ಪರಮ ಪೂಜ್ಯ ಮಹಾ ಜಗದ್ಗುರು ಮಾತೆ ಮಹಾದೇವಿ ತಾಯಿಯವರ ಜನನ ಮತ್ತು ಲಿಂಗೈಕ್ಯ ತಿಂಗಳು ಈ ಮಾರ್ಚ್. ಪ್ರಯುಕ್ತ ಈ ಲೇಖನ
This March is the birth of the Most Reverend Maha Jagadguru Mata…
ಎ.ಪಿ.ಎಮ್.ಸಿ ಕೌಂಪಡ ಭೂವಿ ಪೂಜೆ: ಕಾರ್ಯಕರ್ತರಿಗಾಗಿ ಕಾಯ್ದು ಕುಳಿತಶಾಸಕರು
APMC Koumpada Bhuvi Puja: MLAs waiting for activists ಸಾವಳಗಿ: ಭೂಮಿ ಪೂಜಾ ಕಾರ್ಯಕ್ರಮ…
ಪ್ರಥಮ ಮಹಿಳಾ ಜಗದ್ಗುರು ಲಿಂ. ಡಾ, ಮಾತೆ ಮಹಾದೇವಿ ಮಾತಾಜಿಯವರ 77ನೇ ಜಯಂತಿ ಅಂಗವಾಗಿ ಅವರ ನೆನಪು
First female Jagadguru Lim. Remembering Dr. Mathe Mahadevi Mataji on the occasion…
ಗಾಣಿಗ ಸಮಾಜಕ್ಕೆ ಪದಾಧಿಕಾರಿಗಳ ಆಯ್ಕೆ
Election of Officers for Mining Society ಗಂಗಾವತಿ : ಯಾವುದೇ ಒಂದು ಸಮುದಾಯ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂಘಟನೆ ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಮಾಜ ಸಂಘಟಿತವಾಗಬೇಕಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶರಣಪ್ಪ ನಾಗೋಜಿ ಅವರು ಹೇಳಿದರು. ನಗರದ ಹಿರೇ ಜಂತಕಲ್ ನ ಬಸವ ಭವನದಲ್ಲಿ ಸೋಮವಾರ ಆಯೋಜಿಸಿದ ತಾಲೂಕ ಗಾಣಿಗ ಸಮಾಜದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸದೃಢ ಸಮಾಜ ನಿರ್ಮಾಣಕ್ಕೆ ಸಂಘಟನೆ ಅಗತ್ಯವಾಗಿದ್ದು, ಅನ್ಯ ಸಮುದಾಯವನ್ನು ಗೌರವಿಸುತ್ತಾ ಸಂಘಟಿತರಾಗಬೇಕು. ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಗಾಣಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಂಘಟನೆ ಇಲ್ಲವಾದ್ದರಿಂದ ಸಮಾಜ ಅಭಿವೃದ್ಧಿ ಹೊಂದುತ್ತಿಲ್ಲ. ಸಂಘಟನೆ ಅಭಾವದಿಂದ ಯುವ ಸಮೂಹ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷ ಣಿಕವಾಗಿ ಮುಂದುವರಿಯುತ್ತಿಲ್ಲ. ಸಮಾಜದ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು. ಗಾಣಿಗ ಸಮಾಜದ ಜಿಲ್ಲಾ ಅಧ್ಯಕ್ಷ ತೋಟಪ್ಪ ಕಾಮನೂರು ಅವರು ಮಾತನಾಡಿ, ಸಮಾಜದ ಮುಖಂಡರು ಸಂಘಟನೆಯಲ್ಲಿ ತೊಡಗಬೇಕು. ಆಯ್ಕೆ ಆದ ಪದಾಧಿಕಾರಿಗಳು ಸಮಾಜ ಅಭಿವೃದ್ಧಿ ಪೂರಕ ಕಾರ್ಯಗಳನ್ನು ಮಾಡಬೇಕು. ಸರಕಾರದಿಂದ ಸಮಾಜಕ್ಕೆ ಸಿಗುವ ಸೌಲಭ್ಯಗಳನ್ನು ಸಮುದಾಯದ ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು. ಈ ವೇಳೆ ಜಿಲ್ಲಾ ಘಟಕದ ಗಾಣಿಗ ಸಮಾಜದ ಗೌರವಾಧ್ಯಕ್ಷ ರುದ್ರಮುನಿ ಗಾಳಿ, ಅಖಿಲ ಭಾರತ ಗಾಣಿಗ ಸಮಾಜದ ಉಪಾಧ್ಯಕ್ಷ ಸಂಗನಗೌಡ ಪಾಟೀಲ್, ಅಖಿಲ ಭಾರತ ಗಾಣಿಗ ಸಮಾಜದ ಕಾರ್ಯದರ್ಶಿ ವೀರಣ್ಣ ಗಾಣಿಗೇರ್, ಜಿಲ್ಲಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ಉಮೇಶ ಸಜ್ಜನ, ಸಮಾಜದ ಹಿರಿಯರು ಹಿರೇಬಸಪ್ಪ ಸಜ್ಜನ, ಜಿ.ಶಿವಲಿಂಗಪ್ಪ, ವೈ.ಸೋಮಪ್ಪ, ಸಂಗಪ್ಪ ಸಜ್ಜನ, ಮಹಾಂತೇಶ ಸಜ್ಜನ ಕನಕಗಿರಿ, ಅಶೋಕ ಸಜ್ಜನ ಖಾಧಿ ಭಂಡಾರ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರ, ಶ್ರೀದೇವಿ ನಾಗರಾಜ, ಶರಣಪ್ಪ ಕಲ್ಗುಡಿ ಸಿ.ಬಿ.ಎಸ್. ಶಿವಪುತ್ರಪ್ಪ ಗುಡ್ಡದ ಕ್ಯಾಂಪ್, ಹಾಗೂ ಗಾಣಿಗ ಸಮಾಜದ ನಗರ ಘಟಕದ ಪದಾಧಿಕಾರಿಗಳು ಇದ್ದರು. ತಾಲೂಕು ಅಧ್ಯಕ್ಷರಾಗಿ ಶಿವಪುತ್ರಪ್ಪ ನೇಮಕ…
ವೈದ್ಯರಿಲ್ಲದೆ ತೆರೆಯುವ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡುವಗ್ರಾಮಸ್ಥರು
Villagers struggle for treatment in the hospital that opens without a doctor.…
ಅಭಿವೃದ್ಧಿಗೆಮತ್ತೋಂದು ಹೆಸರೆಆರ್ ದೃ ವನಾರಯಣ್ ಮೊದಲನೆ ವರ್ಷದ ಪುಣ್ಯಸ್ಮರಣೆಯಲ್ಲಿ ಆರ್ ನರೇಂದ್ರಾಭಿಮತ
Another name for development is Dru Vanarayan, who is first in the…
ಮಕ್ಕಳ ಮನದಲ್ಲಿ ಮಾನವೀಯಮೌಲ್ಯಗಳನ್ನುತುಂಬುವಅವಶ್ಯಕತೆಇದೆ-ನೇತ್ರಾಜಗುರುವಿನ ಮಠ
There is a need to inculcate humane values in the minds of…
ಬ್ರಹ್ಮಾಂಡದ ಪ್ರತೀಕವೇ ಇಷ್ಟಲಿಂಗ
Ishtalinga is the symbol of the universe ಯಲಬುರ್ಗಾ ತಾಲೂಕಿನ ಶರಣ ಗ್ರಾಮ ಗುಳೆ…
ಲೋಕೇಶ್ವರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಿಂದ ತಿಪಟೂರು ಶಾಸಕರವಿರುದ್ಧಅಸಮಾಧಾನ.
Against Tipatur MLA by Lokeshwar fans and Congress workers displeasure ತಿಪಟೂರು ತಾಲ್ಲೂಕಿನ…
ರೈತ.ರೈತರ ನಡುವೆ ಸಂಘರ್ಷಉಂಟುಮಾಡಲುಸಂಚುರೂಪಿಸುತ್ತಿದೆ ಅದಕ್ಕೆ ಯಾವುದೇ ಮುಗ್ದ ರೈತರು ಕಿವಿ ಕೊಡದೆಜಾಗೃತರಾಗಬೇಕೆಂದು ರೈತ ಸಂಘದ ತಾಲೂಕುಅಧ್ಯಕ್ಷಕಾರಿಗನಹಳ್ಳಿ ಪುಟ್ಟೇಗೌಡ ರೈತರಲ್ಲಿಮನವಿಮಾಡಿದರು
The taluk president of Kariganahalli Puttegowda appealed to the farmers to be…
