Breaking News

Mallikarjun

ಕೇಂದ್ರ ಸರಕಾರದ 9 ವರ್ಷಗಳಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕರಪತ್ರಗಳನ್ನು ಬಿಡುಗಡೆ

IMG 20230711 WA0329

Release of brochures informing the public about the achievements of the central government in 9 years ಇಂದು ಗಂಗಾವತಿ ನಗರದ 27 ನೇ ವಾರ್ಡಿನ ಲಕ್ಷ್ಮಿ ಕ್ಯಾಂಪ್ ‌ನಲ್ಲಿ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕರಪತ್ರಗಳನ್ನು ಬಿಡುಗಡೆ ಮಾಡುವ ಕಾರ್ಯಕ್ರಮ ಮಾಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕರಡಿ ಸಂಗಣ್ಣನವರು ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು …

Read More »

ನೇಕಾರರ ಗಣತಿ, ಘಟಕಗಳ ಸಮೀಕ್ಷೆಗೆ ದಾಖಲೆ ಸಲ್ಲಿಸಲು ಸೂಚನೆ

Notice to submit records for census of weavers, survey of units ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ವಿದ್ಯುತ್ ಮಗ್ಗ ನೇಕಾರರ ಮತ್ತು ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮೀಕ್ಷೆಗೆ ದಾಖಲಾತಿ ಸಲ್ಲಿಸುವಂತೆ ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ …

Read More »

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಜುಲೈ 12ಕ್ಕೆ

Receipt of report by Lokayukta on July 12 ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ತಾಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 12 ರಂದು ಬೆಳಿಗ್ಗೆ 11ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ಕೊಪ್ಪಳ ತಾಲೂಕು ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ …

Read More »

ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ

Oops! Google Translate did not respond: please try again! ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.ಸಾಲ ಪಡೆಯಲು …

Read More »

ಕೊಪ್ಪಳ ಜಿಲ್ಲಾ ನೂತನ ಉಪವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅಧಿಕಾರ ಸ್ಚೀಕಾರ

IMG 20230710 WA0327

Captain Mahesh Malagitthi has been sworn in as the new Sub Divisional Officer of Koppal District ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಜುಲೈ 10ರಂದು ಅಧಿಕಾರ ಸ್ವೀಕರಿಸಿದರು.ಇದಕ್ಕು ಮೊದಲ ಇವರು ವಿಜಯಪುರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ, ದೇವರ ಹಿಪ್ಪರಗಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬೆಳಗಾವಿ ಸೇರಿದಂತೆ ಇನ್ನೀತರ ಕಡೆಗಳಲ್ಲಿ …

Read More »

ಶಿಕ್ಷಕರ ವರ್ಗಾವಣೆ: ಜುಲೈ 11ರಿಂದ ಜುಲೈ 14ರವರೆಗೆ ಕೌನ್ಸೆಲಿಂಗ್

Teacher Transfer: Counseling from 11th July to 14th July ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ):2022-2023ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರ ಕೋರಿಕೆಯ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಗಣಕೀಕೃತ ಕೌನ್ಸೆಲಿಂಗ್ ಜುಲೈ 11ರಿಂದ ಜುಲೈ 14ರವರೆಗೆ ಉಪನಿರ್ದೇಶಕರ ಕಾರ್ಯಲಯ, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ …

Read More »

ಕಾಂಗರೂ ನಾಡಿನಲ್ಲಿ ಬಸವ ಸಮಿತಿ ಕಾರ್ಯ ಶ್ಲಾಘನೀಯ:ನಾಡೋಜ ಡಾ. ಮಹೇಶ ಜೋಶಿ

IMG 20230710 WA0268

The work of Basava Committee in Kangaroo Country is commendable: Nadoja Dr. Mahesh Joshi ಬೆಂಗಳೂರು: ಮಹಾನ್ ಮಾನವತಾವಾದಿ ಬಸವಣ್ಣನವರು ಸಮಸ್ತ ಸಮಾಜಕ್ಕೆ- ವಿಶ್ವಕ್ಕೆ ಗುರುವಾಗಿದ್ದವರು. ಕಾಯಕ ಧರ್ಮದ ತಿರುಳನ್ನು ಮನುಜಕುಲಕ್ಕೆ ತಿಳಿಸಿದ ವಿಶ್ವಮಾನವರು. ಅವರ ತತ್ವಗಳನ್ನು ಕಾಂಗರೂ ನಾಡಿನಲ್ಲಿ ಪಾಲಿಸುತ್ತಿರುವ ಆಸ್ಟ್ರೇಲಿಯನ್ ಏಷಿಯಾ ಬಸವ ಸಮಿತಿಯ ಮೆಲ್ಬೋರ್ನ್ ಘಟಕವು ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ …

