Breaking News

Mallikarjun

ಸವಿತಾ ಸಮಾಜದವತಿಯಿಂದಶ್ರೀ ಶಂಕುಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತ್ಯೋತ್ಸವ

By Savita Samajwathy23rd Hanuman Jayantyotsava at Sri Shankuchakra Anjaneya Swamy Temple ಗಂಗಾವತಿ: ಗಂಗಾವತಿಯ ಸವಿತಾ ಸಮಾಜದ ಬಾಂಧವರಿAದ ಇಂದು ಮಂಗಳವಾರ ಶ್ರೀ ಶಂಕು ಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೩ನೇ ವರ್ಷದ ಹನುಮಾನ್ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಒಃBS ಪದವಿಯನ್ನು ಪಡೆದಿರುವಂತಹ ಗಂಗಾವತಿಯ ಕುಮಾರ್ ಡಾಕ್ಟರ್ ನವೀನ್ ನಸಲಾಯ ತಂದೆ ವಿಶ್ವನಾಥ ನಸಲಾಯ ಹಾಗೂ ಕಾರಟಗಿಯ ಕುಮಾರಿ ಡಾಕ್ಟರ್ ವೆನ್ನೆಲ್ಲಾ ತಂದೆ ಜಯರಾಮ್ ಇವರಿಗೆ …

Read More »

ದಲಿತರು ತಿಪ್ಪನಾಳ ಕೆರೆ ಜಾಗದಲ್ಲಿ ಬಿತ್ತನೆ ಮಾಡಿದ್ದ ಫಸಲನ್ನು ಕಟಾವಿಗೆ ಬಂದಾಗ ಪೊಲೀಸರು ನಾಶ ಮಾಡಿದ್ದ ಪ್ರಕರಣದಲ್ಲಿ ದಲಿತರಿಗೆ ಗೆಲುವು.

A victory for the Dalits in the case where the police destroyed the crop that the Dalits had sown in the Thippana lake area when they came to harvest. ಗಂಗಾವತಿ: ಕಳೆದ ೬-೭ ವರ್ಷಗಳ ಹಿಂದೆ ಕನಕಗಿರಿ ತಾಲೂಕಿನ ತಿಪ್ಪನಾಳ ಕೆರೆಯಲ್ಲಿ ಸಾಗು ಮಾಡುತ್ತಿರುವ ದಲಿತರು ಬಿತ್ತಿದ ಫಸಲನ್ನು ಕಟಾವಿಗೆ ಬಂದಾಗ ಸರ್ಕಾರ ಪೊಲೀಸರ ಮುಖಾಂತರ ಬೆಳೆ ನಾಶ …

Read More »

ಎಸ್.ಬಿ.ಐ ಮುಖ್ಯ ಶಾಖೆಯಲ್ಲಿಗ್ರಾಹಕರಿಗೆ ಮತದಾನ ಜಾಗೃತಿ ಅಭಿಯಾನ

At SBI Main BranchVoting awareness campaign for consumers ಗಂಗಾವತಿ: ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಲ್ಲಿ ಮತದಾರರ ಪಾತ್ರ ಪ್ರಾಮುಖ್ಯತೆ ಹೊಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಕೊಪ್ಪಳ ಜಿಲ್ಲಾ ಚುನಾವಣಾ ರಾಯಭಾರಿ ಡಾ|| ಶಿವಕುಮಾರ್ ಮಾಲಿಪಾಟೀಲ್‌ರವರು ಇಂದು ಭಾರತೀಯ ಸ್ಟೇಟ್ ಬ್ಯಾಂಕ್ ಮುಖ್ಯ ಶಾಖೆಯಲ್ಲಿ ನಡೆದ ಗ್ರಾಹಕರ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದರು.ಮತದಾನ ಮಾಡಲು ಕಡ್ಡಾಯವಾಗಿ ಮತಗಟ್ಟೆಗೆ ತೆರಳಿ …

Read More »

