Breaking News

Mallikarjun

ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಕುಮುಳಿ ನಗರದ ಸಮೀಪವಿರುವ ಪುಟ್ಟಾಡಿ ಗ್ರಾಮದಲ್ಲಿ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾಯವರಿಂದ ಬವತತ್ವ ಪ್ರಚಾರ

Bcae08c0 B6af 4058 9e63 46a6f8999e2c

A universal campaign by Sharan Jagannathappa Veerbhadrappa Panasale Janawada in Puttadi village near Kumuli city in Idukki district of Kerala state. ಪಶ್ಚಿಮ ಕರಾವಳಿ: ಎಂದಿನಂತೆ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾ, ಪೀಠಾಧಿಪತಿಗಳು, ಅಲ್ಲಮಪ್ರಭು ಅನುಭಾವ ಪೀಠ, ಪಶ್ಚಿಮ ಕರಾವಳಿ, ಭಾರತ ದೇಶ ಅವರು ಬಸವಾದಿ ಶರಣ ಪರಂಪರೆಯ ವಚನ ಸಿದ್ಧಾಂತ ಆಧಾರಿತ ಲಿಂಗ(LINGAM) ಧರ್ಮದ ವೈಜ್ಞಾನಿಕ ಮತ್ತು ವೈಚಾರಿಕತೆಯ ಪ್ರಸಾರ …

Read More »

ಲಿಂಗಾಯತ ಧರ್ಮದ ಬಗ್ಗೆ ಸಾಕಷ್ಟು ಜನರಿಗೆ ಈಗೊಂದಲಗಳಿರಬಹುದು ಒಮ್ಮೆ ಓದಿ ನೋಡಿ ನಿಮ್ಮ ಬಹಳಷ್ಟು ಪ್ರಶ್ನೆಗಳಿಗೆ ಉತ್ತರ ಸಿಗಬಹುದು.

Screenshot 2023 07 22 10 21 46 71 680d03679600f7af0b4c700c6b270fe7

A lot of people may have these confusions about Lingayat religion, once you read it, you can get answers to many of your questions. ಗಾಟ್ಸಪ್ ಕೃಪೆ ಅಮರ ಪಾಟೀಲ ರಾಯಚೂರು ,ಬೆಂಗಳೂರು 1. ಏನು ಹೊಸ ಧರ್ಮದ ಪ್ರಚಾರ ಜೋರಾ? ಜಾತೀನ ಧರ್ಮ ಮಾಡ್ತಿದೀರಲ್ಲ!ಉತ್ತರ : ಲಿಂಗಾಯತ ಜಾತಿ ಅಲ್ಲ ಅದೊಂದು ಧರ್ಮ. ಇದೇನು ಹೊಸದಾಗಿ ಸೃಷ್ಟಿಸುತ್ತಿರೋ ಧರ್ಮವಲ್ಲ ಬದಲಾಗಿ …

Read More »

ಬಿನ್ನಾಳ ಗ್ರಾಮದಲ್ಲಿ ಮಕ್ಕಳ ಹಕ್ಕುಗಳ, ಕಾನೂನುಗಳ ಜಾಗೃತಿ

Screenshot 2023 07 21 20 23 30 77 A23b203fd3aafc6dcb84e438dda678b6

Awareness of children's rights and laws in Binnala village ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿನ್ನಾಳ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಜುಲೈ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಅನಾವರಣ

