Breaking News

Mallikarjun

ಸಂಗೀತದಿಂದ ಸಮಾಜ ಘಾತುಕ ಶಕ್ತಿಗಳು, ಸಮಾಜದ ನ್ಯೂನತೆಗಳನ್ನು ಸರಿಪಡಿಸಬಹುದು – ನ್ಯಾಯಮೂರ್ತಿ ಸಂತೋಷ್‌ ಹೆಗಡೆ

WhatsApp Image 2023 07 23 At 11.06.04 AM

Music can correct social evil forces, defects of society - Justice Santosh Hegde ಬೆಂಗಳೂರು, ಜು, ೨೩; ಸಮಾಜದಲ್ಲಿನ ನ್ಯೂನತೆಗಳು, ಸಮಾಜಘಾತುಕ ಶಕ್ತಿಗಳನ್ನು ಸರಿಪಡಿಸಲು ಸಂಗೀತದಿಂದ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ತಾವು ಸಂಬಂಧಪಟ್ಟ ಪಾಲುದಾರರ ಜೊತೆ ಸಮಾಲೋಚನೆ ನಡೆಸುತ್ತಿರುವುದಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ಹೇಳಿದ್ದಾರೆ. ನಗರದ ನಯನ ಸಭಾಂಗಣದಲ್ಲಿ “ಇದು ನಿಮ್ಮ ವಾಹಿನಿ ಕಲಾ ವೇದಿಕೆ”ಯಿಂದ ನಡೆದ 5 ನೇ ‘ಸಾಹಿತ್ಯ ಸಿಂಚನ …

Read More »

ನಂದಿನಿ ಬಡಾವಣೆಯಲ್ಲಿ ಶ್ರೀದೇವಿಮುತ್ತು ಮಾರಿಯಮ್ಮ ದೇವಾಲಯದ ಕರಗ : ೪೨ನೇ ಬಾರಿ ಕರಗ ಹೊತ್ತು ದಾಖಲೆ ನಿರ್ಮಿಸಿದ ಪದ್ಮಾವತಿ ಅಮ್ಮ

WhatsApp Image 2023 07 23 At 10.35.51 AM 1

Karaga of Sridevimuthu Mariamma Temple in Nandini Barangay: Padmavati Amma set record for 42nd Karaga. ಬೆಂಗಳೂರು; ನಂದಿನಿ ಬಡಾವಣೆಯ ಕೃಷ್ಣನಂದ ನಗರದಲ್ಲಿ ಶ್ರೀದೇವಿಮುತ್ತು ಮಾರಿಯಮ್ಮ ದೇವಾಲಯದ 42ನೇಹೂವಿನ ಕರಗ ಮತ್ತು ಅಗ್ನಿಕೊಂಡ ಮಹೋತ್ಸವ ವೈಭವದಿಂದ ನೆರವೇರಿತು. ಇಲ್ಲಿ ಮಹಿಳೆ ಹೂವಿನಕರಗ ಹೂರುವುದು ವಿಶೇಷವಾಗಿದೆ. ದೇವಿ ಆರಾಧಕರದ ಶ್ರೀ ಪದ್ಮಾವತಿ ಅಮ್ಮನವರು ಸತತ 42 ವರ್ಷಗಳಿಂದ ಹೂವಿನ ಕರಗ ಹೊತ್ತು ಯಶಸ್ವಿಯಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ, …

Read More »

