Breaking News

Mallikarjun

ಅಂತಾರಾಷ್ಟ್ರೀಯ ವ್ಯಾಪಾರ ವೆದಿಕೆ ನವಟೈಟಿಸ್ ಸಂಸ್ಥೆ

IMG 20230713 WA0278

International trade forum Novatis Institute. ಮಂಗಳೂರು:ನೂತನ ವಿದೇಶಿ ವ್ಯಾಪಾರಿ ನೀತಿಯನ್ನು ವ್ಯಾಪಾರಸ್ತರಿಗೆ ಪರಿಚಯಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ವ್ಯಾಪಾರ ವೇದಿಕೆಯಾಗಿರುವ ಬೆಂಗಳೂರು ಮೂಲದ ನವಟೈಸ್ ಸಂಸ್ಥೆ (NavaTies) ಯು ಭಾರತದಲ್ಲಿ ನೀವು ರಫ್ತು ಮಾಡಲು ಸಿದ್ಧರಿದ್ದೀರಾ?’ (Are You Export Ready?) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ. ದೇಶದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಹೊಸ ವ್ಯವಹಾರಗಳ ರಫ್ತು ಸಿದ್ಧತೆಯನ್ನು ನಿರ್ಣಯಿಸಲು ಸಮಗ್ರ ಮೌಲ್ಯಮಾಪನ ಸಾಧನವನ್ನು ಒಳಗೊಂಡಿರುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಸಂಪೂರ್ಣ …

Read More »

ಮಹಿಳಾಸಬಲೀಕರಣಕ್ಕಾಗಿ ” ಆರೋಗ್ಯ ಕೇಂದ್ರ, ಹಾಗು ಯುವ ಜನತೆಯ ಆರ್ಥಿಕ ಸದೃಢತೆಗಾಗಿಯುವಜನ ಸ್ಪಂದನ, ಕೌಶಲ್ಯ ತರಬೇತಿ

IMG 20230713 WA0047

Health Centre" for women empowerment, and youth outreach for economic empowerment of youth, skill training ತಿಪಟೂರು: ಆರೋಗ್ಯ ಕೇಂದ್ರ ಹಾಗು ಯುವಜನ ಕೌಶಲ್ಯ ತರಬೇತಿ ಕೇಂದ್ರದ ವಿನೂತನ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಶಿಕ್ಷಣ, ಆರೋಗ್ಯ, ಉದ್ಯೋಗ ಈ ಎಲ್ಲವೂ ಬಹಳ ಮುಖ್ಯ ಪಾತ್ರ ವಹಿಸುತ್ತಿದ್ದು, ಸಮಾನತೆ ದೃಷ್ಟಿಯಿಂದ ಮಹಿಳಾ ಸಬಲೀಕರಣಕ್ಕಾಗಿ “ನಮ್ಮ ಆರೋಗ್ಯ ಕೇಂದ್ರ” ಹಾಗು ಯುವ ಜನತೆಯ ಆರ್ಥಿಕ …

Read More »

ಮಹಿಳಾ ಸಬಲೀಕರಣಕ್ಕಾಗಿ ” ಆರೋಗ್ಯ ಕೇಂದ್ರ” ಹಾಗು ಯುವ ಜನತೆಯ ಆರ್ಥಿಕ ಸದೃಢತೆಗಾಗಿ “ಯುವಜನ ಸ್ಪಂದನ” ಕೌಶಲ್ಯ ತರಬೇತಿ

: ಆರೋಗ್ಯ ಕೇಂದ್ರ ಹಾಗು ಯುವಜನ ಕೌಶಲ್ಯ ತರಬೇತಿ ಕೇಂದ್ರದ ವಿನೂತನ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಶಿಕ್ಷಣ, ಆರೋಗ್ಯ, ಉದ್ಯೋಗ ಈ ಎಲ್ಲವೂ ಬಹಳ ಮುಖ್ಯ ಪಾತ್ರ ವಹಿಸುತ್ತಿದ್ದು, ಸಮಾನತೆ ದೃಷ್ಟಿಯಿಂದ ಮಹಿಳಾ ಸಬಲೀಕರಣಕ್ಕಾಗಿ “ನಮ್ಮ ಆರೋಗ್ಯ ಕೇಂದ್ರ” ಹಾಗು ಯುವ ಜನತೆಯ ಆರ್ಥಿಕ ಸದೃಢತೆಗಾಗಿ “ಯುವಜನ ಸ್ಪಂದನ” ಕೌಶಲ್ಯ ತರಬೇತಿ ಕೇಂದ್ರದಂತಹ ವಿನೂತನ ಯೋಜನೆಗಳ ಮಹದಾಶಯದೊಂದಿಗೆ ಟೂಡಾ ಶಶಿಧರ್ ರವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಸುತ್ತಿದೆ ಕಲ್ಪತರು …