ದಲಿತರ ಹಿತರಕ್ಷಣೆ ಮಾಡಿದಹಿನ್ನೆಲೆ:ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು, ಏ, 24; ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ವಿಶ್ವಾಸ ಕುಸಿಯುವಂತೆ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ಮತ್ತು ಸಂವಿಧಾನ ರಕ್ಷಣೆಗಾಗಿ ಪ್ರಸಕ್ತ ಲೋಕಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಪಿಟಿಸಿಎಲ್ ಮಂಜುನಾಥ್, ರಾಜ್ಯದ ಎಲ್ಲಾ ಎಸ್.ಸಿ./ಎಸ್.ಟಿ. ಸಮುದಾಯದ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರು ಹಾಗೂ …

Read More »

ಆರ್ಥಿಕ ಕುಸಿತದ ಪ್ರಪಾತದ ಅಂಚಿನಿಂದ ಭಾರತವನ್ನುಮೇಲೆತ್ತಿದವರು ಪ್ರಧಾನಿ ಮೋದಿ – ನಿರ್ಮಲಾಸೀತಾರಾಮನ್

ಬೆಂಗಳೂರು, ಏಪ್ರಿಲ್ 24 ದೀರ್ಘಾವಧಿ ಮುನ್ನೋಟದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಯಾಶೀಲ ನಡೆ, ದೂರದೃಷ್ಟಿಯ ಕ್ರಮ, ನಿಖರ ಯೋಜನೆಗಳ ಫಲವಾಗಿ ದಶಕದೊಳಗೆ ಐದು ದುರ್ಬಲ ಆರ್ಥಿಕತೆಗಳಿಂದ ಹೊರಬಂದು ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತಡಯಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.ಬೆಂಗಳೂರಿನ ಕಾಸಿಯಾ ಸಭಾಂಗಣದಲ್ಲಿ, ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್‌ ಆಫ್‌ ಇಂಡಿಯಾ (ಐಸಿಎಸ್ಐ) ಮತ್ತು ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಂಡ್‌ ಮ್ಯಾನೇಜ್ಮೆಂಟ್ …

Read More »

ಗೋವಿಂದ ಕಾರಜೋಳ ಸಚಿವರಾಗಿದ್ದಾಗ ಚಿತ್ರದುರ್ಗದ ನೀರಾವರಿ, ಶಿಕ್ಷಣಕ್ಕೆಆದ್ಯತೆ:ಜಿಲ್ಲೆಯೊಂದಿಗೆ ಬಿಜೆಪಿ ಅಭ್ಯರ್ಥಿಗೆ ಕರುಳಬಳ್ಳಿ ಸಂಬಂಧ-ಬಿಜೆಪಿಜಿಲ್ಲಾಧ್ಯಕ್ಷ ಎ ಮಯರಳಿಧರ

ಚಿತ್ರದುರ್ಗ, ಏ, 24: ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಣ, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿಧರ ತಿಳಿಸಿದ್ದಾರೆ.ಇಂತಹ ಅಭಿವೃದ್ಧಿಪರ ಹಾಗು ಸಾಮಾಜಿಕ ಕಳಕಳಿಯ ನಾಯಕರನ್ನು ಹೊರಗಿನವರು ಎಂದು ಟೀಕಿಸುವುದು ಸರಿಯಲ್ಲ. ಗೋವಿಂದ ಕಾರಜೋಳ ಅವರು …

Read More »

ಶರಣೆ ಶ್ರೀ ಅಕ್ಕಮಹಾದೇವಿ ಯವರ ಸ್ಮರಣೋತ್ಸವ..

Commemoration of Sharane Sri Akkamahadevi.. ತಂದೆ : ನಿರ್ಮಲ ಶೆಟ್ಟಿ / ಓಂಕಾರ ಶೆಟ್ಟಿತಾಯಿ : ಸುಮತಿ / ಲಿಂಗಮ್ಮಪತಿ : ಕೌಶಿಕ (!?)ಕಾಯಕ : ಧರ್ಮ ಜಿಜ್ಞಾಸುಸ್ಥಳ : ಉಡುತಡಿ, ಶಿಕಾರಿಪುರ ತಾ, ಶಿವಮೊಗ್ಗ.ಜಯಂತಿ : ದವನದ ಹುಣ್ಣಿಮೆಯಂದುಲಭ್ಯ ವಚನಗಳ ಸಂಖ್ಯೆ : ೪೩೪ಅಂಕಿತ : ಚೆನ್ನಮಲ್ಲಿಕಾರ್ಜುನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ …

