Name the railway station as Maharishi Valmiki Station,,! T.Ratnakar,, ವರದಿ : ಪಂಚಯ್ಯ ಹಿರೇಮಠ. ಕುಕನೂರು : ಪಟ್ಟಣದಲ್ಲಿ ನೂತನ ರೈಲ್ವೇ ನಿಲ್ದಾಣವಾಗಿದ್ದು ಅದಕ್ಕೆ ಮಹರ್ಷಿ ವಾಲ್ಮೀಕಿ ರೈಲ್ವೇ ನಿಲ್ದಾಣವೆಂದು ಹೆಸರು ನಾಮಕರಣ ಮಾಡಬೇಕು ಎಂದು ವಾಲ್ಮೀಕಿ ಸಮಾಜದ ಮುಖಂಡರಾದ ಟಿ.ರತ್ನಾಕರ್ ಆಗ್ರಹಿಸಿದರು. ಅವರು ಶನಿವಾರದಂದು ಪಟ್ಟಣದ ನೀರಿಕ್ಷಣಾ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸುಮಾರು ಮೂರು ವರ್ಷಗಳಿಂದ ನಮ್ಮ ಸಮಾಜದವರು ರೈಲ್ವೇ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿಯವರ …
Read More »ಆರನೇಯ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಹೋರಾಟ
The civil servants’ struggle has entered its sixth day ಕಾರಟಗಿ ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ನೇರಪಾವತಿಗೆ ಒಳಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಮುಂದುವರೆದಿದೆ ಎಂದು AICCTU ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕಾರ್ಮಿಕರ ಹೋರಾಟಕ್ಕೆ ರೈತ ಸಂಘ ಕಲ್ಯಾಣ ಕರ್ನಾಟಕ ಹಾಗೂ ಅಸಿರು …
Read More »ಪೌರ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿದ ಶಾಸಕ ಎಂ.ಆರ್ ಮಂಜುನಾಥ್.
MLA M.R. Manjunath listened to the grievances of civic workers. ವರದಿ:ಬಂಗಾರಪ್ಪ ಸಿ .ಹನೂರು.ಹನೂರು, ತಾಲೂಕಿನ ಮಲೆ ಮಹದೇಶ್ವರಬೆಟ್ಟದ ನಾಗಮಲೆ ಭವನದಲ್ಲಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಕುಂದು ಕೊರತೆಗಳನ್ನು ಶಾಸಕ ಎಂ.ಆರ್. ಮಂಜುನಾಥ್ ಆಲಿಸಿದರು. ನಂತರ ಮಾತನಾಡಿ ಮಲೈ ಮಹದೇಶ್ವರ ಬೆಟ್ಟವು ಪ್ರಸಿದ್ಧ ಪುಣ್ಯ ಸ್ಥಳವಾಗಿದ್ದು ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದು ಅವರಿಗೆ ಯಾವುದೇ ರೀತಿ ತೊಂದರೆ ಆಗದಂತೆ …
Read More »ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ
Journalist H. Mallikarjuna receives Madhyamik Shri Award ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ …
Read More »ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತ್ರತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ಬೃಹತ್ ಶೋಭ ಯಾತ್ರೆ.
