Breaking News

Mallikarjun

ರೋಗಿಗಳಿಗೆ ನಿಮ್ಮ ಮಗನಾಗಿ, ಸಹೋದರನಾಗಿ ಕೆಲಸ ಮಾಡುತ್ತೇನೆ- ವೈದ್ಯಾಧಿಕಾರಿ ಡಾ. ಸವಡಿ

I will work as your son and brother to the patients – Dr. Savadi ಹಿಮೋಫಿಲಿಯಾ ಚಿಕಿಸ್ತಕರಿಗೆ ಉಪಯುಕ್ತ ಮಾಹಿತಿ ಕಾರ್ಯಕ್ರಮ..! ಗಂಗಾವತಿ: 23ಇಂದು ಮಂಗಳವಾರ ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ ನಗರದ ಸರಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಈಶ್ವರ ಶಿ. ಸವಡಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, ನಂತರ ಮಾತನಾಡಿದ ಅವರು, ಹಿಮೋಫಿಲಿಯಾ ರೋಗಿಗಳು ತಾಲೂಕಿನದ್ಯಾಂತ 280 …

Read More »

ಕಾಂಗ್ರೆಸ್.ಕಾರ್ಯಕರ್ತ ರಿಂದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಿ ಪ್ರತಿಭಟನೆ

ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠರ ಪುತ್ರಿ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ಸಹೋದರಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಲಾಯಿತು, ಹಂತಕ ಫಯಾಜ್ ನನ್ನು ಗಲ್ಲಿಗೇರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಯಿತು,ಮೃತ ನೇಹಾ ಹಿರೇಮಠಳ ಆತ್ಮಕ್ಕೆ ಶಾಂತಿ ಕೋರಿ, ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೇಣದಬತ್ತಿ ಹಚ್ಚುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಮಹಾಸ್ವಾಮಿ …

Read More »

ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರ ಬೆಂಬಲ: ಚಂದ್ರಪ್ಪ ಹೊಸಕೇರಿ

ಗಂಗಾವತಿ: ದೇಶದಾದ್ಯಂತ ಬೆಲೆ ಏರಿಕೆ, ಬಡವರ ಆಶೋತ್ತರಗಳಿಗೆ ಸ್ಪಂದಿಸದ ಎನ್‌ಡಿಎಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದು ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರು ಬೆಂಬಲ ನೀqಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಧ್ಯಕ್ಷ ಚಂದ್ರಪ್ಪ ಹೊಸಕೇರಿ ತಿಳಿಸಿದರು.ಅವರು ಶನಿವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಕೃಷಿ ಕೂಲಕಾರರ ಭದ್ರತೆಗಾಗಿ ಬಿಜೆಪಿ ಹಾಗು ಜೆಡಿಎಸ್ ತಿರಸ್ಕರಿಸಿ ಇಂಡಿಯಾ ಅಭ್ಯರ್ಥಿಗಳಿಗೆ ಮತ ನೀಡಿ, ದಿನಸಿಗಳ ಬೆಲೆ ಗಗನಕ್ಕೇರಿದೆ, ಆದರೆ ಬಿಜೆಪಿ …

Read More »