ಭಕ್ತನಕಾಯ ಜಂಗಮ- ಜಂಗಮನ ಪ್ರಾಣ ಭಕ್ತನಾಗಿರಬೇಕು

Screenshot 2023 07 23 08 26 06 45 6012fa4d4ddec268fc5c7112cbb265e7

Bhaktanakaya Jangama- One should be a devotee of Jangama's life –ಸಚ್ಚಿದಾನಂದ ಪ್ರಭು ಚಟ್ನಳ್ಳಿ ವಚನ:ಭಕ್ತನ ಕಾಯವ ಜಂಗಮ ಧರಿಸಿಪ್ಪ ನೋಡಾಜಂಗಮದ ಪ್ರಾಣವ ಭಕ್ತ ಧರಿಸಿಪ್ಪ ನೋಡಾಭಕ್ತನಲ್ಲಿಯೂ ಭಕ್ತ ಜಂಗಮವೆರಡೂ ಸನ್ನಿಹಿತ,ಜಂಗಮದಲ್ಲಿಯೂ ಜಂಗಮ ಭಕ್ತವೆರಡೂ ಸನ್ನಿಹಿತ.ಜಂಗಮಕ್ಕಾದಡೂ ಭಕ್ತಿಯೇ ಬೇಕು,ಭಕ್ತಂಗೆ ಭಕ್ತಿಸ್ಥಲವೆ ಬೇಕುಭಕ್ತನ ಅರ್ಥಪ್ರಾಣಾಭಿಮಾನಕ್ಕೆ ತಾನೆ ಕಾರಣನೆಂದು ಬಂದ ಜಂಗಮ,ಆ ಭಕ್ತನ ಮನೆಗೆ ತಾನೆ ಕರ್ತನಾಗಿ ಹೊಕ್ಕುತನುಮನಧನಂಗಳೆಲ್ಲವನೊಳಗೊಂಡುಆ ಭಕ್ತನ ಪಾವನವ ಮಾಡಬಲ್ಲಡೆ ಆತ ಜಂಗಮವೆಂಬೆ.ಆ ಜಂಗಮದ ಬರುವಿಂಗೆಮಡಲುವಿನಲ್ಲಿ ಪಟ್ಟವ …

Read More »

ಮಳೆ ಹಿನ್ನೆಲೆ; ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ನೀಡಿ

IMG 20230722 WA0393

rain background; Advise farmers for proper crop management ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಜುಲೈ 22 (ಕರ್ನಾಟಕ ವಾರ್ತೆ): ನಿರಂತರ ಮಳೆಯ ಕಾರಣ ತೇವಾಂಶದ ಪ್ರಮಾಣದಲ್ಲಿ ಏರು ಪೇರಾಗಲಿದ್ದು ಬಿತ್ತನೆ ಮಾಡಿದ ವಿವಿಧ ಬೆಳೆಗಳ ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ಸೂಚನೆ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ …

Read More »

ಮಣಿಪುರದಲ್ಲಿ ಕುಕಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡನಿಯ

C851657b 2656 481e A0e1 A454a2f61e71

Sexual assault on Kuki women in Manipur condemned ಗಂಗಾವತಿ: ಮಣಿಪುರದ ಜನಾಂಗೀಯ ದಂಗೆಯನ್ನು ವಿರೋದಿಸಿ ನಗರದ ಕೃಷ್ಣ ದೇವರಾಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತುಈ ಸಂದರ್ಭದಲ್ಲಿ CPIML ಲಿಬರೇಶನ್ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಲೇಖಾ ಮಾತನಾಡಿ ಮಣಿಪುರ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು!ಮಣಿಪುರದಲ್ಲಿ ಕುಕಿ ಮಹಿಳೆಯರನ್ನು ಮೆರವಣಿಗೆ ಮಾಡುವ ವೀಡಿಯೊ ಬಿಜೆಪಿಯ …

Read More »

ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಿ, ಸುಮತಿ, ಎಂ ಆರ್.

WhatsApp Image 2023 07 22 At 6.04.58 PM

Save and Cultivate Indian Culture, Sumathi, MR. ವರದಿ :ಬಂಗಾರಪ್ಪ ಸಿ ಹನೂರು.ಚಾಮರಾಜನಗರ : . ಪ್ರತಿಯೊಬ್ಬ ವಿದ್ಯಾರ್ಥಿನಿಯರು ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಪ್ರೊ ಎಂ ಆರ್ ಸುಮತಿ ಕರೆ ನೀಡಿದರುನಗರದ ಜೋಡಿ ರಸ್ತೆಯಲ್ಲಿರುವ. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪದವಿ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಭ್ರಮ ಸಾರಿ ಡೇ, …

Read More »

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

WhatsApp Image 2023 07 22 At 5.25.07 PM

Closing Ceremony in Government First Class College. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದ ಜಿ ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಶಾಸಕರಾದ ಎಮ್ ಆರ್ ಮಂಜುನಾಥ್ವಿದ್ಯಾರ್ಥಿಗಳಿಗೆ ನಮ್ಮ ಭಾಗದ ಗಣ್ಯ ವ್ಯಕ್ತಿಗಳೆ ನಿಮಗೆ ಆದರ್ಶವಾಗಿದ್ದಾರೆ ಅವರನ್ನು ನೀವೆಲ್ಲರು ಪಾಲಿಸಲು ಸಲಹೆ ನೀಡಿದರು .ಸಮಾಜ ಕಟ್ಟಲು …