Read More »

ನೇಹಾ ಕೊಲೆ ಖಂಡಿಸಿ ಏಪ್ರಿಲ್-೨೪ ಗಂಗಾವತಿ ಬಂದ್ ಘೋಷಣೆಗೆ ಬಿಚಕತ್ತಿ ಸಹೋದರರು ಹಾಗೂ ಮುಸ್ಲಿಂ ಸಮುದಾಯ ಬೆಂಬಲ

Condemning Neha’s murder, Bichakatti brothers and Muslim community support declaration of April-24 Gangavati bandh. ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಹತ್ಯೆ ಖಂಡಿಸಿ ಏಪ್ರಿಲ್-೨೪ ರಂದು ಬುಧವಾರ ಗಂಗಾವತಿ ಬಂದ್ ಹಮ್ಮಿಕೊಂಡಿದ್ದು, ಈ ಬಂದ್‌ಗೆ ಮೊಹ್ಮದ್ ಅಲ್ತಾಫ್ ಹುಸೇನ್ ಬಿಚಕತ್ತಿ ಇವರು ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಕಟಣೆಯ ಮೂಲಕ ತಿಳಿಸಿದರು.ಮುಂದುವರೆದು ಅವರು ಮಾತನಾಡಿ, ಹುಬ್ಬಳ್ಳಿಯ ಯುವತಿ ನೇಹಾ ಹತ್ಯೆಗೈದ ಫಯಾಜ್ ಎಂಬ ಯುವಕ ಇಬ್ಬರೂ ಬಾಳಿ ಬದುಕಬೇಕಾದ …

Read More »

ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

AIMSS and AIDYO organizations submitted a petition to Acting Chief Minister through Tehsildar condemning the murder of a child in Kinnal village. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದ ಬಾಲಕಿಯಕೊಲೆಯತತ್‌ಕ್ಷಣದತನಿಖೆಗೆಎ.ಐ.ಎಂ.ಎಸ್.ಎಸ್ ಮತ್ತುಎ.ಐ.ಡಿ.ವೈ.ಓಸಂಘಟನೆಗಳುಆಗ್ರಹಿಸಿ ತಹಸೀಲ್ದಾರ್ ಅವರ ಮೂಲಕಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರುಇಂದು ಎ ಐ ಎಮ್‌ಎಸ್‌ಎಸ್ ಹಾಗೂ …

Read More »

ಸಾಧಕರ ಜೀವನ ಅಧ್ಯಯನಕ್ಕೆ ಸಲಹೆ ಡಾ.ಕೆ.ಸಿ.ಕುಲಕರ್ಣಿ

Dr.K.C.Kulkarni’s advice for studying the life of the pros ಗಂಗಾವತಿ: ಪ್ರತಿಯೊಬ್ಬ ಸಾಧಕರ ಜೀವನ ಪ್ರಸ್ತುತ ವಿದ್ಯಾರ್ಥಿಗಳ ಅಧ್ಯಯನ ವಿಷಯವಾಗಲಿ. ವಿಷಯಗಳ ಸಂಗ್ರಹದ ಜತೆಗೆ ನಿತ್ಯವೂ ಪತ್ರಿಕೆ ಓದುವ ಮೂಲಕ ಜ್ಞಾನ ಸಂಪತ್ತು ಪಡೆದು ಪಾಲಕರು ಕಂಡ ಭವಿಷ್ಯದ ಜೀವನ ನಡೆಸುವಂತೆ ಪ್ರಾಚಾರ್ಯ ಡಾ| ಕೆ.ಸಿ.ಕುಲಕರ್ಣಿ ಹೇಳಿದರು.ಅವರು ಟಿಎಂಎಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಬಿಇಡಿವಿಭಾಗದಲ್ಲಿ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.ಭವಿಷ್ಯದ ನಾಗರಿಕರನ್ನು ರೂಪಿಸುವ ಮಹತ್ವದ ಶಿಕ್ಷಕರ ಹುದ್ದೆಗೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.