Karnataka Itihasa Academy Awards announced, Dr. Sharanabasappa Kolkara Research Award conferred ಬೆಂಗಳೂರು: ಕರ್ನಾಟಕ ಇತಿಹಾಸ ಅಕಾಡೆಮಿ 2025ರ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಕರ್ನಾಟಕದ ಇತಿಹಾಸ ಪುರಾತತ್ವ ಮತ್ತು ಸಂಸ್ಕೃತಿ ಸಂಶೋಧನೆಯಲ್ಲಿ ತೊಡಗಿರುವ ವಿದ್ವಾಂಸರಿಗೆ ಪ್ರಕಟಿಸಿದೆ. ಪ್ರಸಕ್ತ ಸಾಲಿನ ಸಂಶೋಧನಾ ಶ್ರೀ ಪ್ರಶಸ್ತಿಯನ್ನು ಗಂಗಾವತಿಯ ಹಿರಿಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ ಅವರಿಗೆ ಘೊಷಿಸಿದೆ. ಅವರು ಕಳೆದ 30 ವರ್ಷಗಳಿಂದ ಕೊಪ್ಪಳ, ಗಂಗಾವತಿ ,ಹಂಪಿ …
Read More »ಗಂಗಾವತಿ ತಾಲೂಕಿನಲ್ಲಿ ನಡೆಯುತ್ತಿರುವಇಸ್ಪೀಟ್ ಜೂಜಾಟವನ್ನು ಶಾಶ್ವತ ತಡೆಹಿಡಿಯಲು ಒತ್ತಾಯ: ರಮೇಶ ವಿಠಲಾಪುರ
Demand for permanent ban on Ispeet gambling in Gangavathi taluk: Ramesh Vithalapur ಗಂಗಾವತಿ: ತಾಲೂಕಿನ ಮಲ್ಲಾಪುರ, ಹಿರೇಜಂತಕಲ್, ದೇವಘಾಟ್, ವಾಣಿಭದ್ರೇಶ್ವರ ಗುಡ್ಡ, ವೆಂಕಟಗಿರಿ, ಗಡ್ಡಿ, ಉಡುಮಕಲ್ (ಸೋಲಾರ ಪ್ಲ್ಯಾಂಟ್), ಕರಡಿಗುಡ್ಡ, ಹೇರೂರು ಕಾಲುವೆ ಹತ್ತಿರ ಹಾಗೂ ಗಂಗಾವತಿ ಗಂಜ್ನಲ್ಲಿ ಹೆಗ್ಗಿಲ್ಲದೆ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಅಕ್ರಮ ಮತ್ತು ಲಂಚ ನಿರ್ಮೂಲ ವೇದಿಕೆ ಯ ರಾಜ್ಯಾಧ್ಯಕ್ಷರಾದ ರಮೇಶ ವಿಠಲಾಪುರ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಅವರು …
Read More »7ನೇ ವಾರ್ಡ್ ನಲ್ಲಿರುವ ಸಾಮೂಹಿಕ ಶೌಚಾಲಯಗಳನ್ನು ಕೂಡಲೇ ದುರಸ್ಥಿ ಮಾಡಲು ಆಗ್ರಹ
Demand for immediate repair of the communal toilets in the 7th ward... ಗಂಗಾವತಿ:ಗುರವಾರ ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗಾವತಿಯ ಮೆಹಬೂಬ್ ನಗರದಲ್ಲಿರುವ ಒಟ್ಟು ಮೂರು, ಮಹಿಳೆಯರ ಸಾಮೂಹಿಕ ಶೌಚಾಲಯಗಳನ್ನು ಕೂಡಲೇ ದುರಸ್ಥಿ ಮಾಡಿ, ಉಪಯೋಗಯೋಗ್ಯ ಮಾಡಬೇಕು ಮತ್ತು ಅವುಗಳ ನಿರ್ವಹಣೆ ಸರಿಯಾಗಿ ನಡೆಯಬೇಕು.. ಅದೇ ರೀತಿ ಇತ್ತೀಚಿಗೆ ವಾರ್ಡ್ 7 ರಲ್ಲಿ ಹರಿಯುವ ದುರುಗಮ್ಮ ಹಳ್ಳಕ್ಕೆ 4 ವರ್ಷದ ಮಗು ಬಿದ್ದು …
Read More »ರಬ್ಬರ್ ನೆಲಹಾಸುಗಳ ವಿತರಣೆ: ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ
