Two children die after accidentally falling into agricultural pond ಸಾಂದರ್ಭಿಕ ಚಿತ್ರ ಕುಷ್ಟಗಿ : ಜಮೀನೊಂದರ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಅಸುನೀಗಿದ ಧಾರುಣ ಘಟನೆ ತಾಲೂಕಿನ ಬಿಜಕಲ್ ಗ್ರಾಮದ ಹೊರವಲಯ ಸೋಮವಾರ ಮದ್ಯಾಹ್ನ ನಡೆದಿದ ಗ್ರಾಮದ ಮಲ್ಲಮ್ಮ ತಂದೆ ನೀಲಪ್ಪ ತೆಗ್ಗಿನಮನಿ (11) ಮತ್ತು ಶ್ರವಣಕುಮಾರ ತಂದೆ ಸಂಗಪ್ಪ ತೆಗ್ಗಿನಮನಿ (8) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಜಮೀನಿಗೆ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ …
Read More »ಡಾ. ವಿಷ್ಣುವರ್ಧನ್ ಸ್ಮಾರಕ ದ್ವಂಸ ಖಂಡಿಸಿ, ಮತ್ತು ನೂತನ ಸ್ಮಾರಕ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ
Dr. Vishnuvardhan’s memorial condemned, and appeal to the Chief Minister to build a new memorial ಗಂಗಾವತಿ:11 ಡಾ.ವಿಷ್ಣುವರ್ಧನ್ ಅವರ ಸ್ಮಾರಕ ದ್ವಂಸ ಮಾಡಿದ್ದನ್ನು ಖಂಡಿಸಿ, ಮತ್ತು ನೂತನ ಸ್ಮಾರಕ ನಿರ್ಮಿಸಲು ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರಿಗೆ ಗಂಗಾವತಿ ವಿಷ್ಣುವರ್ಧನ್ ಅಭಿಮಾನಿಗಳ ಬಳಗದಿಂದ ತಹಸೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.ಕನ್ನಡ ಚಲನಚಿತ್ರ ರಂಗದ ಮೇರು ನಟ ಹಾಗೂ ಕನ್ನಡಿಗರ ಮನೆ-ಮನೆಗಳಲ್ಲಿ ಮನೆ ಮಾಡಿರುವ ಅಭಿನಯ ಭಾರ್ಗವ ಕಲಿಯುಗದ …
Read More »ಢಣಾಪೂರದಲ್ಲಿ ಶ್ರಾವಣ ಮಾಸದ ಹಾಲುಮತ ಧರ್ಮ ಜಾಗೃತಿ ಸಭೆ.
Milk religion awareness meeting during the month of Shravan in Dhanapur. *ಲಿಂಗ ಬೇಧ ಮಾಡದೇ ಮಕ್ಕಳಿಗೆ ಶಿಕ್ಷಣ ಕೊಡಿಸಿ :ಸಿದ್ದರಾಮಾನಂದ ಪುರಿ ಸ್ವಾಮೀಜಿ.*ಹಾಲುಮತ ಕುರು ಸಮಾಜದ ಮಹಿಳೆಯರು ಧೈರ್ಯಶಾಲಿ, ಸಾಹಸಿಗಳು*ಗಿಡನೆಟ್ಟು ಬೆಳಸಿದರೆ 85 ಲಕ್ಷ ಜೀವರಾಶಿಗಳಿಗೆ ನೆರವಾದಂತೆ ಗಂಗಾವತಿ: ಪಾಲಕರು ಲೀಮಗಬೇಧ ಮಾಡದೇ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕೆಂದು ರೇವಣಸಿದ್ದೇಶ್ವರ ಮಹಾಸಂಸ್ಥಾನ ಕಾಗಿನೆಲೆ ಕನಕಗುರು ಪೀಠದ ಕಲಬುರ್ಗಿ ಶಾಖಾಮಠದ ಪೂಜ್ಯ ಸಿದ್ದರಾಮಾನಂದ …
Read More »ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್