Read More »

ಗಂಗಾವತಿ ನೋಟರಿ ಅಧ್ಯಕ್ಷರಾಗಿಆರ್‌ಟಿಎನ್ ಶಿವಕುಮಾರ್, ಕಾರ್ಯದರ್ಶಿಯಾಗಿ ದಿಲೀಪ್ ಕುಮಾರ್ ಮೋತಅಧಿಕಾರಸ್ವೀಕಾರ

IMG 20230713 WA0283

Gangavati Notary Rtn Shivakumar as President, Dilip Kumar Mota as Secretary. ಗಂಗಾವತಿ 13 ನಗರದ ಶ್ರೀ ಚನ್ನಬಸವ ಸ್ವಾಮಿ ಕಲಾಮಂದಿರದಲ್ಲಿ ಗುರುವಾರದಂದು ಗಂಗಾವತಿ ನೋಟರಿ ಕ್ಲಬ್ಬಿನ 202324 ನಡೆ ಸಾಲಿನ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಪದಾಧಿಕಾರಿಗಳ, ಪದಗ್ರಹ ಸಮಾರಂಭ ಜರಗಿತು, ರೋಟರಿ ಡಿಸ್ಟ್ರಿಕ್ 3 1 6 0 ಮಾಜಿ ಗವರ್ನರ್ ಆರ್ ಗೋಪಿನಾಥ್ ನೂತನ ಅಧ್ಯಕ್ಷ ಶಿವಕುಮಾರ್ ಹಾಗೂ ಕಾರ್ಯದರ್ಶಿ ದಿಲೀಪ್ ಕುಮಾರ್ ಮೋಟಾರ್ …

Read More »

ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ

IMG 20230713 WA0249

It is not right to make an owl sitting on Rayardi; Jyoti ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ ಮಾಡುತ್ತಿರುವದಕ್ಕೆ ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಆಕ್ಷೇಪ …

Read More »

ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಆಂತರಿಕ ಅಂಕ ಪರಿಗಣಿಸುವ ಸರ್ಕಾರದ ನಿರ್ಧಾರದ ಬಗ್ಗೆ ಎಐಡಿಎಸ್ಓ ಆಕ್ಷೇಪ-ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್

IMG 20221201 WA0065

AIDSO's objection to government's decision to consider internal marks for results of PUC Arts and Commerce students-AIDSO State Secretary Ajay Kamat   ಇನ್ನು ಮುಂದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಅವರ ಆಂತರಿಕ ಅಂಕ (Student Achievement Tracking System, SATS) ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ಎದುರಿಸಬಹುದಾದ …

Read More »

ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

3WhatsApp Image 2023 07 12 At 11.24.42

Distribution of free note books to Kannada school students ಗಂಗಾವತಿ: ವಿಜಯನಗರ ಲಯನ್ಸ್ ಕ್ಲಬ್, ಬೆಂಗಳೂರು, ಸ್ವಾಮಿ ವಿವೇಕಾನಂದ ಸೇವಾ ಸಂಘ ಶ್ರೀರಾಮನಗರ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ದಿನಾಂಕ: ೧೨.೦೭.೨೦೨೩ ರಂದು ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳ ವಿತರಣೆ ಮಾಡಲಾಯಿತು ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಜಿ. ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದರು. ಅವರು ಇಂದು ಶ್ರೀರಾಮನಗರ ಬೊಬ್ಬ ರಾಮಚಂದ್ರ ಹೈಸ್ಕೂಲ್, ಸರಕಾರಿ ಕಿರಿಯ ಪ್ರಾಥಮಿಕ …

Read More »