Distribution of rubber flooring: Applications invited from eligible beneficiaries ಕೊಪ್ಪಳ ಅಕ್ಟೋಬರ್ 09 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಬ್ಬರ್ ನೆಲಹಾಸು (COW MAT) ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗೆ ಎರಡು ರಬ್ಬರ್ ನೆಲಹಾಸುಗಳನ್ನು ವಿತರಿಸಲಾಗುವುದು. ಈ ಕಾರ್ಯಕ್ರಮದಡಿ ಘಟಕದ ವೆಚ್ಚ (ಎರಡು ರಬ್ಬರ್ ನೆಲಹಾಸುಗಳಿಗೆ) ರೂ. 5,698/- …
Read More »ಗುರುವಂದನಾ ಕಾರ್ಯಕ್ರಮ ಹಳೆಯ ವಿದ್ಯಾರ್ಥಿಗಳ ಕಲಿತವರೆಲ್ಲರೂ ಸಂಭ್ರಮ
Guru Vandana program, alumni, and all the students were happy ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಸಮೀಪದ ಚಿಕ್ಕಪಡಸಲಗಿ ಗ್ರಾಮದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆ ಚಿಕ್ಕಪಡಸಲಗಿಯಲ್ಲಿ 2006-2007ನೇ ಸಾಲಿನ ಎಸ್, ಎಸ್, ಎಲ್, ಸಿ ವಿದ್ಯಾರ್ಥಿಗಳು ಹಮ್ಮಿಕೊಂಡ ಕಾರ್ಯಕ್ರಮ ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ. ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ, ಅತಿಥಿ …
Read More »ಕಾರ್ಮಿಕ ನಾಯಕ ಶ್ರೀಮೆಹೆರ್ ಪಾಶ ನಿಧನ
Labor leader Srimeher Pashanidhan ಗಂಗಾವತಿ ನಗರದ ಕಾರ್ಮಿಕ ನಾಯಕರು, ಹಿರಿಯ ಮುಖಂಡರು ಹಾಗೂ ಗಂಗಾವತಿ ನಗರದಲ್ಲಿರುವ ಅಮರ್ ಭಗತ್ ಸಿಂಗ್ ನಗರಕ್ಕೆ ನಾಮಕರಣ ಮಾಡಲು ಕಾರಣಿಕರ್ತರಾದ ಎಸ್.ಎ.ಹೆಚ್.ಮೆಹೆರ್ ಪಾಶ ಅವರು ಇಂದು ಮಧ್ಯಾಹ್ನ 2:30ಕ್ಕೆಡಾllಬಿ. ಆರ್. ಅಂಬೇಡ್ಕರ್ ನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿರುವರು ಎಂಬುದು ಬಹಳ ದುಃಖದ ಸಂಗತಿ. ಇವರ ಜನನ 15/02/1942 ಮರಣ 09/10/2025 ಇವರ ವಯಸ್ಸು 83 ಅವರ ನಿಧನದಿಂದ ಗಂಗಾವತಿ ನಗರ ರಾಜಕೀಯ, ಸಾಮಾಜಿಕ …
Read More »ಬೆಂಗಳೂರು ವಿವಿ: ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ
Bangalore University: Sasikumar V. He was awarded the degree of Ph.D ಬೆಂಗಳೂರು. ಅ.09: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದ ಪಿಎಚ್.ಡಿ ಪದವಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಿಂಗರಹಳ್ಳಿ ಗ್ರಾಮದ ನಿವಾಸಿ ಲೇಟ್ ವೆಂಕಟಸ್ವಾಮಪ್ಪ ಮತ್ತು ಶ್ರೀಮತಿ ರತ್ನಮ್ಮ ದಂಪತಿಯ ಪುತ್ರ, ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ …
Read More »ಎಸ್.ಎಫ್.ಐ ನೂತನ ಕೊಪ್ಪಳ ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆಅಧ್ಯಕ್ಷರಾಗಿ ಶಿವಕುಮಾರ್ ಈಚನಾಳ್, ಕಾರ್ಯದರ್ಶಿಯಾಗಿ ಬಾಲಾಜಿ ಚಳ್ಳಾರಿ ಆಯ್ಕೆ.