ವರದಿ : ಬಂಗಾರಪ್ಪ ಸಿ .ಚಾಮರಾಜನಗರ ;ಹುಟ್ಟು ಹಬ್ಬವನ್ನು ಸಮಾಜದಲ್ಲಿ ಮಾದರಿಯಾಗುವಂತೆ ಜಿಲ್ಲಾ ಎಸ್ಟಿ ಮೋರ್ಚಾ ಜಿಲ್ಲಾದ್ಯಕ್ಷ ಚಂದ್ರಶೇಖರ್ ರವರ 33 ನೇ ಹುಟ್ಟುಹಬ್ಬವನ್ನು ಅವರ ಗೆಳೆಯರ ಬಳಗದಿಂದ ಅನಾಥಶ್ರಮದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ನಗರದ ಆಶ್ರಯ ವೃದ್ದಾಶ್ರಮದಲ್ಲಿಂದು ವೃದ್ದರಿಗೆ ಸಿಹಿ ಊಟ ನೀಡುವ ಮೂಲಕ ಚಂದ್ರಶೇಖರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಚಂದ್ರಶೇಖರ್ ಗೆಳೆಯರ ಬಳಗದ ಮಲ್ಲು, ರಾಜೇಶ್, ನಾಗೇಶ್, ವಿಶ್ವ, ಮಂಜಣ್ಣ, ಪ್ರಶಾಂತ್, ಅರ್ಜುನ ,ಚೇತು, …
Read More »ವೀರ ಗಂಡುಗಲಿ ಕುಮಾರರಾಮನ ಜಯಂತಿ ನಿಮಿತ್ಯಕನ್ನಡದ ಕಡುಗಲಿ ವೀರ ಕಂಪಿಲರಾಯನ ಸರ್ಕಲ್ ಉದ್ಘಾಟನೆ
On the occasion of the birth anniversary of Veera Gandugali Kumararaman, the Kannada Kadugali Veera Kampilarayana Circle was inaugurated ಕಾರಟಗಿ : ವಿಜಯನಗರ : ಜಿಲ್ಲೆ ಕಮಲಾಪುರ ಶ್ರೀ ರಾಮನಗರದಲ್ಲಿ “ವಿಜಯ ವಿಠ್ಠಲ ದೇವಸ್ಥಾನದ ತಿರುವಿನಲ್ಲಿ ವಿಜಯನಗರ ಸಾಮ್ರಾಜ್ಯದ ಮೂಲ ಹಂಪೆಯ ಸಂಸ್ಥಾಪನಾಚಾರ್ಯ ಕರ್ನಾಟಕ ರತ್ನ ಸಿಂಹಾಸನಾಧಿಶ್ವರ ಕನ್ನಡದ ಕಡುಗಲಿ ವೀರ ಕಂಪಿಲರಾಯನ ಸರ್ಕಲ್ ಉದ್ಘಾಟನೆ ಮಾಡಲಾಯಿತು”,ಪರನಾರಿ ಸಹೋದರಶ್ರೀ ಗಂಡುಗಲಿ ಕುಮಾರರಾಮನ ಜಯಂತಿಯ …
Read More »ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ:
Special puja program at Sri Trimbakeshwar Temple: ಗಂಗಾವತಿ:11 ನಗರದಲ್ಲಿರುವ ಆನೆಗೊಂದಿ ರಸ್ತೆಯಲ್ಲಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ರುದ್ರ ಅಭಿಷೇಕ ಮತ್ತು ಪ್ರಸಾದ ವ್ಯವಸ್ಥೆ ಮಾಡಲಾಯಿತು. ಸನಾತನ ಹಿಂದೂ ಧರ್ಮದ ಪರಂಪರೆ ಮುಂದುವರೆಯುವುದಕ್ಕೆ ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಮ್ಮ ಸಮಾಜ ಮತ್ತು ಪಂಚಪೀಠ ಮಠಾಧೀಶರು ನಡೆಸಿಕೊಡುವ ಹಾದಿಯಲ್ಲಿ ನಾವು ಇಂದು ಶ್ರಾವಣ ಮಾಸದ ಪ್ರಯುಕ್ತ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಸಮಾಜದ ವತಿಯಿಂದ ಸೇರಿ ಪರಮಾತ್ಮನ ಸೇವೆಗೆ …
Read More »ಇಶ್ರತ್ಬೇಗಂ ಗೆ ಡಾಕ್ಟರೇಟ್ ಪದವಿ
Ishrat Begum gets doctorate degree ಸಿಂಧನೂರು : ಸರ್ಕಾರಿ ಮಹಾವಿದ್ಯಾಲಯ ಸಿಂಧನೂರು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹ ಪಾಧ್ಯಾಪಕರಾದ ಇಶ್ರತ್ ಬೇಗಂ ಅವರಿಗೆ ಮಂಗಲಯಾತನ್ ವಿಶ್ವವಿದ್ಯಾಲಯ ಅಲಿಗರ್ ಉತ್ತರಪ್ರದೇಶದಿಂದ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದೆ, ಅವರು ಡಿಸೈನ್ ಅಂಡ್ ಡೆವಲಪ್ಮೆಂಟ್ ಆಫ್ ಸಾಪ್ಟವೇರ್ ಪ್ರೇಮವರ್ಕ್ ಟ ಇಂಪ್ಯೂವ್ ಡ್ಯೂಮನ್ ಕಂಪ್ಯೂಟರ್ ಇಂಟರಾಕ್ಷನ್ ಎಂಬ ವಿಷಯದ ಮೇಲೆ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು ಅವರಿಗೆ 2025 ಜುಲೈನಲ್ಲಿ ದೊರೆತ ಡಾಕ್ಟರೇಟ್ ಪದವಿಗೆ …