IMG 20230721 WA0417

Nalvadi Krishnaraja Wodeyar's puppet unveiling at Kannada Sahitya Parishad premises ಬೆಂಗಳೂರು: ಕನ್ನಡ ಮಾತಾಡುವವರನ್ನು ಒಂದು ಕಡೆ ಸೇರಿಸಿಕೊಂಡು ನಾಡನ್ನು ಒಂದು ಮಾಡಬೇಕು ಎನ್ನುವ ಮಹತ್ವದ ಉದ್ದೇಶವನ್ನು ಇಟ್ಟುಕೊಂಡು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಸಾಮಾನ್ಯವಾಗಿ ಬ್ರಿಟೀಷರೊಂದಿಗೆ ಮೈಸೂರು ಅರಸರ ಸಂಬಂಧ ಚೆನ್ನಾಗಿತ್ತು ಎಂದು ಬಹುತೇಕರು ಅಂದುಕೊಂಡಿದ್ದಾರೆ ವಾಸ್ತವದಲ್ಲಿ ಮೈಸೂರು ಅರಸರಲ್ಲಿ ಹಾಗೂ ಬ್ರಿಟೀಷರ ಮಧ್ಯ ಒಂದು ಸಂಘರ್ಷ ಇದ್ದೆ ಇತ್ತು. …

Read More »

ಮಣಿಪುರದ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಕ್ಕೆ ಆರ್. ಚನ್ನಬಸವ ಖಂಡನೆ.

1

R for rape and violence against women of Manipur. Channabasavar. ಗಂಗಾವತಿ: ಮಣಿಪುರದಲ್ಲಿ ದಲಿತ ಬುಡಕಟ್ಟು ಆದಿವಾಸಿ ಇಬ್ಬರು ಮಹಿಳೆಯರ ಮೇಲೆ ಕಾಂಗ್‌ಪೊಕ್ಷಿ ಜಿಲ್ಲೆಯ ಕಾಮುಕರ ಗುಂಪೊಂದು ದಲಿತ ಬುಡಕಟ್ಟು ಆದಿವಾಸಿ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಕಾಮುಕ ಗುಂಪೊಂದು ಅತ್ಯಾಚಾರ ಮಾಡಿದ್ದಲ್ಲದೆ, ಹಾಡುವಾಗಲೇ ಮಹಿಳೆಯರನ್ನು ಬೆತ್ತಲೆ ಮಾಡಿ ರಸ್ತೆಗಳ ಉದ್ದಗಲಕ್ಕೂ ಎಳೆದೊಯ್ಯುತ್ತಿದ್ದಾಗ ಮಹಿಳೆಯರು ನಮ್ಮನ್ನು ಬಿಟ್ಟುಬಿಡಿ ಎಂದು ಕಾಮುಕರ ಕಾಲಿಗೆ ಬಿದ್ದು ಪರಿಪರಿಯಾಗಿ ಬೇಡಿಕೊಂಡರು ಸಹ …

Read More »

ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಜೆ.ಬಿ. ಲಕ್ಷ್ಮಣಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆ 

IMG 20230721 WA0163

Retired officer of Transport Department J.B. Laxman Gowda joins Congress party ಗಂಗಾವತಿ :ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಜೆ.ಬಿ. ಲಕ್ಷ್ಮಣಗೌಡ ಇವರು ಶುಕ್ರವಾರ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಇಕ್ಬಾಲ್ ಅನ್ಸಾರಿ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.  ಈ ಸಂದರ್ಭದಲ್ಲಿ  ಜೆ ಬಿ ಲಕ್ಷ್ಮಣಗೌಡ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.ಜನರ ವಿಶ್ವಾಸ ಗಳಿಸಿ ಜನರ ಅಪೇಕ್ಷೆಯಂತೆ …

Read More »

