On the occasion of the birth anniversary of Veera Gandugali Kumararaman, the Kannada Kadugali Veera Kampilarayana Circle was inaugurated ಕಾರಟಗಿ : ವಿಜಯನಗರ : ಜಿಲ್ಲೆ ಕಮಲಾಪುರ ಶ್ರೀ ರಾಮನಗರದಲ್ಲಿ “ವಿಜಯ ವಿಠ್ಠಲ ದೇವಸ್ಥಾನದ ತಿರುವಿನಲ್ಲಿ ವಿಜಯನಗರ ಸಾಮ್ರಾಜ್ಯದ ಮೂಲ ಹಂಪೆಯ ಸಂಸ್ಥಾಪನಾಚಾರ್ಯ ಕರ್ನಾಟಕ ರತ್ನ ಸಿಂಹಾಸನಾಧಿಶ್ವರ ಕನ್ನಡದ ಕಡುಗಲಿ ವೀರ ಕಂಪಿಲರಾಯನ ಸರ್ಕಲ್ ಉದ್ಘಾಟನೆ ಮಾಡಲಾಯಿತು”,ಪರನಾರಿ ಸಹೋದರಶ್ರೀ ಗಂಡುಗಲಿ ಕುಮಾರರಾಮನ ಜಯಂತಿಯ …
Read More »ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ:
Special puja program at Sri Trimbakeshwar Temple: ಗಂಗಾವತಿ:11 ನಗರದಲ್ಲಿರುವ ಆನೆಗೊಂದಿ ರಸ್ತೆಯಲ್ಲಿ ಶ್ರೀ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ರುದ್ರ ಅಭಿಷೇಕ ಮತ್ತು ಪ್ರಸಾದ ವ್ಯವಸ್ಥೆ ಮಾಡಲಾಯಿತು. ಸನಾತನ ಹಿಂದೂ ಧರ್ಮದ ಪರಂಪರೆ ಮುಂದುವರೆಯುವುದಕ್ಕೆ ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಮ್ಮ ಸಮಾಜ ಮತ್ತು ಪಂಚಪೀಠ ಮಠಾಧೀಶರು ನಡೆಸಿಕೊಡುವ ಹಾದಿಯಲ್ಲಿ ನಾವು ಇಂದು ಶ್ರಾವಣ ಮಾಸದ ಪ್ರಯುಕ್ತ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಸಮಾಜದ ವತಿಯಿಂದ ಸೇರಿ ಪರಮಾತ್ಮನ ಸೇವೆಗೆ …
Read More »ಇಶ್ರತ್ಬೇಗಂ ಗೆ ಡಾಕ್ಟರೇಟ್ ಪದವಿ
Ishrat Begum gets doctorate degree ಸಿಂಧನೂರು : ಸರ್ಕಾರಿ ಮಹಾವಿದ್ಯಾಲಯ ಸಿಂಧನೂರು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹ ಪಾಧ್ಯಾಪಕರಾದ ಇಶ್ರತ್ ಬೇಗಂ ಅವರಿಗೆ ಮಂಗಲಯಾತನ್ ವಿಶ್ವವಿದ್ಯಾಲಯ ಅಲಿಗರ್ ಉತ್ತರಪ್ರದೇಶದಿಂದ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದೆ, ಅವರು ಡಿಸೈನ್ ಅಂಡ್ ಡೆವಲಪ್ಮೆಂಟ್ ಆಫ್ ಸಾಪ್ಟವೇರ್ ಪ್ರೇಮವರ್ಕ್ ಟ ಇಂಪ್ಯೂವ್ ಡ್ಯೂಮನ್ ಕಂಪ್ಯೂಟರ್ ಇಂಟರಾಕ್ಷನ್ ಎಂಬ ವಿಷಯದ ಮೇಲೆ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು ಅವರಿಗೆ 2025 ಜುಲೈನಲ್ಲಿ ದೊರೆತ ಡಾಕ್ಟರೇಟ್ ಪದವಿಗೆ …
Read More »ಗಂಗಾವತಿ ನಗರದ ಕನ್ನಡ ಜಾಗೃತಿ ಭವನದಲ್ಲಿನೂಲಹುಣ್ಣಿಮೆ ಪ್ರಯುಕ್ತ ಶಿವಾನುಗೋಷ್ಠಿ ಕಾರ್ಯಕ್ರಮ
Shivanu Gosthi program on the occasion of Noola Full Moon at Kannada Jagruti Bhavan in Gangavathi City ಗಂಗಾವತಿ: ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ಆಗಸ್ಟ್-೧೨ ಮಂಳವಾರ ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ), ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ ಹಾಗೂ ಕನ್ನಡ ಜಾಗೃತಿ ಸಮಿತಿ …
