Dandeli forest department officials have done injustice to government schools and given justice only to private companies: Journalist and activist Basavaraju alleges...! ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಭರ್ಚಿ ಅರಣ್ಯ ಪ್ರದೇಶದ ವಲಯದ ವ್ಯಾಪ್ತಿಯಲ್ಲಿ ಬರುವ ನಾಗರಗೊಳ, ಗೋಬ್ರಾಳ ಸೇರಿದಂತೆ ಬಹುತೇಕ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳು ಕಾಂಪೌಂಡ್ ನಿರ್ಮಿಸಿಕೊಳ್ಳಲು ಪ್ರಯತ್ನ ಪಟ್ಟರೇ ಸಾಕು ಅರಣ್ಯ …
Read More »ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
Application Invitation for the post of Guest Lecturer ಕೊಪ್ಪಳ ಜುಲೈ 15 (ಕ.ವಾ.):ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕನಕಗಿರಿಯಲ್ಲಿ ನಡೆಯುತ್ತಿರುವ ಎಲೆಕ್ಟಿçಸಿಯನ್ ಮತ್ತು ಫಿಟ್ಟರ್ ಟ್ರೇಡಗಳಿಗೆ 2023-24ನೇ ಸಾಲಿನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದ್ದು, ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಲೆಕ್ಟ್ರಿಷಿಯನ್ 1 ಹುದ್ದೆಗೆ ಐಟಿಐ ಅಥವಾ ಎಟಿಎಸ್ ಅಥವಾ ಡಿಇಇ ಅಥವಾ ಬಿಇ ಎಲೆಕ್ಟ್ರಿಕಲ್ ವಿದ್ಯಾರ್ಹತೆ ಇರಬೇಕು. ಎರಡು ವರ್ಷಗಳ ಸೇವಾನುಭವ …
Read More »ಹಿರಿಯ ನಾಗರಿಕರಿಂದ ಅರ್ಜಿ ಆವ್ಹಾನ
Application Invitation from Senior Citizens ಕೊಪ್ಪಳ ಜುಲೈ 15 (ಕ.ವಾ.): ವಿಶ್ವ ಹಿರಿಯ ನಾಗರಿಕರ ದಿನಾಚಾರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಒಟ್ಟು 07 ಪ್ರಶಸ್ತಿಗಳನ್ನು ರಾಜ್ಯಮಟ್ಟದಲ್ಲಿ ನೀಡಲಾಗುತ್ತಿದೆ. ಕೊಪ್ಪಳ …
Read More »ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದಅಂಗವಾಗಿಕಾರ್ಯಕ್ರಮಕ್ಕೆಚಾಲನೆ
World Population Day celebrations at Lakshmi Camp as part of Azadi Ka Amrita Mahotsav program ಗಂಗಾವತಿ: ನಗರದಲ್ಲಿ 24 ನೇ ವಾರ್ಡ್ ಲಕ್ಷ್ಮೀ ಕ್ಯಾಂಪನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತುನಂತರ ಉದ್ಘಾಟಿಸಿ ಮಾತನಾಡಿ ನಗರಸಭೆ ಸದಸ್ಯ ನವೀನಕುಮಾರ ಪಾಟೀಲ್ ಇವರು ವಿಶ್ವ ಜನಸಂಖ್ಯೆ ಸುಮಾರು 500,ಕೋಟಿಗೆ ತಲುಪಿದ ದಿನದಂದು ಅಂದಿನಿಂದ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ …
Read More »ಜೈನ ಮುನಿಗಳ ಹತ್ಯೆ ಹಾಗೂ ಗ್ರಹ ಇಲಾಖೆ ನಿರ್ಲಕ್ಷ ಧೋರಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚ ದಿಂದ ಬೃಹತ್ ಪ್ರತಿಭಟನೆ
Massive protest by BJP Zilla Yuva Morcha condemning the killing of Jain sages and the neglectful attitude of the Planetary Department. ಗಂಗಾವತಿ,,15 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಾನೂನು ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಇತ್ತೀಚಿಗೆ ಜರುಗಿದ ಜೈನ ಮುನಿಗಳ ಹತ್ಯೆ ಬಿ ಗ್ರೇಡ್ ಮುಖಂಡ ವೇಣುಗೋಪಾಲ್ ಹತ್ಯೆ ಸೇರಿದಂತೆ ರಾಜ್ಯದಲ್ಲಿಅ ರಾಜಕಥೆ ತಾಂಡವಾಡುತ್ತಿದ್ದು, ಖಂಡಿಸಿ ಭಾರತೀಯ ಜನತಾ ಪಕ್ಷ …
