Breaking News

Mallikarjun

ಕಾಂಗರೂ ನಾಡಿನಲ್ಲಿ ಬಸವ ಸಮಿತಿ ಕಾರ್ಯ ಶ್ಲಾಘನೀಯ:ನಾಡೋಜ ಡಾ. ಮಹೇಶ ಜೋಶಿ

IMG 20230710 WA0268

The work of Basava Committee in Kangaroo Country is commendable: Nadoja Dr. Mahesh Joshi ಬೆಂಗಳೂರು: ಮಹಾನ್ ಮಾನವತಾವಾದಿ ಬಸವಣ್ಣನವರು ಸಮಸ್ತ ಸಮಾಜಕ್ಕೆ- ವಿಶ್ವಕ್ಕೆ ಗುರುವಾಗಿದ್ದವರು. ಕಾಯಕ ಧರ್ಮದ ತಿರುಳನ್ನು ಮನುಜಕುಲಕ್ಕೆ ತಿಳಿಸಿದ ವಿಶ್ವಮಾನವರು. ಅವರ ತತ್ವಗಳನ್ನು ಕಾಂಗರೂ ನಾಡಿನಲ್ಲಿ ಪಾಲಿಸುತ್ತಿರುವ ಆಸ್ಟ್ರೇಲಿಯನ್ ಏಷಿಯಾ ಬಸವ ಸಮಿತಿಯ ಮೆಲ್ಬೋರ್ನ್ ಘಟಕವು ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ …

Read More »

ಯಲಬುರ್ಗಾಶಾಸಕ ರಾಯರೆಡ್ಡಿಯವರು ಸದನದಲ್ಲಿನ ಹೇಳಿಕೆಗೆ ಸಂಗ್ಮೇಶ್ ಸುಗ್ರೀವ ಖಂಡನೆ

Screenshot 2023 07 10 19 04 31 61 680d03679600f7af0b4c700c6b270fe7

Sangmesh Sugriva condemns Yalaburga Governor Rayareddy's statement in the House ಸಾಂದರ್ಭಿಕ ಚಿತ್ರ ಗಂಗಾವತಿ, 10,,, ಯಲಬುರ್ಗಾ ಕ್ಷೇತ್ರದ ಶಾಸಕರು ಬಸವರಾಜ್ ರಾಯರೆಡ್ಡಿಯವರು ಸೋಮವಾರದಂದು ಕಿಷ್ಕಿಂದಾ ಕ್ಷೇತ್ರದ ಬಗ್ಗೆ ಸದನದಲ್ಲಿ ಕೊಟ್ಟಂತ ಹೇಳಿಕೆಯನ್ನು ನಾವು ಖಂಡನೆ ಮಾಡುತ್ತೇವೆ.ಸ ಕಾರಣ ಈ ಕ್ಷೇತ್ರದ ಮಹಿಮೆ ನಿಮಗೆ ಸರಿಯಾಗಿ ತಿಳಿದಿಲ್ಲ ,ನಿಮ್ಮಲ್ಲಿ ಒಳ್ಳೆ ಮನಸ್ಸಿದ್ದರೆ ಕ್ಷೇತ್ರಕ್ಕೆ ಒಳ್ಳೆಯದನ್ನು ಬಯಸಿ ಅದನ್ನು ಬಿಟ್ಟು ವಿಧಾನಸೌಧದಲ್ಲಿ ಕುಳಿತುಕೊಂಡು ಕಿಷ್ಕಿಂದಾ ಕ್ಷೇತ್ರದ ಬಗ್ಗೆ ಕೆಟ್ಟದಾಗಿ …

Read More »

ಶ್ರೀ ರಾಘವೇಂದ್ರ ಭಕ್ತ ಮಂಡಳಿ ಗಂಗಾವತಿ ಅವರಿಂದ 9ನೇ ವರ್ಷದ ಮಂತ್ರಾಲಯಕ್ಕೆ ಪಾದಯಾತ್ರೆ

IMG 20230710 WA0296

Padayatra to 9th Year Mantralaya by Sri Raghavendra Bhakta Mandari Gangavati,,,, ಗಂಗಾವತಿ 10 ಶ್ರೀ ರಾಘವೇಂದ್ರ ಭಕ್ತ ಮಂಡಳಿ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಶ್ರೀರಾಮ ಮಂದಿರದಿಂದ ಪಾದಯಾತ್ರೆ ಪ್ರಾರಂಭಿಸಿದ್ದು ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮತ್ತು ಶ್ರೀ ಗ್ರಾಮದೇವತೆ ದುರ್ಗಾದೇವಿ ಚೆನ್ನಬಸವ ತಾತನ ಮಠಕ್ಕೆ ಉದ್ಭವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆ ಪ್ರಾರಂಭಿಸಿದರು 9ನೇ ವರ್ಷದ ಪಾದಯಾತ್ರೆ. …