ಮೊಹರಂ ಹಬ್ಬದ ಅಂಗವಾಗಿ ಶಾಂತಿಸಭೆಮೊಹರಂ ಹಬ್ಬದ ಅಂಗವಾಗಿ ಶಾಂತಿಸಭೆ

IMG 20230721 WA0402

Shantisabhe as part of Moharram festival ಗಂಗಾವತಿ : ನಗರದ ಕೃಷ್ಣದೇವರಾಯ ಕಲಾಭವನದಲ್ಲಿ ಮೊಹರಂ ಹಬ್ಬದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ಶುಕ್ರವಾರ ನಡೆಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹಬ್ಬಕ್ಕೆ ಸಿದ್ಧತೆ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು. ಎಲ್ಲರೂ ಒಗ್ಗೂಡಿ ಮೊಹರಂ ಆಚರಣೆ ನಡೆಸಬೇಕು. ಹಿಂದು-ಮುಸ್ಲಿಮರ ಭಾವೈಕ್ಯತೆ ಸಾರುವ ಹಬ್ಬವೇ ಮೊಹರಂ ಆಗಿದೆ. ಗಂಗಾವತಿ ತಾಲೂಕು ಶಾಂತಿಗೆ ಹೆಸರು ವಾಸಿಯಾಗಿದೆ. ಯಾರು …

Read More »

ಕೊಪ್ಪಳ ಜೆಸ್ಕಾಂ ಕಾರ್ಯ & ಪಾಲನೆ ಘಟಕ-02ನ್ನು ಕಿನ್ನಾಳಗೆ ಸ್ಥಳಾಂತರ

Screenshot 2023 07 21 18 40 35 69 680d03679600f7af0b4c700c6b270fe7

Shifting of Koppal JESCOM Work & Maintenance Unit-02 to Kinna ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ-02ನ್ನು ಕಿನ್ನಾಳ ಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ಕಾರ್ಯ ಮತ್ತು ಪಾಲನೆ ಘಟಕ-02 ಪ್ರಸ್ತುತ ಕೊಪ್ಪಳ ಉಪ-ವಿಭಾಗದ ಆವರಣದಲ್ಲಿ ಇರುವುದನ್ನು ವಿದ್ಯುತ್ …

Read More »

ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಿ++ ಗ್ರೇಡ ಮಾನ್ಯತೆನಿರಾಣಿ

IMG 20230721 WA0393

B++ Grade Accreditation for Govt First Class College. ವರದಿ ಸಚೀನ ಜಾಧವ ಸಾವಳಗಿ: ಕಳೆದ ಜುಲೈ 13 ಮತ್ತು 14 ರಂದು ಪಟ್ಟಣದ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ್ದ ನ್ಯಾಕ ತಂಡ ಕಾಲೇಜಿನ ಮೂಲಭೂತ ಸೌಲಭ್ಯಗಳ ಪರಿಶೀಲಿಸಿ ಕಾಲೇಜಿಗೆ ಬಿ++ ಗ್ರೇಡ ಮಾನ್ಯತೆ ನೀಡಿದೆ ಎಂದು ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ ಮಂಜುನಾಥ …

Read More »

ಕನ್ನಡ ಸಾಹಿತ್ಯ ಜಾಗೃತಿ ಸಮಿತಿ ಜುಲೈ 23 ರಂದು ಜುಲೈ23ರಂದುಉದ್ಘಾಟನೆ

Screenshot 2023 07 21 18 13 47 04 965bbf4d18d205f782c6b8409c5773a4

Kannada Sahitya Jagriti Samiti July 23 Inauguration on July 23 ಮೈಸೂರು ನಗರದ ರಾಘವೇಂದ್ರ ಬಡಾವಣೆಯ ಕನ್ನಡ ಸಾಹಿತ್ಯ ಜಾಗೃತಿ ಸಮಿತಿಯ ಉದ್ಘಾಟನಾ ಸಮಾರಂಭವು ಮುಂಬರುವ ಭಾನುವಾರದಂದು (ಜುಲೈ 23 ರಂದು ) ನಡೆಯಲಿದೆ. ಮೈಸೂರಿನ ಸಿದ್ದಾರ್ಥನಗರದ ಬೃಂದಾವನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮಕುಮಾರ್, ಮಂಡ್ಯ ಜಿಲ್ಲೆಯ ಯುವ ಸಬಲೀಕಾರಣ ಇಲಾಖೆಯ ಸಹಾಯಕನಿರ್ದೇಶಕರಾದ ಓಂ …

Read More »