ಇಂದು ಹಿಮೋಫಿಲಿಯಾ ಪೀಡಿತರಿಗೆ ಮಾಹಿತಿ ಕಾರ್ಯಕ್ರಮ

ಗಂಗಾವತಿ: ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ ಏ.೨೩ ಮಂಗಳವಾರ ಬೆಳಿಗ್ಗೆ ೧೦:೦೦ ಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಹಿಮೋಫೀಲಿಯ ಪೀಡಿತರಿಗೆ ಮಾಹಿತಿ ಶಿಬಿರ ನಗರದ ಸರಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.ತಾಲೂಕು ವೈದ್ಯಾಧಿಕಾರಿಗಳು ಹಾಗು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿರುವ ಡಾಕ್ಟರ್ ಈಶ್ವರ್ ಸವಡಿ ಇವರು ಹಿಮೋಫೀಲಿಯ ಪೀಡಿತರಿಗೆ ಸರ್ವ ಮಾಹಿತಿ ನೀಡಲಿದ್ದಾರೆ. ಅರ್ಥೋಪಿಡಿಕ್ ಡಾ.ರಾಮಕೃಷ್ಣ ಇವರು ಎಲುಬು ಮತ್ತು ಕೀಲುಗಳ ಬಗೆಗೆ ವಿವರ ನೀಡಲಿದ್ದು, ಚಿಕ್ಕ ಮಕ್ಕಳ ಹಿಮೋಫೀಲಿಯಾ ಕುರಿತು ಡಾ.ಅಂಬರೀಶ್ ಅರಳಿ ಮಾಹಿತಿ …

Read More »

ಸಿಡಿಲು ಬಡಿದು 07 ಕುರಿಸಾವು ,8 ಕುರಿಗಳು ಸೀರಿಯಸ್

ಗಂಗಾವತಿ:ಹೇಮಗುಡ್ಡ ಗ್ರಾಮದ ಹತ್ತಿರ ರಾಮಣ್ಣ ತಂದೆ ನಿಂಗಪ್ಪ ಬಂಡಿ ವಯಸ್ಸು 35 ಜಾತಿ ವಾಲ್ಮೀಕಿ ಕೆಲಸ ಕುರಿ ಸಾಕಣೆ ಸಾ ಮುಕ್ಕುಂಪಿ… ಸಿಡಿಲು ಬಡಿದು 07 ಕುರಿಗಳು ಸತ್ತು 8 ಕುರಿಗಳು ಒಂದು ಅಕಳು ಸೀರಿಯಸ್ ಆಗಿವೆ ಎಂದು ತಿಳಿದು ಬಂದಿದೆ. ಘಟನಾಸ್ಥಳಕ್ಕೆ ಪಶು ವೈದ್ಯಧಿಕಾರಿಗಳು, V.A ರವರು ಆಗಮಿಸಿ ಪರಿಸಿಲನೆ ಮಾಡಿದರು.

Read More »

ಸುನೀಲ್ ಬೋಸ್ ನಿಮ್ಮ ಸೇವಕ ಒಂದು ಅವಕಾಶ ನೀಡಿ:ಸಚೀವ ಹೆಚ್ ಸಿ ಮಹಾದೇವಪ್ಪ

ವರದಿ :ಬಂಗಾರಪ್ಪ ಸಿ . ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಚುನಾವಣೆ ಬಳಿಕ ಸಚಿವರು ಹಿರಿಯ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹಾದೇವಪ್ಪ ತಿಳಿಸಿದರು. ಹನೂರು ಕ್ಷೇತ್ರ ವ್ಯಾಪ್ತಿಯ ಮಲೆಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ರಾಮಾಪುರ, ಕೌದಳ್ಳಿ, ಲೊಕ್ಕನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ಚುನಾವಣಾ ಪ್ರಚಾರ ನಡೆಸಿ …

Read More »

Lok Sabha Elections 2024: ಗೆಲುವಿನ ಖಾತೆಯನ್ನು ತೆರೆದ ಬಿಜೆಪಿ

Lok Sabha Elections 2024: BJP opens account of victory ಸೂರತ್ ಏಪ್ರಿಲ್ 22: ಭಾರತದಲ್ಲಿ ಲೋಕಸಭಾ ಚುನಾವಣೆಗೆ ಮೊದಲನೇ ಹಂತದ ಮತದಾನ ಪೂರ್ಣಗೊಂಡಿದೆ. ಇನ್ನೂ ಆರು ಹಂತದ ಮತದಾನ ನಡೆಯಬೇಕಿದೆ. ಅದಾಗಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಹೌದು… ಚುನಾವಣೆಗೂ ಮುನ್ನ ಬಿಜೆಪಿ ಗೆಲುವು ಕಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಕೇಸರಿ ಬಾವುಟವನ್ನು ಆರಿಸಿದೆ. ಲೋಕಸಭೆ ಚುನಾವಣೆಗೂ ಮುನ್ನ ಸೂರತ್‌ನಲ್ಲಿ ಬಿಜೆಪಿ ಭರ್ಜರಿ ಜಯ ಕಂಡಿದ್ದು ಗೆಲುವಿನ ಬಾವುಟ …

Read More »

ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯ ಬೆಂಬಲ.

