕ್ಕೂಟವು ಅಮ್ಮಿಕೊಂಡಿದ್ದ ನಿವೃತ್ತಿ ನೌಕರರು ಸರ್ಕಾರಿ ಮತ್ತು ಖಾಸಗಿ ವಲಯದ ನೌಕರರ …

Read More »

ರಾಮಾಯಣಕಥಾಹಂದರದ’ಪುರುಷೋತ್ತಮಾಯಣ’ ಕಾದಂಬರಿ ಜು. 29 ರಂದುಮುಖ್ಯಮಂತ್ರಿ ಸಿದ್ದರಾಮಯ್ಯಲೋಕಾರ್ಪಣೆ

IMG 20230725 WA0364

Ramayana storyline 'Purushotthamayana' novel by Ju. Chief Minister Siddaramaiah's Lokkarpane on 29th ಬೆಂಗಳೂರು, ಜು,25: ವೃತ್ತಿಯಲ್ಲಿ ಇಂಜಿನಿಯರ್ ಹಾಗೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಪುರುಷೋತ್ತಮ ದಾಸ್ ಹೆಗ್ಗಡೆ ವಿರಚಿತ ರಾಮಾಯಣದ ಕಥಾ ಹಂದರವನ್ನು ಹೊಂದಿರುವ ‘ಪುರುಷೋತ್ತಮಾಯಣ’ ಎಂಬ ಎರಡು ಸಂಪುಟಗಳ ಬೃಹತ್ ಕಾದಂಬರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 29 ರಂದು ಬಿಡುಗಡೆ ಮಾಡಲಿದ್ದಾರೆ. ನಗರದ ಒರಾಯನ್ ಮಾಲ್‍ನ ಎದುರುಗಡೆಯ ಕೆ.ಆರ್.ಡಿ.ಸಿ.ಎಲ್ ಸಭಾಂಗಣದಲ್ಲಿ ನಡೆಯಲಿಲರುವ ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ …

Read More »

38 ನೇ ರಾಜ್ಯ ಮಟ್ಟದ ಟೇಕ್ವಾಂಡೋಪಂದ್ಯಾವಳಿ:ಬೆಂಗಳೂರು,ತುಮಕೂರು, ಬೆಳಗಾವಿಗೆ ಹಾಗೂ ಚಿತ್ರದುರ್ಗಕ್ಕೆ ಅಗ್ರ ಸ್ಥಾನ

IMG 20230725 WA0370

38th State Level Taekwondo Tournament: Bangalore, Tumkur, Belgaum and Chitradurga top position ಬೆಂಗಳೂರು, ಜು, 25; ಚಿತ್ರದುರ್ಗದಲ್ಲಿ ಕರ್ನಾಟಕ ಟೇಕ್ವಾಂಡೋ ಅಸೋಸಿಯೇಷನ್ ನ 38ನೇ ರಾಜ್ಯ ಮಟ್ಟದ ಸಬ್‌ಜ್ಯೂನಿಯರ್, ಜ್ಯೂನಿಯರ್ ಮತ್ತು ಸೀನಿಯರ್ ಟೇಕ್ವಾಂಡೋ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯವಾಗಿದೆ. ಚಿತ್ರದರ್ಗದ ಕೆಇಬಿ ಸಮುದಾಯ ಭವನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸಬ್‌ಜ್ಯೂನಿಯರ್ ವಿಭಾಗದಲ್ಲಿ ಬೆಂಗಳೂರು ನಗರ ಟೇಕ್ವಾಂಡೋ ಅಸೋಸಿಯೇಷನ್ [186 ಅಂಕಗಳು] ಮತ್ತು ಚಿತ್ರದುರ್ಗ ಜಿಲ್ಲಾ ಟೇಕ್ವಾಂಡೋ ಅಸೋಸಿಯೇಷನ್ …

Read More »

ಮಾದಪ್ಪನ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ್ದ ಮಹಿಳೆಯ ಬಂಧನ ,

Arrest of a woman who had illegally stored liquor in Madappa hill. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆಮಾದಪ್ಪನ ಕ್ಷೇತ್ರದಲ್ಲಿ ಅಕ್ರಮವಾಗಿ ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಿದ್ದ ಮಹಿಳೆಯೊರ್ವರನ್ನು ಬಂಧನ ಮಾಡಲಾಗಿದೆ . ಹನೂರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ ,ಮಹದೇಶ್ವರ ಬೆಟ್ಟದ ಸಾಲೂರು …

Read More »

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಕಾರ್ಯಕ್ರಮ

Screenshot 2023 07 24 19 40 56 52 680d03679600f7af0b4c700c6b270fe7

Tour Program of District In-charge Secretaries ಕೊಪ್ಪಳ ಜುಲೈ 24 (ಕರ್ನಾಟಕ ವಾರ್ತೆ): ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಜುಲೈ 28ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.ಅಂದು ಬೆಳಿಗ್ಗೆ 06 ಗಂಟೆಗೆ ನಿರ್ಗಮಿಸಿ 11 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸುವರು. 11.30ಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆಹಾನಿ, ಕೋವಿಡ್ …

Read More »

ಶ್ರೀ ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದಿಂದ ನಾಲ್ಕು ನೂತನ ಬಸ್‌ಗಳಿಗೆ ಉಸ್ತುವಾರಿ ಸಚಿವ ವೆಂಕಟೆಶ್ ರಿಂದ ಚಾಲನೆ

IMG 20230724 WA0410

Four new buses from Sri Male Mahadeshwara Swamy Development Authority launched by In-charge Minister Venkatesh ವರದಿ : ಬಂಗಾರಪ್ಪ ಸಿ ಹನೂರು .ಹನೂರು: ಶ್ರೀಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನೂತನ ಬಸ್ಸುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೆಶ್ ಚಾಲನೆ ನೀಡಿದರು . ನಂತರ ಮಾತನಾಡಿದ. ಅವರು ದೇವಾಲಯದ ವತಿಯಿಂದ ಹಲವಾರು ವರ್ಷಗಳಿಂದ ಮಹದೇಶ್ವರ ಬೆಟ್ಟದಿಂದ ಕನಕಪುರ, ಮಾರ್ಗವಾಗಿ ಬೆಂಗಳೂರಿಗೆ 2 ಬಸ್, …

Read More »