Breaking News

Mallikarjun

ನೀರಾವರಿ ತಜ್ಞ ಎಂ.ಆರ್. ವೆಂಕಟೇಶ ಗೆ ಕಾಡಾ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ

17 Gvt 06

Irrigation expert MR. Request to give the post of KADA president to Venkatesh ಗಂಗಾವತಿ: ಮುನಿರಾಬಾದ್‌ನ ಸಾಹಿತಿ, ಪರಿಸರ ಪ್ರೇಮಿ, ತುಂಗಭದ್ರಾ ಉಳಿಸಿ ಆಂದೋಲನ ಸಮಿತಿ (ರಿ) ಅಧ್ಯಕ್ಷರು, ಕಾಂಗ್ರೆಸ್ ಕಾರ್ಮಿಕರ ಘಟಕದ ಜಿಲ್ಲಾಧ್ಯಕ್ಷರಾದ ಎಂ.ಆರ್. ವೆಂಕಟೇಶ ಅವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ಎಂ.ಆರ್. ವೆಂಕಟೇಶರವರು ಕಳೆದ ೩೦ ವರ್ಷಗಳಿಂದ ರೈತರ ಹಾಗೂ ರೈತಕೂಲಿಕಾರರ ಜೊತೆಗಿದ್ದು, …

Read More »

ಕುಮ್ಮಟದುರ್ಗದ ಅಭಿವೃದ್ಧಿ, ಎಸ್.ಟಿ. ಕಛೇರಿ ಸೇರಿ ಅಭಿವೃದ್ಧಿ ಕೆಲಸಕ್ಕೆ ಆಧ್ಯತೆ :ಕಲ್ಲೇಶ.

IMG 20230717 WA0371

Development of Kummadadurga, ST. Preferred for development work in office : Kallesha ಕೊಪ್ಪಳ : ಜಿಲ್ಲೆಯ ಐತಿಹಾಸಿಕ ಕ್ಷೇತ್ರ, ತಾಲೂಕಿನ ಜಬ್ಬಲಗುಡ್ಡದ ಮೇಲ್ಭಾಗದಲ್ಲಿರುವ ಗಂಡುಗಲಿ ಕುಮಾರರಾಮನ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವದು ಸೇರಿದಂತೆ ಹಲವು ಕೆಲಸ ಮಾಡಲು ಅಧ್ಯತೆ ನೀಡುವುದಾಗಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ. ಕಲ್ಲೇಶ ಮೆಣೆದಾಳ ಹೇಳಿದರು.ಅವರು ಸಮಾಜ ಕಲ್ಯಾಣ ಇಲಾಖೆಗೆ ನೂತನವಾಗಿ ನಿರ್ದೇಶಕರಾದ ಪ್ರಯುಕ್ತ ತಮ್ಮ ಕೊಪ್ಪಳ ಕಛೇರಿಯಲ್ಲಿ ಕರ್ನಾಟಕ ರಾಜ್ಯ …

Read More »

ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ಉದ್ಘಾಟನಾಸಮಾರಂಭ ಉಪ ವಿಭಾಗ ಆಸ್ಪತ್ರೆ

IMG 20230717 WA0408

Active Tuberculosis Detection Movement Inauguration Ceremony Sub Divisional Hospital ಗಂಗಾವತಿ:ಸೋಮವಾರ ಜುಲೈ 17 ರಿಂದ ಆಗಸ್ಟ್ 3 ರ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯ ಆರಂಭವಾಗಲಿದೆ ಇದರ ಸದುಪಯೋಗವನ್ನು ಸಮಾಜದ ಎಲ್ಲಾ ನಾಗರಿಕರು ಬಳಸಿಕೊಂಡು ಕ್ಷಯ ಮುಕ್ತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ್ ಅವರು ಮಾತನಾಡುತ್ತಾ ವಿಶೇಷವಾಗಿ ಗಂಗಾವತಿ ನಗರದ ಗುಂಡಮ್ಮ …

Read More »

ಭೀಮನ ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತ‌ಸಾಗರ

IMG 20230717 WA0388

The sea of ​​devotees flowed to the hill Mahadeshwar on the occasion of Bhima's new moon ಹನೂರು:ತಾಲ್ಲೊಕಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳವರ ಸಹಯೋಗದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಉತ್ಸವಗಳು ನೆರವೆರಿದವು.ಅಮಾವಾಸ್ಯೆ ಪ್ರಯುಕ್ತ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ಶೃಂಗಾರ …

Read More »

ಮಾದಪ್ಪನ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ್ದ ಮಹಿಳೆಯ ಬಂಧನ ,

IMG 20230717 WA0366

Arrest of a woman who had illegally stored liquor in Madappa hill. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆಮಾದಪ್ಪನ ಕ್ಷೇತ್ರದಲ್ಲಿ ಅಕ್ರಮವಾಗಿ ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಿದ್ದ ಮಹಿಳೆಯೊರ್ವರನ್ನು ಬಂಧನ ಮಾಡಲಾಗಿದೆ . ಹನೂರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ ,ಮಹದೇಶ್ವರ ಬೆಟ್ಟದ ಸಾಲೂರು …