ಜಾನಪದ ಒಂದು ಮಾಧ್ಯಮವಾಗಿ ಕೆಲಸ ಮಾಡಿದೆ – ಜೀವನಸಾಬ ಬಿನ್ನಾಳ

Alavandi Photo 01

Folklore worked as a medium - Jeevansaba binna ಕೊಪ್ಪಳ : ಜಾನಪದ ಹಿಂದಿನ ಕಾಲದಲ್ಲಿ ಸುದ್ದಿ ಮಾಧ್ಯಮದ ಪಾತ್ರವನ್ನು ವಹಿಸುತ್ತಿತ್ತು. ಜಾನಪದ ಕಲಾವಿದರು ಯಾವ ವಿಶ್ವವಿದ್ಯಾಲಯದಲ್ಲಿ ಓದದಿದ್ದರೂ ತಮ್ಮ ಬದುಕಿನ ಸಮಕಾಲೀನ ನೋವುಗಳನ್ನು, ಸಂತಸಗಳನ್ನು ಹಾಡಾಗಿ, ಒಗಟಾಗಿ, ಒಡಪಾಗಿ, ಗೀತೆಯಾಗಿ ಜಾನಪದ ಒಂದು ಮಾಧ್ಯಮವಾಗಿ ಕೆಲಸ ಮಾಡಿದೆ ಎಂದು ಜಾನಪದ ಕಲಾವಿದರು ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಡಾ. ಜೀವನಸಾಬ ಬಿನ್ನಾಳ ಹೇಳಿದರು. ಅವರು ಕೊಪ್ಪಳ ತಾಲೂಕಿನ …

Read More »

ಶಾಸಕ ರಾಯರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು.

IMG 20230712 WA0031

Spontaneous complaint registered by the police against those who protested against MLA Rayareddy's statement. ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿ ಡ್ರಗ್ಸ್ ಮಾರಾಟ ವ್ಯಾಪಕವಾಗಿದ್ದು ಡ್ರಗ್ಸ್ ಹಬ್ ಆಗಿದೆ ಎಂದು ಸದನದ ಅಧಿವೇಶನದಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿ ಇತಿಹಾಸ ಪ್ರಸಿದ್ಧ ಆನೆಗೊಂದಿ ಪ್ರದೇಶಕ್ಕೆ ಅವಮಾನ ಮಾಡಿದ್ದಾರೆಂದು ಖಂಡಿಸಿ ಆನೆಗೊಂದಿ, ಸಾಣಾಪೂರ ಭಾಗದ ಸ್ಥಳೀಯರು ಮತ್ತು ಹೊಟೇಲ್ ಮಾಲೀಕರು ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ …

Read More »

ಸಂಸ್ಕೃತಿಯ ಮೇಲೂ ಸಾಮಾಜಿಕಮಾಧ್ಯಮಗಳು ಪ್ರಭಾವ ಬೀರುತ್ತಿವೆ- ಡಾ.ಬಿ.ಕೆ.ರವಿ.

IMG 20230711 WA0395

Social media is also influencing culture - Dr. B.K. Ravi. ಬೆಂಗಳೂರು(ಜಯನಗರ)- “ಸಂವಹನದ ಅತ್ಯಂತ ಶಕ್ತಿಯುತ ಅಂಗವಾಗಿ ಬೆಳೆಯುತ್ತಿರುವ ‘ಸಾಮಾಜಿಕ ಮಾಧ್ಯಮ’ಗಳು ಇಂದು ಸಂಸ್ಕೃತಿಯ ಮೇಲೂ ದುಷ್ಪರಿಣಾಮ ಬೀರುತ್ತಿವೆ” ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಬಿ.ಕೆ. ರವಿ ಅಭಿಪ್ರಾಯಪಟ್ಟರು.ನ್ಯಾಷನಲ್ ಕಾಲೇಜು ಜಯನಗರದ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ‘ಸೋಶಿಯಲ್ ಮೀಡಿಯಾ ಅಂಡ್ ಕಲ್ಚರಲ್ ಚೇಂಜ್’ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ವಿದೇಶಗಳಿಗೆ ಹೋಲಿಸಿದರೆ ಭಾರತದಲ್ಲೇ ಸಾಮಾಜಿಕ ಮಾಧ್ಯಮ …

Read More »