Breaking News

Mallikarjun

ಸಮಾಜಮುಖಿ, ಚಿಂತನಶೀಲ ಯುವ ರಾಜಕೀಯಪಟುಜ್ಯೋತಿ ಗೊಂಡಬಾಳಗೆ ಬೇಕಿದೆ ಉತ್ತಮ ವೇದಿಕೆ

20230710 180150 COLLAGE Scaled

Sociable, thoughtful young politician Jyoti Gondaba needs a better platform ರಾಜಕಾರಣದಲ್ಲಿ ಯುವಜನರಿಗೆ ಅವಕಾಶ ತೀರಾ ಕಷ್ಟ. ಅವರು ಒಂದೋ ರಾಜಕೀಯ ಮನೆತನದವರು ಆಗಿರಬೇಕು ಇಲ್ಲವೇ ಯಾವುದೋ ಮೂಲದಿಂದ ಹಣಬಲ ಹೊಂದಿದವರು, ಆಕಸ್ಮಿಕವಾಗಿಯೋ ಬಂದವರಾಗಿದ್ದಾರೆ. ಅಂತಹ ಪರಿಸ್ಥಿತಿಯಲ್ಲೂ ಸಹ ಗಮನಿಸಿದರೆ ರಾಜಕೀಯದಲ್ಲಿ ಇರುತ್ತಾರೆ ಆದರೂ ಅವರಿಗೆ ಸಮಾಜಮುಖಿ ಕಾಳಜಿ ಇರುವದಿಲ್ಲ. ಒಂದೋ ಅವರಿಗೆ ಶಿಕ್ಷಣದ ಕೊರತೆ ಇಲ್ಲವೇ ಹಣ ಮಾಡಲು ಅಥವಾ ಶೋಕಿ ಮಾಡಲು ರಾಜಕೀಯಕ್ಕೆ ಬಂದರೆ …

Read More »

ಕರ್ನಾಟಕ ಪತ್ರಕರ್ತರ ಸಂಘದ ತಾಲ್ಲೋಕು ಘಟಕದ ಅಧ್ಯಕ್ಷರಾಗಿ ಬಂಗಾರಪ್ಪ ಸಿ ಪೊನ್ಬಾಚಿ ಆಯ್ಕೆ

IMG 20230710 WA0208

Bangarappa C Ponbachi has been elected as the president of Karnataka Journalists' Association Taluk unit ವರದಿ :ಬಂಗಾರಪ್ಪ ಸಿ ಹನೂರುಹನೂರು : ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಸೋಮವಾರದಂದು ಸಂಘದ ಸಾಮನ್ಯ ಸಭೆಯನ್ನು ಕರೆಯಲಾಗಿತ್ತು.ಆ ಸಭೆಯಲ್ಲಿ ಕರ್ನಾಟಕ ಪತ್ರಕರ್ತರ ಸಂಘಕ್ಕೆ ಸಂಘದ ದ್ಯೆಯೋದ್ದೇಶ ಹಾಗೂ ಸಂಘದ ಚಟುವಟಿಕೆಗಳ ಬಗ್ಗೆ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯದ್ಯಕ್ಷ ಶ್ರೀಯುತ ಮುರುಗೇಶ್ ಶಿವಪೂಜೆ ಅವರ ಸೂಚನೆಯ …

Read More »

ಕಂಡಯ್ಯನ ಪಾಳ್ಯ ಹಾಲು ಉತ್ಪಾದಕರ ಸಂಘಕ್ಕೆ ಅಧ್ಯಕ್ಷರಾಗಿ ವನಜಾಕ್ಷಿ ರಾಜೇಶ್ ಆಯ್ಕೆ

IMG 20230710 WA0243

Vanajakshi Rajesh was elected as the president of Kandaiya's Palya Milk Producers Association. ವರದಿ : ಬಂಗಾರಪ್ಪ ಸಿ ಹನೂರು ,ಹನೂರು,:ತಾಲ್ಲೋಕಿನಕಂಡಯ್ಯನಪಾಳ್ಯ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವನಜಾಕ್ಷಿ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ದಾಸೋಬೋವಿ ಅವಿರೋಧ ಆಯ್ಕೆಯಾಗಿದ್ದಾರೆ. ಕಳೆದ ವಾರ ಕಂಡಯ್ಯನಪಾಳ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ 12 ಜನ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಸಾಮಾನ್ಯ …

Read More »

ಮೈಸೂರು ಮಾರಮ್ಮನ ದೇವಾಲಯದಲ್ಲಿ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ.

