Breaking News

Mallikarjun

ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ

IMG 20230713 WA0249

It is not right to make an owl sitting on Rayardi; Jyoti ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ ಮಾಡುತ್ತಿರುವದಕ್ಕೆ ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಆಕ್ಷೇಪ …

Read More »

ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಆಂತರಿಕ ಅಂಕ ಪರಿಗಣಿಸುವ ಸರ್ಕಾರದ ನಿರ್ಧಾರದ ಬಗ್ಗೆ ಎಐಡಿಎಸ್ಓ ಆಕ್ಷೇಪ-ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್

IMG 20221201 WA0065

AIDSO's objection to government's decision to consider internal marks for results of PUC Arts and Commerce students-AIDSO State Secretary Ajay Kamat   ಇನ್ನು ಮುಂದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಅವರ ಆಂತರಿಕ ಅಂಕ (Student Achievement Tracking System, SATS) ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ಎದುರಿಸಬಹುದಾದ …

Read More »

ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

3WhatsApp Image 2023 07 12 At 11.24.42

Distribution of free note books to Kannada school students ಗಂಗಾವತಿ: ವಿಜಯನಗರ ಲಯನ್ಸ್ ಕ್ಲಬ್, ಬೆಂಗಳೂರು, ಸ್ವಾಮಿ ವಿವೇಕಾನಂದ ಸೇವಾ ಸಂಘ ಶ್ರೀರಾಮನಗರ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ದಿನಾಂಕ: ೧೨.೦೭.೨೦೨೩ ರಂದು ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳ ವಿತರಣೆ ಮಾಡಲಾಯಿತು ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಜಿ. ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದರು. ಅವರು ಇಂದು ಶ್ರೀರಾಮನಗರ ಬೊಬ್ಬ ರಾಮಚಂದ್ರ ಹೈಸ್ಕೂಲ್, ಸರಕಾರಿ ಕಿರಿಯ ಪ್ರಾಥಮಿಕ …

Read More »

ಜಾನಪದ ಒಂದು ಮಾಧ್ಯಮವಾಗಿ ಕೆಲಸ ಮಾಡಿದೆ – ಜೀವನಸಾಬ ಬಿನ್ನಾಳ

Alavandi Photo 01

Folklore worked as a medium - Jeevansaba binna ಕೊಪ್ಪಳ : ಜಾನಪದ ಹಿಂದಿನ ಕಾಲದಲ್ಲಿ ಸುದ್ದಿ ಮಾಧ್ಯಮದ ಪಾತ್ರವನ್ನು ವಹಿಸುತ್ತಿತ್ತು. ಜಾನಪದ ಕಲಾವಿದರು ಯಾವ ವಿಶ್ವವಿದ್ಯಾಲಯದಲ್ಲಿ ಓದದಿದ್ದರೂ ತಮ್ಮ ಬದುಕಿನ ಸಮಕಾಲೀನ ನೋವುಗಳನ್ನು, ಸಂತಸಗಳನ್ನು ಹಾಡಾಗಿ, ಒಗಟಾಗಿ, ಒಡಪಾಗಿ, ಗೀತೆಯಾಗಿ ಜಾನಪದ ಒಂದು ಮಾಧ್ಯಮವಾಗಿ ಕೆಲಸ ಮಾಡಿದೆ ಎಂದು ಜಾನಪದ ಕಲಾವಿದರು ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಡಾ. ಜೀವನಸಾಬ ಬಿನ್ನಾಳ ಹೇಳಿದರು. ಅವರು ಕೊಪ್ಪಳ ತಾಲೂಕಿನ …

Read More »

ಶಾಸಕ ರಾಯರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು.

IMG 20230712 WA0031

Spontaneous complaint registered by the police against those who protested against MLA Rayareddy's statement. ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿ ಡ್ರಗ್ಸ್ ಮಾರಾಟ ವ್ಯಾಪಕವಾಗಿದ್ದು ಡ್ರಗ್ಸ್ ಹಬ್ ಆಗಿದೆ ಎಂದು ಸದನದ ಅಧಿವೇಶನದಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿ ಇತಿಹಾಸ ಪ್ರಸಿದ್ಧ ಆನೆಗೊಂದಿ ಪ್ರದೇಶಕ್ಕೆ ಅವಮಾನ ಮಾಡಿದ್ದಾರೆಂದು ಖಂಡಿಸಿ ಆನೆಗೊಂದಿ, ಸಾಣಾಪೂರ ಭಾಗದ ಸ್ಥಳೀಯರು ಮತ್ತು ಹೊಟೇಲ್ ಮಾಲೀಕರು ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ …

Read More »

ಸಂಸ್ಕೃತಿಯ ಮೇಲೂ ಸಾಮಾಜಿಕಮಾಧ್ಯಮಗಳು ಪ್ರಭಾವ ಬೀರುತ್ತಿವೆ- ಡಾ.ಬಿ.ಕೆ.ರವಿ.

