Breaking News

Mallikarjun

ಕಾರಟಗಿಯಲ್ಲಿ ಉಚಿತ ಹೃದಯರೋಗ,ನರರೋಗ, ಕ್ಯಾನ್ಸರ್, ಮೂತ್ರಪಿಂಡದಕಲ್ಲುಕಾಯಿಲೆಗಳ ತಪಾಸಣಾ ಶಿಬಿರ.

WhatsApp Image 2023 07 09 At 5 35 33 PM

Free check-up camp for heart disease, neuropathy, cancer, kidney stones in Karatagy. ಕಾರಟಗಿ: ಧನ್ವಂತರಿ ಹೆಲ್ತ್ ಸೆಂಟರ್, ಬಾಲಾಜಿ ಮೆಡಿಕಲ್ಸ್, ಶ್ರೀ ಸ್ವಾಮಿ ವಿವೇಕಾನಂದಸೇವಾ ಸಂಘ, ಶ್ರೀರಾಮನಗರ, ಇವರ ಸಹಕಾರದೊಂದಿಗೆ ಬೆಂಗಳೂರುನಗರದ ಪ್ರತಿಷ್ಠಿತ ಸಪ್ತಗಿರಿ ಆಸ್ಪತ್ರೆವತಿಯಿಂದ ಶನಿವಾರ ಪಟ್ಟಣದಮುತ್ಯಾಲಪ್ಪ ಕಾಂಪ್ಲೆಕ್ಸ್ನಲ್ಲಿ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮಹಮ್ಮಿಕೊಳ್ಳಲಾಯಿತು.ಬಳಿಕ ಎಪಿಎಂಸಿ ಮಾಜಿ ಸದಸ್ಯ ಜಿ. ರಾಮಮೋಹನ್ ಮಾತನಾಡಿ ಬಡವರಅನುಕೂಲಕ್ಕಾಗಿ ಈ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ನುರಿತವೈದ್ಯರು ಆಗಮಿಸಿದ್ದಾರೆ. …

Read More »

ಜನಶಕ್ತಿನಗರಮತ್ತುಗ್ರಾಮೀಣ ಅಭಿವೃಧ್ಧಿ ಸಂಸ್ಥೆ ವತಿಯಿಂದವನಮಹೋತ್ಸವ

WhatsApp Image 2023 07 09 At 14 07 52

Vanamahotsava by Janshakti Nagar and Rural Development Organization ಗಂಗಾವತಿ: ಜನಶಕ್ತಿ ನಗರ ಮತ್ತು ಗ್ರಾಮೀಣ ಅಭಿವೃದ್ಧಿಸಂಸ್ಥೆ (ರಿ) ಅಡಿಯಲ್ಲಿ ನಡೆಯುತ್ತಿರುವ ತ್ರಿ-ಟಾ ಶಿಕ್ಷಣ ಹಾಗೂಔದ್ಯೋಗಿಕ ತರಬೇತಿ ಕೇಂದ್ರ ಸಂಸ್ಥೆಯ ಅಧ್ಯಕ್ಷರು,ಉಪಾಧ್ಯಕ್ಷರು, ಮುಖ್ಯ ಅತಿಥಿಗಳು, ಸದಸ್ಯರು, ವಿದ್ಯಾರ್ಥಿಗಳಪಾಲಕ/ಪೋಷಕರು ಪಾಲ್ಗೊಂಡು ಇಂದು ದಿನಾಂಕ: ೦೯.೦೭.೨೦೨೩ರಂದು ಪಂಪಾನಗರ ವೃತ್ತದಲ್ಲಿರುವ ಮಾತೋಶ್ರೀಕಾಂಪ್ಲೆಕ್ಸ್ನಲ್ಲಿರುವ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿಗಿಡಗಳನ್ನು ನೆಡುವುದು ಹಾಗೂ ಉಚಿತವಾಗಿ ಸಸಿಗಳನ್ನುವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನುಆಚರಿಸಲಾಯಿತು ಎಂದು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಮಂಜುನಾಥ …

Read More »