Kargil Victory Day grand procession led by BBC English Medium School. ಗಂಗಾವತಿ.. ನಗರದ ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ಶನಿವಾರದಂದು ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಬೃಹತ್ ಶೋಭಾ ಯಾತ್ರೆ ನಡೆಸಿ ಗಮನ ಸೆಳೆದರು. ಆರ್ ಜಿ ರಸ್ತೆಯ ಶಾಲಾ ಆವರಣದಿಂದ ಹೊರಟ ಶೋಭ ಯಾತ್ರೆಯು ಸಿ ಬಿ ಎಸ್ ವೃತ್ತ. ಮಹಾವೀರ ವೃತ್ತ ಗಾಂಧಿ ವೃತ ಅಂಬೇಡ್ಕರ್ ವೃತ್ತದ …
Read More »ಗಂಗಾವತಿ-ದರೊಜಿ ರೇಲ್ವೆ ಮಾರ್ಗ:ಅನುದಾನವೊಂದೆ ಬಾಕಿ-ಅಶೋಕಸ್ವಾಮಿ ಹೇರೂರ
Gangavati-Daroji railway line: Only one grant is pending - Ashokaswamy Herura ಗಂಗಾವತಿ: ಗಂಗಾವತಿಯಿಂದ ಕಂಪ್ಲಿ ಮೂಲಕ ದರೋಜಿಗೆ ಸಂಪರ್ಕ ಕಲ್ಪಿಸುವ ಬ್ರಾಡ್ಗೇಜ್ ರೈಲು ಮಾರ್ಗದ ಸಮೀಕ್ಷೆ ಮುಗಿದಿದ್ದು ,ಈ ಮಾರ್ಗದಲ್ಲಿ ಹೊಸದಾಗಿ ನಾಲ್ಕು ನಿಲ್ದಾಣಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಗಂಗಾವತಿ ರೈಲು ನಿಲ್ದಾಣದಿಂದ ದರೋಜಿ ರೈಲ್ವೆ ನಿಲ್ದಾಣಕ್ಕೆ …
Read More »ಕೆಎಂಎಫ್ ನೂತನ ಅಧ್ಯಕ್ಷರಾಗಿ ಕೆ. ರಾಘವೇಂದ್ರ ಹಿಟ್ನಾಳ್
K. Raghavendra Hitnal is the ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಹಿಟ್ನಾಳ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು. ಇವರಿಬ್ಬರೂ …
Read More »ಗುಳೆ ಗ್ರಾಮದಲ್ಲಿ ಮನೆಯಿಂದ ಮನೆಗೆ ಬಸವ ವಚನ ಜ್ಯೋತಿ ಕಾರ್ಯಕ್ರಮ
House-to-house Basava Vachana Jyoti program in Gule village ಯಲಬುರ್ಗಾ ತಾಲೂಕಿನ ಗುಳೆ ಗ್ರಾಮದಲ್ಲಿ, ರಾಷ್ಟ್ರೀಯ ಬಸವ ದಳ ಮತ್ತು ಅಕ್ಕ ನಾಗಲಾಂಬಿಕ ಮಹಿಳಾ ಗಣ ಹಾಗು ರಾಷ್ಟ್ರೀಯ ಬಸವ ದಳ ಯುವ ಘಟಕದ ವತಿಯಿಂದ,ಶ್ರಾವಣ ಮಾಸದ ನಿಮಿತ್ಯ ದಿನಾಂಕ: 26/7/2025 ರಿಂದ ಒಂದು ತಿಂಗಳ ನಿರಂತರವಾಗಿ ಮನೆಯಿಂದ ಮನೆಗ ಗುರು ಬಸವ ವಚನ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವು ದಿನಾಲು ಸಂಜೆ 6:30 ರಿಂದ ಪ್ರಾರಂಭಗೊಳ್ಳಲಿದ್ದು, ಇಂದು ಗುರು …
Read More »ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ದುರಸ್ತಿಗೆ ಭೂಮಿಪೂಜೆ
Groundbreaking ceremony for the repair of the Ekkumbi-Molakalmuru State Highway ಕೊಟ್ಟೂರು ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಶಾಸಕ ನೇಮಿರಾಜನಾಯ್ಕ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೊಟ್ಟೂರು ಪಟ್ಟಣದಿಂದ ಹರಪನಹಳ್ಳಿ ರಸ್ತೆಗೆ ಹೋಗುವ ಕೆ.ಅಯ್ಯನಹಳ್ಳಿ ಗ್ರಾಮದ ನಂತರ ರಸ್ತೆ ಇತ್ತೀಚಿನ ದಿನಗಳಲ್ಲಿ ಈ ರಸ್ತೆ ತುಂಬಾ ಗುಂಡಿಗಳು ನಿರ್ಮಾಣವಾಗಿದ್ದು, ಓಡಾಡಲು ತುಂಬಾ ತೊಂದರೆಯಾಗಿ …
Read More »ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಎನ್ ಸತ್ಯನಾರಾಯಣ ಆಯ್ಕೆ
N Satyanarayana elected as Vice President of Milk Federation ಕಾರಟಗಿ: ಗಂಗಾವತಿ ಕಾರಟಗಿ ಕನಕಗಿರಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ರಾಯಚೂರು ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದ ಬಳ್ಳಾರಿ ಜಿಲ್ಲೆಯ ದಿನಾಂಕ :10/07/2025 ರಂದು ನಡೆದ ಚುನಾವಣೆಯಲ್ಲಿ ಎನ್. ಸತ್ಯನಾರಾಯಣ, ರವರು ನಿರ್ದೇಶಕರಾಗಿ ದ್ದರು. 25/07/2025 ರಂದು ನಡೆದ ಅಧ್ಯಕ್ಷರು/ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಇವರು …
Read More »