IMG 20230711 WA0395

Social media is also influencing culture - Dr. B.K. Ravi. ಬೆಂಗಳೂರು(ಜಯನಗರ)- “ಸಂವಹನದ ಅತ್ಯಂತ ಶಕ್ತಿಯುತ ಅಂಗವಾಗಿ ಬೆಳೆಯುತ್ತಿರುವ ‘ಸಾಮಾಜಿಕ ಮಾಧ್ಯಮ’ಗಳು ಇಂದು ಸಂಸ್ಕೃತಿಯ ಮೇಲೂ ದುಷ್ಪರಿಣಾಮ ಬೀರುತ್ತಿವೆ” ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಬಿ.ಕೆ. ರವಿ ಅಭಿಪ್ರಾಯಪಟ್ಟರು.ನ್ಯಾಷನಲ್ ಕಾಲೇಜು ಜಯನಗರದ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ‘ಸೋಶಿಯಲ್ ಮೀಡಿಯಾ ಅಂಡ್ ಕಲ್ಚರಲ್ ಚೇಂಜ್’ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ವಿದೇಶಗಳಿಗೆ ಹೋಲಿಸಿದರೆ ಭಾರತದಲ್ಲೇ ಸಾಮಾಜಿಕ ಮಾಧ್ಯಮ …

Read More »

ತಿಪಟೂರು ಪಟ್ಟಣದಲ್ಲಿ ಇಷ್ಟಲಿಂಗ ಪೂಜೆ ಹಾಗೂ ಧಾರ್ಮಿಕ ಸಮಾರಂಭ

311e76b0 Da48 42ba 9f46 9831240024dd

Ishtalinga Puja and religious ceremony held in Tipatur town ಹಾಸನ – ತಿಪಟೂರು ಪಟ್ಟಣದಲ್ಲಿ ನಡೆಯುವ ಇಷ್ಟಲಿಂಗ ಪೂಜೆ ಹಾಗೂ ಧಾರ್ಮಿಕ ಸಮಾರಂಭ 3 ದಿವಸಗಳ ಕಾಲ ಶ್ರೀ ಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ ಎಂದು ತಿಪಟೂರು ತಾಲ್ಲೂಕು ಘಟಕದ ಪೂಜಾ ಸೇವಾ ಸಮಿತಿ ಸದಸ್ಯರಾದ ಟಿ.ಎನ್. ಪರಶಿವಮೂರ್ತಿ, ಜಿ.ಕೆ. ನಟರಾಜ್, ಟಿ.ಎಂ. ದಿವಾಕರ್, ಶ್ರೀ ತೋಂಟಾದಾರ್ಯ, ಸಾಸಿಲು ಕುಮಾರ್, ಮುಂತಾದವರು ತಿಳಿಸಿದರು. ಇಷ್ಟಲಿಂಗ …

Read More »

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅಮೋಘ ಸಾಧನೆ

IMG20230709170727 Scaled

In the National Karate Championship The students of BL Bulls Karate Institute have done a great job ಗಂಗಾವತಿ: ಗದಗ ಜಿಲ್ಲೆಯಲ್ಲಿ ನಡೆದಂತಹ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್ ಕರಾಟೆ ಪಂದ್ಯಾವಳಿಯನ್ನು ಕರಾಟೆ ಶಿಕ್ಷಕರಾದ ಗಣೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಂಗಳೂರು, ಉಡುಪಿ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ, ಕೊಡಗು, ಬೆಳಗಾವಿ, ಹಾವೇರಿ, ದಾವಣಗೆರೆ, ಬಿಜಾಪುರ, ತುಮಕೂರ್, …

Read More »

ಕ್ರಿಕೆಟ್ ಆಯ್ಕೆ ಪ್ರಕ್ರಿಯೆ 12, 13 ರಂದು

Crikt

Cricket selection process on 12th, 13th ಗಂಗಾವತಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಆಸಕ್ತಿಇರುವ 19 ವಯೋಮಾನದ ಬಾಲಕರ ಜುಲೈ 12 ಮತ್ತು 13 ರಂದು ಕಲಬುರ್ಗಿ ನಗರದ ಕೆಬಿಎನ್ ಮೈದಾನದಲ್ಲಿ ನಡೆಯಲಿದೆ ಎಂದು ರಾಯಚೂರು ಜಿಲ್ಲೆಯ ನಿರ್ದೇಶಕ ಮಂಜುನಾಥ ಹಾನಗಲ್ ಕೊಪ್ಪಳ ಜಿಲ್ಲೆಯ ನಿರ್ದೇಶಕ ಚಂದ್ರಶೇಖರ ಮೈಲಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜುಲೈ 12 ಬೆಳಗ್ಗೆ 9 ಕ್ಕೆ ವಿಜಯಪುರ, …

Read More »

ಅಕ್ರಮವಾಗಿ ಹೊಲಕ್ಕೆ ನುಗ್ಗಿ ನಿರಂತರ ಮರಳು ಲೂಟಿ : ಎಸ್‍ಪಿಗೆ ದೂರು

Illegal Sand Digging In Farmer Land 1 Scaled

Illegal entry into the field and continuous looting of sand: Complaint to SP ಕೊಪ್ಪಳ : ತಾಲೂಕಿನ ಸೀಮಾದಲ್ಲಿ ಬರುವ ತಮ್ಮ ಹೊಲಕ್ಕೆ ನುಗ್ಗಿ ನಿರಂತರವಾಗಿ ದಬ್ಬಾಳಿಕೆ ಮೂಲಕ ತಮ್ಮ ಪಿತ್ರಾರ್ಜಿತ ಆಸ್ತಿ ನರೇಗಲ್ ಸೀಮಾದ ಸರ್ವೆ ನಂ. 9999 ರಲ್ಲಿ ಇರುವ ಬೆಲೆ ಬಾಳುವ ಮರಳನ್ನು ಅಕ್ರಮವಾಗಿ ಸಾಗಿಸಿದ್ದು, ಎಷ್ಟೇ ವಿನಂತಿಸಿಕೊಂಡರೂ ದೌರ್ಜನ್ಯ ಮಾಡಿದ್ದು, ಕೊನೆಗೆ ನಾಯಕ ಸಮುದಾಯದ ಮುಖಂಡರ ಮೂಲಕ ಎಸ್.ಪಿ. ಗೆ …

Read More »