Read More »೨೫೦ ನಕಲಿ ಪಾಸ್ಗಳನ್ನು ವಶಪಡಿಸಿಕೊಂಡ ವಿಧಾನಸೌಧ ಭದ್ರತಾ ತಂಡ
Vidhansouda security team seized 250 fake passes ಬೆಂಗಳೂರು, ಜುಲೈ ೧೫: ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ ಭದ್ರತಾ ಪಡೆ ೨೫೦ಕ್ಕೂ ಹೆಚ್ಚು ನಕಲಿ ಪಾಸ್ಗಳನ್ನು ವಶಪಡಿಸಿಕೊಂಡಿದ್ದು, ಈ ಘಟನೆಯ ನಂತರ, ಪೊಲೀಸರು ಇಂತಹ ನಕಲಿ ಪಾಸ್ ಬಳಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ೪ ಜುಲೈ ೭ ರಂದು ೭೨ ರ್ಷದ ತಿಪ್ಪೇರುದ್ರ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಭದ್ರತೆಯನ್ನು ಉಲ್ಲಂಘಿಸಿ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಿದ ನಂತರ …
Read More »ಜುಲೈ 17ರ ದಿಶಾ ಸಮಿತಿ ಸಭೆ ಮುಂದೂಡಿಕೆ
Adjournment of the 17th July Disha Committee meeting ಕೊಪ್ಪಳ ,(ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜುಲೈ 17ರಂದು ನಿಗದಿಪಡಿಸಲಾಗಿದ್ದ 2022-23ನೇ ಸಾಲಿನ 4ನೇ ತ್ರೈಮಾಸಿಕ ಹಾಗೂ 2023-24ನೇ ಸಾಲಿನ 1ನೇ ತ್ರೈಮಾಸಿಕದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ವಿಧಾನಸಭಾ ಅಧಿವೇಶನ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲಾಗಿದೆ.ಸಭೆಯ ಮುಂದಿನ …
Read More »ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಅರೆಸ್ಟ್
BJP leader who contested against Priyank Kharge arrested ಕಲಬುರಗಿ(ಜು.15): ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ಧಿಸಿ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿದ್ದರೂ ವಿಶೇಷ ಜಾಮೀನು ಪಡೆದ ಮಣಿಕಂಠ ರಾಠೋಡ್ ರಾತ್ರಿಯೇ ಜೈಲಿನಿಂದ ಹೊರ ಬಂದಿದ್ದಾರೆ.ಇನ್ನು ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ …
Read More »ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ
Measures to solve the problem of drinking water ಕೊಪ್ಪಳ,(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳ ಕೆಲವು ಹಳ್ಳಿಗಳಲ್ಲಿ ಹಾಗೂ ಇತರೆ ಜನ ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಜಿಲ್ಲೆಯ ಜನ ವಸತಿ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ …
Read More »ಜನತಾ ಪಕ್ಷದ ಉಪಾಧ್ಯಕ್ಷರಾಗಿ ಚಕ್ರವರ್ತಿ ನಾಯಕ ನೇಮಕ
Chakraborty Nayaka appointed as Vice President of Janata Party ಗಂಗಾವತಿ: ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಟಿ. ಚಕ್ರವರ್ತಿ ನಾಯಕ ಇವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಂ.ಪಾಲಾಕ್ಷ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಶ್ರೇಯೋದ್ದೇಶಗಳಿಗೆ ಬದ್ಧರಾಗಿ, ಜನತಾಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಸಂಘಟನಾತ್ಮಕ ಸೂಚನೆಗಳನ್ನು ಕಂಡುಕೊಂಡು ಪಕ್ಷವನ್ನು ಸಶಕ್ತಗೊಳಿಸುವಂತೆ ಸೂಚನೆ ನೀಡಿದ್ದಾರೆ.
Read More »
Kalyanasiri Kannada News Live 24×7 | News Karnataka