Vidhansouda security team seized 250 fake passes ಬೆಂಗಳೂರು, ಜುಲೈ ೧೫: ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ ಭದ್ರತಾ ಪಡೆ ೨೫೦ಕ್ಕೂ ಹೆಚ್ಚು ನಕಲಿ ಪಾಸ್ಗಳನ್ನು ವಶಪಡಿಸಿಕೊಂಡಿದ್ದು, ಈ ಘಟನೆಯ ನಂತರ, ಪೊಲೀಸರು ಇಂತಹ ನಕಲಿ ಪಾಸ್ ಬಳಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ೪ ಜುಲೈ ೭ ರಂದು ೭೨ ರ್ಷದ ತಿಪ್ಪೇರುದ್ರ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಭದ್ರತೆಯನ್ನು ಉಲ್ಲಂಘಿಸಿ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಿದ ನಂತರ …
Read More »ಜುಲೈ 17ರ ದಿಶಾ ಸಮಿತಿ ಸಭೆ ಮುಂದೂಡಿಕೆ
Adjournment of the 17th July Disha Committee meeting ಕೊಪ್ಪಳ ,(ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜುಲೈ 17ರಂದು ನಿಗದಿಪಡಿಸಲಾಗಿದ್ದ 2022-23ನೇ ಸಾಲಿನ 4ನೇ ತ್ರೈಮಾಸಿಕ ಹಾಗೂ 2023-24ನೇ ಸಾಲಿನ 1ನೇ ತ್ರೈಮಾಸಿಕದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ವಿಧಾನಸಭಾ ಅಧಿವೇಶನ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲಾಗಿದೆ.ಸಭೆಯ ಮುಂದಿನ …
Read More »ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಅರೆಸ್ಟ್
BJP leader who contested against Priyank Kharge arrested ಕಲಬುರಗಿ(ಜು.15): ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ಧಿಸಿ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿದ್ದರೂ ವಿಶೇಷ ಜಾಮೀನು ಪಡೆದ ಮಣಿಕಂಠ ರಾಠೋಡ್ ರಾತ್ರಿಯೇ ಜೈಲಿನಿಂದ ಹೊರ ಬಂದಿದ್ದಾರೆ.ಇನ್ನು ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ …
Read More »ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ
Measures to solve the problem of drinking water ಕೊಪ್ಪಳ,(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳ ಕೆಲವು ಹಳ್ಳಿಗಳಲ್ಲಿ ಹಾಗೂ ಇತರೆ ಜನ ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಜಿಲ್ಲೆಯ ಜನ ವಸತಿ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ …
Read More »ಜನತಾ ಪಕ್ಷದ ಉಪಾಧ್ಯಕ್ಷರಾಗಿ ಚಕ್ರವರ್ತಿ ನಾಯಕ ನೇಮಕ
Chakraborty Nayaka appointed as Vice President of Janata Party ಗಂಗಾವತಿ: ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಟಿ. ಚಕ್ರವರ್ತಿ ನಾಯಕ ಇವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಂ.ಪಾಲಾಕ್ಷ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಶ್ರೇಯೋದ್ದೇಶಗಳಿಗೆ ಬದ್ಧರಾಗಿ, ಜನತಾಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಸಂಘಟನಾತ್ಮಕ ಸೂಚನೆಗಳನ್ನು ಕಂಡುಕೊಂಡು ಪಕ್ಷವನ್ನು ಸಶಕ್ತಗೊಳಿಸುವಂತೆ ಸೂಚನೆ ನೀಡಿದ್ದಾರೆ.