ದ್ರಾವಿಡ ರಕ್ಷಣಾ ವೇದಿಕೆ”ಶೀಘ್ರದಲ್ಲಿಪ್ರಾರಂಭ.- ಭಾರಧ್ವಾಜ್‌

BHARADWAJ PHOTO693

Dravida Defense Forum” to be launched soon.- Bhardwaj ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ದ್ರಾವಿಡ ರಕ್ಷಣಾ ವೇದಿಕೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಅದರಪೂರ್ವಭಾವಿ ಸಭೆಯನ್ನು ದಿನಾಂಕ: ೧೭.೦೭.೨೦೨೩ ಸೋಮವಾರಕರೆಯಲಾಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈಗಿನ ಪೀಳಿಗೆ ಜನರಿಗೆ ನಾವು ಮೂಲ ದ್ರಾವಿಡರು ಎಂಬುವುದುಗೊತ್ತಿಲ್ಲ. ಅದರಿಂದಾಗಿ ಅವರುಗಳು ಸನಾತನ ಆರ್ಯಸಂಘಟನೆಗಳ ಜೊತೆಗೆ ಹೋಗಿ ದ್ರಾವಿಡರ ಮೇಲೆಯೇ ದಾಳಿಮಾಡುತ್ತಿದ್ದಾರೆ. ದ್ರಾವಿಡರ ಬಗ್ಗೆ ಮೂಲ ದ್ರಾವಿಡರಿಗೆ ತಿಳಿಸಿ,ದ್ರಾವಿಡ ರಕ್ಷಣಾ ಸಂಘಟನೆಯನ್ನು ಗಟ್ಟಿಗೊಳಿಸುವುದುನಮ್ಮ ಉದ್ದೇಶವಾಗಿದೆ. ಇದರ …

Read More »

ಸಾವಳಗಿ ಗ್ರಾಂ ಪಂ: ಅಧ್ಯಕ್ಷರಾಗಿ ಜಿನ್ನುಮತಿ, ಉಪಾಧ್ಯಕ್ಷರಾಗಿ ಕವಿತಾ ಆಯ್ಕೆ

IMG 20230709 WA0406 1

Savalagi Gram Panchayat: Jinnumati elected as President, Kavita as Vice President ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತಿಯು ಮತ್ತೆ ಬಿಜೆಪಿ ಮಡಿಲಿಗೆ. ಜಾನಪದ ಪರಿಷತ್ ತಾಲೂಕ ಮಟ್ಟದ ಅಧ್ಯಕ್ಷರಾದ ಪಾರ್ಶ್ವನಾಥ ಉಪಾಧ್ಯ ಅವರ ಧರ್ಮಪತ್ನಿಯಾದ ಶ್ರೀಮತಿ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾ ಸುನೀಲ್ ಪಾಟೋಳ್ಳಿ ಅವರು ಆಯ್ಕೆಯಾಗಿದ್ದಾರೆ. ಸುದ್ದಿಗಾರರೊಂದಿಗೆ …

Read More »

ಜೀವಸಂಕುಲದ ರಕ್ಷಣೆಗೆ ಪರಿಸರ ಸಂರಕ್ಷಣೆ ಅವಶ್ಯ- ನಿವೃತ್ತ ಶಿಕ್ಷಣ ಅಧಿಕಾರಿಚಂದ್ರಶೇಖರ್

IMG 20230709 WA0390

Environment protection is necessary to protect the living environment - Chandrasekhar, a retired education officer. ಗಂಗಾವತಿ: ಸಕಲ ಜೀವರಾಶಿಗಳ ಅಳಿವು ಉಳಿವು ನಮ್ಮ ಸುತ್ತಲಿನ ಪರಿಸರದ ಮೇಲೆ ಅವಲಂಬಿತವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆಂದು ನಿವೃತ್ತ ಶಿಕ್ಷಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಹೇಳಿದರು ಅವರು ರವಿವಾರದಂದು ತಇಟಾ ಶಿಕ್ಷಣ ಸಂಸ್ಥೆ ಹಾಗೂ ಜನಶಕ್ತಿ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ ಪರಿಸರ ದಿನಾಚರಣೆ …

Read More »