Chamundeshwari Amman Vardhanti Mahotsav at Mysore Maramma Temple. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು .ಹನೂರು ಪಟ್ಟಣದ ಆದಿಪರಶಕ್ತಿ ಮೈಸೂರು ಮಾರಮ್ಮ ದೇವಾಲಯದಲ್ಲಿ ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಪ್ರಯುಕ್ತ ಹಿರಿಯ ಅರ್ಚಕ ಗೋಪಾಲ್ ರಾವ್ ಪವರ್ ಅರುಣ್ ರಾವ್ ಪವರ್ ಅವರಿಂದ ಸಮಯ ಬೆಳಿಗ್ಗೆ 3:00 …

Read More »

ಉಚಿತವಾದ ಔಷಧೀಯ ಹಕ್ಕ ರಿಕಿ ತಪ್ಲ(ಸೊಪ್ಪು) ಸೊಪ್ಪು

Screenshot 2023 07 10 16 46 25 13 F598e1360c96b5a5aa16536c303cff92

Free Medicinal Alfalfa Hakka Riki Tapla (Alfalfa) ಉತ್ತರ ಕರ್ನಾಟಕದಲ್ಲಿ ಹೊಲ ಗದ್ದೆಗಳಲ್ಲಿ ಎಥೆಚ್ಚವಾಗಿ ತನ್ನಿಂದ ತಾನೇ ಬೆಳೆಯುವ ಉಚಿತವಾದ ಔಷಧೀಯ ಸೊಪ್ಪು ಅನ್ನಬಹುದು ನನಗೆ ತಿಳಿದ ಮಟ್ಟಿಗೆ ಇದಕ್ಕಿಂತ ಪ್ರಯೋಜನ ಕಾರಿ ಸೊಪ್ಪು ಇನ್ನೊಂದಿಲ್ಲಅದೇ ಈ ಹಕ್ಕರಿಕಿ(ಹತ್ತರಕಿ) ಸೊಪ್ಪುಸಾಕಷ್ಟು ಜನರಿಗೆ ಈಗಾಗಲೇ ಇದರ ಬಗ್ಗೆ ಗೊತ್ತಿರಬಹುದು ಉಳಿದವರಿಗೂ ತಿಳಿಯಲಿ ಅಂತ ಪೋಸ್ಟ್ ಮಾಡಿದೆ ನೀವು ಓದಿ ಮತ್ತೆ ವಿನಿಮಯ ಮಾಡಿ ಹುಲ್ಲು ಹುಲ್ಲಾಗಿರುವ, ಅಗಲವಾದ ಎಲೆಗಳನ್ನು ಬಿಡುವ, …

Read More »

ಗುರುಪೂಜೆಕಾರ್ಯಕ್ರಮ: ಗುರು ಎನ್ನುವುದು ಒಂದು ಶಕ್ತಿ ಎಂದು ನೋಡಿ – ಮಂಜುನಾಥ ಗುರೂಜಿ

IMG 20230709 WA0415

Guru Puja Program: See Guru is a Shakti - Manjunath Guruji ಕನಕಪುರ ವೇದ ಮಾತ ಗುರುಕುಲದ ಸಂಸ್ಥಾಪಕ ಪೂಜ್ಯ ಶ್ರೀ ಮಂಜುನಾಥ ಆರಾಧ್ಯರು ಗುರು ವಂದನೆ ಸ್ವೀಕರಿಸಿ ಮಾತನಾಡುತ್ತಾ“ಗುರು” ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಶಕ್ತಿ ಎಂದು ಅರ್ಥೈಸಿ ಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ. ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು …

Read More »

ಕಾರಟಗಿಯಲ್ಲಿ ಉಚಿತ ಹೃದಯರೋಗ,ನರರೋಗ, ಕ್ಯಾನ್ಸರ್, ಮೂತ್ರಪಿಂಡದಕಲ್ಲುಕಾಯಿಲೆಗಳ ತಪಾಸಣಾ ಶಿಬಿರ.

WhatsApp Image 2023 07 09 At 5 35 33 PM

Free check-up camp for heart disease, neuropathy, cancer, kidney stones in Karatagy. ಕಾರಟಗಿ: ಧನ್ವಂತರಿ ಹೆಲ್ತ್ ಸೆಂಟರ್, ಬಾಲಾಜಿ ಮೆಡಿಕಲ್ಸ್, ಶ್ರೀ ಸ್ವಾಮಿ ವಿವೇಕಾನಂದಸೇವಾ ಸಂಘ, ಶ್ರೀರಾಮನಗರ, ಇವರ ಸಹಕಾರದೊಂದಿಗೆ ಬೆಂಗಳೂರುನಗರದ ಪ್ರತಿಷ್ಠಿತ ಸಪ್ತಗಿರಿ ಆಸ್ಪತ್ರೆವತಿಯಿಂದ ಶನಿವಾರ ಪಟ್ಟಣದಮುತ್ಯಾಲಪ್ಪ ಕಾಂಪ್ಲೆಕ್ಸ್ನಲ್ಲಿ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮಹಮ್ಮಿಕೊಳ್ಳಲಾಯಿತು.ಬಳಿಕ ಎಪಿಎಂಸಿ ಮಾಜಿ ಸದಸ್ಯ ಜಿ. ರಾಮಮೋಹನ್ ಮಾತನಾಡಿ ಬಡವರಅನುಕೂಲಕ್ಕಾಗಿ ಈ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ನುರಿತವೈದ್ಯರು ಆಗಮಿಸಿದ್ದಾರೆ. …