Read More »

ಎಸ್ ಕೆ ಪೌಂಡೇಷನ್ ವತಿಯಿಂದಅಂಬೇಡ್ಕರ್ ಭಾವ ಚಿತ್ರ ಸಹಿತ ನೋಟ್ ಬುಕ್ ವಿತರಣೆ

IMG 20230717 WA0363

Distribution of notebook with Ambedkar Bhava picture by SK Foundation. ವರದಿ : ಬಂಗಾರಪ್ಪ ಸಿ ಹನೂರು :ಕಾಡಂಚಿನ ಗ್ರಾಮಗಳ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅವರಿಗೆ ನಮ್ಮ ಸಂಸ್ಥೆಯಿಂದ ಸಣ್ಣ ಪುಟ್ಟ ಕಿರು ಸಹಾಯ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಕಿರಾಳು ಗ್ರಾಮದಸಂತೋಷ್ ತಿಳಿಸಿದರು . ತಾಲ್ಲೋಕಿನ ಕೊಣನ ಕೆರೆಯ ಗಿರಿಜನ ಆಶ್ರಮ ಶಾಲೆಯಲ್ಲಿ ನೊಟ್ ಪುಸ್ತಕ ಹಾಗೂ ಅಂಭೆಡ್ಕರ್ ಭಾವ ಚಿತ್ರ ಸಹಿತ …

Read More »

ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Screenshot 2023 07 17 20 18 07 18 680d03679600f7af0b4c700c6b270fe7

Application invited for Krishi Pandit award separately from farmer and farmer women ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲು ಕ್ರಮವಹಿಸಲಾಗಿರುವುದರಿಂದ, ರೈತ ಮಹಿಳೆಯರು ಸಹ …

Read More »

ಪ್ರತಿ ಅಮವಾಸೆ ಕಿಷ್ಕಿಂದಿಯಅಂಜನಾದ್ರಿ ಸನ್ನಿಧಿಯಲ್ಲಿ ಭೋಜನ ಪ್ರಸಾದ ವ್ಯವಸ್ಥೆ,,, ಜಿ ರಾಮಕೃಷ್ಣ,

IMG 20230717 WA0357

Arrangement of Bhoja Prasad in Kishkindiya Anjanadri Sannidhi every new moon,,, G Ramakrishna, ಗಂಗಾವತಿ, 17 ಸಮಾಜ ಸೇವೆ ಜೊತೆಗೆ ಧಾರ್ಮಿಕ ಮನೋಭಾವನೆ ಹೊಂದಿರುವ ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಜಿ ರಾಮಕೃಷ್ಣ ಅವರು ಸೋಮವಾರದಂದು ಭೀಮನ ಹಾಗೂ ನಾಗರ ಅಮಾವಾಸ್ಯೆ ಪ್ರಯುಕ್ತ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದಲ್ಲಿ ಶ್ರೀ ಆಂಜನೇಯನಿಗೆ ವಿಶೇಷ ಪೂಜೆ ನೆರವೇರಿಸಿ ಭಕ್ತಾದಿಗಳಿಗೆ ಭೋಜನ ಹಾಗೂ ಪ್ರಸಾದ …

Read More »

ಭಾಗ್ಯನಗರ: ನಿಷೇಧಿತ ಪ್ಲಾಸ್ಟಿಕ್ ಬಳಸದಿರಲು ಸೂಚನೆ

Screenshot 2023 07 17 13 54 44 22 680d03679600f7af0b4c700c6b270fe7

Bhagyanagar: Notice not to use banned plastic ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.ಭಾಗ್ಯನಗರ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ತಿಳಿವಳಿಕೆ ನೀಡುವ ಸಲುವಾಗಿ ಇತ್ತೀಚೆಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವ …

Read More »

ಕುಕನೂರು: ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Screenshot 2023 07 17 13 33 55 39 680d03679600f7af0b4c700c6b270fe7

Kukanur: Application Invitation for ITI Admission ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಪ್ರವೇಶಕ್ಕಾಗಿ ಆಫ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ನಡೆದಂತಹ ಆನ್‌ಲೈನ್ ಪ್ರವೇಶ ಪ್ರಕ್ರಿಯೆಯು ಮುಗಿದ ನಂತರ ವಿವಿಧ ವೃತ್ತಿಗಳಲ್ಲಿ ಉಳಿದ ಖಾಲಿ ಸ್ಥಾನಗಳಿಗೆ ಜುಲೈ 17ರಿಂದ ಆಗಸ್ಟ್ 03ರವರೆಗೆ ವೃತ್ತಿಗಳ ಅನುಸಾರವಾಗಿ 8ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ …

Read More »