Read More »ಶೈಕ್ಷಣಿಕಪ್ರಗತಿಪರಿವರ್ತನಾ ಕಾರ್ಯಕ್ರಮ
Educational Progress Transition Program ತಿಪಟೂರು : ನವೀನ ಜಾಗೃತಿ ಕಲಾ ಸಂಸ್ಥೆ, ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕಿಬ್ಬನಹಳ್ಳಿ ಹೋಬಳಿ ಘಟಕದ ವತಿಯಿಂದ ” ಶಿಕ್ಷಣ ಸಂಪನ್ಮೂಲ ತಜ್ಞ” ನವೀನ್ ಕಿಲಾರ್ಲಹಳ್ಳಿ (ಪಾವಗಡ) ರವರಿಂದ ಗ್ರಾಮೀಣ ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಹಾಗೂ ಸಾಮಾಜಿಕ ಕಳಕಳಿಯ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವನ್ನು ಕಿಬ್ಬನಹಳ್ಳಿ ಹೋಬಳಿ, ಕುಪ್ಪಾಳಿನ ಶ್ರೀ ಮಲ್ಲಿಕಾರ್ಜುನ ಸಂಯುಕ್ತ ಪದವಿಪೂರ್ವ ಕಾಲೇಜಿನಲ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಗಡಿನಾಡ ಪ್ರತಿಭೆ, …
Read More »ಜೈನ ಮುನಿ ಶ್ರೀ ಮುನಿವರ್ಯರನ್ನು ಭೇಟಿ ಮಾಡಿದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್
Former Deputy Chief Minister Dr. Jain Muni Shri Munivarya met. CN Ashwath Narayan Former Deputy Chief Minister Dr. Jain Muni Shri Munivarya met. CN Ashwath Narayan ಬೆಂಗಳೂರು; ಚತುರ್ಮಾಸ ಪೂಜೆಗಾಗಿ ನಗರಕ್ಕೆ ಆಗಮಿಸಿರುವ ಜೈನ ಮುನಿ ಶ್ರೀ ಮುನಿರಾಜ್ ಪದಮ್ ಸಾಗರ್ ಮತ್ತು ಮುನಿ ಸಾರಾಮನ್ ಪದಮ್ ಸಾಗರ್ ಅವರು ಶ್ರೀರಾಮಪುರದ ಶ್ರೀ ಶಾಂತಿನಾಥ ದೇವಾಲಯದಲ್ಲಿ ಪ್ರವಚನ ಆರಂಭಿಸಿದ್ದಾರೆ. ಮಾಜಿ …
Read More »ಪೌರ ಕಾರ್ಮಿಕರನ್ನು ಖಾಯಂಗೊಳಸಿ: ಮೈಸೂರು ನಾರಾಯಣ ಅವರನ್ನುವಿಧಾನಪರಿಷತ್ತಿಗೆ ನಾಮಕರಣ ಮಾಡಿ – ಪೌರಕಾರ್ಮಿಕರ ಮಹಾ ಸಂಘ ಆಗ್ರಹ
Make Civil Workers Permanent: Nominate Mysore Narayan to Legislative Council - Civil Workers Maha Sangh Demands ಬೆಂಗಳೂರು, ಜು, 13; ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, …
Read More »ಜು. 16 ರಂದು ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ
Ju. Free Prosthesis Camp on 16th ಬೆಂಗಳೂರು; ನಾರಾಯಣ್ ಸೇವಾ ಸಂಸ್ಥಾನ್ ಸೇವಾ ಸಂಸ್ಥೆ ಯಿಂದ ಜುಲೈ 16 ರಂದು ಬೆಂಗಳೂರಿನಲ್ಲಿ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ಆಯೋಜಿಸಲಾಗಿದೆ. ವಿಶೇಷವಾಗಿ ಕರ್ನಾಟಕದ ಜನರಿಗಾಗಿ ಈ ಬೃಹತ್ ಶಿಬಿರ ಏರ್ಪಡಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದಯ್ ಪುರನ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ …
Read More »ನೇತ್ರ ಚಿಕಿತ್ಸೆಗೆ ಒಳಗಾದ 800 ಫಲಾನುಭವಿಗಳಿಗೆ ಕನ್ನಡಕಗಳ ವಿತರಣೆ
Distribution of spectacles to 800 beneficiaries who underwent eye treatment ಗಂಗಾವತಿ 14 ತಾಲೂಕಿನ ಶ್ರೀರಾಮನಗರ ಬೆಂಗಳೂರು ವಿಜಯನಗರ ಲಯನ್ಸ್ ಕ್ಲಬ್ ಹಾಗೂ ಸ್ವಾಮಿ ವಿವೇಕಾನಂದ ಸೇವಾ ಸಂಘ ನೇತೃತ್ವದಲ್ಲಿ ಆಯೋಜಿಸಿದ ಉಚಿತ ನೇತ್ರ ಚಿಕಿತ್ಸಾಹ ಶಿಬಿರದಲ್ಲಿ ಪಾಲ್ಗೊಂಡಿದ್ದ 800 ಫಲಾನುಭವಿಗಳಿಗೆ ಗುರುವಾರದಂದು ಉಚಿತ ಕನ್ನಡ ಕ ವಿತರಣೆಯನ್ನು ನಡೆಸಲಾಯಿತು,, ಈ ಸಂದರ್ಭದಲ್ಲಿ ಬೆಂಗಳೂರು ವಿಜಯನಗರ ಲೈನ್ಸ್ ಕ್ಲಬ್ಬಿನ, ಗಂಗಾಧರ್ ಅವರು ಮಾತನಾಡಿ ಮೂಲತಹ ಗಂಗಾವತಿ ತಾಲೂಕಿನವರಾಗಿದಉ, …
Read More »