SFI elects new Koppal District Committee office bearersShivakumar Echanal elected as President, Balaji Challari elected as Secretary. ಗಂಗಾವತಿ: ಅಕ್ಟೋಬರ್-೧೨ ರಂದು ಗಂಗಾವತಿ ನಗರದಲ್ಲಿ ನಡೆದ ಜಿಲ್ಲೆಯ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ನಡೆದ ಎಸ್.ಎಫ್.ಐ ಜಿಲ್ಲಾ ಸಮಾವೇಶದಲ್ಲಿ ನೂತನ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಜಿಲ್ಲಾಧ್ಯಕ್ಷರಾಗಿ ಶಿವುಕುಮಾರ್ ಈಚನಾಳ್, ಜಿಲ್ಲಾ ಕಾರ್ಯದರ್ಶಿಯಾಗಿ ಬಾಲಾಜಿ ಚಳ್ಳಾರಿ, ಉಪಾಧ್ಯಕ್ಷರಾಗಿ ನಾಗರಾಜು ಯು, ಹನುಮೇಶ್ ಮ್ಯಾಗೇಡಿ, ಷರೀಫ್ ಎಂ.ಪಿ., …
Read More »ಇಂದಿರಾ ಗಾಂಧಿ ಅವರು ದೇಶ ಕಂಡ ಅದ್ಭುತ ಶಕ್ತಿ : ಜ್ಯೋತಿ ಗೊಂಡಬಾಳ
Indira Gandhi was the most amazing force the country has ever seen: Jyoti Gondabala ಕೊಪ್ಪಳ: ದೇಶದ ಇತಿಹಾಸದಲ್ಲಿ ಇಂದಿರಾ ಗಾಂಧಿ ಅವರು ಅತ್ಯಂತ ಪ್ರಭಾವಿ ಮತ್ತು ಶಕ್ತಿಶಾಲಿ ಮಹಿಳೆ, ಆಕೆಯನ್ನು ಸ್ವತಃ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಇಂದಿರಾ ಸಿಂಹಿಣಿ ಎಂದು ಲೋಕಸಭೆಯಲ್ಲಿಯೇ ಹೊಗಳಿದ್ದು ಅದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ನಾಯಕಿ, ಗ್ಯಾರಂಟಿ ಯೋಜನೆ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ನೆನಪಿಸಿಕೊಂಡರು.ಅವರು …
Read More »ಸರಕಾರಿ ಶಾಲೆಗಳ ರಜೆ ವಿಸ್ತರಣೆಗೆ ಮ್ಯಾಗಳಮನಿ ಖಂಡನೆ.
Magalamani condemns extension of government school holidays. ಗಂಗಾವತಿ :09-ಹಿಂದುಳಿದ ಆಯೋಗವು ನಡೆಸುತ್ತಿರುವ ಗಣತಿ ಆಧಾರದ ಮೇಲೆ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18 ರ ವರೆಗೆ ರಜೆ ವಿಸ್ತರಣೆ ಮಾಡಿದ್ದನ್ನು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. ನಮ್ಮ ಸಂಘವು ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜನೆ ಮಾಡಬಾರದೆಂದು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಅದರೂ …
Read More »