Read More »ಮಲ್ಲಣ್ಣ ದೇವಸ್ಥಾನ: 14 ರಿಂದ ಯಜ್ಞ ಮಹೋತ್ಸವ
Mallanna Temple: Yajna Mahotsava from 14th ಬೀದರ್: ಶ್ರಾವಣ ನಿಮಿತ್ತ ಭಾಲ್ಕಿ ತಾಲ್ಲೂಕಿನ ಖಾನಾಪುರದ ಮಲ್ಲಣ್ಣ ದೇವಸ್ಥಾನದಲ್ಲಿ ಆಗಸ್ಟ್ 14 ರಿಂದ 20 ರ ವರೆಗೆ ರುದ್ರ ಸ್ವಹಕಾರ ಯಜ್ಞ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.ಪ್ರತಿ ದಿನ ಬೆಳಿಗ್ಗೆ 4ಕ್ಕೆ ಮಲ್ಲಣ್ಣ ದೇವರಿಗೆ ಕಾಕಡ ಆರತಿ, ಬೆಳಿಗ್ಗೆ 5ಕ್ಕೆ ಸತತ ರುದ್ರಾಭಿಷೇಕ, ಮಧ್ಯಾಹ್ನ 12 ಹಾಗೂ ರಾತ್ರಿ 8ಕ್ಕೆ ನೈವೇದ್ಯ ಮಂಗಳಾರತಿ ನಡೆಯಲಿದೆ.ಏಳೂ ದಿನ ಬೆಳಿಗ್ಗೆ 9 ರಿಂದ 11.30 ರ …
Read More »“ಶಿಲ್ಪಾ ಶ್ರೀನಿವಾಸ್” ಮೊದಲ ಹಂತದ ಚಿತ್ರೀಕರಣ ಮುಕ್ತಾಯ
“Shilpa Srinivas” first phase of shooting concludes ಬೆಂಗಳೂರು: ಸ್ನೇಹಾಲಯಂ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜೀವ್ ಕೃಷ್ಣ ಗಾಂಧಿ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನದೊಂದಿಗೆ ನಿರ್ಮಾಣ ಮಾಡುತ್ತಿರುವ ಹಾರರ್ ,ಸಸ್ಪೆನ್ಸ್ , ಥ್ರಿಲ್ಲರ್ ಚಲನಚಿತ್ರ “ಶಿಲ್ಪಾ ಶ್ರೀನಿವಾಸ್” ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.ವಿಶೇಷ ಏನಂದರೆ “ಶಿಲ್ಪಾ ಶ್ರೀನಿವಾಸ್” ಚಿತ್ರದಲ್ಲಿ ಖ್ಯಾತ ನಿರ್ಮಾಪಕರು , ವಿತರಕರೂ, ಹಾಗು ಪ್ರಸ್ತುತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾದ ಶಿಲ್ಪಾ ಶ್ರೀನಿವಾಸ್ರವರೆ ಕಥಾನಾಯಕರಾಗಿರುವುದು. ಗಾಂಧಿನಗರದ ಗಲ್ಲಿ …
Read More »ಇದು ಒಳಮೀಸಲಾತಿಯೋ? ಇಲ್ಲವೆ ಒಳಗೊಂದು ಮೀಸಲಾತಿಯೋ?ಅನುಮಾನಗಳ ಹುತ್ತ ಸರ್ಕಾರದತ್ತ. ಬಲಗೈ ಸಮುದಾಯಕ್ಕೆ ಅನ್ಯಾಯ: ಮಾರ್ಕಂಡೇಯ
Is this internal reservation? Or is it an internal reservation? Suspicions are rife against the government. Injustice to the right-handed community: Markandeya ಗoಗಾವತಿ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ದಾಸ್ ನೇತೃತ್ವದ ಆಯೋಗ ಶಿಫಾರಸು ಮಾಡಿರುವ ಒಳ ಮೀಸಲಾತಿ ವರ್ಗೀಕರಣದಲ್ಲಿ ದಲಿತ ಸಮುದಾಯದಲ್ಲಿ ಬಲಗೈ ಛಲವಾದಿ ಬಣಗಳಿಗೆ ಅನ್ಯಾಯವಾಗಿದೆ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನಿಗದಿಮಾಡಿದ್ದ ಶೇ ೫.೫ ರ ಮೀಸಲಾತಿಯನ್ನೂ ಕಡಿತಗೊಳಿಸಿ ಶೇ …
Read More »ಆಗಸ್ಟ್ 21ರಂದು ಶ್ರೀ ಈರಣ್ಣ ದೇವರ 31ನೇಯ ವರ್ಷದ ಕುಂಭ ಮಹೋತ್ಸವ.