Ginigeri Civil Struggle Committee support for SUCI Communist Party candidate. ಕೊಪ್ಪಳ:ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ರ‍್ಥಿ ಶರಣು ಗಡ್ಡಿಯವರು ಗಿಣಿಗೇರಿ ಗ್ರಾಮದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿಗಿಣಿಗೇರಾ ಗ್ರಾಮ ಕೈಗಾರಿಕಾ ಕೇಂದ್ರದ ಸ್ಥಾನವಾಗಿದೆ.ನೂರಾರು ಜನ ವಲಸೆ ಕರ‍್ಮಿಕರು ಇಲ್ಲಿ ಜೀವ ನಡೆಸಲು ಒಂದು ಕಡೆ ಬರುತ್ತಿದ್ದರೆ?ಇಲ್ಲಿರುವ ನಿರುದ್ಯೋಗಿ ಯುವಕರಿಗೆ ಕೆಲಸದ ಅಭದ್ರತೆ ಹೆಚ್ಚಾಗುತ್ತಿದೆ.ಎರಡು ನೂರಕ್ಕೂ ಹೆಚ್ಚು ಕಂಪನಿಗಳು ಈ ಭಾಗದಲ್ಲಿದ್ದು ಕಂಪನಿಗೆ ಜಮೀನಿ …

Read More »

ಚುನಾವಣಾ ಪ್ರಚಾರಕ್ಕಾಗಿ ಮೇ.೦೨ಕ್ಕೆ ಗಂಗಾವತಿಗೆ ಸಿದ್ದರಾಮಯ್ಯ: ಸಂಗಣ್ಣ ಕರಡಿ

Siddaramaiah to Gangavati on May 02 for election campaign: Sanganna Karadi ಗಂಗಾವತಿ: ೧೯೭೮ರಲ್ಲಿ ತಾಲೂಕಾ ಬೋರ್ಡ್ ಚುನಾವಣೆಗಾಗಿ ಟಿಕೆಟ್ ನೀಡಿ ನನ್ನ ರಾಜಕೀಯ ಜೀವನ ಆರಂಭಕ್ಕೆ ಮುನ್ನುಡಿ ಬರೆದ ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರುವಾಗಿದ್ದು, ಮೂಲ ಪಕ್ಷಕ್ಕೆ ನಾನು ಮರಳಿರುವುದು ಸಂತಸ ತಂದಿದೆ. ಕಾಂಗ್ರೆಸ್ ಪಕ್ಷದಲ್ಲಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಕೆಲವೆ ದಿನಗಲ್ಲಿ ಮರೆಯಾಗಲಿವೆ, ಚುನಾವಣಾ ಪ್ರಚಾರಕ್ಕಾಗಿ ಮೇ.೦೨ ರಂದು ಗಂಗಾವತಿಗೆ ಸಿಎಂ …

Read More »

ಸುಲಲಿತ ಆಡಳಿತಕ್ಕೆ ಅಧಿಕಾರಿ ವಿಕೇಂದ್ರೀಕರಣ ಅಗತ್ಯ: ಹಿಟ್ನಾಳ್

Decentralization of officers necessary for smooth governance: Hitnal‘ ಗಂಗಾವತಿ:ಸುಲಲಿತಾ ಆಡಳಿತ, ತ್ವರಿತ ನಿರ್ವಹಣೆಗೆ ಅಧಿಕಾರ ವಿಕೇಂದ್ರೀಕರಣ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಹೇಳಿದರು.ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿದ್ದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.