Read More »

ಹಳಿಯಾಳ ಹೊಸ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಕಾಮಗಾರಿ ಪೂರೈಸಿ ಪ್ರಯಾಣಿಕರಿಗೆ ಅನುಕೂಲ ಮಾಡಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಮನವಿ

IMG 20230710 WA0224

Complete the pending work on the new bus stand at Haliya and facilitate the passengers: Journalist and activist Basavaraju appeals ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕು ಕೇಂದ್ರದ ಹೊಸ ಬಸ್ ನಿಲ್ದಾಣದ ಪರಿಸ್ಥಿತಿ ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೇ ಕಣ್ರೀ..! ಹೊಸ ಬಸ್ ನಿಲ್ದಾಣದ ಕಾಮಗಾರಿ ಸಂಪೂರ್ಣವಾಗಿ ಪೂರೈಸಿಲ್ಲ, ಅದಾಗಲೇ ಹೊಸ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿರೋದು ನೋಡಿದ್ರೆ ಸಾಕಷ್ಟು ಸಂಶಯಕ್ಕೆ …

Read More »

ಸಮಾಜಮುಖಿ, ಚಿಂತನಶೀಲ ಯುವ ರಾಜಕೀಯಪಟುಜ್ಯೋತಿ ಗೊಂಡಬಾಳಗೆ ಬೇಕಿದೆ ಉತ್ತಮ ವೇದಿಕೆ

20230710 180150 COLLAGE Scaled

Sociable, thoughtful young politician Jyoti Gondaba needs a better platform ರಾಜಕಾರಣದಲ್ಲಿ ಯುವಜನರಿಗೆ ಅವಕಾಶ ತೀರಾ ಕಷ್ಟ. ಅವರು ಒಂದೋ ರಾಜಕೀಯ ಮನೆತನದವರು ಆಗಿರಬೇಕು ಇಲ್ಲವೇ ಯಾವುದೋ ಮೂಲದಿಂದ ಹಣಬಲ ಹೊಂದಿದವರು, ಆಕಸ್ಮಿಕವಾಗಿಯೋ ಬಂದವರಾಗಿದ್ದಾರೆ. ಅಂತಹ ಪರಿಸ್ಥಿತಿಯಲ್ಲೂ ಸಹ ಗಮನಿಸಿದರೆ ರಾಜಕೀಯದಲ್ಲಿ ಇರುತ್ತಾರೆ ಆದರೂ ಅವರಿಗೆ ಸಮಾಜಮುಖಿ ಕಾಳಜಿ ಇರುವದಿಲ್ಲ. ಒಂದೋ ಅವರಿಗೆ ಶಿಕ್ಷಣದ ಕೊರತೆ ಇಲ್ಲವೇ ಹಣ ಮಾಡಲು ಅಥವಾ ಶೋಕಿ ಮಾಡಲು ರಾಜಕೀಯಕ್ಕೆ ಬಂದರೆ …

Read More »

ಕರ್ನಾಟಕ ಪತ್ರಕರ್ತರ ಸಂಘದ ತಾಲ್ಲೋಕು ಘಟಕದ ಅಧ್ಯಕ್ಷರಾಗಿ ಬಂಗಾರಪ್ಪ ಸಿ ಪೊನ್ಬಾಚಿ ಆಯ್ಕೆ

IMG 20230710 WA0208

Bangarappa C Ponbachi has been elected as the president of Karnataka Journalists' Association Taluk unit ವರದಿ :ಬಂಗಾರಪ್ಪ ಸಿ ಹನೂರುಹನೂರು : ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಸೋಮವಾರದಂದು ಸಂಘದ ಸಾಮನ್ಯ ಸಭೆಯನ್ನು ಕರೆಯಲಾಗಿತ್ತು.ಆ ಸಭೆಯಲ್ಲಿ ಕರ್ನಾಟಕ ಪತ್ರಕರ್ತರ ಸಂಘಕ್ಕೆ ಸಂಘದ ದ್ಯೆಯೋದ್ದೇಶ ಹಾಗೂ ಸಂಘದ ಚಟುವಟಿಕೆಗಳ ಬಗ್ಗೆ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯದ್ಯಕ್ಷ ಶ್ರೀಯುತ ಮುರುಗೇಶ್ ಶಿವಪೂಜೆ ಅವರ ಸೂಚನೆಯ …

Read More »