Read More »

ಉತ್ತಮ ಆರೋಗ್ಯಕ್ಕಾಗಿ ತಂಬಾಕು ತ್ಯಜಿಸಲು ಅಶೋಕಸ್ವಾಮಿ ಹೇರೂರ ಕರೆ

WhatsApp Image 2023 07 22 At 6.31.28 PM

Ashokaswamy Heroor's call to quit tobacco for better health ಗಂಗಾವತಿ:ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಹರಿಕೃಷ್ಣನ್ ಮತ್ತು ಇದೇ ಶನಿವಾರ ಆಕಸ್ಮಿಕವಾಗಿ ಮೃತರಾದ ನಗರದ ಜಡೆಸಿದ್ದೇಶ್ವರ ಫ಼ಾರ್ಮಾದ ಸಹ ಮಾಲೀಕರಾದ ಶರಣ ಬಸವ ಪಾಟೀಲ್ ಅವರ ಆತ್ಮಕ್ಕೆ ಶಾಂತಿ ಕೋರಲು ಶನಿವಾರ ಔಷಧೀಯ ಭವನದಲ್ಲಿ ಶ್ರದ್ದಾಂಜಲಿ ಸಭೆ ಕರೆಯಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಔಷಧ ವ್ಯಾಪಾರಿಗಳ ಮತ್ತು ವಿತರಕರ …

Read More »

ವೈದ್ಯರಲ್ಲಿ ಒಗ್ಗಟ್ಟಾಗಿ ಕೆಲಸವನ್ನು ಮಾಡಬೇಕು ಡಾ.ಲಿಂಗರಾಜ ಸಲಹೆ

WhatsApp Image 2023 07 22 At 5.28.19 PM

Dr. Lingaraja advises that doctors should work together ಗಂಗಾವತಿ.22 ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಘಟಕದಿಂದ ಐಎಂಎ ಭವನದಲ್ಲಿ ಶನಿವಾರ ವೈದ್ಯರ ದಿನಾಚರಣೆ ಆಚರಣೆ ಮಾಡಲಾಯಿತುನಂತರ ಉದ್ಘಾಟಿಸಿ ಮಾತನಾಡಿದ ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ ವೈದ್ಯರೆ ಅದ್ರೇ ಜನರಿಗೆ ದೇವರಸಮಾನ ಏಕೆಂದರೆ ಯಾರೇ ಆರೋಗ್ಯದಲ್ಲಿ ಏರುಪೇರು ಆದಾಗ ಮೊದಲ ನೆನಪು ಬರುವುದು ವೈದ್ಯರು ಆಸ್ಪತ್ರೆಗೆ ಬಂದಾಗ ರೋಗಿಗಳೊಂದಿಗೆ ಚನ್ನಾಗಿ ಮಾತನಾಡಿಸಿದ್ರೇ ಬೇಗ ಗುಣಮುಖವಾಗುತ್ತಾರೆ ಆದಕಾರಣ ಯಾರೇ ಇರಲ್ಲಿ …

Read More »

ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಕುಮುಳಿ ನಗರದ ಸಮೀಪವಿರುವ ಪುಟ್ಟಾಡಿ ಗ್ರಾಮದಲ್ಲಿ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾಯವರಿಂದ ಬವತತ್ವ ಪ್ರಚಾರ

Bcae08c0 B6af 4058 9e63 46a6f8999e2c

A universal campaign by Sharan Jagannathappa Veerbhadrappa Panasale Janawada in Puttadi village near Kumuli city in Idukki district of Kerala state. ಪಶ್ಚಿಮ ಕರಾವಳಿ: ಎಂದಿನಂತೆ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾ, ಪೀಠಾಧಿಪತಿಗಳು, ಅಲ್ಲಮಪ್ರಭು ಅನುಭಾವ ಪೀಠ, ಪಶ್ಚಿಮ ಕರಾವಳಿ, ಭಾರತ ದೇಶ ಅವರು ಬಸವಾದಿ ಶರಣ ಪರಂಪರೆಯ ವಚನ ಸಿದ್ಧಾಂತ ಆಧಾರಿತ ಲಿಂಗ(LINGAM) ಧರ್ಮದ ವೈಜ್ಞಾನಿಕ ಮತ್ತು ವೈಚಾರಿಕತೆಯ ಪ್ರಸಾರ …

Read More »