The 31st year of Kumbh Mahotsav of Sri Iranna Devara will be celebrated on August 21st. ಗಂಗಾವತಿ: ಶ್ರೀ ಗಣೇಶ ಶ್ರೀ ಈರಣ್ಣ ಶ್ರೀ ವೀರಭದ್ರೇಶ್ವರ ಮೂರ್ತಿಗಳ 9ನೇ ವರ್ಷದ ಪ್ರತಿಷ್ಠಾಪನ ಹಾಗೂ ಶ್ರೀ ಈರಣ್ಣ ದೇವರ 31ನೇಯ ವರ್ಷದ 108 ಮಹಾ ಕುಂಭ ಮಹೋತ್ಸವ ಆಗಸ್ಟ್ 21ರಂದು ಗುರುವಾರ ಜರುಗಲಿದೆ ಎಂದು ಶ್ರೀ ಈರಣ್ಣ ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಓಲಿ ಶರಣಪ್ಪ …
Read More »ವಾಲ್ಮೀಕಿ ನಾಯಕ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕ ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ
Massive protest condemning the murder of Gavisiddappa Nayaka, a young man from the Valmiki Nayaka community ಕೊಪ್ಪಳ,11:ಇದೇ ಆಗಸ್ಟ್ 3 ರಂದು ಸಂಜೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ನಡುರಸ್ತೆಯಲ್ಲಿ ವಾಲ್ಮೀಕಿ ನಾಯಕ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕ ಅಮಾನುಷವಾಗಿ ಕೊಲೆಯಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವ ಹೇಯ ಕೃತ್ಯವಾಗಿದ್ದು, ಮನುಷ್ಯತ್ವದ ಹಾದಿಯಲ್ಲಿ ಮಹರ್ಷಿ ವಾಲ್ಮೀಕಿ, ಬುದ್ಧ-ಬಸವ-ಅಂಬೇಡ್ಕರ್ ಆದರ್ಶದಲ್ಲಿ ಬದುಕಬೇಕು ఎంబ ನಮ್ಮ ಆಶಯಕ್ಕೆ ವಿರುದ್ಧವಾದ ಸಮಾಜಘಾತುಕ …
Read More »ಚಾಲಕರ ಬೇಜವಾಬ್ದಾರಿ ವರ್ತನೆಗೆ ಕ್ರಮವಿಲ್ಲವೇ?ಜೀವಕ್ಕೆ ಬೆಲೆನೇ ಇಲ್ಲವೇ..
Is there no action against the irresponsible behavior of drivers?Is life worth nothing? ಕೊಟ್ಟೂರು : ರಾಜ್ಯದ ಸಾರಿಗೆ ಸಂಸ್ಥೆಯ ವಾಹನಗಳ ಚಾಲಕರು ಇತ್ತೀಚೆಗೆ ಬೇಜವಾಬ್ದಾರಿಯಿಂದ ಬಸ್ಸುಗಳನ್ನು ಚಲಾಯಿಸುತ್ತಿದ್ದಾರೆ. ಇವರನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. ತಮಗೆ ಬೇಕಾದಲ್ಲಿ ಬಸ್ ನಿಲ್ಲಿಸುವುದು, ವಿಪರೀತ ವೇಗವಾಗಿ ಬಸ್ ನಡೆಸುವುದು, ಬೈಕ್ ಸವಾರರ ಮೇಲೆ ಬೇಕಂತಲೇ ಭಯ ಪಡಿಸುವುದು ಇತ್ಯಾದಿ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ ಸಾರಿಗೆ ಸಂಸ್ಥೆಗಳಿಂದ ಸರಿಯಾದ …
Read More »