Read More »

ಯಲಬುರ್ಗಾಶಾಸಕ ರಾಯರೆಡ್ಡಿಯವರು ಸದನದಲ್ಲಿನ ಹೇಳಿಕೆಗೆ ಸಂಗ್ಮೇಶ್ ಸುಗ್ರೀವ ಖಂಡನೆ

Screenshot 2023 07 10 19 04 31 61 680d03679600f7af0b4c700c6b270fe7

Sangmesh Sugriva condemns Yalaburga Governor Rayareddy's statement in the House ಸಾಂದರ್ಭಿಕ ಚಿತ್ರ ಗಂಗಾವತಿ, 10,,, ಯಲಬುರ್ಗಾ ಕ್ಷೇತ್ರದ ಶಾಸಕರು ಬಸವರಾಜ್ ರಾಯರೆಡ್ಡಿಯವರು ಸೋಮವಾರದಂದು ಕಿಷ್ಕಿಂದಾ ಕ್ಷೇತ್ರದ ಬಗ್ಗೆ ಸದನದಲ್ಲಿ ಕೊಟ್ಟಂತ ಹೇಳಿಕೆಯನ್ನು ನಾವು ಖಂಡನೆ ಮಾಡುತ್ತೇವೆ.ಸ ಕಾರಣ ಈ ಕ್ಷೇತ್ರದ ಮಹಿಮೆ ನಿಮಗೆ ಸರಿಯಾಗಿ ತಿಳಿದಿಲ್ಲ ,ನಿಮ್ಮಲ್ಲಿ ಒಳ್ಳೆ ಮನಸ್ಸಿದ್ದರೆ ಕ್ಷೇತ್ರಕ್ಕೆ ಒಳ್ಳೆಯದನ್ನು ಬಯಸಿ ಅದನ್ನು ಬಿಟ್ಟು ವಿಧಾನಸೌಧದಲ್ಲಿ ಕುಳಿತುಕೊಂಡು ಕಿಷ್ಕಿಂದಾ ಕ್ಷೇತ್ರದ ಬಗ್ಗೆ ಕೆಟ್ಟದಾಗಿ …

Read More »

ಶ್ರೀ ರಾಘವೇಂದ್ರ ಭಕ್ತ ಮಂಡಳಿ ಗಂಗಾವತಿ ಅವರಿಂದ 9ನೇ ವರ್ಷದ ಮಂತ್ರಾಲಯಕ್ಕೆ ಪಾದಯಾತ್ರೆ

IMG 20230710 WA0296

Padayatra to 9th Year Mantralaya by Sri Raghavendra Bhakta Mandari Gangavati,,,, ಗಂಗಾವತಿ 10 ಶ್ರೀ ರಾಘವೇಂದ್ರ ಭಕ್ತ ಮಂಡಳಿ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಶ್ರೀರಾಮ ಮಂದಿರದಿಂದ ಪಾದಯಾತ್ರೆ ಪ್ರಾರಂಭಿಸಿದ್ದು ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮತ್ತು ಶ್ರೀ ಗ್ರಾಮದೇವತೆ ದುರ್ಗಾದೇವಿ ಚೆನ್ನಬಸವ ತಾತನ ಮಠಕ್ಕೆ ಉದ್ಭವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆ ಪ್ರಾರಂಭಿಸಿದರು 9ನೇ ವರ್ಷದ ಪಾದಯಾತ್ರೆ. …

Read More »

ಹಳಿಯಾಳ ಹೊಸ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಕಾಮಗಾರಿ ಪೂರೈಸಿ ಪ್ರಯಾಣಿಕರಿಗೆ ಅನುಕೂಲ ಮಾಡಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಮನವಿ

IMG 20230710 WA0224

Complete the pending work on the new bus stand at Haliya and facilitate the passengers: Journalist and activist Basavaraju appeals ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕು ಕೇಂದ್ರದ ಹೊಸ ಬಸ್ ನಿಲ್ದಾಣದ ಪರಿಸ್ಥಿತಿ ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೇ ಕಣ್ರೀ..! ಹೊಸ ಬಸ್ ನಿಲ್ದಾಣದ ಕಾಮಗಾರಿ ಸಂಪೂರ್ಣವಾಗಿ ಪೂರೈಸಿಲ್ಲ, ಅದಾಗಲೇ ಹೊಸ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿರೋದು ನೋಡಿದ್ರೆ ಸಾಕಷ್ಟು ಸಂಶಯಕ್ಕೆ …

Read More »