ಕಂಡಯ್ಯನ ಪಾಳ್ಯ ಹಾಲು ಉತ್ಪಾದಕರ ಸಂಘಕ್ಕೆ ಅಧ್ಯಕ್ಷರಾಗಿ ವನಜಾಕ್ಷಿ ರಾಜೇಶ್ ಆಯ್ಕೆ

IMG 20230710 WA0243

Vanajakshi Rajesh was elected as the president of Kandaiya's Palya Milk Producers Association. ವರದಿ : ಬಂಗಾರಪ್ಪ ಸಿ ಹನೂರು ,ಹನೂರು,:ತಾಲ್ಲೋಕಿನಕಂಡಯ್ಯನಪಾಳ್ಯ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವನಜಾಕ್ಷಿ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ದಾಸೋಬೋವಿ ಅವಿರೋಧ ಆಯ್ಕೆಯಾಗಿದ್ದಾರೆ. ಕಳೆದ ವಾರ ಕಂಡಯ್ಯನಪಾಳ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ 12 ಜನ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಸಾಮಾನ್ಯ …

Read More »

ಮೈಸೂರು ಮಾರಮ್ಮನ ದೇವಾಲಯದಲ್ಲಿ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ.

Chamundeshwari Amman Vardhanti Mahotsav at Mysore Maramma Temple. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು .ಹನೂರು ಪಟ್ಟಣದ ಆದಿಪರಶಕ್ತಿ ಮೈಸೂರು ಮಾರಮ್ಮ ದೇವಾಲಯದಲ್ಲಿ ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಪ್ರಯುಕ್ತ ಹಿರಿಯ ಅರ್ಚಕ ಗೋಪಾಲ್ ರಾವ್ ಪವರ್ ಅರುಣ್ ರಾವ್ ಪವರ್ ಅವರಿಂದ ಸಮಯ ಬೆಳಿಗ್ಗೆ 3:00 …

Read More »

ಉಚಿತವಾದ ಔಷಧೀಯ ಹಕ್ಕ ರಿಕಿ ತಪ್ಲ(ಸೊಪ್ಪು) ಸೊಪ್ಪು

Screenshot 2023 07 10 16 46 25 13 F598e1360c96b5a5aa16536c303cff92

Free Medicinal Alfalfa Hakka Riki Tapla (Alfalfa) ಉತ್ತರ ಕರ್ನಾಟಕದಲ್ಲಿ ಹೊಲ ಗದ್ದೆಗಳಲ್ಲಿ ಎಥೆಚ್ಚವಾಗಿ ತನ್ನಿಂದ ತಾನೇ ಬೆಳೆಯುವ ಉಚಿತವಾದ ಔಷಧೀಯ ಸೊಪ್ಪು ಅನ್ನಬಹುದು ನನಗೆ ತಿಳಿದ ಮಟ್ಟಿಗೆ ಇದಕ್ಕಿಂತ ಪ್ರಯೋಜನ ಕಾರಿ ಸೊಪ್ಪು ಇನ್ನೊಂದಿಲ್ಲಅದೇ ಈ ಹಕ್ಕರಿಕಿ(ಹತ್ತರಕಿ) ಸೊಪ್ಪುಸಾಕಷ್ಟು ಜನರಿಗೆ ಈಗಾಗಲೇ ಇದರ ಬಗ್ಗೆ ಗೊತ್ತಿರಬಹುದು ಉಳಿದವರಿಗೂ ತಿಳಿಯಲಿ ಅಂತ ಪೋಸ್ಟ್ ಮಾಡಿದೆ ನೀವು ಓದಿ ಮತ್ತೆ ವಿನಿಮಯ ಮಾಡಿ ಹುಲ್ಲು ಹುಲ್ಲಾಗಿರುವ, ಅಗಲವಾದ ಎಲೆಗಳನ್ನು ಬಿಡುವ, …

Read More »

ಗುರುಪೂಜೆಕಾರ್ಯಕ್ರಮ: ಗುರು ಎನ್ನುವುದು ಒಂದು ಶಕ್ತಿ ಎಂದು ನೋಡಿ – ಮಂಜುನಾಥ ಗುರೂಜಿ

IMG 20230709 WA0415

Guru Puja Program: See Guru is a Shakti - Manjunath Guruji ಕನಕಪುರ ವೇದ ಮಾತ ಗುರುಕುಲದ ಸಂಸ್ಥಾಪಕ ಪೂಜ್ಯ ಶ್ರೀ ಮಂಜುನಾಥ ಆರಾಧ್ಯರು ಗುರು ವಂದನೆ ಸ್ವೀಕರಿಸಿ ಮಾತನಾಡುತ್ತಾ“ಗುರು” ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಶಕ್ತಿ ಎಂದು ಅರ್ಥೈಸಿ ಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ. ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು …

Read More »