Read More »

ಜನಶಕ್ತಿನಗರಮತ್ತುಗ್ರಾಮೀಣ ಅಭಿವೃಧ್ಧಿ ಸಂಸ್ಥೆ ವತಿಯಿಂದವನಮಹೋತ್ಸವ

WhatsApp Image 2023 07 09 At 14 07 52

Vanamahotsava by Janshakti Nagar and Rural Development Organization ಗಂಗಾವತಿ: ಜನಶಕ್ತಿ ನಗರ ಮತ್ತು ಗ್ರಾಮೀಣ ಅಭಿವೃದ್ಧಿಸಂಸ್ಥೆ (ರಿ) ಅಡಿಯಲ್ಲಿ ನಡೆಯುತ್ತಿರುವ ತ್ರಿ-ಟಾ ಶಿಕ್ಷಣ ಹಾಗೂಔದ್ಯೋಗಿಕ ತರಬೇತಿ ಕೇಂದ್ರ ಸಂಸ್ಥೆಯ ಅಧ್ಯಕ್ಷರು,ಉಪಾಧ್ಯಕ್ಷರು, ಮುಖ್ಯ ಅತಿಥಿಗಳು, ಸದಸ್ಯರು, ವಿದ್ಯಾರ್ಥಿಗಳಪಾಲಕ/ಪೋಷಕರು ಪಾಲ್ಗೊಂಡು ಇಂದು ದಿನಾಂಕ: ೦೯.೦೭.೨೦೨೩ರಂದು ಪಂಪಾನಗರ ವೃತ್ತದಲ್ಲಿರುವ ಮಾತೋಶ್ರೀಕಾಂಪ್ಲೆಕ್ಸ್ನಲ್ಲಿರುವ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿಗಿಡಗಳನ್ನು ನೆಡುವುದು ಹಾಗೂ ಉಚಿತವಾಗಿ ಸಸಿಗಳನ್ನುವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನುಆಚರಿಸಲಾಯಿತು ಎಂದು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಮಂಜುನಾಥ …

Read More »

ದ್ರಾವಿಡ ರಕ್ಷಣಾ ವೇದಿಕೆ”ಶೀಘ್ರದಲ್ಲಿಪ್ರಾರಂಭ.- ಭಾರಧ್ವಾಜ್‌

BHARADWAJ PHOTO693

Dravida Defense Forum” to be launched soon.- Bhardwaj ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ದ್ರಾವಿಡ ರಕ್ಷಣಾ ವೇದಿಕೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಅದರಪೂರ್ವಭಾವಿ ಸಭೆಯನ್ನು ದಿನಾಂಕ: ೧೭.೦೭.೨೦೨೩ ಸೋಮವಾರಕರೆಯಲಾಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈಗಿನ ಪೀಳಿಗೆ ಜನರಿಗೆ ನಾವು ಮೂಲ ದ್ರಾವಿಡರು ಎಂಬುವುದುಗೊತ್ತಿಲ್ಲ. ಅದರಿಂದಾಗಿ ಅವರುಗಳು ಸನಾತನ ಆರ್ಯಸಂಘಟನೆಗಳ ಜೊತೆಗೆ ಹೋಗಿ ದ್ರಾವಿಡರ ಮೇಲೆಯೇ ದಾಳಿಮಾಡುತ್ತಿದ್ದಾರೆ. ದ್ರಾವಿಡರ ಬಗ್ಗೆ ಮೂಲ ದ್ರಾವಿಡರಿಗೆ ತಿಳಿಸಿ,ದ್ರಾವಿಡ ರಕ್ಷಣಾ ಸಂಘಟನೆಯನ್ನು ಗಟ್ಟಿಗೊಳಿಸುವುದುನಮ್ಮ ಉದ್ದೇಶವಾಗಿದೆ. ಇದರ …

Read More »

ಸಾವಳಗಿ ಗ್ರಾಂ ಪಂ: ಅಧ್ಯಕ್ಷರಾಗಿ ಜಿನ್ನುಮತಿ, ಉಪಾಧ್ಯಕ್ಷರಾಗಿ ಕವಿತಾ ಆಯ್ಕೆ

IMG 20230709 WA0406 1

Savalagi Gram Panchayat: Jinnumati elected as President, Kavita as Vice President ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತಿಯು ಮತ್ತೆ ಬಿಜೆಪಿ ಮಡಿಲಿಗೆ. ಜಾನಪದ ಪರಿಷತ್ ತಾಲೂಕ ಮಟ್ಟದ ಅಧ್ಯಕ್ಷರಾದ ಪಾರ್ಶ್ವನಾಥ ಉಪಾಧ್ಯ ಅವರ ಧರ್ಮಪತ್ನಿಯಾದ ಶ್ರೀಮತಿ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾ ಸುನೀಲ್ ಪಾಟೋಳ್ಳಿ ಅವರು ಆಯ್ಕೆಯಾಗಿದ್ದಾರೆ. ಸುದ್ದಿಗಾರರೊಂದಿಗೆ …

Read More »