Read More »ಗಂಗಾವತಿ ನಗರದ ಕನ್ನಡ ಜಾಗೃತಿ ಭವನದಲ್ಲಿನೂಲಹುಣ್ಣಿಮೆ ಪ್ರಯುಕ್ತ ಶಿವಾನುಗೋಷ್ಠಿ ಕಾರ್ಯಕ್ರಮ
Shivanu Gosthi program on the occasion of Noola Full Moon at Kannada Jagruti Bhavan in Gangavathi City ಗಂಗಾವತಿ: ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ಆಗಸ್ಟ್-೧೨ ಮಂಳವಾರ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ), ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ ಹಾಗೂ ಕನ್ನಡ ಜಾಗೃತಿ ಸಮಿತಿ …
Read More »ಮಲ್ಲಣ್ಣ ದೇವಸ್ಥಾನ: 14 ರಿಂದ ಯಜ್ಞ ಮಹೋತ್ಸವ
Mallanna Temple: Yajna Mahotsava from 14th ಬೀದರ್: ಶ್ರಾವಣ ನಿಮಿತ್ತ ಭಾಲ್ಕಿ ತಾಲ್ಲೂಕಿನ ಖಾನಾಪುರದ ಮಲ್ಲಣ್ಣ ದೇವಸ್ಥಾನದಲ್ಲಿ ಆಗಸ್ಟ್ 14 ರಿಂದ 20 ರ ವರೆಗೆ ರುದ್ರ ಸ್ವಹಕಾರ ಯಜ್ಞ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.ಪ್ರತಿ ದಿನ ಬೆಳಿಗ್ಗೆ 4ಕ್ಕೆ ಮಲ್ಲಣ್ಣ ದೇವರಿಗೆ ಕಾಕಡ ಆರತಿ, ಬೆಳಿಗ್ಗೆ 5ಕ್ಕೆ ಸತತ ರುದ್ರಾಭಿಷೇಕ, ಮಧ್ಯಾಹ್ನ 12 ಹಾಗೂ ರಾತ್ರಿ 8ಕ್ಕೆ ನೈವೇದ್ಯ ಮಂಗಳಾರತಿ ನಡೆಯಲಿದೆ.ಏಳೂ ದಿನ ಬೆಳಿಗ್ಗೆ 9 ರಿಂದ 11.30 ರ …
Read More »“ಶಿಲ್ಪಾ ಶ್ರೀನಿವಾಸ್” ಮೊದಲ ಹಂತದ ಚಿತ್ರೀಕರಣ ಮುಕ್ತಾಯ
“Shilpa Srinivas” first phase of shooting concludes ಬೆಂಗಳೂರು: ಸ್ನೇಹಾಲಯಂ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜೀವ್ ಕೃಷ್ಣ ಗಾಂಧಿ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನದೊಂದಿಗೆ ನಿರ್ಮಾಣ ಮಾಡುತ್ತಿರುವ ಹಾರರ್ ,ಸಸ್ಪೆನ್ಸ್ , ಥ್ರಿಲ್ಲರ್ ಚಲನಚಿತ್ರ “ಶಿಲ್ಪಾ ಶ್ರೀನಿವಾಸ್” ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.ವಿಶೇಷ ಏನಂದರೆ “ಶಿಲ್ಪಾ ಶ್ರೀನಿವಾಸ್” ಚಿತ್ರದಲ್ಲಿ ಖ್ಯಾತ ನಿರ್ಮಾಪಕರು , ವಿತರಕರೂ, ಹಾಗು ಪ್ರಸ್ತುತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾದ ಶಿಲ್ಪಾ ಶ್ರೀನಿವಾಸ್ರವರೆ ಕಥಾನಾಯಕರಾಗಿರುವುದು. ಗಾಂಧಿನಗರದ ಗಲ್ಲಿ …
Read More »